• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭದ್ರ ನೀರಾವರಿ ಯೋಜನೆ ಅನುಷ್ಠಾನಗೊಳಿಸಿದ್ದು ಬಿಜೆಪಿ: ಗೋವಿಂದ ಕಾರಜೋಳ

Apr 11 2024, 12:51 AM IST
ಬಯಲು ಸೀಮೆ ಚಿತ್ರದುರ್ಗ ಜಿಲ್ಲೆ ಹಾಗೂ ತುಮಕೂರು ಜಿಲ್ಲೆಯ ಪಾವಗಡ, ಶಿರಾ ಭಾಗದ ಜನ ಸಾಮಾನ್ಯರ ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ನೀಗಿಸಬೇಕು ಎಂಬ ಉದ್ದೇಶದಿಂದ ಅಪ್ಪರ್‌ ಭದ್ರ ನೀರಾವರಿ ಯೋಜನೆ ಅನುಷ್ಠಾನಗೊಳಿಸಿ, ರಾಷ್ಟ್ರೀಯ ಯೋಜನೆಯಾಗಿ ಕೇಂದ್ರ ಸರ್ಕಾರ ಮಾನ್ಯ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.

ಮತದಾರರು ಆಶೀರ್ವದಿಸಿದರೆ ನೀರಾವರಿ, ಶಿಕ್ಷಣಕ್ಕೆ ಆದ್ಯತೆ

Apr 07 2024, 01:50 AM IST
ಕ್ಷೇತ್ರದ ಮತದಾರರು ನನಗೆ ಆಶೀರ್ವಾದ ಮಾಡಿದರೆ ಕುಡಿಯುವ ನೀರು ಮತ್ತು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತೇನೆಂದು ಬಿಜೆಪಿ ಅಭ್ಯರ್ಥಿ ಗೋವಿಂದ ಎಂ ಕಾರಜೋಳ ತಿಳಿಸಿದರು.

ವಿವಿ ಸಾಗರದ ನೀರು ನಿಲ್ಲಿಸಲು ಆಗ್ರಹಿಸಿ ನೀರಾವರಿ ಕಚೇರಿಗೆ ಬೀಗ

Apr 06 2024, 12:50 AM IST

ಹಿರಿಯೂರು ನೀರಾವರಿ ಇಲಾಖೆಯ ಬಳಿ ಶುಕ್ರವಾರ ಹಲವು ರೈತ ಮುಖಂಡರು ವಿವಿ ಸಾಗರದ ನೀರನ್ನು ನೆರೆಯ ಚಳ್ಳಕೆರೆಗೆ ಹರಿಸುತ್ತಿರುವುದನ್ನು ನಿಲ್ಲಿಸಿ ಎಂದು ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿ ಮಾತನಾಡಿದರು.

ಮಾಜಿ ಸಿಎಂ ಎಚ್‌ಡಿಕೆ ಯಾವ ನೀರಾವರಿ ಯೋಜನೆಗಳನ್ನು ಕೊಟ್ಟಿದ್ದಾರೆ?

Apr 06 2024, 12:47 AM IST
ದೇವೇಗೌಡರು ರಾಷ್ಟ್ರದ ಪ್ರಧಾನ ಮಂತ್ರಿಯಾಗಿದ್ದರು. ರಾಜ್ಯದ ಮುಖ್ಯಮಂತ್ರಿಯೂ ಆಗಿದ್ದರು. ಆ ಸಮಯದಲ್ಲೇ ಕಾವೇರಿ ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸಲಾಗಲಿಲ್ಲ. ಈಗ ಸಂಸದರಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸುವರು ಎಂದರೆ ನಂಬಲು ಸಾಧ್ಯವೇ. ಚುನಾವಣೆಯಲ್ಲಿ ಜನರಿಗೆ ಮಂಕುಬೂದಿ ಎರಚಲು ಹಸಿಸುಳ್ಳು ಹೇಳುತ್ತಿದ್ದಾರೆ.

ಗೆದ್ದರೆ ಬಯಲುಸೀಮೆಗೆ ಶಾಶ್ವತ ನೀರಾವರಿ : ಡಾ.ಕೆ.ಸುಧಾಕರ್‌

Apr 05 2024, 01:04 AM IST
ಕಾಂಗ್ರೆಸ್ ಸರ್ಕಾರ ಬಂದು ಎಲ್ಲವನ್ನು ಕಿತ್ತುಕೊಳ್ಳುತ್ತಿದೆ. ಮಾಜಿ ಸಿಎಂ ಕುಮಾರಸ್ವಾಮಿ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಮಾಡಿದರು. ಹಾಲು ಒಕ್ಕೂಟವನ್ನು ಚಿಕ್ಕಬಳ್ಳಾಪುರದಿಂದ ಕಾಂಗ್ರೆಸ್ ಕಿತ್ತುಕೊಂಡಿದೆ

ಕೆರೆ ಹೂಳೆತ್ತಿದರೂ ನೀರಾವರಿ ಇಲ್ಲ

Apr 02 2024, 01:03 AM IST
ಸದ್ಯ ಕೆರೆಯಲ್ಲಿ ನೀರು ಸಾಕಷ್ಟಿದ್ದರೂ ಇಲಾಖೆ ಅಧಿಕಾರಿಗಳು ದನ-ಕರುಗಳಿಗೆ ಕಾಲುವೆ ಮೂಲಕ ನೀರು ಹರಿಸದೇ ಬೇಜವಾಬ್ದಾರಿ ತೋರುತ್ತಿದ್ದಾರೆ

ನೀರಾವರಿ ಯೋಜನೆಗಳ ಶಾಶ್ವತ ಪರಿಹಾರಕ್ಕೆ ಮೈತ್ರಿ ಅನಿವಾರ್ಯ; ಎಚ್ ಡಿಕೆ

Apr 01 2024, 12:45 AM IST
ಕುಮಾರಸ್ವಾಮಿಯವರು ಭಾನುವಾರ ತಾಲೂಕಿನ ಪಟ್ಟನಾಯಕನಹಳ್ಳಿ ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಮಹಾ ಸ್ವಾಮೀಜಿಗಳನ್ನು ಭೇಟಿಯಾಗಿ, ಆಶೀರ್ವಾದ ಪಡೆದು ಮಾತನಾಡಿದರು.

ಶಾಶ್ವತ ನೀರಾವರಿ, ಪ್ರತ್ಯೇಕ ಹಾಲು ಒಕ್ಕೂಟಕ್ಕೆ ಡಾ.ಕೆ.ಸುಧಾಕರ್‌ ಭರವಸೆ

Mar 31 2024, 02:01 AM IST
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಡವರಿಗೆ ಕೊಡುವ ಸರ್ಕಾರವಾಗಿದ್ದರೆ, ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರ ಕಿತ್ತುಕೊಳ್ಳುವ ಸರ್ಕಾರವಾಗಿದೆ. ಕಿಸಾನ್‌ ಸಮ್ಮಾನ್‌ನಡಿ ಬಿಜೆಪಿ ಸರ್ಕಾರ ರೈತರಿಗೆ 4,000 ರೂ. ನೀಡುತ್ತಿದ್ದರೆ, ಅದನ್ನು ಕಾಂಗ್ರೆಸ್‌ ಕಿತ್ತುಕೊಂಡಿದೆ.

ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ತರ್ತೇನೆ: ಡಾ.ಸುಧಾಕರ್‌

Mar 31 2024, 02:00 AM IST
ನಾನು ಕೊಟ್ಟ ಮಾತು, ಇಟ್ಟ ಹೆಜ್ಜೆ ಎಂದಿಗೂ ಸುಳ್ಳಾಗುವುದಿಲ್ಲ. ನನ್ನ ಕರ್ಮಭೂಮಿ ಇದೇ ಆಗಿರುವುದರಿಂದ ಇಲ್ಲಿನ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು.

ಬಾಚಣಕಿ ಗ್ರಾಮಕ್ಕೆ ನೀರಾವರಿ ಸೌಲಭ್ಯ ಒದಗಿಸಿ: ರೈತರ ಪ್ರತಿಭಟನೆ

Mar 26 2024, 01:06 AM IST
ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮದ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯವರು ಸೋಮವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved