• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಗುಲ, ಪುಷ್ಕರಿಣಿ ಬಳಿ ಕುಡುಕರ ಹಾವಳಿ, ನಾಯಿ, ಮಂಗಳ ಕಾಟ

Apr 09 2024, 12:47 AM IST
ನ್ಯಾಮತಿ ಪಟ್ಟಣದ ಬನಶಂಕರಿ ದೇವಸ್ಥಾನ ಹತ್ತಿರ ಹಾಗೂ ಪುಷ್ಕರಿಣಿ ಪಕ್ಕದಲ್ಲಿ ರಾತ್ರಿಯಾದರೆ ಕುಡುಕರ ಹಾವಳಿ ಮಿತಿಮೀರುತ್ತಿದೆ. ಭಕ್ತರು ದಿನವೂ ಬೆಳಗ್ಗೆ ದೇವಿ ದರ್ಶನಕ್ಕೆ ಹೋಗುತ್ತಾರೆ. ಆದರೆ, ಅಲ್ಲಲ್ಲಿ ಕುಡಿದು ಒಡೆದ ಹಾಕಿದ ಬಾಟಲಿಗಳು ಇನ್ನಿತರೆ ಪರಿಸರ ಮಾರಕ ವಸ್ತುಗಳಿಂದ ಸ್ವಚ್ಛತೆಗೆ ಧಕ್ಕೆಯಾಗಿದೆ.

ಮಾಲೀಕರೇ ನಾಯಿ ಮಲ ತೆಗೆವ ನಿಯಮ ಅನುಷ್ಠಾನಕ್ಕೆ ಅರಿವು

Mar 25 2024, 01:49 AM IST
ರಾಜಧಾನಿಯ ಪಾದಚಾರಿ ಮಾರ್ಗ, ರಸ್ತೆಗಳಲ್ಲಿ ನಾಯಿಯನ್ನು ವಾಕಿಂಗ್‌ ಕರೆದೊಯ್ಯುವಾಗ ನಾಯಿ ಮಲವಿಸರ್ಜನೆ ಮಾಡಿದರೆ ತ್ಯಾಜ್ಯವನ್ನು ಮಾಲೀಕರೇ ಸ್ವಚ್ಛಗೊಳಿಸಬೇಕು ಎಂಬ ನಿಯಮವಿದ್ದು, ಈ ಬಗ್ಗೆ ಶ್ವಾನಗಳ ಮಾಲೀಕರಿಗೆ ವ್ಯಾಪಕ ಅರಿವು ಮೂಡಿಸಲು ಬಿಬಿಎಂಪಿ ಪಶುಸಂಗೋಪನಾ ವಿಭಾಗ ಮುಂದಾಗಿದೆ.

ಹುಚ್ಚು ನಾಯಿ ಕಡಿತಕ್ಕೆ ಬೆಚ್ಚಿ ಬಿದ್ದ ಲಕ್ಷ್ಮೇಶ್ವರದ ಜನತೆ

Mar 16 2024, 01:53 AM IST
ಮಕ್ಕಳ ತುಟಿ ಹಾಗೂ ಮುಖಗಳಿಗೆ ಕಚ್ಚಿ ಗಾಯಗೊಳಿಸಿದೆ. ಅಲ್ಲದೆ ಯುವಕರಿಗೂ ಕೂಡಾ ಮನ ಬಂದಂತೆ ಹುಚ್ಚು ನಾಯಿ ಕಚ್ಚಿ ಗಾಯಗೊಳಿಸಿದೆ. ಹುಚ್ಚು ನಾಯಿ ದಾಳಿಗೆ ಒಳಗಾದ ಜನರು ಪಟ್ಟಣದ ಸರ್ಕಾರಿ ಆಸ್ಪತ್ರೆ ಹಾಗೂ ಮಲ್ಲಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಹಲವರು ಮನೆಗೆ ತೆರಳಿದ್ದಾರೆ.

23 ಅಪಾಯಕಾರಿ ಸಾಕು ನಾಯಿ ತಳಿಗಳಿಗೆ ನಿಷೇಧ

Mar 14 2024, 02:06 AM IST
ಸಾಕುನಾಯಿ ದಾಳಿಯಿಂದ ಸಾವು ಹೆಚ್ಚುತ್ತಿದ್ದ ಹಿನ್ನೆಲೆ ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ.

ಕಬ್ಬನ್ ಪಾರ್ಕ್‌ನಲ್ಲಿ ಕಟ್ಟಡದ ವಿರುದ್ಧ ನಾಯಿ ಸಹಿತ ಧರಣಿ

Mar 11 2024, 01:16 AM IST
ಕಬ್ಬನ್‌ ಪಾರ್ಕ್‌ನಲ್ಲಿ ಕಟ್ಟಡ ನಿರ್ಮಾಣ ನಿರ್ಧಾರ ಹಿಂಪಡೆದಿರುವ ಬಗ್ಗೆ ಸರ್ಕಾರ ಯಾವುದೇ ಸ್ಪಷ್ಟ ಭರವಸೆ ನೀಡದ್ದನ್ನು ಖಂಡಿಸಿ ಕಬ್ಬನ್‌ಪಾರ್ಕ್‌ ನಡಿಗೆದಾರರ ಸಂಘದ ಸದಸ್ಯರು ಸಾಕು ನಾಯಿಗಳ ಸಮೇತ ಕೇಂದ್ರ ಗ್ರಂಥಾಲಯದ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.

ಸಂಶೋಧನಾ ವರದಿ: ನಾಯಿ ನೆಕ್ಕುವುದು ಮಾರಣಾಂತಿಕ!

Mar 10 2024, 01:33 AM IST
ನಾಯಿಯಿಂದ ತಮ್ಮ ತುಟಿ, ಕೆನ್ನೆ ಮೊದಲಾದ ಭಾಗಗಳಿಗೆ ನೆಕ್ಕಿಸಿಕೊಳ್ಳುವುದು ಸಾಮಾನ್ಯ. ಆದರೆ ಈ ನೆಕ್ಕುವಿಕೆ ಮಾರಣಾಂತಿಕವಾಗುವ ಸಂಭವ ಇದೆ ಎಂಬುದಾಗಿ ಸಂಶೋಧನಾ ವರದಿಯೊಂದು ಉಲ್ಲೇಖಿಸಿದೆ.

ಗೋಮಾತೆಗೆ ಹಾಲುಣಿಸಿದ ನಾಯಿ !

Feb 16 2024, 01:45 AM IST
ಈ ಮೂಕ ಪ್ರಾಣಿಗಳು ಪರಸ್ಪರ ಅನ್ಯೋನ್ಯತೆಯಿಂದ ಇದ್ದು ನಾಯಿ ಕರುವಿಗೆ ಹಾಲು ಉಣಿಸುತ್ತಿರುವುದನ್ನು ಕಂಡು ಗ್ರಾಮಸ್ಥರು ಅಚ್ಚರಿಗೊಂಡಿದ್ದಾರೆ.

ನಾಯಿ ಸಾಕುವ ವಿಚಾರಕ್ಕೆ ಮನೆ ಮಾಲೀಕ - ಬಾಡಿಗೆದಾರ ಫೈಟ್

Feb 05 2024, 01:47 AM IST
ಸಾಕು ನಾಯಿ ವಿಚಾರಕ್ಕೆ ಜಗಳ ನಡೆದು ಪರಸ್ಪರ ಹಲ್ಲೆ ಆರೋಪ ಮಾಡಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದ ಮನೆ ಮಾಲೀಕರು ಹಾಗೂ ಬಾಡಿಗೆದಾರರ ನಡುವಿನ ಪ್ರಕರಣ ಕೊನೆಗೆ ರಾಜೀ ಸಂಧಾನದಲ್ಲಿ ಸುಖಾಂತ್ಯವಾಗಿದೆ.

ಬೈಕ್‌ಗೆ ಅಡ್ಡ ಬಂದ ನಾಯಿ: ಸವಾರ ಸಾವು

Feb 04 2024, 01:35 AM IST

ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿದ ಬೈಕ್ ಅಪಘಾಕ್ಕೀಡಾಗಿ ಬೈಕ್ ಸವಾರ ಸಾವನ್ನಪ್ಪಿ, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ತಾಲೂಕಿನ ದಬ್ಬಹಳ್ಳಿ ಬಳಿ ನಡೆದಿದೆ.

ಸಕಲೇಶಪುರದಲ್ಲಿ 8 ಜನರಿಗೆ ಬೀದಿ ನಾಯಿ ಕಡಿತ

Jan 31 2024, 02:15 AM IST
ಸಕಲೇಶಪುರ ಪಟ್ಟಣದಲ್ಲಿ ಒಂದೇ ದಿನ ಎಂಟು ಜನರನ್ನು ಬೀದಿ ನಾಯಿ ಕಚ್ಚಿ ಗಾಯಗೊಳಿಸಿದೆ. ಮಂಗಳವಾರ ಪಟ್ಟಣದ ಅರೇಹಳ್ಳಿ ಬೀದಿಯ ಕುಡಗರವಳ್ಳಿ ವೃತ್ತದಿಂದ ಹೊಸಬಸ್ ನಿಲ್ದಾಣದವರೆಗೆ ದಾಳಿ ನಡೆಸಿದ ಬೀದಿನಾಯಿ ಅನೇಕರನ್ನು ಕಚ್ಚಿ ಗಾಯಗೊಳಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved