• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆಗೆ ಬೀದಿ ನಾಯಿ ಕಡಿತ: ಸಾರ್ವಜನಿಕರ ಆಕ್ರೋಶ

Dec 29 2024, 01:15 AM IST
ಗಾಯಗೊಂಡ ಶಿಲ್ಪ ಅವರನ್ನು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಬೀದಿ ನಾಯಿ ಹಾವಳಿ ತಪ್ಪಿಸಿ, ಮಹಿಳಾ ಶೌಚಾಲಯ ನಿರ್ಮಿಸಲು ಆಗ್ರಹ

Dec 14 2024, 12:47 AM IST
ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ೨೦೨೫-೨೬ನೇ ಸಾಲಿನ ಆಯವ್ಯಯ ಪೂರ್ವ ಸಿದ್ಧತೆ ಸಭೆ ನಡೆಯಿತು.

ಇಡಿ ಎನ್ನುವುದು ಸೀಳು ನಾಯಿ: ಕೃಷ್ಣ ಬೈರೇಗೌಡ

Dec 05 2024, 12:32 AM IST
ವಿರೋಧ ಪಕ್ಷಗಳನ್ನು ಟಾರ್ಗೆಟ್ ಮಾಡುವುದು, ವಿಪಕ್ಷ ನಾಯಕರನ್ನು ಬಲಿ ಹಾಕೋದೇ ಇಡಿ ಉದ್ಯೋಗವಾಗಿದೆ

ನಾಯಿ, ಹಾವು ಕಡಿತ ತಡೆಗೆ ಸುರಕ್ಷತಾ ಕ್ರಮ ಕೈಗೊಳ್ಳಿ

Dec 04 2024, 12:32 AM IST
ಸಾರ್ವಜನಿಕರು, ರೈತರು ಮನೆಯಿಂದ ಹೊರಗಡೆ ಕೆಲಸ ಮಾಡುವಾಗ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಒಡಾಡುವಾಗ ಶೂ ಗಳನ್ನು ಧರಿಸುವುದು, ಕೋಲು ಬಳಕೆ ಮೂಲಕ ಶಬ್ದ ಮಾಡಿಕೊಂಡು ನೆಡೆಯುವುದು ಸೇರಿದಂತೆ ಇನ್ನಿತರ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು. ಒಂದು ವೇಳೆ ಹವು ಕಚ್ಚಿದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿರಿ.

ಲಕ್ಷ್ಮೇಶ್ವರದಲ್ಲಿ ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಆಗದ ಕ್ರಮ

Oct 28 2024, 12:53 AM IST
ಬಸ್ ನಿಲ್ದಾಣ, ಮಟನ್ ಮಾರ್ಕೆಟ್, ಸವಣೂರು ರಸ್ತೆ, ದೂದಪೀರಾಂ ದುರ್ಗಾ, ಹುಬ್ಬಳ್ಳಿ ರಸ್ತೆ, ಮಹಾಕವಿ ಪಂಪ ವೃತ್ತ, ಗದಗ ಅಗಸಿ, ಪುರಸಭೆ ಕಸ ವಿಲೇವಾರಿ ಘಟಕದ ಹತ್ತಿರ ಬೀದಿ ನಾಯಿಗಳು ಹೆಚ್ಚಾಗಿವೆ

ನಾಯಿ, ಮನೆಗೆಲಸದವರಿಗೂ ವಿಲ್‌ ಬರೆದಿಟ್ಟು ಹೋದ ಟಾಟಾ ಉದ್ಯಮ ಸಾಮ್ರಾಜ್ಯದ ಅಧಿಪತಿ ರತನ್‌ ಟಾಟಾ!

Oct 26 2024, 12:50 AM IST

ಇತ್ತೀಚೆಗೆ ಇಹಲೋಕ ತ್ಯಜಿಸಿದ ಟಾಟಾ ಉದ್ಯಮ ಸಾಮ್ರಾಜ್ಯದ ಅಧಿಪತಿ ರತನ್‌ ಟಾಟಾ ಅವರಿಗೆ ನಾಯಿಗಳ ಬಗ್ಗೆ ಇರುವ ಪ್ರೀತಿ ತಿಳಿದಿದೆ. ಆದರೆ, ಅವರು ಬಿಟ್ಟುಹೋದ 10,000 ಕೋಟಿ ರು. ಮೌಲ್ಯದ ಆಸ್ತಿಯಲ್ಲಿ ತಮ್ಮ ನೆಚ್ಚಿನ ಜರ್ಮನ್‌ ಶೆಫರ್ಡ್‌ ನಾಯಿ ‘ಟೀಟೂ’ವಿಗೂ ಪಾಲು ನೀಡಿರುವ ಕುತೂಹಲಕರ ಸಂಗತಿ ಬೆಳಕಿಗೆ 

ರಾಜಧಾನಿ ಬೆಂಗಳೂರಿನಲ್ಲಿ ತಿಂಗಳಿಗೆ 2 ಸಾವಿರ ಬೀದಿ ನಾಯಿ ದಾಳಿ! ಶ್ವಾನ ಉತ್ಸವಕ್ಕೆ ನಾಗರಿಕರ ವ್ಯಾಪಕ ಆಕ್ರೋಶ

Oct 19 2024, 12:29 AM IST
ರಾಜಧಾನಿ ಬೆಂಗಳೂರಿನಲ್ಲಿ ತಿಂಗಳಿಗೆ ಒಂದೂವರೆಯಿಂದ 2000 ಮಂದಿ ಬೀದಿ ನಾಯಿಗಳ ದಾಳಿಗೆ ಒಳಗಾಗುತ್ತಿದ್ದಾರೆ. ರಾತ್ರಿ ವೇಳೆ ದ್ವಿಚಕ್ರವಾಹನ ಚಾಲಕರನ್ನು ಅಟ್ಟಾಡಿಸುವ ಈ ಶ್ವಾನ ಸಂಕುಲದ ಬಗ್ಗೆ ಹಲವು ಬಡಾವಣೆಗಳಲ್ಲಿ ಭಯದ ವಾತಾವರಣವಿದೆ.

ಬಾಲಕನ ಮೇಲೆ ಬೀದಿ ನಾಯಿ ದಾಳಿ: ತೀವ್ರ ಗಾಯ

Oct 19 2024, 12:24 AM IST
ಪಟ್ಟಣದ ಪ್ರತಿ ವಾರ್ಡ್‌ಗಳಲ್ಲೂ ಬೀದಿನಾಯಿಗಳ ಹಾವಳಿಗೆ ಜನರು ತತ್ತರಿಸಿ ಹೋಗಿದ್ದಾರೆ. ಮಕ್ಕಳು, ವೃದ್ಧರು ಹೊರಗಡೆ ಬರುವುದೇ ಕಷ್ಟಕರವಾಗಿದೆ.

ಮೆಟ್ರೋ ಕಾಮಗಾರಿ ಜಾಗದ 15 ಅಡಿ ಆಳಕ್ಕೆ ಬಿದ್ದಿದ್ದ ನಾಯಿ ರಕ್ಷಣೆ

Oct 18 2024, 01:18 AM IST
ಕಾಮಗಾರಿ ಸ್ಥಳದಲ್ಲಿ ಮೂರು ದಿನಗಳ ಹಿಂದೆ 15 ಅಡಿ ಆಳದಲ್ಲಿ ಬಿದ್ದಿದ್ದ ನಾಯಿಯನ್ನು ಬುಧವಾರ ಅಗ್ನಿಶಾಮಕ ದಳ, ಹಸಿರು ಸೇನಾ ಪಡೆ, ಸಿವಿಲ್‌ ಡಿಫೆನ್ಸ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ಬೆಂಗಳೂರು : ನಾಯಿ ಹಾಗೂ ಅದರ ಪುಟ್ಟ ಮರಿಗಳ ಮೇಲೆ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆದ ಚಾಲಕ

Oct 14 2024, 01:30 AM IST
ರಾಜಧಾನಿಯಲ್ಲಿ ದುರುಳನೊಬ್ಬ ನಾಯಿ ಹಾಗೂ ಅದರ ಪುಟ್ಟ ಮರಿಗಳ ಮೇಲೆ ಕಾರು ಚಲಾಯಿಸಿ ಕ್ರೌರ್ಯ ಮೆರೆದಿರುವ ಘಟನೆ ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಬೆಳ್ಳಂದೂರಿನ ಸನ್‌ ಸಿಟಿ ಅಪಾರ್ಟ್‌ಮೆಂಟ್‌ ಹಿಂಭಾಗ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved