• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೇ ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ!

Jul 21 2025, 01:30 AM IST
ರಾಜ್ಯದಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚಾಗಿದ್ದು, ಆರೇ ತಿಂಗಳಲ್ಲಿ 2.3 ಲಕ್ಷಕ್ಕೂ ಅಧಿಕ ನಾಯಿ ಕಡಿತ ಪ್ರಕರಣ, 19 ರೇಬೀಸ್ ಸಾವುಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬೀದಿ ನಾಯಿ ಕಾಟಕ್ಕೆ ಜನತೆ ಹೈರಾಣ!

Jul 16 2025, 12:45 AM IST
ರಾಜಧಾನಿ ಬೆಂಗಳೂರಲ್ಲಿ ಮಹಾನಗರ ಪಾಲಿಕೆ ಬೀದಿ ನಾಯಿಗಳಿಗೆ ಕೋಟ್ಯಂತರ ರುಪಾಯಿ ವೆಚ್ಚದಲ್ಲಿ ಮಾಂಸದೂಟ ಬಡಿಸಲು ತಯಾರಿ ನಡೆದಿದ್ದರೆ, ಅವಳಿ ನಗರದಲ್ಲಿ ಬೀದಿ ನಾಯಿಗಳು ದಾರಿಹೋಕರ ಮೇಲೆ ದಿಢೀರ್ ದಾಳಿ ಮಾಡುತ್ತಿದ್ದು, ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.

ನಾಯಿಗಳಿಗೆ ವಿಶೇಷ ಭಕ್ಷ್ಯವಲ್ಲ, ನಾಯಿ ದರ್ಜೆಯ ಚಿಕನ್‌ : ಬಿಬಿಎಂಪಿ ಸ್ಪಷ್ಟನೆ

Jul 13 2025, 01:18 AM IST

ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯನೀಡುತ್ತಿಲ್ಲ, ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ, ನಾಯಿ ದರ್ಜೆಯ ಆಹಾರ ನೀಡಲಾಗುವುದು  ಎಂದು ಬಿಬಿಎಂಪಿ ಅಧಿಕೃತವಾಗಿ ಸ್ಪಷ್ಟಿಕರಣ ನೀಡಿದೆ.

ಬೀದಿ ನಾಯಿ ಆಹಾರದಿಂದ ಇಲಿ, ಹೆಗ್ಗಣ ಕಾಟ! ಪಾಲಿಕೆ ವ್ಯಾಪ್ತಿಯಲ್ಲಿ 2.80 ಲಕ್ಷ ನಾಯಿ

Jul 12 2025, 10:15 AM IST

ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಬದಿ, ಪುಟ್ಪಾತ್‌, ಪಾರ್ಕ್‌ ಸೇರಿದಂತೆ ಮೊದಲಾದ ಸ್ಥಳದಲ್ಲಿ ಬೀದಿ ನಾಯಿಗಳಿಗೆ ಅವೈಜ್ಞಾನಿಕವಾಗಿ ಆಹಾರ ಹಾಕುವ ಕ್ರಮದಿಂದ ಇಲಿ, ಹೆಗ್ಗಣಗಳ ಕಾಟಕ್ಕೆ ನಗರದ ನಾಗರಿಕರು ಬೇಸತ್ತು ಹೋಗುವಂತಾಗಿದೆ.

ನಾಯಿ ಕಚ್ಚಿದರೂ ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಔಷಧಿ ಇಲ್ಲ

Jul 10 2025, 12:45 AM IST
ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಿದೆ, ನಾಯಿ ಕಡಿತಕ್ಕೆ ಆಸ್ಪತ್ರೆಯಲ್ಲಿ ಸರಿಯಾದ ಔಷಧ ಇಲ್ಲ. ಮೆಕ್ಕೆ ಜೋಳಕ್ಕೆ ಬಿಳಿಸುಳಿ ರೋಗದಿಂದ ರೈತರು ನಷ್ಟಕ್ಕೀಡಾಗಿದ್ದಾರೆ ಎನ್ನುವುದು ಸೇರಿದಂತೆ ಪ್ರಮುಖ ವಿಚಾರಗಳ ಕುರಿತು ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಅವರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿ ಕ್ರಮಕ್ಕೆ ಸೂಚನೆ ನೀಡಿದರು. ಹಾಸನ ನಗರದಲ್ಲಿ ನಾಯಿ ಕಡಿತ ಪ್ರಕರಣ ಹೆಚ್ಚಾಗಿದ್ದು, ನಾಯಿ ಕಡಿತಕ್ಕೆ ವ್ಯಾಕ್ಸಿನ್ ಕೂಡ ಸರಕಾರದಿಂದ ಸರಬರಾಜು ಆಗುತ್ತಿಲ್ಲ. ಶಾಸಕರು ಸದನದಲ್ಲಿ ಗಮನ ಸೆಳೆಯಬೇಕಾಗಿದೆ. ವಾಕ್ ಮಾಡುವವರ ಮೇಲೂ ಬೀದಿ ನಾಯಿಗಳು ದಾಳಿ ಮಾಡುತ್ತಿರುವುದು ಕಂಡುಬಂದಿದೆ ಎಂದು ತಿಳಿಸಿದರು.

ಬೊಗಳಿ, ಊಳಿಟ್ಟು 67 ಜನರ ಜೀವ ಉಳಿಸಿದ ನಾಯಿ!

Jul 09 2025, 12:21 AM IST
ಕಳೆದ ಕೆಲ ದಿನಗಳಿಂದ ಭಾರೀ ವರ್ಷಧಾರೆಯಲ್ಲಿ ಮಿಂದೇಳುತ್ತಿರುವ ಹಿಮಾಚಲಪ್ರದೇಶದಲ್ಲಿ ನಾಯಿಯೊಂದರ ಬೊಗಳುವಿಕೆಯಿಂದ 20 ಕುಟುಂಬಗಳ 67 ಜನರ ಜೀವ ಉಳಿದ ಅಚ್ಚರಿಯ ಘಟನೆ ನಡೆದಿದೆ. ಇದು ನಾಯಿಗಳ ನಿಯತ್ತು ಮತ್ತು ಆಪತ್ತನ್ನು ಗ್ರಹಿಸುವ ಪ್ರಾಣಿಗಳ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ರಾಯಚೂರಿನಲ್ಲಿ ಬೀದಿ ನಾಯಿ, ಬಿಡಾಡಿದನ ಕಾಟಕ್ಕೆ ಬೇಸತ್ತ ಜನ

Jul 07 2025, 11:48 PM IST
ಜಿಲ್ಲಾ ಕೇಂದ್ರವಾರ ರಾಯಚೂರು ನಗರದಲ್ಲಿ ಬೀದಿ ನಾಯಿಗಳುಹಾಗೂ ಬಿಡಾಡಿದನಗಳ ಹಾವಳಿ ಮಿತಿಮೀರಿದ್ದು ಇದರಿಂದಾಗಿ ಮಂದಿ ರೋಸಿಹೋಗಿದ್ದಾರೆ.

ಬೈಕ್‌ಗೆ ಅಡ್ಡಬಂದ ನಾಯಿ; ಸವಾರ ಸಾವು

Jul 04 2025, 11:49 PM IST
ಬೈಕ್‌ಗೆ ನಾಯಿಗಳು ಅಡ್ಡಬಂದ ಪರಿಣಾಮ ಬೈಕ್‌ ಸ್ಕಿಡ್‌ ಆಗಿ ನೆಲಕ್ಕೆ ಬಿದ್ದು ಬೈಕ್‌ ಸವಾರ ಸಾವಿಗೀಡಾದ ಘಟನೆ ರಾಮಪೂರ ಬಳಿ ಗುರುವಾರ ಸಂಭವಿಸಿದೆ.

ಮನೆಯಲ್ಲಿ ಸತ್ತ ಸಾಕು ನಾಯಿ ಜತೆ 3 ದಿನ ಕಳೆದ ಮಹಿಳೆ

Jun 29 2025, 01:33 AM IST
ತನ್ನ ಫ್ಲ್ಯಾಟ್‌ನಲ್ಲಿ ಸಾಕು ನಾಯಿ ಮೃತದೇಹದ ಜತೆ ಖಾಸಗಿ ಕಂಪನಿ ಮಹಿಳಾ ಉದ್ಯೋಗಿಯೊಬ್ಬಳು ಮೂರು ದಿನಗಳ ಕಾಲ ಕಳೆದಿರುವ ದಾರುಣ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ

Jun 17 2025, 11:03 AM IST

ನಾಯಿ ಸಾಕುವುದು ಈಗ ಎಲ್ಲರಿಗೂ ಇಷ್ಟ. ತಳಿ ನಾಯಿ ಸಾಕುವುದು ಈಗ ಟ್ರೆಂಡ್. ಆದರೆ ತಳಿ ನಾಯಿ ತರುವುದು ದೊಡ್ಡದಲ್ಲ, ಆದರೆ ಅದನ್ನು ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚಾಗುತ್ತದೆ ಎಂಬ ಮಾಹಿತಿ ಇದ್ದರೆ ಒಳ್ಳೆಯದು. ತಳಿ ನಾಯಿ ತರುವ ಮೊದಲು ಒಮ್ಮೆ ಈ ಅಂದಾಜು ಖರ್ಚು ವೆಚ್ಚ ನೋಡಿಕೊಳ್ಳಿ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved