• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಚ್ಡಿಕೆ ಅಭಿವೃದ್ಧಿ ನಮ್ಮ ಕೈ ಹಿಡಿಯುತ್ತೆ: ನಿಖಿಲ್‌

Oct 29 2024, 12:48 AM IST
ಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿರವರು ಮಾಡಿರುವ ಅಭಿವೃದ್ಧಿ ಕೆಲಸಗಳು ನಮ್ಮ ಕೈ ಹಿಡಿಯುತ್ತವೆ ಎಂದು ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ನಿಖಿಲ್‌ ನಾಮಪತ್ರ ವೇಳೆ ಬಿಜೆಪಿ ಜೆಡಿಎಸ್‌ ಶಕ್ತಿಪ್ರದರ್ಶನ

Oct 26 2024, 01:06 AM IST
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸಾವಿರಾರು ಅಭಿಮಾನಿಗಳ ಜತೆ ಭರ್ಜರಿ ರೋಡ್ ಶೋ ನಡೆಸುವ ಮೂಲಕ ನಾಮಪತ್ರ ಸಲ್ಲಿಸಿದರು.

ಚನ್ನಪಟ್ಟಣ ಉಪಚುನಾವಣೆ - ನಿಖಿಲ್‌ ಕಣಕ್ಕಿಳಿಸುವುದಕ್ಕಾಗೇ ಎಚ್‌ಡಿಕೆ ಇಷ್ಟೆಲ್ಲ ಆಟ: ಡಿಕೆಸು

Oct 26 2024, 01:00 AM IST
ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್‌ ಅವರಿಗೆ ಟಿಕೆಟ್‌ ಸಿಗುವಂತೆ ಮಾಡುವುದಕ್ಕಾಗಿಯೇ ಎಚ್‌.ಡಿ.ಕುಮಾರಸ್ವಾಮಿ ಇಷ್ಟೆಲ್ಲ ಆಟವಾಡಿದರು ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ಆರೋಪಿಸಿದರು.

ಯೋಗೇಶ್ವರ್‌ ವಿರುದ್ಧ ನಿಖಿಲ್‌ ದೋಸ್ತಿ ಅಭ್ಯರ್ಥಿ - 3ನೇ ಬಾರಿ ಅದೃಷ್ಟ ಪರೀಕ್ಷೆಗೆ ಇಳಿದ ಸಚಿವ ಎಚ್‌ಡಿಕೆ ಪುತ್ರ

Oct 25 2024, 01:06 AM IST
ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮರದಲ್ಲಿ ‘ಸೈನಿಕ’ನ ಚಕ್ರವ್ಯೂಹವನ್ನು ಭೇದಿಸಲು ‘ಅಭಿಮನ್ಯು’ ನಿಖಿಲ್‌ ಕುಮಾರಸ್ವಾಮಿಯನ್ನು ಕಣಕ್ಕಿಳಿಸಲು ಎನ್‌ಡಿಎ ಮೈತ್ರಿಕೂಟ ಸರ್ವಾನುಮತದಿಂದ ನಿರ್ಣಯಿಸಿದೆ.

ಜೆಡಿಎಸ್‌ ಅಭ್ಯರ್ಥಿ ಇಂದು ಫೈನಲ್‌? ನಿಖಿಲ್‌, ಅನಿತಾ ಜೊತೆ ಡಾಕ್ಟರ್‌ ಪತ್ನಿ ಹೆಸರೂ ಚಾಲ್ತಿಗೆ

Oct 24 2024, 09:44 AM IST

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಜೆಡಿಎಸ್ ನಾಯಕರು ತಮ್ಮ ಪಕ್ಷದಿಂದ ಕಣಕ್ಕಿಳಿಸಬೇಕಾದ ಅಭ್ಯರ್ಥಿಗಾಗಿ ಕೊನೆಯ ಕ್ಷಣದ ಕಸರತ್ತು ನಡೆಸಿದ್ದು, ಗುರುವಾರ ಅಂತಿಮಗೊಳ್ಳುವ ಸಾಧ್ಯತೆಯಿದೆ.

ಅಧಿಕಾರದ ಹಪಾಹಪಿಗೆ ಕೆಲಸ ಮಾಡುತ್ತಿಲ್ಲ: ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ

Oct 20 2024, 02:05 AM IST
ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದ ಹಿತದೃಷ್ಟಿಯಿಂದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಮೈತ್ರಿ ನಿರ್ಧಾರ ತೆಗೆದುಕೊಂಡಿದ್ದರು. ಇದೀಗ ಇದು ಉಪಚುನಾವಣೆಯಲ್ಲೂ ಮುಂದುವರಿಯಲಿದೆ.

ಬೊಮ್ಮಾಯಿ ಅಭಿವೃದ್ಧಿ ಕಾರ್ಯಗಳು ಶಿಗ್ಗಾಂವಿ ಉಪಚುನಾವಣೆ ಗೆಲುವಿಗೆ ಶ್ರೀರಕ್ಷೆ-ನಿಖಿಲ್‌ ಕುಮಾರಸ್ವಾಮಿ

Oct 20 2024, 01:53 AM IST
ಶಿಗ್ಗಾಂವಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರವಾಗಿದ್ದು, ಅವರ ಅಭಿವೃದ್ಧಿ ಕಾರ್ಯಗಳು ಉಪ ಚುನಾವಣೆಯ ಗೆಲುವಿನ ಶ್ರೀರಕ್ಷೆ ಆಗಲಿದೆ. ಇಲ್ಲಿ ಸ್ಪರ್ಧಿಸುವ ಎನ್‌ಡಿಎ ಅಭ್ಯರ್ಥಿಗೆ ಜೆಡಿಎಸ್ ಕಾರ್ಯಕರ್ತರು ಸಂಪೂರ್ಣ ಬೆಂಬಲ ಸೂಚಿಸುವ ಮೂಲಕ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣ ಉಪಚುನಾವಣೆ - ನಿಖಿಲ್‌ ಕಣಕ್ಕಿಳಿಸಲು ಎಚ್‌ಡಿಕೆ ಮೀನ ಮೇಷ - ಮತ್ತ್ಯಾರಿಗೆ ಮಣೆ..?

Oct 18 2024, 11:25 AM IST

ಚನ್ನಪಟ್ಟಣವು ತೀವ್ರ ಕುತೂಹಲ ಮೂಡಿಸಿದ್ದು, ಜೆಡಿಎಸ್‌ ಅಭ್ಯರ್ಥಿಯನ್ನಾಗಿ ತಮ್ಮ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೀನಮೇಷ ಎಣಿಸುತ್ತಿದ್ದಾರೆ.

ಬೇರುಮಟ್ಟದ ಸಂಘಟನೆಗಾಗಿ ಸದಸ್ಯತ್ವ ಅಭಿಯಾನ: ನಿಖಿಲ್‌ ಕುಮಾರಸ್ವಾಮಿ

Sep 05 2024, 12:36 AM IST
ರಾಜ್ಯಾದ್ಯಂತ ಜೆಡಿಎಸ್ ಬೇರುಮಟ್ಟದಲ್ಲಿ ಸಂಘಟನೆ ಮಾಡಲು ಪಕ್ಷದ ಸದಸ್ಯತ್ವ ಅಭಿಯಾನ ಪ್ರಾರಂಭಿಸಲಾಗಿದೆ.

ಹಾಲಿ - ಮಾಜಿ ಶಾಸಕರಿಗೆ ನಿಖಿಲ್‌ ಕುಮಾರಸ್ವಾಮಿ ಸವಾಲು

Jul 12 2024, 01:38 AM IST

ಕಾರ್ಯಕರ್ತರ ಹೋರಾಟದ ಶ್ರಮ, ದೇವೇಗೌಡ ಮತ್ತು ಕುಮಾರಸ್ವಾಮಿಯವರ ಆಶೀರ್ವಾದಿಂದಾಗಿ ಮಹಾನುಭಾವರೊಬ್ಬರು ಶಾಸಕರಾದರು. ಬಹುಶಃ ಅವರಿಗೆ ಪಂಚಾಯಿತಿ ಮೆಂಬರ್ ಆಗುವ ಯೋಗ್ಯತೆಯೂ ಇರಲಿಲ್ಲ.  

  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved