• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಾವರಿ ಯೋಜನೆಗಳ ಬಗ್ಗೆ ಯಶವಂತರಾಯ ಧ್ವನಿ

Mar 22 2025, 02:04 AM IST
ಕನ್ನಡಪ್ರಭ ವಾರ್ತೆ ಇಂಡಿ ಗುತ್ತಿಬಸವಣ್ಣ ಏತ ನೀರಾವರಿ ಯೋಜನೆಯ ಕಾಲುವೆ ಕಾಮಗಾರಿ ಪೂರ್ಣಗೊಂಡಿದ್ದು, ಕಾಲುವೆಯ 97 ಕಿ.ಮೀವರೆಗೆ ಮಾತ್ರ ನೀರು ಹರಿಯುತ್ತಿದೆ. ಮುಂದಿನ ಭಾಗಕ್ಕೆ ನೀರು ತಲುಪದಿರುವುದರಿಂದ ಜನ, ಜಾನುವಾರುಗಳಿಗೆ ಹಾಗೂ ಜನರು ಕುಡಿಯುವ ನೀರಿಗಾಗಿ ಸಂಕಷ್ಟ ಎದುರಿಸುತ್ತಿದ್ದಾರೆ. 203 ಕಿ.ಮೀವರೆಗೆ ಕಾಲುವೆಯಲ್ಲಿ ನೀರು ಹರಿಸದಿರಲು ಕಾರಣ ಕುರಿತು ಶಾಸಕ ಯಶವಂತರಾಯಗೌಡ ಪಾಟೀಲ ಅಧಿವೇಶನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದರು.

ನೀರಾವರಿ ಭೂಮಿ ಸ್ವಾಧೀನಕ್ಕೆ ವಿರೋಧ

Mar 22 2025, 02:00 AM IST
ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ 2823 ಎಕರೆ ಜಮೀನು ಭೂ ಸ್ವಾಧೀನಪಡಿಸಿಕೊಂಡು ಕರ್ನಾಟಕ ಕೈಗಾರಿಕಾ ಪ್ರದೇಶಿಕ ಮಂಡಳಿಗೆ ನೀಡಿ ಕೈಗಾರಿಕೆಗಳನ್ನು ಸ್ದಾಪನೆ ಮಾಡಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಭೂಮಿ ನೀಡಲು ಸಮ್ಮತಿಸಿರುವ ಶೇ.80ರಷ್ಟು ರೈತರು ವಿಧಿಸಿರುವ ಷರತ್ತುಗಳನ್ನು ಈಡೇರಿಸಲು ಆಗ್ರಹ

ಗ್ಯಾರಂಟಿ ಜಪದೊಂದಿಗೆ ನಿರುದ್ಯೋಗ, ನೀರಾವರಿ ಸಮಸ್ಯೆಗಳನ್ನು ಪರಿಹರಿಸಿ: ಎಚ್ಡಿಕೆ

Mar 17 2025, 12:30 AM IST
ಗ್ಯಾರಂಟಿ ಯೋಜನೆಗಳಿಂದ ಜನರು ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ. ಬರೀ ಗ್ಯಾರಂಟಿ ಯೋಜನೆಗಳ ಹೆಸರು ಹೇಳಿಕೊಂಡು ಹೋದರೆ ಜತೆಗೆ ಜನರ ಬದುಕನ್ನು ಸರಿಪಡಿಸಲು, ಸಮಸ್ಯೆಗಳಿಗೆ ಪರಿಹಾರ ದೊರೆಯುವುದಿಲ್ಲ. ನೀರಾವರಿ, ಮಕ್ಕಳ ಉದ್ಯೋಗ, ರೈತರು ಸೇರಿದಂತೆ ರಾಜ್ಯದಲ್ಲಿ ಹಲವು ಸಮಸ್ಯೆಗಳಿವೆ. ಇವುಗಳಿಗೆ ಪರಿಹಾರ ತರುವುದರಲ್ಲಿ ಸರ್ಕಾರ ವಿಫಲವಾಗಿದೆ.

ಪೂರಿಗಾಲಿ ಹನಿ-ತುಂತುರು ನೀರಾವರಿ ಯೋಜನೆ ಜಾರಿಗೆ ಸಿದ್ಧತೆ

Mar 16 2025, 01:50 AM IST
ಮಳವಳ್ಳಿ ತಾಲೂಕಿನ ಪೂರಿಗಾಲಿ ಹನಿ ಮತ್ತು ತುಂತುರು ನೀರಾವರಿ ಯೋಜನೆ ಜಾರಿಗೆ ಸಂಪೂರ್ಣವಾಗಿ ಸಜ್ಜುಗೊಳಿಸಲಾಗಿದ್ದು ರೈತರನ್ನು ಸಾಮೂಹಿಕ ಕೃಷಿಯಲ್ಲಿ ತೊಡಗಿಸಲು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಕೆರೆಹೊಸಳ್ಳಿಯಲ್ಲಿ ಯಶಸ್ವಿ ಏತ ನೀರಾವರಿ ಯೋಜನೆ: ಭಾಗ್ವತ್‌

Mar 13 2025, 12:51 AM IST
ತಾಲೂಕಿನ ಮಂಚೀಕೇರಿ ಸಮೀಪದ ಕೆರೆಹೊಸಳ್ಳಿ ಅರೆ ಬಯಲುಸೀಮೆ ಪ್ರದೇಶವಾಗಿದೆ.

ನೀರಾವರಿ ನಮ್ಮ ಜನ್ಮಸಿದ್ಧ ಹಕ್ಕೆಂದು ಪ್ರತಿಪಾದಿಸಿ

Mar 12 2025, 12:48 AM IST
ಸಂಸತ್ತಿನಲ್ಲಿ 543 ಸಂಸದರ ಪೈಕಿ 180ಕ್ಕೂ ಹೆಚ್ಚು ಜನ ರಿಯಲ್ ಎಸ್ಟೇಟ್, ಗಣಿ ಮಾಫಿಯಾಗಳಿಂದ ಬಂದವರೆ ತುಂಬಿ ಹೋಗಿದ್ದಾರೆ. ಇನ್ನು ರೈತರ ಸಂಘಟನೆಗಳ ಗಟ್ಟಿ ಮತ್ತು ಒಗ್ಗಟ್ಟು ಪ್ರದರ್ಶನವಾಗುತ್ತಿಲ್ಲ. ಒಂದು ಹಳ್ಳಿಯಲ್ಲಿ ಪ್ರತಿ ಮನೆಯಲ್ಲಿ ಒಬ್ಬೂಬ್ಬರು ಒಂದೋಂದು ಪಕ್ಷ, ನೌಕರ ಶಾಹಿ ವರ್ಗ ತಮ್ಮ ಕರ್ತವ್ಯ ಮರೆತು ರಾಜಕಾರಣಿಗಳ ಕೈ ಗೊಂಬೆಯಾಗಿ ವರ್ತಿಸುತಿದ್ದಾರೆ.

ನೀರಾವರಿ ಯೋಜನೆ: ₹505 ಕೋಟಿ ಡಿಪಿಆರ್‌ ಸಿಎಂಗೆ ಸಲ್ಲಿಕೆ

Mar 10 2025, 12:18 AM IST
ಜಿಲ್ಲೆಯ ವ್ಯಾಪ್ತಿಯ ನೀರಾವರಿ ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ೫೦೫ ಕೋಟಿ ರು.ಗಳ ಕ್ರಿಯಾಯೋಜನೆಗೆ ಅನುದಾನವನ್ನು ಮುಂಬರುವ ದಿನಗಳಲ್ಲಿ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ ಬಳಿಕ ೫೦ ರಿಂದ ೧೦೦ ಕೋಟಿ ರು. ಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ವಿಶ್ವಾಸ ವ್ಯಕ್ತಪಡಿಸಿದರು.

ಬ್ಯಾಡಗಿ ಕ್ಷೇತ್ರದ ಏತ ನೀರಾವರಿ ಯೋಜನೆಗೆ ರಾಜ್ಯ ಬಜೆಟನಲ್ಲಿ ಅನುದಾನ ದೊರಕಿತೇ?

Mar 07 2025, 12:49 AM IST
ಗುಡ್ಡದಮಲ್ಲಾಪುರ ಏತ ನೀರಾವರಿ ಯೋಜನೆಗೆ ಅನುದಾನದ ದಾಹ ಮಾತ್ರ ತೀರಿಲ್ಲ. ಯೋಜನೆಗೆ ವರದಾ ನದಿ ನೀರು ಮೂಲವಾಗಿದ್ದು, ಕಾಲುವೆ ಮೂಲಕ ಕೃಷಿ ಭೂಮಿಗೆ ನೀರು ಹರಿಸುವಲ್ಲಿ ವಿಫಲವಾಗಿದೆ.

ಏತ ನೀರಾವರಿ ಯೋಜನೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಬಿಡುಗಡೆ

Mar 06 2025, 12:34 AM IST
ತಾಲೂಕಿನಲ್ಲಿ ಭೀಮಾ ಜಲಾಶಯ ಏತ ನೀರಾವರಿ ಯೋಜನೆಗೆ ಭೂಸ್ವಾಧೀನಗೊಂಡು ಭೂಮಿ ಕಳೆದುಕೊಂಡ ರೈತರಿಗೆ ಅನುದಾನ ಲಭ್ಯತೆ ಆಧಾರದ ಮೇಲೆ ಜ್ಯೇಷ್ಠತೆಗನುಗುಣವಾಗಿ ಪರಿಹಾರ ನೀಡುವ ಜೊತೆಗೆ ಕಾಮಗಾರಿಯನ್ನು ಅಂತಿಮಗೊಳಿಸಲು ಹಣ ಬಿಡುಗಡೆಗೆ ಕ್ರಮ ವಹಿಸುವುದಾಗಿ ಸಣ್ಣ ನೀರಾವರಿ ಸಚಿವ ಭೋಸರಾಜು ಸದನದಲ್ಲಿ ತಿಳಿಸಿದರು.

ದಾಖಲೆಯಲ್ಲಿ ಏತ ನೀರಾವರಿ, ರೈತರಿಗಿಲ್ಲ ಹಸಿರಿನ ಸಿರಿ

Mar 06 2025, 12:31 AM IST
ಅಧಿಕಾರಿಗಳಲ್ಲಿ ಇಚ್ಛಾಶಕ್ತಿ ಕೊರತೆ ಹಾಗೂ ಜನಪ್ರತಿನಿಧಿಗಳಲ್ಲಿ ಬದ್ಧತೆ ಇಲ್ಲದಿದ್ದರೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ರೂಪಿಸಿದ ಸರ್ಕಾರದ ಯೋಜನೆಗಳು ಹೇಗೆ ಹಳ್ಳ ಹಿಡಿಯುತ್ತವೆ ಎಂಬುವುದಕ್ಕೆ ಇಂಜಿನವಾರಿ ಏತ ನೀರಾವರಿ ಕಾಮಗಾರಿ ಉತ್ತಮ ಉದಾಹರಣೆಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved