• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಕಲೇಶಪುರದಲ್ಲಿ 8 ಜನರಿಗೆ ಬೀದಿ ನಾಯಿ ಕಡಿತ

Jan 31 2024, 02:15 AM IST
ಸಕಲೇಶಪುರ ಪಟ್ಟಣದಲ್ಲಿ ಒಂದೇ ದಿನ ಎಂಟು ಜನರನ್ನು ಬೀದಿ ನಾಯಿ ಕಚ್ಚಿ ಗಾಯಗೊಳಿಸಿದೆ. ಮಂಗಳವಾರ ಪಟ್ಟಣದ ಅರೇಹಳ್ಳಿ ಬೀದಿಯ ಕುಡಗರವಳ್ಳಿ ವೃತ್ತದಿಂದ ಹೊಸಬಸ್ ನಿಲ್ದಾಣದವರೆಗೆ ದಾಳಿ ನಡೆಸಿದ ಬೀದಿನಾಯಿ ಅನೇಕರನ್ನು ಕಚ್ಚಿ ಗಾಯಗೊಳಿಸಿದೆ.

ಶಿರಸಿ: ನಾಯಿ-ಹಾವು ಕಡಿತ ಪ್ರಕರಣ ಹೆಚ್ಚಳ

Jan 06 2024, 02:00 AM IST
ಕಳೆದ ಬಾರಿ ಜನವರಿ ಇಂದ ಈ ವರೆಗೆ ೧೮೨೭ ಹುಚ್ಚು ನಾಯಿ ಕಚ್ಚಿದ ಪ್ರಕರಣಗಳು ದಾಖಲಾದರೆ ಈ ಬಾರಿ ೨೫೬೩ ಪ್ರಕರಣ ದಾಖಲಾಗಿದೆ. ಒಟ್ಟೂ ೭೩ ನಾಯಿ ಕಚ್ಚಿದ ಪ್ರಕರಣ ಹೆಚ್ಚಾದಂತಾಗಿದೆ.

ಇಷ್ಟಾರ್ಥ ಸಿದ್ಧಿಗೆ ಮಣ್ಣಿನ ನಾಯಿ ಪ್ರತಿಕೃತಿ ಹರಕೆ!

Dec 15 2023, 01:30 AM IST
ದಟ್ಟ ಕಾನನದ ಮದ್ಯೆ ಸುಮಾರು 6 ಅಡಿ ಎತ್ತರದ ವೃತ್ತಾಕಾರದ ಕಟ್ಟೆ, ಈ ಕಟ್ಟೆಯ ನಡುವೆ ತ್ರಿಶೂಲಧಾರಿ ಶಿಲಾಮೂರ್ತಿ ಶಾಸ್ತಾವು ಸನ್ನಿಧಿ. ದೇವರಿಗೆ ಆಧ್ರಯವಿತ್ತಂತೆ ತೋರುವ ಒಂದು ಹಲಸಿನ ಮರ, ಸುತ್ತಲೂ ಸಹಸ್ರಾರು ಹರಕೆಯ ಮಣ್ಣಿನ ನಾಯಿಗಳು ಇದು ಮಕ್ಕಿ ಶಾಸ್ತಾವು ಸನ್ನಿಧಿಯ ಚಿತ್ರಣ.

ಅಡ್ಡ ಬಂದ ನಾಯಿ: ಮರಕ್ಕೆ ಡಿಕ್ಕಿಯಾಗಿ ಕಾರು ಚಾಲಕ ಸಾವು

Dec 14 2023, 01:30 AM IST
ಅಡ್ಡ ಬಂದ ನಾಯಿ: ಮರಕ್ಕೆ ಡಿಕ್ಕಿಯಾಗಿ ಕಾರು ಚಾಲಕ ಸಾವುಕೆ.ಆರ್.ಪೇಟೆ ತಾಲೂಕಿನ ಅಗ್ರಹಾರ ಬಾಚಹಳ್ಳಿಯ ಜವರೇಗೌಡರ ಪುತ್ರ ಎ.ಜೆ.ರವಿಕುಮಾರ್ ಮೃತ ವ್ಯಕ್ತಿ

ಹಿರೇಕೆರೂರಲ್ಲಿ ಹೆಚ್ಚಿದ ಬೀದಿ ನಾಯಿ ಹಾವಳಿ

Dec 09 2023, 01:15 AM IST
ಹಿರೇಕೆರೂರು ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಇದರಿಂದ ಜನರು ಓಡಾಡಲು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಚಿಕ್ಕಮಕ್ಕಳನ್ನು ಕರೆದೊಯ್ಯುವುದಕ್ಕೆ ಜನರು ಅಂಜುತ್ತಿದ್ದಾರೆ. ಈಗಾಗಲೇ ಹಲವು ಬಾರಿ ಜನರು ಪಪಂಗೆ ಮೌಖಿಕವಾಗಿ ದೂರು ನೀಡಿದ್ದಾರೆ. ಆದರೆ ಯಾವುದೇ ಕ್ರಮವಾಗಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೂಡಲೇ ನಾಯಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಬೆಳಗ್ಗೆ ವಾಯು ವಿಹಾರಕ್ಕೆ ತೆರಳುವ ಜನತೆಯ ಮೇಲೂ ನಾಯಿಗಳು ಎರಗಿ ಗಾಯಗೊಳಿಸಿದ ಘಟನೆಗಳು ನಡೆದಿವೆ.

ಮನೆ ಬಾಗಿಲಿಗೇ ಬಂದು ಸಾಕು ನಾಯಿ ಹೊತ್ತೊಯ್ದ ಚಿರತೆ

Dec 03 2023, 01:00 AM IST
ತೋಟದ ಮನೆಯಲ್ಲಿ ಸಾಕಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿರುವ ಘಟನೆ ಜಡಯ ಗ್ರಾಮದಲ್ಲಿ ನಡೆದಿದೆ.

ನಾಯಿ ಜೊತೆ ಕಾದಾಡಿ ಚಿರತೆ ಸಾವು: ಶಂಕೆ

Dec 02 2023, 12:45 AM IST
ತುಮಕೂರು:ಚಿರತೆ, ನಾಯಿ ಕಾದಾಟದಲ್ಲಿ ಎಂಟು ತಿಂಗಳ ಚಿರತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕು ಮಾವುಕೆರೆ ಗ್ರಾಮದಲ್ಲಿ ನಡೆದಿದೆ.

ನಾಯಿ 9 ಮರಿ ಹಾಕಿತೆಂದು ಊರಿಗೆಲ್ಲ ಊಟ ಹಂಚಿದರು!

Nov 12 2023, 01:02 AM IST
ಉತ್ತರ ಪ್ರದೇಶದ ಯುವತಿ (ಶ್ವಾನ ಪ್ರೇಮಿ)ಯೊಬ್ಬರು ತಮ್ಮ ಮನೆಯ ನಾಯಿ 9 ಮರಿಗಳಿಗೆ ಜನ್ಮ ನೀಡಿದೆ ಎಂದು ಸಂತಸಕ್ಕೆ ಊರಿನವರಿಗೆಲ್ಲ ಪಾರ್ಟಿ ಕೊಡಿಸಿದ್ದಾರೆ.

ಗುಂಡಾಪುರದಲ್ಲಿ ಚಿರತೆ ದಾಳಿ ಸಾಕು ನಾಯಿ ಬಲಿ

Oct 18 2023, 01:01 AM IST
ಗುಂಡಾಪುರದಲ್ಲಿ ಚಿರತೆ ದಾಳಿ ಸಾಕು ನಾಯಿ ಬಲಿ, ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆ, ಸಾಕು ಪ್ರಾಣಿಗಳಿಗೆ ರಕ್ಷಣೆ ಇಲ್ಲ

ಪೋಷಕರ ಮೇಲಿನ ಸೇಡು: ಬಾಲಕಿ ಮೇಲೆ ನಾಯಿ ದಾಳಿ

Oct 13 2023, 12:16 AM IST
ಮಾಗಡಿ: ತಾಲೂಕಿನ ಚಿಕ್ಕ ಸೋಲೂರು ಗ್ರಾಮದ ಕೋಳಿ ಫಾರಂ ಮಾಲೀಕ ನಾಗರಾಜು, ಪೊಷಕರು ಕೋಳಿ ಫಾರಂ ಕೆಲಸಕ್ಕೆ ಬಂದಿಲ್ಲವೆಂಬ ಕಾರಣಕ್ಕೆ ಕಾರ್ಮಿಕರ ಮಗಳ ಮೇಲೆ ಸಾಕು ನಾಯಿ ಬಿಟ್ಟು ಕಚ್ಚಿಸಿದ್ದಾರೆಂದು ಅದೇ ಗ್ರಾಮದ ಮತ್ತೊಂದು ಕೋಳಿ ಫಾರಂ ಮಾಲೀಕ ಆನಂದ್ ಕುಮಾರ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved