ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕುಡಿಯುವ ನೀರು ಕೊರತೆ ಆಗದಂತೆ ಸಮರ್ಪಕವಾಗಿ ನಿರ್ವಹಿಸಿ:ಅಂಜುಂ ಪರ್ವೆಜ್
May 10 2024, 01:36 AM IST
ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ನೀರಿನ ಪರೀಕ್ಷೆ, ಜೆಜೆಎಂ ಯೋಜನೆಯ ಭೌತಿಕ ಮತ್ತು ಆರ್ಥಿಕ ಪ್ರಗತಿ, ನರೇಗಾ ಯೋಜನೆಯ ಕ್ರಿಯಾ ಯೋಜನೆ ಮತ್ತು ಕಾಮಗಾರಿಗಳ ಬಗ್ಗೆ ಪರಿಶೀಲನೆ
ಮೇ 14ರಿಂದ ಮಲಪ್ರಭಾ ಕಾಲುವೆಗೆ ನೀರು
May 10 2024, 01:32 AM IST
ಕಾಲುವೆಗೆ ಹರಿಸಲಾದ ನೀರು ಕೇವಲ ಕುಡಿಯುವ ನೀರಿಗೆ ಮಾತ್ರ ಬಳಕೆ ಮಾಡಬೇಕು. ಕುಡಿಯುವ ನೀರು ಹೊರತುಪಡಿಸಿ ಇನ್ಯಾವುದೇ ಉದ್ದೇಶಕ್ಕಾಗಿ ಬಳಕೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು.
ಕಿನ್ನಿಗೋಳಿ: ಮಳೆ ನೀರು ಹರಿಯುವ ಚರಂಡಿಯಲ್ಲಿ ಕೊಳಚೆ ನೀರು
May 09 2024, 01:03 AM IST
ಹಲವಾರು ಸಮಯದಿಂದ ಇಲ್ಲಿ ಮಲ ತ್ಯಾಜ್ಯ ನೀರು ಹರಿಯುತ್ತಿದ್ದರೂ, ಈ ಬಗ್ಗೆ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಪೂರಕ ಸ್ಪಂದನೆ ಸಿಕ್ಕಿಲ್ಲ. ಅಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನೆ ನಡೆಸದ ಕಾರಣ ಸಮಸ್ಯೆಯಾಗಿ ಉಳಿದಿದೆ.
ಕುಡಿಯುವ ನೀರು ಕದಿಯುತ್ತಿರುವ ಕೆಲ ರೈತರು: ಕಾನೂನು ಕ್ರಮವಿಲ್ಲವೇಕೆ?
May 09 2024, 01:02 AM IST
ಕಡೂರು-ಬೀರೂರು ಅವಳಿ ಪಟ್ಟಣಗಳಿಗೆ ಭದ್ರಾ ನದಿಯಿಂದ ಕುಡಿಯುವ ನೀರೋದಗಿಸುವ ಪೈಪ್ಲೈನ್ ಗಳಿಗೆ ಕೆಲವು ರೈತರು ಕನ್ನ ಹಾಕಿ ತಮ್ಮ ತೋಟಗಳನ್ನು ಉಳಿಸಿಕೊಳ್ಳುತ್ತಿರುವುದು ಯಾವ ನ್ಯಾಯ. ಕುಡಿವ ನೀರನ್ನು ಕದಿಯುತ್ತಿರುವವರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲವೇಕೆ ಎಂದು ಕಾಂಗ್ರೆಸ್ ಪುರಸಭಾ ಸದಸ್ಯ ಬಿ.ಕೆ.ಶಶಿಧರ್ ಪ್ರಶ್ನಿಸಿದರು.
ರಸ್ತೆ ಮೇಲೆ ಹರಿದ ಚರಂಡಿ ನೀರು
May 09 2024, 01:00 AM IST
ನಗರದ ಬಹುತೇಕ ರಸ್ತೆಗಳಲ್ಲಿ ಮಳೆ ನೀರು ರಸ್ತೆಯಲ್ಲಿ ಹರಿಯುತ್ತದೆ, ಕಾರಣ ಅವೈಜ್ಞಾನಿಕ ಚರಂಡಿಗಳ ನಿರ್ಮಾಣ ಇದರಿಂದ ಚರಂಡಿಗಳಲ್ಲಿ ಹರಿಯುವ ಮಳೆ ನೀರು ರಸ್ತೆಗಳಲ್ಲಿ ಹರಿದು ರಸ್ತೆಗಳು ಕೆಸರುಮಯವಾಗಿವೆ.
10 ರಿಂದ ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನೀರು
May 09 2024, 12:45 AM IST
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ವಿವಿ ಸಾಗರದ ಅಚ್ಚು ಕಟ್ಟು ಪ್ರದೇಶದ ತೀರ್ಮಾನ ಮೇ 10 ರಿಂದ ನೀರು ಹಾಯಿಸುವ ತೀರ್ಮಾನ ಕೈಗೊಳ್ಳಲಾಯಿತು.
ಕೆಜಿಎಫ್ನಲ್ಲಿ ಮಳೆಯ ಅಬ್ಬರ: ಮನೆಗಳಿಗೆ ನುಗ್ಗಿ ನೀರು
May 09 2024, 12:45 AM IST
ಬುಧವಾರ ಬೆಳಿಗ್ಗೆ ೩.೩೦ಕ್ಕೆ ಪ್ರಾರಂಭವಾದ ಮಳೆ ಬೆಳಗ್ಗೆ ೭ ಗಂಟೆಯವರೆಗೆ ಎಡೆಬಿಡದೆ ಕೆಜಿಎಫ್ ನಗರದಲ್ಲಿ ೨೮ ಮೀಮೀ ಮಳೆ ಸುರಿದಿದೆ, ಮಳೆಗೆ ಅಕ್ಷರ ರಸ್ತೆಗಳು ಕೆರೆಗಳಾಗಿದ್ದವು, ಇದರಿಂದ ಜನಜೀವನ ಅಸ್ತವ್ಯಸ್ಥವಾಗಿತ್ತು,
ಕುಡಿಯುವ ನೀರು ಸಮಸ್ಯೆಗೆ ಜೆಜೆಎಂ ಕಾಮಗಾರಿ ವಿಳಂಬ ಕಾರಣ: ಶಾಸಕ ಅಶೋಕ್ ರೈ
May 08 2024, 01:06 AM IST
ಹೊಸ ಬೋರ್ವೆಲ್ ಕೊರೆಯುವುದು ಸೇರಿದಂತೆ ಯಾವುದೇ ಅಗತ್ಯ ಕ್ರಮಗಳನ್ನು ಅವರು ಕೈಗೊಳ್ಳಬೇಕು. ಅಗತ್ಯ ಇರುವ ಕಡೆ ಟ್ಯಾಂಕರ್ಗಳಲ್ಲಿ ಕೂಡ ನೀರು ಸಾಗಾಟ ಮಾಡಲು ಅವಕಾಶವಿದೆ. ಕುಡಿಯುವ ನೀರಿನ ಸಮಸ್ಯೆಗೆ ಆಯಾ ಪಿಡಿಒಗಳನ್ನೇ ಹೊಣೆ ಮಾಡಲಾಗುತ್ತದೆ ಎಂದು ಶಾಸಕರು ಹೇಳಿದರು.
ಸಿಂಗಟಾಲೂರು ಬ್ಯಾರೇಜ್ ನೀರು ಡೆಡ್ ಸ್ಟೋರೇಜ್
May 07 2024, 01:06 AM IST
ಹರವಿ, ಕುರುವತ್ತಿ, ಮೈಲಾರ, ಬನ್ನಿಮಟ್ಟಿ, ನಂದಿಗಾವಿ, ಬ್ಯಾಲಹುಣ್ಸಿ ಸೇರಿದಂತೆ ಇತರೆ ಗ್ರಾಮಗಳು ಸಿಂಗಟಾಲೂರು ಬ್ಯಾರೇಜಿನ ಹಿನ್ನೀರು ಇರುವ ಗ್ರಾಮಗಳಾಗಿವೆ.
ಕುಡಿಯುವ ನೀರು ಬೋರ್ವೆಲ್ ಕೊರೆಯಲು ಕೃಷಿಕರ ಆಕ್ಷೇಪ
May 07 2024, 01:01 AM IST
ಆರ್ಯಾಪು ಗ್ರಾ.ಪಂ.ನ ಕೊಲ್ಯ ಎಂಬ ಪ್ರದೇಶ ನಿವಾಸಿಗಳಿಗೆ ಕಳೆದ ೧೫ ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿತ್ತು. ಈ ಬಗ್ಗೆ ಪಂಚಾಯಿತಿಗೆ ದೂರು ಬಂದ ಹಿನ್ನಲೆಯಲ್ಲಿ ಪಂಚಾಯಿತಿಯಿಂದ ಹೊಸ ಬೋರ್ವೆಲ್ ಕೊರೆಸಲು ಹೊರಟ ಸಂದರ್ಭ ಸ್ಥಳೀಯ ಕೃಷಿಕರು ಆಕ್ಷೇಪಿಸಿದರು. ತಹಸೀಲ್ದಾರ್ ಮಧ್ಯಪ್ರವೇಶ ಬಳಿಕ ಪರಿಸ್ಥಿತಿ ತಿಳಿಯಾಯಿತು.
< previous
1
...
99
100
101
102
103
104
105
106
107
...
157
next >
More Trending News
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!