• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ 2 ತಿಂಗಳಲ್ಲಿ 66000ಮಂದಿಗೆ ನಾಯಿ ಕಡಿತ: ಸರ್ಜಿ

Mar 05 2025, 12:32 AM IST
ರಾಜ್ಯದಲ್ಲಿ ಜನರ ಮೇಲೆ ನಾಯಿ ಕಡಿತ ಮತ್ತು ರೇಬಿಸ್‌ ಸಾವು ಪ್ರಕರಣಗಳು ಭಾರೀ ಸಂಖ್ಯೆಯಲ್ಲಿ ಹೆಚ್ಚಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಸದಸ್ಯ ಡಾ.ಧನಂಜಯ ಸರ್ಜಿ ಸರ್ಕಾರವನ್ನು ಒತ್ತಾಯಿಸಿದರು.

ಪ್ರಾಣಿಗಳನ್ನು ಗೌರವಿಸುವುದಕ್ಕೆ ಈ ನಾಯಿ ಶಾಸನವೇ ಸಾಕ್ಷಿ: ಡಾ.ಕುಮಾರ

Feb 15 2025, 12:31 AM IST
ಶಾಸನಗಳ ಮೌಲ್ಯದ ಬಗ್ಗೆ ಅನೇಕರಿಗೆ ಅರಿವಿಲ್ಲ, ಶಾಸನಗಳ ಮೌಲ್ಯದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಡೆಯಬೇಕಿದೆ. ಶಾಸನಗಳಿಗೆ ಹೆಚ್ಚಿನ ಆದ್ಯತೆ ನೀಡಿ ಅವುಗಳನ್ನು ಸಂರಕ್ಷಿಸಬೇಕು. ಸಾರ್ವಜನಿಕರು ನಮ್ಮ ನೆಲದ ಶಾಸನಗಳನ್ನು ಹೆಮ್ಮೆಯಿಂದ ಕಾಳಜಿಯಿಂದ ಕಾಣುವಂತಾಗಬೇಕು.

ವಿಧಾನ ಸೌಧದ ಆವರಣದಲ್ಲಿ ನಾಯಿ ಕಾಟ ತಪ್ಪಿಸಲು ಉನ್ನತ ಸಭೆ : ಸ್ಪೀಕರ್‌ ಯು. ಟಿ. ಖಾದರ್

Feb 04 2025, 12:35 AM IST
ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಬೀದಿ ನಾಯಿಗಳ ಕಾಟ ತಪ್ಪಿಸಲು ಉನ್ನತ ಮಟ್ಟದ ಸಭೆ ನಡೆಸಲು ಸ್ಪೀಕರ್‌ ಯು.ಟಿ. ಖಾದರ್‌ ಫರೀದ್‌ ನಿರ್ಧರಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

ಬೆಕ್ಕಿನಮರಿಗೆ ತಾಯಿಯಂತೆ ಹಾಲು ಕುಡಿಸುವ ನಾಯಿ!

Jan 22 2025, 12:34 AM IST
ಬೆಕ್ಕು ಮತ್ತು ನಾಯಿ ಪರಮಶತ್ರುಗಳು ಎಂದು ಹೇಳುತ್ತಾರೆ. ಆದರೆ, ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಮಮತೆ ತೋರಿಸುತ್ತಿದೆ. ತಾಲೂಕಿನ ಬಿ.ಜಿ.ಕೆರೆ ಗ್ರಾಮದ ದಲಿತ ಕಾಲೋನಿಯಲ್ಲಿ ನಾಯಿ ಮತ್ತು ಬೆಕ್ಕಿನ ನಡುವೆ ಇರುವ ಅನ್ಯೂನ್ಯತೆ ಕಂಡ ಜನರು ಕುತೂಹಲ ಭರಿತ ಆಶ್ಚರ್ಯಚಕಿತರಾಗಿದ್ದಾರೆ.

ಬೀದಿ ನಾಯಿ ಕಚ್ಚಿ ಸತ್ತರೆ 5 ಲಕ್ಷ ರು. ಪರಿಹಾರ ಸ್ಥಳೀಯ ಸಂಸ್ಥೆಗಳೇ ನೀಡಬೇಕು: ಡಾ.ವಿದ್ಯಾಕುಮಾರಿ

Jan 22 2025, 12:30 AM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರಾಣಿ ದಯಾ ಸಂಘದ ವಿಶೇಷ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಕಾರು ಅಪಘಾತದಲ್ಲಿ ಬದುಕುಳಿದ ನಾಯಿ ಮರಿ ರಕ್ಷಿಸಿದ ದಂಪತಿ

Jan 16 2025, 12:47 AM IST
ಆರೋಗ್ಯ ಇಲಾಖೆಯ ಸಿಬ್ಬಂದಿ ಕಾರ್‌ ಅಪಘಾತದಲ್ಲಿ ಬದುಕುಳಿದ ನಾಯಿ ಮರಿ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

ಬೀದಿ ನಾಯಿ ಮೇಲೆ ಕಾರು ಹತ್ತಿಸಿಹತ್ಯೆಗೈದ ವಿಕೃತ ಚಾಲಕನ ಸೆರೆ

Jan 10 2025, 01:46 AM IST
ಇತ್ತೀಚೆಗೆ ರಸ್ತೆಯಲ್ಲಿ ತನ್ನಪಾಡಿಗೆ ತಾನು ಮಲಗಿದ್ದ ಬೀದಿ ನಾಯಿ ಮೇಲೆ ಕಾರು ಹತ್ತಿಸಿ ಅಮಾನುಷವಾಗಿ ಹತ್ಯೆ ಮಾಡಿದ್ದ ಘಟನೆ ಸಂಬಂಧ ಕಾರು ಚಾಲಕನನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪೀಣ್ಯ ದಾಸರಹಳ್ಳಿ : ಅನಾರೋಗ್ಯದಿಂದ ಶ್ವಾನ ಸತ್ತ ನೋವಿಗೆ ನಾಯಿ ಚೈನ್ ಬಳಸಿ ಆತ್ಮಹತ್ಯೆ

Jan 02 2025, 09:20 AM IST

ಸಾಕು ನಾಯಿ ಅನಾರೋಗ್ಯದಿಂದ ಸತ್ತ ನೋವಿನಿಂದ ಅದರದ್ದೇ ಚೈನ್ ಬಳಸಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹೆಗ್ಗಡದೇವನಪುರದಲ್ಲಿ ನಡೆದಿದೆ.

ಎಚ್ಚರಿಕೆ! ವಿದ್ಯಾರ್ಥಿಗಳಿಗೆ ನಾಯಿ ಕಡಿದರೆ ನಾವು ಜವಾಬ್ದಾರರಲ್ಲ

Dec 29 2024, 01:17 AM IST
ಶಾಲೆಯ ರಸ್ತೆಯಲ್ಲಿ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದರೂ ನಿಮ್ಮ ಮಕ್ಕಳನ್ನು ನೀವೇ ಜೋಪಾನದಿಂದ ಶಾಲೆಗೆ ತಂದು ಬಿಡಬೇಕು ಎಂದು ಶಾಲೆ ಸುತ್ತೋಲೆ ಹೊರಡಿಸಿದೆ.

ಮಹಿಳೆಗೆ ಬೀದಿ ನಾಯಿ ಕಡಿತ: ಸಾರ್ವಜನಿಕರ ಆಕ್ರೋಶ

Dec 29 2024, 01:15 AM IST
ಗಾಯಗೊಂಡ ಶಿಲ್ಪ ಅವರನ್ನು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved