• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೂರಿಗಾಲಿ ಹನಿ ನೀರಾವರಿ ಯೋಜನೆಯಲ್ಲಿ ಜೆಡಿಎಸ್‌ನರಿಗೆ ವಂಚನೆ ಆರೋಪ: ಸಾಬೀತಿಗೆ ಆಗ್ರಹ

Jul 06 2025, 11:48 PM IST
ಮಾಜಿ ಶಾಸಕರು ರೈತರನ್ನು ದಿಕ್ಕು ತಪ್ಪಿಸುವ ಹೇಳಿಕೆ ನೀಡುವುದು ಸರಿಯಲ್ಲ. ಫಲಾನುಭವಿ ಆಯ್ಕೆಯಲ್ಲಿ ತಾರತಮ್ಯ ಮಾಡುತ್ತಿರುವುದನ್ನು ಸಾಬೀತು ಪಡಿಸಿದರೆ ಬಹಿರಂಗ ಕ್ಷಮೆಯಾಚಿಸುತ್ತೇವೆ. ಇಲ್ಲದಿದ್ದರೆ ಅವರು ಕ್ಷಮೆಯಾಚಿಸಬೇಕು.

ಅಥಣಿ ಮತಕ್ಷೇತ್ರದಲ್ಲಿ ಶೇ.96 ರಷ್ಟು ನೀರಾವರಿ

Jul 04 2025, 11:46 PM IST
ತಾಲೂಕಿನ ವಿವಿಧ ನೀರಾವರಿ ಯೋಜನೆಗಳ ಅನುಷ್ಠಾನದಿಂದ ಮತಕ್ಷೇತ್ರದ ಶೇ.96 ರಷ್ಟು ನೀರಾವರಿಯಾಗಿದೆ. ಸದ್ಯ ಪ್ರಗತಿ ಹಂತದಲ್ಲಿರುವ ಕೊಟ್ಟಲಗಿ-ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿಯನ್ನು 2026 ಜನವರಿ ತಿಂಗಳಲ್ಲಿ ಪೂರ್ಣಗೊಳಿಸಿ ಪ್ರಾಯೋಗಿಕ ರೈತರ ಜಮೀನುಗಳಿಗೆ ನೀರು ಹರಿಸಲಾಗುವುದು ಎಂದು ಶಾಸಕ ಲಕ್ಷ್ಮಣ ಸವದಿ ಭರವಸೆ ನೀಡಿದರು.

ನೀರಾವರಿ ಯೋಜನೆಗೆ ಯಡಿಯೂರಪ್ಪ ಕುಟುಂಬ ಏನು ತ್ಯಾಗ ಮಾಡಿದೆ?: ಸಚಿವ ಮಧು ಬಂಗಾರಪ್ಪ

Jul 03 2025, 11:50 PM IST
ಬಿ.ಎಸ್. ಯಡಿಯೂರಪ್ಪನವರ ಮಕ್ಕಳು ಈಗ ಸಿಗಂದೂರು ಸೇತುವೆ ಮೇಲೆ ನಿಂತು ಅಭಿವೃದ್ಧಿಯ ಮಾತನಾಡುವುದಲ್ಲ. ರಾಜ್ಯಕ್ಕೆ ನೀರಾವರಿ ಯೋಜನೆಗಳಿಗಾಗಿ ಅವರು ಏನು ತ್ಯಾಗ ಮಾಡಿದ್ದಾರೆ? ಎಂದು ಸಚಿವ ಮಧು ಬಂಗಾರಪ್ಪ ಪ್ರಶ್ನಿಸಿದರು.

ಏತ ನೀರಾವರಿ ಯೋಜನೆಗಳಿಗೆ ಅನುಮೋದನೆ : ಸಚಿವ ಎಸ್ ಮಧು ಬಂಗಾರಪ್ಪ

Jul 03 2025, 11:48 PM IST
ನಂದಿಬೆಟ್ಟದಲ್ಲಿ ಜು.2 ರಂದು ನಡೆದ ಐತಿಹಾಸಿಕ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಗೆ 307.80 ಕೋಟಿ ಮೊತ್ತದ ಏತ ನೀರಾವರಿ ಯೋಜನೆಗಳ ಕಾಮಗಾರಿಗಳಿಗೆ ಆಡಳಿತಾತ್ಮ ಅನುಮೋದನೆ ದೊರೆತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಬಯಲು ಸೀಮೆಗೆ ನೀರಾವರಿ ಶಾಶ್ವತ ಯೋಜನೆ ಕಲ್ಪಿಸಿ

Jun 30 2025, 12:34 AM IST
ಅವಿಭಜಿತ ಜಿಲ್ಲೆಯ ಕುಡಿಯುವ ನೀರಿಗಾಗಿ ಎತ್ತಿನ ಹೊಳೆ ಯೋಜನೆ ರೂಪಿಸಿ ಮಂಜೂರು ಮಾಡಲಾಯಿತು, ಟೆಂಡರ್ ಪ್ರಕ್ರಿಯೆಗಳು ನಡೆದು ಕಾಮಗಾರಿಗಳನ್ನು ಕೈಗೆತ್ತಿಕೊಂಡ ನಂತರ ಈ ಯೋಜನೆಯನ್ನು ಇತರೆ ೭ ಜಿಲ್ಲೆಗಳಿಗೆ ಹಂಚಿಕೆ ಮಾಡಿ ಕೊನೆಯ ಭಾಗವಾಗಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಯಾಗಿರುವುದು ದುರಾದೃಷ್ಟಕರ.

ಸಂತೆ ಶಿವರ ಏತ ನೀರಾವರಿ ಯೋಜನೆಗೆ ಸಾಹಿತಿ ಭೈರಪ್ಪ ಹೆಸರು: ಶಾಸಕ ಬಾಲಕೃಷ್ಣ

Jun 30 2025, 12:34 AM IST
ಎಸ್. ಎಲ್. ಬೈರಪ್ಪನವರ ಪರಿಶ್ರಮದಿಂದ ಸಂತೆ ಶಿವರ ಅಗ್ರಹಾರ ಬೆಳಗುಲಿ ಹಾಗೂ ದುಗ್ಗೇನಹಳ್ಳಿ, ಯಾಚನಘಟ್ಟ ಗ್ರಾಮಗಳ ಕೆರೆಗಳು ಈ ಯೋಜನೆಯಿಂದ ತುಂಬುವುದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗುತ್ತದೆ.

ಶಾಶ್ವತ ನೀರಾವರಿ ಕುರಿತು ಸಂಪುಟ ಸಭೆ ಚರ್ಚಿಸಲಿ : ಆರ್.ಆಂಜನೇಯರೆಡ್ಡಿ

Jun 29 2025, 01:32 AM IST
ಎತ್ತಿನಹೊಳೆ ಯೋಜನೆಯ ಬಗ್ಗೆ ಕೇಂದ್ರೀಯ ಜಲ ಆಯೋಗವು 2012 ರಲ್ಲಿಯೇ ನೀರಿನ ಲಭ್ಯತೆ ಕೇವಲ 8 ಟಿಎಂಸಿ ಎಂಬ ಅಧ್ಯಯನ ವರದಿ ನೀಡಿತ್ತು. ಆದರೆ ಇದನ್ನು ರಾಜ್ಯ ಉಪೇಕ್ಷಿಸಿ 12 ವರ್ಷಗಳ ಕಾಲ ಕಾಮಗಾರಿ ನಡೆಸು ಹಣ ವ್ಯರ್ಥ ಮಾಡಿದ ಬಳಿಕ 2024ರಲ್ಲಿ ವಿಧಾನಸಭಾ ಅಧಿವೇಶನದಲ್ಲೇ ಈ ವರದಿಯನ್ನು ಸರ್ಕಾರ ಒಪ್ಪಿಕೊಂಡಿದೆ.

ಸಣ್ಣ ನೀರಾವರಿ ಮೂಲಗಳ ನಿಖರ ಗಣತಿ ಮಾಡಿ: ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ

Jun 23 2025, 11:50 PM IST
ಅಂತರ್ಜಲದ ಪ್ರಮಾಣವನ್ನು ಅಂದಾಜಿಸುವ ಮೂಲಕ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿರುವ ನೀರಿನ ಲಭ್ಯತೆ ಮತ್ತು ಅಗತ್ಯಗಳಿಗೆ ಅನುಗುಣವಾಗಿ ಸೂಕ್ತ ಯೋಜನೆಗಳನ್ನು ರೂಪಿಸಲು ಸಾಧ್ಯವಾಗಲಿದೆ.

ಪೂರಿಗಾಲಿ ಹನಿ ನೀರಾವರಿ ಯೋಜನೆ ಯಶಸ್ವಿಗೆ ಸದಸ್ಯರಾಗಿ: ಪಿ.ಎಂ.ನರೇಂದ್ರಸ್ವಾಮಿ

Jun 17 2025, 02:14 AM IST
ಸಾಮೂಹಿಕ ಕೃಷಿ ಪದ್ಧತಿ ಯಶಸ್ವಿಯಾಗಲು ರೈತರು ಸಂಘದ ಸದಸ್ಯತ್ವ ಪಡೆದಿರಬೇಕು. ಇದರ ಬಗ್ಗೆ ಎಷ್ಟೇ ತಿಳಿವಳಿಕೆ ನೀಡಿದರೂ ಇನ್ನೂ ಅರ್ಥವಾಗಿಲ್ಲ. ಸಂಘದ ಷೇರನ್ನು ನಾನೇ ಭರಿಸುತ್ತೇನೆ. ಯುವಕರು ಗ್ರಾಮಗಳಿಗೆ ಹೋಗಿ ತಿಳಿವಳಿಕೆ ಮೂಡಿಸಿ ಸದಸ್ಯತ್ವ ಪಡೆಯುವಂತೆ ಶ್ರಮಿಸಬೇಕು.

ನೀರಾವರಿ, ಕೃಷಿ ಪದ್ಧತಿ ಬಗ್ಗೆ ಮಾಹಿತಿ ಪಡೆದ ಕೊಪ್ಪಳ ಜಿಲ್ಲೆ ರೈತರು

Jun 06 2025, 11:47 PM IST
ನೀರಾವರಿ ಸೌಲಭ್ಯ ಅಳವಡಿಸಿಕೊಂಡ ಬಗೆ, ನೂತನ ಕೃಷಿ ಪದ್ಧತಿ, ತೋಟಗರಿಕೆ ಬೆಳೆ ಪದ್ಧತಿ, ಹೈನುಗಾರಿಕೆ ಕ್ರಮ, ಬೆಳೆ ನಿರ್ವಹಣೆಯ ಬಗೆ, ಕಟಾವು ಪದ್ಧತಿ, ವಿವಿಧ ಬೆಳೆ ಬೆಳೆಯಲು ತಗುಲುವ ಖರ್ಚು, ನಿರೀಕ್ಷಿತ ಆದಾಯ ಎಷ್ಟು, ಕಿಲೋಮೀಟರ್ ಗಟ್ಟಲೇ ಪೈಪಲೈನ್ ಮಾಡಿದ ರೀತಿ ಕೃಷಿಗೆ ಸಮ್ಮಂಧಿಸಿದ ಅನೇಕ ವಿಷಯಗಳ ಮಾಹಿತಿಯನ್ನು ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಮಾದೆನೂರು ಗ್ರಾಮದ ರೈತರು ಪಡೆದುಕೊಂಡರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved