ನೀಟ್ ಪರೀಕ್ಷೆಯಲ್ಲಿ ಮಂಗಳೂರು ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ನಿಖಿಲ್ ಸೊನ್ನದ್ ಅಖಿಲ ಭಾರತ ಮಟ್ಟದಲ್ಲಿ 17ನೇ ರ್ಯಾಂಕ್ ಹಾಗೂ ಕರ್ನಾಟಕದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.
ರಾಜ್ಯದಲ್ಲಿ ಪಕ್ಷ ಸಂಘಟಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಮ್ಮಿಕೊಂಡಿರುವ ‘ಜನರೊಂದಿಗೆ ಜೆಡಿಎಸ್’ ರಾಜ್ಯ ಪ್ರವಾಸಕ್ಕೆ ಜೆಡಿಎಸ್ನ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಸಂಘಟನೆ ನಿಟ್ಟಿನಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಸೋಮವಾರದಿಂದ ಆ.10ರವರೆಗೆ ರಾಜ್ಯ ಪ್ರವಾಸ ಹಮ್ಮಿಕೊಳ್ಳಲಾಗಿದೆ.
ಜನರ ಆಶೀರ್ವಾದಿಂದ ಎಚ್.ಡಿ.ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದಾರೆ. ಯಾವ ಸಮಸ್ಯೆಯೂ ಇಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ರಾಜ್ಯ ಕಾಂಗ್ರೆಸ್ ಮೇಲೆ ಹಿಡಿತ ಇಲ್ಲದ ಕಾರಣ ಆ ಪಕ್ಷದ ಹೈಕಮಾಂಡ್ ಡಮ್ಮಿ ಹೈಕಮಾಂಡ್ ಎಂಬುದನ್ನು ಜನತೆ ತೀರ್ಮಾನಿಸಿದ್ದಾರೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗೆಲ್ಲಲು ಗ್ಯಾರಂಟಿ ಯೋಜನೆಗಳು ವಾಮಮಾರ್ಗವಾಗಿವೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಕಳೆದ ವರ್ಷ ನಡೆದ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಸೋಲನುಭವಿಸಿದ ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಸಾರಥ್ಯದಲ್ಲೇ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎದುರಿಸಲು ಜೆಡಿಎಸ್ ಸನ್ನದ್ಧವಾಗುತ್ತಿದೆ.
ಮುಂದಿನ ಸಂಕ್ರಾಂತಿಯಿಂದ ಪಕ್ಷ ಸಂಘಟನೆ ಆರಂಭಿಸಲಾಗುವುದು. ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.