ಗ್ಯಾರಂಟಿ ಜಪದೊಂದಿಗೆ ನಿರುದ್ಯೋಗ, ನೀರಾವರಿ ಸಮಸ್ಯೆಗಳನ್ನು ಪರಿಹರಿಸಿ: ಎಚ್ಡಿಕೆ
Mar 17 2025, 12:30 AM ISTಗ್ಯಾರಂಟಿ ಯೋಜನೆಗಳಿಂದ ಜನರು ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ. ಬರೀ ಗ್ಯಾರಂಟಿ ಯೋಜನೆಗಳ ಹೆಸರು ಹೇಳಿಕೊಂಡು ಹೋದರೆ ಜತೆಗೆ ಜನರ ಬದುಕನ್ನು ಸರಿಪಡಿಸಲು, ಸಮಸ್ಯೆಗಳಿಗೆ ಪರಿಹಾರ ದೊರೆಯುವುದಿಲ್ಲ. ನೀರಾವರಿ, ಮಕ್ಕಳ ಉದ್ಯೋಗ, ರೈತರು ಸೇರಿದಂತೆ ರಾಜ್ಯದಲ್ಲಿ ಹಲವು ಸಮಸ್ಯೆಗಳಿವೆ. ಇವುಗಳಿಗೆ ಪರಿಹಾರ ತರುವುದರಲ್ಲಿ ಸರ್ಕಾರ ವಿಫಲವಾಗಿದೆ.