• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾರಾಷ್ಟ್ರದ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ

Aug 02 2024, 12:54 AM IST
ಕರ್ನಾಟಕದ ನೀರಾವರಿ ನಿಗಮದ ಅಧಿಕಾರಿಗಳು ನೆರೆಯ ಮಹಾರಾಷ್ಟ್ರದ ನೀರಾವರಿ ಅಧಿಕಾರಿಗಳ ಜೊತೆ ಮಹಾರಾಷ್ಟ್ರದ ಸಾಂಗಲಿ ನೀರಾವರಿ ಇಲಾಖೆ ಕಚೇರಿಯಲ್ಲಿ ಸಭೆ ನಡೆಸಿದರು.

ಬೆಣ್ಣಿಹಳ್ಳ ನೀರಾವರಿ ಯೋಜನೆ ನಿರೀಕ್ಷೆಯಲ್ಲಿ ಅನ್ನದಾತರು

Jul 29 2024, 12:51 AM IST
ಧಾರವಾಡ ಜಿಲ್ಲೆಯ ಕುಂದಗೋಳ ಹಾಗೂ ನವಲಗುಂದ, ಗದಗ ಜಿಲ್ಲೆಯ ರೋಣ, ನರಗುಂದ ತಾಲೂಕಿನಲ್ಲಿ ಪ್ರವಾಹ ಸೃಷ್ಟಿಸುವ ಬೆಣ್ಣಿಹಳ್ಳದ ನೀರು ವ್ಯರ್ಥವಾಗಿ ಹರಿದು ಹೋಗದಂತೆ ತಡೆಯಲು ನೀರಾವರಿ ಯೋಜನೆ ಅನುಷ್ಠಾನಕ್ಕಾಗಿ ಈ ಪ್ರದೇಶದ ಅನ್ನದಾತರು ಭಾರೀ ನಿರೀಕ್ಷೆ ಹೊಂದಿದ್ದಾರೆ.

29ರಂದು ಭದ್ರಾ ನೀರಾವರಿ ಸಲಹಾ ಸಮಿತಿ ಸಭೆ

Jul 27 2024, 12:56 AM IST
ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2024- 2025ನೇ ಸಾಲಿನ ಮುಂಗಾರು ಬೆಳೆಗಳಿಗೆ ನೀರು ಹರಿಸುವ ಬಗ್ಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ, ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಜು.29ರಂದು ಶಿವಮೊಗ್ಗದ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕಚೇರಿ ಸಭಾಂಗಣದಲ್ಲಿ ಸಭೆ ಕರೆಯಲಾಗಿದೆ.

ಸಿಂಗಟಾಲೂರು ನೀರಾವರಿ ಪ್ರದೇಶದಲ್ಲಿ ಸೋಲಾರ್, ವಿಂಡ್ ಪವರ್‌ ಬೇಡ: ಸರ್ಕಾರಕ್ಕೆ ಮೊರೆ

Jul 27 2024, 12:54 AM IST
ಸಿಂಗಟಾಲೂರು ಏತ ನೀರಾವರಿ ಯೋಜನೆ ವ್ಯಾಪ್ತಿಯಲ್ಲಿ ಸರ್ಕಾರ ಯೋಜನೆ ಅನುಷ್ಠಾನ ಮಾಡುತ್ತಿರುವ ಮಧ್ಯೆಯೇ ಸೋಲಾರ್, ವಿಂಡ್ ಪವರ್‌ಗೆ ಭೂಮಿ ನೀಡುವ ಪ್ರಕ್ರಿಯೆ ತಡೆಯುವಂತೆ ನೀರಾವರಿ ಇಲಾಖೆ ಸರ್ಕಾರದ ಮೊರೆ ಹೋಗಲು ತಯಾರಿ ನಡೆಸಿದೆ.

ನೀರಾವರಿ ವಿಧೇಯಕ ಹಿಂಪಡೆಯದಿದ್ರೆ ಉಗ್ರಹೋರಾಟ: ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್

Jul 26 2024, 01:41 AM IST
ರಾಜ್ಯದ ನೀರಾವರಿ ಮಂತ್ರಿ ಡಿ.ಕೆ.ಶಿವಕುಮಾರ್ ಮಂಡನೆ ಮಾಡಿ ರೈತರಿಗೆ ಮಹಾ ವಂಚನೆ ಮಾಡಿದ್ದಾರೆ ಎಂದು ದಾವಣಗೆರೆ ವಿ.ವಿ ಸಿಂಡಿಕೇಟ್ ಮಾಜಿ ಸದಸ್ಯ, ತಾಲೂಕು ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ಸರ್ಕಾರದ ವಿರುದ್ಧ ಗುಡುಗಿದರು.

ಟ್ರಯಲ್ ಹಂತದಲ್ಲಿ ಬೂದಿಹಾಳ-ಪೀರಾಪುರ ನೀರಾವರಿ ಯೋಜನೆ

Jul 25 2024, 01:24 AM IST
ಮತಕ್ಷೇತ್ರದ 38 ಹಳ್ಳಿಗಳು 50 ಸಾವಿರ ಎಕರೆ ಪ್ರದೇಶಕ್ಕೆ ಆಧುನಿಕ ತಂತ್ರಜ್ಞಾನ ಬಳಸಿ ನೀರುಣಿಸುವ ಬೂದಿಹಾಳ-ಪಿರಾಪುರ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಬಹುತೇಕ ಪೂರ್ಣಗೊಂಡು ಟ್ರಯಲ್ ಹಂತದಲ್ಲಿವೆ. ಕಾಮಗಾರಿಗೆ ಬೇಕಾದ ಅನುದಾನ ಬಿಡುಗಡೆ ಮಾಡಿ ಜಮೀನುಗಳಿಗೆ ನೀರು ಹರಿಸಿ ರೈತರ ಬಾಳು ಹಸನಾಗಿಸಲು ಉದ್ಘಾಟನೆಗೆ ಡಿಸಿಎಂ ಹಾಗೂ ನೀರಾವರಿ ಸಚಿವ ಡಿ.ಕೆ.ಶಿವಕುಮಾರ ಅವರನ್ನು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಆಹ್ವಾನಿಸಿದರು.

ಎತ್ತಿನಹೊಳೆ ನೀರಾವರಿ ಜುಲೈ ಅಂತ್ಯಕ್ಕೆ ನೀರು ಪೂರೈಕೆ ಸಾಧ್ಯವೇ?

Jul 25 2024, 01:17 AM IST
ಎತ್ತಿನಹೊಳೆ ಯೋಜನೆಯಡಿ ಇದುವರೆಗೆ ಒಂದು ಹನಿ ನೀರು ಕೂಡ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮುಂತಾದ ಜಿಲ್ಲೆಗಳಿಗೆ ಪೂರೈಕೆಯಾಗಿಲ್ಲ

ರಾಜ್ಯಗಳಲ್ಲಿ ಪ್ರವಾಹ ನಿಯಂತ್ರಣ ಹಾಗೂ ನೀರಾವರಿ ಯೋಜನೆಗಳಿಗಾಗಿ 11,500 ಕೋಟಿ ರು. ಆರ್ಥಿಕ ಬೆಂಬಲ

Jul 24 2024, 12:16 AM IST
ದೇಶದ ಹಲವು ರಾಜ್ಯಗಳಲ್ಲಿ ಪ್ರವಾಹ ನಿಯಂತ್ರಣ ಹಾಗೂ ನೀರಾವರಿ ಯೋಜನೆಗಳಿಗಾಗಿ 11,500 ಕೋಟಿ ರು. ಆರ್ಥಿಕ ಬೆಂಬಲ ಯೋಜನೆಯನ್ನು ಘೋಷಿಸಲಾಗಿದೆ.

ಸದಾ ಬರಕ್ಕೆ ತುತ್ತಾಗುತ್ತಿರುವ ಬಯಲು ಸೀಮೆಗೆ ಶಾಶ್ವತ ನೀರಾವರಿ ಕಲ್ಪಿಸಿ: ಸುಧಾಕರ್‌

Jul 23 2024, 01:51 AM IST
ಬಯಲು ಸೀಮೆಯ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳು ಸದಾ ಬರಕ್ಕೆ ತುತ್ತಾಗುತ್ತಿದ್ದು, ಈ ಭಾಗಕ್ಕೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸಬೇಕು ಎಂದು ಸಂಸದ ಡಾ। ಕೆ.ಸುಧಾಕರ್‌ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

ಏತ ನೀರಾವರಿ ನೀರುಗಂಟಿ ಬಾಕಿ ವೇತನ ನೀಡಲು ಒತ್ತಾಯ

Jul 22 2024, 01:20 AM IST
ನೀರಗಂಟಿಗಳಿಗೆ ಕಳೆದ ಎರಡು ವರ್ಷದಿಂದ ವೇತನ ನೀಡದೆ ಗುತ್ತಿಗೆದಾರರು ದುಡಿಸಿಕೊಳ್ಳುತ್ತಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 25
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved