• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀದಿ ನಾಯಿ ಹಿಡಿಯುವ ಕಾರ್ಯಾಚರಣೆ ಆರಂಭ

Jul 23 2024, 12:30 AM IST
ಹಾಸನ ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾದ ಕಾರಣ ಇದೀಗ ಬೀದಿ ನಾಯಿಗಳನ್ನು ಹಿಡಿಯುವ ಮತ್ತು ಅವುಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿ ರೇಬಿಸ್‌ ಲಸಿಕೆ ಹಾಕಿ ವಾಪಸ್‌ ಬಿಡುವ ಕಾರ್ಯಾಚರಣೆಯನ್ನು ನಗರಸಭೆಯವರು ಸೋಮವಾರದಿಂದ ಆರಂಭಿಸಿದರು. ಪ್ರತಿದಿನ ಎಲ್ಲಾ ವಾರ್ಡ್‌ಗಳಲ್ಲಿ ಹಿಡಿದಂತ ನಾಯಿಗಳನ್ನು ಕೈಗಾರಿಕಾ ಪ್ರದೇಶದಲ್ಲಿ ಶೆಡ್ ಮಾಡಲಾಗಿದ್ದು, ಇಲ್ಲಿ ಆಪರೇಷನ್ ಥಿಯೇಟರ್‌ಗಳನ್ನು ಮಾಡಲಾಗಿದೆ. ಆಪರೇಷನ್ ನಂತರ ಆ ನಾಯಿಗಳನ್ನು ಮತ್ತೆ ಎಲ್ಲಿ ಹಿಡಿಯಲಾಗಿತ್ತೋ ಅದೇ ಜಾಗಕ್ಕೆ ತಂದು ಬಿಡಲಾಗುವುದು.

ಶೆಡ್‌ಗೆ ಬೆಂಕಿ: ಮೃತರ ಮನೆ ಮುಂದೆ ಸಾಕು ನಾಯಿ ವೇದನೆ

Jul 20 2024, 12:52 AM IST
ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಸಮೀಪವಿರುವ ಪೆಂಡಾರಿ ತೋಟದಲ್ಲಿ ಮಂಗಳವಾರ (ಜು.16) ನಡೆದ ಹತ್ಯಾಕಾಂಡದಲ್ಲಿ ಮೃತರಾದ ಮನೆ ಮಾಲೀಕರ ಉಪಕಾರ ಸ್ಮರಣೆ ಮಾಡುತ್ತಾ ಅವರ ಶ್ವಾನ ನಿರಾಹಾರಿಯಾಗಿ ಯಾರೂ ಇಲ್ಲದ ಮನೆ ಮುಂದೆ ರೋದಿಸುತ್ತಾ ಮಲಗಿ ಅವರ ಬರುವಿಕೆಗಾಗಿ ಕಾಯುತ್ತಿರುವ ದೃಶ್ಯ ಮನ ಕಲಕುವಂತಿದೆ.

ನಾಯಿ ದಾಳಿ ಪ್ರಕರಣ: ಚಿಕಿತ್ಸೆ ವೆಚ್ಚ ಪಾಲಿಕೆ ಭರಿಸಲಿ

Jul 17 2024, 12:48 AM IST
ಬೀದಿ ನಾಯಿಯ ದಾಳಿಗೆ ತುತ್ತಾಗಿರುವ ಬಾಲಕನ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ

ಹನೂರು ತೋಟದ ಮನೆಯಲ್ಲಿ ಚಿರತೆ ದಾಳಿ: ಎರಡು ನಾಯಿ ಸಾವು

Jul 09 2024, 12:59 AM IST
ತೋಟದ ಮನೆಯಲ್ಲಿದ್ದ ಎರಡು ನಾಯಿಗಳ ಮೇಲೆ ಚಿರತೆ ದಾಳಿ ನಡೆಸಿ ಎರಡನ್ನೂ ಕೊಂದು ಒಂದನ್ನು ಅಲ್ಲೇ ಬಿಟ್ಟು ಮತ್ತೊಂದನ್ನು ಹೊತ್ತೊಯ್ದಿರುವ ಘಟನೆ ಹನೂರಿನ ಎಲ್ಲೆಮಾಳ ಗ್ರಾಮದಲ್ಲಿ ರಾತ್ರಿ ನಡೆದಿದೆ.

ನಾಯಿ ಕಡಿತದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಿ

Jun 18 2024, 12:46 AM IST
ತುರುವೇಕೆರೆ ವಿಧಾನಸಭಾ ಕ್ಷೇತ್ರದ ಸಿಎಸ್ ಪುರ ಹೋಬಳಿ ಕಲ್ಲೂರಿನಲ್ಲಿ ನಾಯಿಗಳ ಕಡಿತದಿಂದಾಗಿ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಮಹಿಳೆಗೆ ಸೂಕ್ತ ಚಿಕಿತ್ಸೆ ದೊರೆಯದೇ ಮೃತಪಟ್ಟಿರುವುದು ವಿಷಾದನೀಯ ಸಂಗತಿ ಎಂದು ಮಾಜಿ ಶಾಸಕ ಮಸಾಲಾ ಜಯರಾಮ್ ಹೇಳಿದ್ದಾರೆ.

ಬಾಲಕನ ಮೇಲೆ ಬೀದಿ ನಾಯಿ ದಾಳಿ, ಪುರಸಭೆಗೆ ಶಿಗ್ಗಾಂವಿ ನಾಗರಿಕರ ಹಿಡಿಶಾಪ

Jun 12 2024, 12:38 AM IST
ಶಿಗ್ಗಾಂವಿ ಪಟ್ಟಣದ ಜಯನಗರದಲ್ಲಿಯ ರಫಿಕ್ ಕಣವಿ ಎಂಬ ಬಾಲಕನಿಗೆ ಬೀದಿ ನಾಯಿ ದಾಳಿ ಮಾಡಿ ಮರ್ಮಾಂಗಕ್ಕೆ ಕಚ್ಚಿದ್ದು ಅದೃಷ್ಟವಶಾತ್ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗಾಯಗೊಂಡ ಬಾಲಕನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೋವಾ ಕಾರು ಡಿಕ್ಕಿ: ನಾಯಿ, ಜಿಂಕೆ ಬಲಿ

Jun 09 2024, 01:32 AM IST
ಕಾಡು ನಾಯಿ, ಜಿಂಕೆಗೆ ಡಿಕ್ಕಿ ಹೊಡೆದ ಚಾಲಕ ಹಾಗೂ ಸಾವನ್ನಪ್ಪಿದ ಪ್ರಾಣಿಗಳೊಂದಿಗೆ ಎಸಿಎಫ್‌ ಜಿ.ರವೀಂದ್ರ, ಆರ್‌ಎಫ್‌ಒ ಬಿ.ಎಂ.ಮಲ್ಲೇಶ್‌ ಇದ್ದಾರೆ.

ಬಂದಿದೆ ಗುಂಡು ಹೊಡೆಯುವ ರೋಬೋಟ್‌ ನಾಯಿ!

May 28 2024, 01:11 AM IST
ಚೀನಾ ಸೇನೆಯಿಂದ ಅಭಿವೃದ್ಧಿಯಾಗಿದ್ದು, ಸೇನಾ ಕಸರತ್ತಿನಲ್ಲಿ ಭಾಗವಹಿಸಿದ ಶ್ವಾನ ತನ್ನ ಸಾಮರ್ಥ್ಯ ಪ್ರದರ್ಶಿಸಿದೆ. ಶತ್ರುಗಳ ಮೇಲೆ ದಾಳಿಗೆ ಬಳಕೆ ಮಾಡಲು ಚೀನಾ ಯೋಜಿಸಿದ್ದು, ಯುದ್ಧದಲ್ಲಿ ಮಾನವರ ಸಾವು ನೋವು ತಡೆಗೆ ನೆರವು ನೀಡಲಿದೆ.

ನಾಯಿ ಬಿಸ್ಕೆಟ್ ತಯಾರಿಕಾ ಘಟಕದಿಂದ ದುರ್ವಾಸನೆ: ಅಧಿಕಾರಿಗಳ ದಾಳಿ

May 02 2024, 12:15 AM IST
ತಾ. ಪಂ. ಕಾರ್ಯನಿರ್ವಹಣಾಧಿಕಾರಿ ಪರವಾನಗಿ ಅವಧಿ ಮುಗಿದ ಬಳಿಕ ಅನಧಿಕೃತವಾಗಿ ಘಟಕವನ್ನು ಮುಂದುವರಿಸಿದ ಸಂಸ್ಥೆಯ ಮಾಲಕರನ್ನು ಹಾಗೂ ಕ್ರಮಕೈಗೊಳ್ಳದ ಗ್ರಾ.ಪಂ. ಪಿಡಿಒ ಅವರನ್ನು ತರಾಟೆಗೆ ತೆಗೆದುಕೊಂಡರಲ್ಲದೆ ತಕ್ಷಣ ಘಟಕವನ್ನು ಮುಚ್ಚುವಂತೆ ಗ್ರಾ.ಪಂ.ಗೆ ಆದೇಶಿಸಿದರು.

ಬಿಜೆಪಿ- ಜೆಡಿಎಸ್‌ ಹೊಂದಾಣಿಕೆ ಅನ್ನ ಹಳಸಿತ್ತು-ನಾಯಿ ಹಸಿದಿತ್ತು ಎನ್ನುವಂತಾಗಿದೆ- ಸಿಎಂ ವ್ಯಂಗ್ಯ

Apr 14 2024, 01:47 AM IST
ಪ್ರಧಾನಿ ಮೋದಿಯವರೇ ಒಂದಲ್ಲಾ ಎರಡಲ್ಲಾ ಹತ್ತತ್ತು ವರ್ಷ ಪ್ರಧಾನಿ ಆಗಿದ್ರೂ ಒಂದೇ ಒಂದು ಭರವಸೆಯನ್ನೂ ಈಡೇರಿಸಲಿಲ್ವಲ್ಲಾ ಸ್ವಾಮಿ ಯಾಕೆ? ಇದು ನ್ಯಾಯನಾ ಸ್ವಾಮಿ? ನಿಮ್ಮನ್ನು ನಂಬಿದವರಿಗೆ ದ್ರೋಹ ಬಗೆದದ್ದು ಸರಿನಾ ಸ್ವಾಮಿ
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved