• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲಪ್ರಭಾ ಹಾಗೂ ಘಟಪ್ರಭಾ ನದಿ ಪಾತ್ರದ ಒತ್ತುವರಿ ಹಾಗೂ ಕೆರೆ ಒತ್ತುವರಿ ತೆರವು ಕಾರ್ಯಕ್ಕೆ ಸೂಚನೆ

Aug 11 2024, 01:43 AM IST
ಜಿಲ್ಲೆಯ ಮಲಪ್ರಭಾ ಹಾಗೂ ಘಟಪ್ರಭಾ ನದಿ ಪಾತ್ರದ ಒತ್ತುವರಿ ಹಾಗೂ ಕೆರೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಕೂಡಲೇ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಸೂಚಿಸಿದರು.

ಕಾರವಾರ : ಕಾಳಿ ನದಿ ಹಳೆ ಸೇತುವೆ ಕುಸಿತ - ಹೊಸ ಸೇತುವೆಯಲ್ಲಿ ಎಲ್ಲಾ ವಾಹನ ಸಂಚಾರ ಶುರು

Aug 09 2024, 09:41 AM IST

ಕಾಳಿ ನದಿ ಹೊಸ ಸೇತುವೆ ಮೇಲೆ ಭಾರಿ ವಾಹನಗಳು ಸಂಚರಿಸಬಹುದು ಎಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಪರಿಶೀಲಿಸಿ, ಲಿಖಿತವಾಗಿ ವರದಿ ನೀಡಿದ ಆಧಾರದ ಮೇಲೆ ಭಾರಿ ವಾಹನಗಳ ಸಂಚಾರ ಆರಂಭಗೊಂಡಿದೆ.

2019ರ ನೇತ್ರಾವತಿ, ಮೃತ್ಯುಂಜಯ ನದಿ ಭೀಕರ ಪ್ರವಾಹಕ್ಕೆ ಇಂದಿಗೆ 5 ವರ್ಷ

Aug 09 2024, 12:54 AM IST
ಅಂದಿನ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ಬೆಳ್ತಂಗಡಿಗೆ ಬಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು. ನಿರಾಶ್ರಿತರಿಗೆ ಮನೆ ಕಟ್ಟಿಕೊಡಲು ತಲಾ 5 ಲಕ್ಷ ರುಪಾಯಿ ಅನುದಾನವನ್ನುಒದಗಿಸಿದ್ದರು.

ಭೀಮೆಗೆ ಒಳ ಹರಿವು ಹೆಚ್ಚಳ, ನದಿ ತೀರದಲ್ಲಿ ಹೆಚ್ಚಿದ ಆತಂಕ

Aug 07 2024, 01:11 AM IST
ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ ಹರಿಬಿಡುತ್ತಿರುವ ನೀರಿನ ಪ್ರಮಾಣದಲ್ಲಿ ಮಂಗಳವಾರ ಅಲ್ಪ ಇಳಿಕೆಯಾಗಿದೆ. ಉಜನಿ ಅಣೆಕಟ್ಟೆ ನಿರ್ವಹಣಾ ವಿಭಾಗದ ಮೂಲಗಳ ಪ್ರಕಾರ ಮಂಗಳವಾರ ಮ.12ರಿಂದ 1.12 ಲಕ್ಷ ಕ್ಯುಸೆಕ್‌ ನೀರನ್ನುಹರಿಬಿಡಲಾಗುತ್ತಿದೆ.

ಕಾವೇರಿ ನದಿ ಪ್ರವಾಹ ಇಳಿಮುಖ : ಇಂದಿನಿಂದ ಮುತ್ತತ್ತಿಗೆ ಪ್ರವೇಶ ಮುಕ್ತ -ನೀರಿನಲ್ಲಿ ಈಜಾಡದಂತೆ ಎಚ್ಚರಿಕೆ

Aug 06 2024, 12:30 AM IST
ಶ್ರಾವಣ ಮಾಸ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಹೆಚ್ಚು ಭಕ್ತರು ಮುತ್ತತ್ತಿರಾಯನ ದರ್ಶನಕ್ಕೆ ಬರುತ್ತಾರೆ. ಪ್ರವಾಸಿಗರ ಅನುಕೂಲಕ್ಕಾಗಿ ಆಗಸ್ಟ್ 6ರಿಂದ ಮುತ್ತತ್ತಿ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಪ್ರವಾಸಿಗರು ಕಾವೇರಿ ನದಿ ಬಳಿ ತೆರಳಿ ನೀರಿನಲ್ಲಿ ಈಜಾಡದಂತೆ ಎಚ್ಚರಿಕೆ ನೀಡಿದ್ದಾರೆ.

ಹೊಲಗಳಿಗೆ ನುಗ್ಗಿದ ಮಲಪ್ರಭಾ ನದಿ ನೀರು

Aug 05 2024, 12:36 AM IST
ಮೆಣಸಗಿ, ಗುಳಗಂದಿ, ಹೊಳೆಮಣ್ಣೂರ, ಗಾಡಗೋಳಿ, ಕುರವಿನಕೊಪ್ಪ, ಅಮರಗೋಳ, ಹೊಳೆಹಡಗಲಿ, ಬಸರಕೋಡ, ಬಿ.ಎಸ್. ಬೇಲೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜಮೀನುಗಳು ಜಲಾವೃತ

ಕಾವೇರಿ ನದಿ ಪಕ್ಕದಲ್ಲಿದ್ದರೂ ಗ್ರಾಮಕ್ಕೆ ಕುಡಿಯಲು ನೀರಿಲ್ಲ; ಮಹದೇವಪುರ ಬೋರೆ ಗ್ರಾಮಸ್ಥರ ಪ್ರತಿಭಟನೆ

Aug 05 2024, 12:33 AM IST

ಕಾವೇರಿ ನದಿ ಪಕ್ಕದಲ್ಲೇ ಹರಿಯುತ್ತಿದ್ದರೂ 10 ದಿನಗಳಿಗೊಮ್ಮೆ ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವುದನ್ನು ಖಂಡಿಸಿ ಮಹದೇವಪುರ ಬೋರೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಕಾವೇರಿ ನದಿ ಮೂಲ ಸ್ಥಳದಲ್ಲೇ ಅಸ್ಥಿ ವಿಸರ್ಜನೆಗೆ ಮಾರ್ಗಸೂಚಿ ರೂಪಿಸಿ ಪಾಪು ಒತ್ತಾಯ

Aug 05 2024, 12:30 AM IST
ಕಾವೇರಿ ನದಿಗೆ ಮಲೀನವಾಗುತ್ತಿರುವುದನ್ನು ತಡೆಯಲು ಎಲ್ಲೆಂದರೆ ಅಲ್ಲಿ ಅಸ್ಥಿ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಬೇಕು. ಜನ -ಜಾನುವಾರುಗಳು, ಪಕ್ಷಿಗಳು, ಜಲಜಂತುಗಳು ಮಲೀನ ನೀರು ಕುಡಿದು ಆರೋಗ್ಯ ಹದಗೆಡುವುದನ್ನು ತಡೆಗಟ್ಟಬೇಕು.

ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಡುಗಡೆ, ಶರಾವತಿ ನದಿ ತೀರದಲ್ಲಿ ಮನೆಗಳಿಗೆ ನುಗ್ಗಿದ ನೀರು

Aug 04 2024, 01:24 AM IST
ಲಿಂಗನಮಕ್ಕಿ ಜಲಾಶಯದಿಂದ ನೀರುಹೊರ ಬಿಟ್ಟಿರುವುದರಿಂದ ಶರಾವತಿ ನದಿ ಹಾಗೂ ಘಟ್ಟದ ಮೇಲೆ ಮಳೆ ಹೆಚ್ಚಾಗಿರುವುದರಿಂದ ಗುಂಡಬಾಳ ನದಿ ತುಂಬಿ ಹರಿಯುತ್ತಿವೆ. ಹೊನ್ನಾವರ ತಾಲೂಕಿನ ನದಿತೀರದ ಹಾಗೂ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದ್ದು, 198 ಕುಟುಂಬದಿಂದ 1613 ಜನರು ನೆರೆಸಂತ್ರಸ್ತರಾಗಿದ್ದಾರೆ.

ಉತ್ತರ ಕನ್ನಡದಲ್ಲಿ ಬಿಟ್ಟೂ ಬಿಡದೇ ಕಾಡುತ್ತಿದೆ ರಣಮಳೆ : ಶರಾವತಿ ನದಿ ತೀರದುದ್ದಕ್ಕೂ ಪ್ರವಾಹ ಭೀತಿ

Aug 04 2024, 01:24 AM IST
ಉತ್ತರ ಕನ್ನಡ ಜಿಲ್ಲೆಯನ್ನು ಮಳೆ ಬಿಟ್ಟೂ ಬಿಡದೆ ಕಾಡುತ್ತಿದೆ. ಶನಿವಾರವೂ ಕೆಲವೆಡೆ ಭಾರಿ ಮಳೆಯಾಗಿದೆ. ಲಿಂಗನಮಕ್ಕಿ, ಗೇರುಸೊಪ್ಪ ಜಲಾಶಯದಿಂದ ನೀರನ್ನು ಹೊರಬಿಡುತ್ತಿರುವುದು ಹಾಗೂ ಗುಂಡಬಾಳಾ ನದಿಗೆ ನೆರೆ ಬಂದಿರುವುದರಿಂದ ಶರಾವತಿ ನದಿ ತೀರದುದ್ದಕ್ಕೂ ಪ್ರವಾಹ ಉಂಟಾಗಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 25
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved