• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳ್ಳದ ನೀರು, ಕೊಳ್ಳಿ ಬೆಳಕಿನಡಿ ಜನರ ವಾಸ

May 06 2024, 12:31 AM IST
ಹಳ್ಳ ದಿಣ್ಣೆಗಳ ರಸ್ತೆ, ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್ ಇಲ್ಲದ ಕಾಡು ಪ್ರಾಣಿಗಳ ಹಾವಳಿಯಿಂದ ತತ್ತರಿಸಿರುವ ರೈತರ ಜಮೀನುಗಳಿಗೆ ದಾಖಲೆಗಳಿಲ್ಲದ ಕುಗ್ರಾಮ ತುಳಸಿಕೆರೆ ಗ್ರಾಮ.

1 ತಿಂಗಳಲ್ಲಿ ಜಲಮಂಡಳಿಯಿಂದ 986 ಮಳೆ ನೀರು ಇಂಗುಗುಂಡಿ ನಿರ್ಮಾಣ!

May 05 2024, 02:05 AM IST
ನಗರದಲ್ಲಿ ಅಂತರ್ಜಲ ವೃದ್ಧಿಗಾಗಿ ಜಲಮಂಡಳಿ ಕಳೆದ ಒಂದು ತಿಂಗಳಲ್ಲಿ ನಗರದ ಕೊಳವೆಬಾವಿಗಳ ಬಳಿ 986 ಮಳೆ ನೀರು ಇಂಗುಗುಂಡಿಗಳನ್ನು ನಿರ್ಮಿಸಿದ್ದಾಗಿ ಹೇಳಿಕೊಂಡಿದೆ.

ಘಟಪ್ರಭಾ ನದಿಗೆ ನೀರು ಹರಿಸಲು ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

May 05 2024, 02:05 AM IST
ಘಟಪ್ರಭಾ ನದಿಗೆ ನೀರು ಹರಿಸುವಂತೆ ಒತ್ತಾಯಿಸಿ ನಗರದ ಯಾದವಾಡ ಸರ್ಕಲ್ ಬಳಿ ಶುಕ್ರವಾರ ರಾಜ್ಯ ಹೆದ್ದಾರಿ ತಡೆ ನಡೆಸಿ ರೈತರು ಪ್ರತಿಭಟನೆ ನಡೆಸಿದರು.

ಕುಡಿಯುವ ನೀರು, ಮೇವು ಪೂರೈಕೆಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ದಿವಾಕರ್‌

May 05 2024, 02:04 AM IST
ವಿಜಯನಗರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸದ್ಯದ ಪರಿಸ್ಥಿತಿಯ ಕುರಿತು ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಮಾಹಿತಿ ಪಡೆದರು.

ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿ

May 05 2024, 02:03 AM IST
ಹೋಬಳಿ ಮಟ್ಟದಲ್ಲಿ ಗೋಶಾಲೆ ಸ್ಥಾಪಿಸುವುದಕ್ಕೆ ಸರಕಾರ ಅನುಮತಿ ನೀಡಿದ್ದು, ತಮಗೆ ಎಲ್ಲೆಲ್ಲಿ ಅವಶ್ಯಕತೆ ಇದೆಯೂ ಅಲ್ಲಲ್ಲಿ ಗೋಶಾಲೆ ಸ್ಥಾಪಿಸುವಂತೆ ಸೂಚನೆ ನೀಡಿದರು, ಅಧಿಕಾರಿಗಳು ಮನೆ ಮನೆಗೆ ಭೇಟಿ ಮೇವಿನ ಕೊರತೆ ಉಂಟಾಗದಂತೆ ನೋಡಿಕೊಳ್ಳಿ

ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗೆ ತಾಪಂ ಕ್ರಮ: ಇಒ ಬಿ.ಎಸ್.ಸತೀಶ್

May 05 2024, 02:00 AM IST
ಗ್ರಾಪಂ ಅಧಿಕಾರಿಗಳು ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದಾರೆ. ಗ್ರಾಮಗಳ ಜನಸಂಖ್ಯೆ ಆಧರಿಸಿ ಅಗತ್ಯ ಪ್ರಮಾಣದ ನೀರನ್ನು ಟ್ಯಾಂಕರ್ ಮೂಲಕ ಪೂರೈಕೆ ಮಾಡಲಾಗುತ್ತಿದೆ. ಗ್ರಾಮೀಣ ಕುಡಿಯುವ ನೀರು ಪೂರೈಕೆ ಜಾಲದ ಕೊಳವೆ ಬಾವಿಗಳು ಬತ್ತಿ ಹೋಗಿದ್ದರೆ ಅಂತಹ ಕಡೆ ಹೊಸದಾಗಿ ಕೊಳವೆ ಬಾವಿಗಳನ್ನು ಕೊರೆಸಲಾಗುತ್ತಿದೆ.

ದ.ಕ. ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚನೆ

May 04 2024, 12:39 AM IST
ನೀರಿನ ಅನಗತ್ಯ ಬಳಕೆಗೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ. ಈ ಕಾರಣ ನೀರನ್ನು ಅನಗತ್ಯವಾಗಿ ಪೊಲು ಮಾಡುವುದು ಕಂಡುಬಂದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಹಾಗೂ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜನ ಜಾನುವಾರುಗಳಿಗೆ ಕುಡಿಯುವ ನೀರು ಬಿಡುವಂತೆ ರೈತರ ಪ್ರತಿಭಟನೆ

May 04 2024, 12:36 AM IST
ಮಳೆ ಇಲ್ಲದೇ ಜನ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಈಗಾಗಲೇ ಪಟ್ಟಣದ ದೊಡ್ಡಕೆರೆ ಹಾಗೂ ಮಾರೇಹಳ್ಳಿ ಕೆರೆಗಳು ನೀರು ತುಂಬಿದ್ದರೂ ಕೂಡ ಒಣಗುತ್ತಿರುವ ಬೆಳೆಗಳಿಗೆ ಹಾಗೂ ಜಾನುವಾರುಗಳಿಗೆ ನೀರು ಕೊಡದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ನೀರು ಬಿಡಬೇಕೆಂದು ಮನವಿ ಮಾಡಿದರೂ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ.

ನಾಳೆಯಿಂದಲೇ ಮಂಗ್ಳೂರಿಗೆ ದಿನಕ್ಕೊಮ್ಮೆ ನೀರು ಪೂರೈಕೆ, ಎಲ್ಲೆಲ್ಲಿ, ಯಾವಾಗ?

May 04 2024, 12:34 AM IST
ಜಿಲ್ಲಾ ವಿಪತ್ತು ಪ್ರಾಧಿಕಾರದ ಸಭೆ ನಡೆಸಲಾಗಿದ್ದು, ಅದರಲ್ಲಿ ಬೇಸಗೆ ಮುಕ್ತಾಯ ವರೆಗೆ ಕುಡಿಯುವ ನೀರಿನ ಕೊರತೆ ತಲೆದೋರದಂತೆ ಎಚ್ಚರಿಕೆ ವಹಿಸುವಂತೆ ಎಲ್ಲ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ನೀರು ಉಳಿಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕಿದೆ: ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ

May 04 2024, 12:31 AM IST
ಎಲ್ಲಾ ಜೀವ ಜಲಗಳಿಗೆ ನೀರು ಅತ್ಯಮೂಲ್ಯವಾಗಿದ್ದು ಇದನ್ನು ಉಳಿಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕಿದೆ ಎಂದು ಹಾರನಹಳ್ಳಿ ಸುಕ್ಷೇತ್ರ ಕೋಡಿಮಠದ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved