• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೀಘ್ರ ಅಳವಂಡಿ-ಬೆಟಗೇರಿ ನೀರಾವರಿ ಯೋಜನೆ ಜಾರಿ

Nov 05 2025, 12:30 AM IST
ಕಳೆದ 12 ವರ್ಷಗಳಿಂದಲೂ ಕೂಡ ಕ್ಷೇತ್ರದ ಪ್ರತಿಯೊಂದು ಗ್ರಾಮದ ಅಭಿವೃದ್ಧಿಗೆ ಅನುದಾನ ನೀಡಿ ಅಭಿವೃದ್ಧಿ ಕೆಲಸ ಮಾಡಿದ್ದೇವೆ

ಏತ ನೀರಾವರಿ ವಿದ್ಯುತ್‌ ಬಿಲ್‌ ಕಟ್ಟಲು ಸರ್ಕಾರದಲ್ಲಿ ಹಣ ಇಲ್ಲ

Nov 05 2025, 12:15 AM IST
ತುಮಕೂರು ಗ್ರಾಮಾಂತರ ಕ್ಷೇತ್ರದ ಹೊನ್ನುಡಿಕೆಯ ದೊಡ್ಡಕೆರೆ ತುಂಬಿದ ಸಂದರ್ಭದಲ್ಲಿ ಮಂಗಳವಾರ ಸಂಜೆ ಶಾಸಕ ಬಿ.ಸುರೇಶ್‌ಗೌಡರು ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು. ಇದರ ಅಂಗವಾಗಿ ಗ್ರಾಮದ ಹೊನ್ನಾದೇವಿ, ಲಕ್ಷ್ಮೀದೇವರ ವೈಭವದ ತೆಪ್ಪೋತ್ಸವ ನಡೆಯಿತು.

ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ

Nov 03 2025, 01:45 AM IST

 ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ದೇಶದ ನೀರಾವರಿ ಯೋಜನೆಗಳು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಜಲ ಒಪ್ಪಂದಗಳು, ನೀರಾವರಿ ಸಮಸ್ಯೆ ಮತ್ತು ಪರಿಹಾರವನ್ನೊಳಗೊಂಡ ‘ನೀರಿನ ಹೆಜ್ಜೆ’ ಪುಸ್ತಕ ಬರೆದಿದ್ದು, ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನ.5ರಂದು ಲೋಕಾರ್ಪಣೆ ಮಾಡಲಿದ್ದಾರೆ.

ಕೆರೆಗಳ ರಕ್ಷಿಸುವಲ್ಲಿ ನೀರಾವರಿ ಇಲಾಖೆ ನಿಷ್ಕ್ರಿಯ

Nov 03 2025, 01:15 AM IST
ಕೆರೆಯ ಸಂರಕ್ಷಣೆ ಮತ್ತು ಮೇಲ್ವಿಚಾರಣೆ ಮಾಡಬೇಕಿರುವ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಇದೂವರೆಗೆ ದೊಡ್ಡ ಕೆರೆಗಳತ್ತ ತಲೆಹಾಕದಿದ್ದರೆ ಕೆರೆಗಳ ಆಗುಹೋಗುಗಳ ಬಗ್ಗೆ ಅಲ್ಲಿ ಸಾರ್ವಜನಿಕರಿಗೆ ತೊಂದರೆಗಳಾದರೂ ನೋಡುವವರ್ಯಾರು ಎಂಬುದು ಸಾರ್ವಜನಿಕರ ಪ್ರಶ್ನೆ

ನ.5ರಂದು ನೀರಾವರಿ ಸಲಹಾ ಸಮಿತಿ ಸಭೆ

Oct 31 2025, 03:30 AM IST
ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯ ಎಲ್ಲಾ ಕಾಲುವೆಗಳಿಗೆ ಹಿಂಗಾರು ಹಂಗಾಮಿಗೆ ನೀರು ಹರಿಸುವ ನೀರಾವರಿ ಸಲಹಾ ಸಮಿತಿ ಸಭೆ ನ.5ರಂದು ಬೆಂಗಳೂರಿನ ವಿಕಾಸಸೌಧದಲ್ಲಿ ಐಸಿಸಿ ಅಧ್ಯಕ್ಷರೂ ಆಗಿರುವ ಸಚಿವ ಆರ್.ಬಿ.ತಿಮ್ಮಾಪೂರ ಅಧ್ಯಕ್ಷತೆಯಲ್ಲಿ ನ.5ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ

ಸ್ಥಗಿತಗೊಂಡ ನೀರಾವರಿ ಕಾಮಗಾರಿ ಪುನರಾರಂಭಿಸಲು ಪ್ರತಿಭಟನೆ

Oct 28 2025, 12:03 AM IST
ಚಿಕ್ಕಮಗಳೂರು ಸ್ಥಗಿತಗೊಂಡಿರುವ ನೀರಾವರಿ ಕಾಮಗಾರಿಯನ್ನು ಪುನಾರಂಭಿಸಲು ಆಗ್ರಹಿಸಿ ಸೋಮವಾರ ನಾಗೇನಹಳ್ಳಿ ಹಾಗೂ ಬೆರಟಿಕೆರೆ ನೀರು ತುಂಬಿಸುವ ಹೋರಾಟ ಸಮಿತಿಯಿಂದ ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು.

₹400 ಕೋಟಿ ವೆಚ್ಚದಲ್ಲಿ 75 ಸಾವಿರ ಎಕರೆಗೆ ನೀರಾವರಿ ಸೌಲಭ್ಯ

Oct 28 2025, 12:03 AM IST
ಪ್ರವಾಹ, ವ್ಯಾಪಕ ಮಳೆಯಿಂದಾಗಿ ಭರ್ತಿಯಾಗಿರುವ ಭೀಮಾ ನದಿಗೆ ಅಡ್ಡಲಾಗಿ ಸೊನ್ನ ಗ್ರಾಮದಲ್ಲಿ ಕಟ್ಟಿರುವ ಏತ ನೀರಾವರಿ ಬ್ಯಾರೇಜ್‌ನಲ್ಲಿ ಸೋಮವಾರದಂದು ಶಾಸಕ ಎಂ.ವೈ ಪಾಟೀಲ್ ಬಾಗಿನ ಅರ್ಪಿಸಿದರು.

ಕೆಆರ್‌ಎಸ್‌ನಲ್ಲಿ ಕಾವೇರಿ ನೀರಾವರಿ ನಿಗಮದ ಜಾಗ ಖಾಸಗಿ ವ್ಯಕ್ತಿಯಿಂದ ಒತ್ತುವರಿ

Oct 12 2025, 01:00 AM IST
ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ನ ಕಾವೇರಿ ನೀರಾವರಿ ಇಲಾಖೆ ಕಾರ್ಯಪಾಲಕ ಅಭಿಯಂತರ ಕಚೇರಿ ಮುಂಭಾಗ ಖಾಸಗಿ ವ್ಯಕ್ತಿ ಒತ್ತುವರಿ ಮಾಡಿ ನಿರ್ಮಿಸಿದ್ದ ವಸತಿ ಗೃಹವನ್ನು ನಿಗಮದ ಅಧಿಕಾರಿಗಳು ಜೆಸಿಬಿ ಮೂಲಕ ತೆರವು ಮಾಡಿದರು.

ಪೇಪರ್‌ನಲ್ಲಿ ಮಾತ್ರ ಚಡಚಣ ಏತ ನೀರಾವರಿ ಪೂರ್ಣ

Oct 04 2025, 01:00 AM IST
ಕನ್ನಡಪ್ರಭ ವಾರ್ತೆ ಚಡಚಣ ಸುಮಾರು ₹ 500 ಕೋಟಿ ವೆಚ್ಚದಲ್ಲಿ ಪ್ರಾರಂಭವಾದ ಚಡಚಣ ಏತ ನೀರಾವರಿ ಯೋಜನೆಯೂ ಸಂಪೂರ್ಣ ಹಳ್ಳ ಹಿಡಿದಿದೆ. ಕೆಲಸ ಮಾಡದೇ ರಾಜಕಾರಣಿಗಳು, ಅಧಿಕಾರಿಗಳು ಮತ್ತು ಕಾಂಟ್ರ್ಯಾಕ್ಟರ್‌ ಸೇರಿ ಯೋಜನೆಯನ್ನು ಪೇಪರ್‌ನಲ್ಲಿ ಪೂರ್ಣಗೊಳಿಸಿ, ಸರ್ಕಾರಕ್ಕೆ ತಪ್ಪು ಮಾಹಿತಿ ಸಲ್ಲಿಸಿ ಹಣ ಲೂಟಿ ಮಾಡಿದ್ದಾರೆ. ಕೂಡಲೇ ಸರ್ಕಾರ ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ರೈತರ ಜಮೀನುಗಳಿಗೆ ನೀರು ಹರಿಸದಿದ್ದಲ್ಲಿ ರೈತರೊಂದಿಗೆ ಸೇರಿ ಉಗ್ರ ಹೋರಾಟ ಮಾಡುವುದಾಗಿ ಸಂಸಸ ರಮೇಶ ಜಿಗಜಣಗಿ ಎಚ್ಚರಿಕೆ ನೀಡಿದ್ದಾರೆ.

ಕಾಳಿನದಿ ನೀರಾವರಿ ಯೋಜನೆ ಪರೀಕ್ಷಾರ್ಥ ಕಾರ್ಯಾಚರಣೆ ಶೀಘ್ರ: ದೇಶಪಾಂಡೆ

Sep 30 2025, 12:00 AM IST
ಮಹತ್ವಾಕಾಂಕ್ಷೆಯ ಕಾಳಿನದಿ ನೀರಾವರಿ ಯೋಜನೆಯ ಅಂತಿಮ ಹಂತದ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಈ ಯೋಜನೆಯ ಪರೀಕ್ಷಾರ್ಥ ಕಾರ್ಯಾಚರಣೆ (ಟ್ರೈಯಲ್ ರನ್) ಅತೀ ಶೀಘ್ರದಲ್ಲಿಯೇ ನಡೆಯಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 28
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved