• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯೋಗೇಶ್ವರ್‌ ರಾಜಕೀಯ ವ್ಯಾಪಾರಿ - ಉಪ ಚುನಾವಣೆ ಸೋಲಿನ ಬಗ್ಗೆ ಕಾರ್ಯಕರ್ತರಿಗೆ ನಿಖಿಲ್‌ ಸುದೀರ್ಘ ಪತ್ರ

Nov 28 2024, 07:42 AM IST

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಗೆಲುವು ಕಂಡ ಕಾಂಗ್ರೆಸ್ ಪಕ್ಷ ಗೆಲುವಿನಲ್ಲಿಯೂ ವಿಕೃತಿ ಮೆರೆಯುತ್ತಿದ್ದು, ಜೆಡಿಎಸ್ ಖಾಲಿ ಮಾಡಿಸುತ್ತೇನೆ ಎಂದ ವ್ಯಕ್ತಿ ರಾಜಕೀಯ ವ್ಯಾಪಾರಿ ಎಂದು ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರದ ಜನರು ನೀಡಿದ ತೀರ್ಪಿಗೆ ನಾನು ತಲೆಬಾಗಿದ್ದೇನೆ : ನಿಖಿಲ್‌ ಕುಮಾರ ಸ್ವಾಮಿ

Nov 24 2024, 01:50 AM IST

ರಾಮನಗರ: ಚನ್ನಪಟ್ಟಣ ಕ್ಷೇತ್ರದ ಜನರು ನೀಡಿದ ತೀರ್ಪಿಗೆ ನಾನು ತಲೆಬಾಗಿದ್ದೇನೆ. ಅವರ ಅದೇಶವನ್ನು ಒಪ್ಪಿಕೊಳ್ಳುತ್ತಿದ್ದೇನೆ. ಯಾವುದೇ ಕಾರಣಕ್ಕೂ ಕಾರ್ಯಕರ್ತರನ್ನು ಬಿಟ್ಟು ಪಲಾಯನ ಮಾಡುವ ವ್ಯಕ್ತಿ ನಾನಲ್ಲ, ಎದೆಗುಂದುವ ಪ್ರಶೆಯೂ ಇಲ್ಲ   ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಚನ್ನಪಟ್ಟಣದಲ್ಲಿ ನಿಖಿಲ್‌, ಶಿಗ್ಗಾಂವಿಯಲ್ಲಿ ಭರತ್‌, ಸಂಡೂರಲ್ಲಿ ತುಕಾರಾಂ ಪತ್ನಿಗೆ ವಿಜಯಮಾಲೆ?

Nov 21 2024, 05:15 AM IST

ಕರ್ನಾಟಕ ವಿಧಾನಸಭೆಯ 3 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ 1 ಹಾಗೂ ಎನ್‌ಡಿಎ 2 ಕ್ಷೇತ್ರಗಳಲ್ಲಿ ಜಯಿಸಲಿವೆ ಎಂದು ‘ಪಿ-ಮಾರ್ಕ್‌’ ಚುನಾವಣೋತ್ತರ ಸಮೀಕ್ಷೆ ಹೇಳಿದೆ.

ಕಾಂಗ್ರೆಸ್ ಶಾಸಕರಿಗೆ ಲಂಚ ನೀಡಿದ ದಾಖಲೆ ಇದ್ದರೆ ಹಾಜರುಪಡಿಸಿ: ನಿಖಿಲ್‌ ಕುಮಾರಸ್ವಾಮಿ ಸವಾಲು

Nov 19 2024, 12:46 AM IST

ಶಾಸಕ ರವಿಗಣಿಗ ಕಾಂಗ್ರೆಸ್ ಶಾಸಕರಿಗೆ ಐವತ್ತು ಕೋಟಿ ರು. ಆಹ್ವಾನ ನೀಡಿರುವ ಸಾಕ್ಷ್ಯಇರುವುದಾದರೆ ದಾಖಲೆಗಳನ್ನು ಜನರ ಮುಂದೆ ಇಡಲಿ ಎಂದು ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಶಾಸಕ ಗಣಿಗ ಅವರಿಗೆ ಸವಾಲು ಹಾಕಿದರು. 

ನಿಖಿಲ್‌ ಅಭಿಮಾನಿಯ ಸೈಕಲ್‌ ಚುನಾವಣಾ ಪ್ರಚಾರ

Nov 08 2024, 12:36 AM IST
ಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿರುವ ನಿಖಿಲ್ ಕುಮಾರಸ್ವಾಮಿಯವರ ಅಭಿಮಾನಿಯೊಬ್ಬ ಸೈಕಲ್ ನಲ್ಲಿ ಕ್ಷೇತ್ರದಲ್ಲಿ ಅವರ ಪರ ಪ್ರಚಾರ ಮಾಡಿ ಗಮನ ಸೆಳೆಯುತ್ತಿದ್ದಾರೆ.

ಡಿಕೆಸು ಕಣ್ಣೀರು ಹಾಕಿದ್ರು, ನಾವು ಕೇಳಿದ್ವಾ: ನಿಖಿಲ್‌

Nov 08 2024, 12:34 AM IST
ಚನ್ನಪಟ್ಟಣ: ನಾನು ಕಣ್ಣೀರು ಹಾಕಿರುವುದು ಉದ್ದೇಶಪೂರ್ವಕವಾಗಿ ಅಲ್ಲ, ಸಾಕಷ್ಟು ಜನ ಸಾರ್ವಜನಿಕ ವೇದಿಕೆಯಲ್ಲಿ ಕಣ್ಣೀರು ಹಾಕಿದ್ದಾರೆ. ಕೆಲವು ಸನ್ನಿವೇಶಗಳು ಕಣ್ಣಲ್ಲಿ ನೀರು ಹಾಕಿಸುತ್ತೆ. ಕಳೆದ ಚುನಾವಣೆಯಲ್ಲಿ ಡಿ.ಕೆ ಸುರೇಶ್ ಅವರು ಕಣ್ಣೀರು ಹಾಕಿದ್ರು ಅದನ್ನ ನಾವು ಪ್ರಶ್ನೆ ಮಾಡಿದ್ವಾ.? ಎಂದು ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದರು.

ಭಾವ ಜೀವಿಗಳಿಗಷ್ಟೇ ಕಣ್ಣೀರು ಬರುತ್ತೆ: ನಿಖಿಲ್‌

Nov 06 2024, 12:56 AM IST
ಚನ್ನಪಟ್ಟಣ: ಮನುಷ್ಯತ್ವ ಇರುವ ಭಾವನಾತ್ಮಕ ಜೀವಿಗಳಿಗೆ ಮಾತ್ರ ಕಣ್ಣೀರು ಬರೋದು. ಕಟುಕರಿಗೆ ಕಣ್ಣೀರು ಬರುವುದಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಎನ್‌ಡಿಎ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಭಾವನಾತ್ಮಕವಾಗಿಯೇ ವಾಗ್ದಾಳಿ ನಡೆಸಿದರು.

ಎಚ್‌ಡಿಕೆ, ಪುತ್ರ ನಿಖಿಲ್‌ ವಿರುದ್ಧ ಎಫ್‌ಐಆರ್‌!

Nov 06 2024, 12:49 AM IST
ಲೋಕಾಯುಕ್ತ ವಿಶೇಷ ತನಿಖಾ ದಳ (ಎಸ್‌ಐಟಿ) ಹಾಗೂ ಐಎಸ್‌ಡಿ ಎಡಿಜಿಪಿ ಚಂದ್ರಶೇಖರ್‌ರವರಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್‌ ಸೇರಿದಂತೆ ಮೂವರ ವಿರುದ್ಧ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಿಖಿಲ್‌ ಗೆಲ್ಲಿಸಲು ನಾವೆಲ್ಲರೂ ಪಣತೊಡೋಣ: ತಮ್ಮಣ್ಣ

Nov 06 2024, 12:42 AM IST
ಮದ್ದೂರಿನ ಜೆಡಿಎಸ್ ಮತ್ತು ಬಿಜೆಪಿಯ ಎಲ್ಲಾ ಕಾರ್ಯಕರ್ತರು ಮನೆಮನೆಗೆ ತೆರಳಿ ಮತ ಬೇಡುವ ಕೆಲಸ ಮಾಡಿದಾಗ ಮಾತ್ರ ಗೆಲುವು ಸಾಧ್ಯ .

ನಿಖಿಲ್‌ ನಿಮ್ಮ ಮನೆ ಮಗ: ಎಚ್ಡಿಕೆ

Nov 04 2024, 12:24 AM IST
ಚನ್ನಪಟ್ಟಣ: ಈ‌ ಭಾಗದ ಕಾಡಾನೆ ಹಾವಳಿಗೆ ಕೇಂದ್ರ ರೈಲ್ವೆ ಸಚಿವರ ಜತೆ ಮಾತನಾಡಿ ರೈಲ್ವೆ ತಡೆಗೋಡೆ ನಿರ್ಮಾಣಕ್ಕೆ ಕ್ರಮ ವಹಿಸುತ್ತೇವೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved