• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಶಾಲನಗರ: ಸಾವಿರಾರು ಮನೆಗಳಿಗೆ ನೀರು ಸರಬರಾಜು ಅಬಾಧಿತ

May 03 2024, 01:05 AM IST
ಕುಶಾಲನಗರ ಪಟ್ಟಣ, ಮುಳ್ಳುಸೋಗೆ, ಗೊಂದಿ ಬಸವನಹಳ್ಳಿ ಮತ್ತು ಮಾದಾಪಟ್ಟಣ ಗ್ರಾಮದ ವ್ಯಾಪ್ತಿಯ ಸುಮಾರು 30 ಸಾವಿರ ನಾಗರಿಕರಿಗೆ ನಿತ್ಯ ಟ್ಯಾಂಕರ್ ಬಳಸಿ ನೀರು ಸರಬರಾಜು ಮಾಡಲಾಗುತ್ತಿದೆ. ಕುಶಾಲನಗರ ಪುರಸಭೆಯ ವ್ಯಾಪ್ತಿಯ ಜನರಿಗೆ ತಲಾ ಕನಿಷ್ಠ 100 ಲೀಟರ್ ನಿತ್ಯ ಅವಶ್ಯಕತೆ ಇದೆ. ಇದನ್ನು ಪೂರೈಸುವಲ್ಲಿ ಕುಶಾಲನಗರದ ಪುರಸಭೆ ಯಶಸ್ವಿಯಾಗಿದೆ.

ವಡ್ಡಗೆರೆ ಕೆರೆಗೆ ಟ್ರಯಲ್‌ ರನ್‌ ನೀರು ಬಂತು!

May 03 2024, 01:01 AM IST
ತಾಲೂಕಿನ ವಡ್ಡಗೆರೆ ಕೆರೆಗೆ ನೀರು ತುಂಬಿಸೋದು ಯಾವಾಗ ಎಂದು ಕಳೆದ ಮಾ.೩೦ ಕನ್ನಡಪ್ರಭ ವರದಿ ಪ್ರಕಟವಾದ ತಿಂಗಳ ಬಳಿಕ ಹುತ್ತೂರು ಕೆರೆಯಿಂದ ವಡ್ಡಗೆರೆ ಕೆರೆಗೆ ಕಾವೇರಿ ನೀರಾವರಿ ನಿಗಮ ಟ್ರಯಲ್‌ ರನ್‌ ನೀರು ಗುರುವಾರ ಹರಿಸಿದೆ.

ಅನ್ನ, ನೀರು, ಜೀವ ಕೊಟ್ಟ ಮೋದಿಯನ್ನು ಮಹಿಳೆಯರು ಮರೆಯಬಾರದು

May 03 2024, 01:01 AM IST
10 ವರ್ಷಗಳ ಹಿಂದೆ ಅಭಿವೃದ್ಧಿಯಲ್ಲಿ ನಮ್ಮ ದೇಶ ಸಾಕಷ್ಟು ಹಿಂದಿತ್ತು. ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಸಮಗ್ರ ಅಭಿವೃದ್ಧಿಯ ಕುರಿತು ಮಾತನಾಡಿಕೊಳ್ಳುವಂತಾಗಿದೆ

ಕುಡಿಯುವ ನೀರು ಕೊರತೆ ಆಗದಂತೆ ಕ್ರಮ ವಹಿಸಿ

May 03 2024, 01:00 AM IST
ಜಿಲ್ಲೆಯ ಯಾವುದೇ ಭಾಗದಲ್ಲಿ ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಜವಾಬ್ದಾರಿ ಅರಿತು ಕ್ರಮ ವಹಿಸಲು ಮುಂದಾಗುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಉಡುಪಿ: 15 ರೊಳಗೆ ವಾರಾಹಿ ನೀರು ಪೂರೈಸಿ: ಯಶ್ಪಾಲ್ ಸುವರ್ಣ ಸೂಚನೆ

May 02 2024, 12:23 AM IST
ಮಣಿಪಾಲ ಶೀಂಬ್ರ ಸೇತುವೆ ಬಳಿ ನಡೆಯುತ್ತಿರುವ ವಾರಾಹಿ ಯೋಜನೆಯ ಪೈಪ್‌ಲೈನ್ ಸೇತುವೆ ಕಾಮಗಾರಿ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಯಶ್ಪಾಲ್‌ ಸುವರ್ಣ, ಕಾಮಗಾರಿಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದರು.

- ಬಾಟಂ/ರಿಲೀಜ್‌.... ಜಾನುವಾರು ಬೆಳಗಿನ ವೇಳೆ ಮೇಯಿಸಿ, ಶುದ್ಧ ನೀರು ಕುಡಿಸಿ

May 02 2024, 12:20 AM IST
ಬಿಸಿಲಿನಿಂದ ಕುರಿ, ಮೇಕೆ, ಎಮ್ಮೆ, ಹಸು ರಕ್ಷಿಸುವ ಕುರಿತಂತೆ ಸಾಕಾಣಿಕೆದಾರರಿಗೆ ಪ್ರಕಾಶ್‌ ರೆಡ್ಡಿ ಸಲಹೆ

ಮೂಲ್ಕಿ ಬಸ್‌ ನಿಲ್ದಾಣ: ದಾಹ ತೀರಿಸದ ಕುಡಿಯುವ ನೀರು ಘಟಕ!

May 02 2024, 12:20 AM IST
ಯೋಜನೆಯ ನಿರ್ವಹಣೆಯು ಸರಿಯಾಗಿ ನಡೆಯದಿರುವುದರಿಂದ ಹಾಗೂ ನೀರಿನ ಟ್ಯಾಂಕ್‌ಗೆ ನೀರು ಸರಬರಾಜು ಇಲ್ಲದ ಕಾರಣ ಪ್ರಯಾಣಿಕರು ಕುಡಿಯುವ ನೀರಿಗಾಗಿ ಅಲೆದಾಟ ನಡೆಸುತ್ತಿರುವುದು ಸಾಮಾನ್ಯವಾಗಿದೆ.

ಊಟವಾದರೂ ನೀಡುವೆವು, ಕುಡಿಯುವ ನೀರು ಕೊಡಲ್ಲ

May 02 2024, 12:16 AM IST
ಶಿಗ್ಗಾಂವಿ ತಾಲೂಕಿನ ಶ್ಯಾಡಂಬಿ ಗ್ರಾಮದಲ್ಲಿ ನಾಲ್ಕೈದು ದಿನಗಳಿಂದ ಕುಡಿಯುವ ನೀರು ಸರಬರಾಜು ಆಗಿಲ್ಲ. ಗ್ರಾಮದಲ್ಲಿ ಒಂದೇ ಕೊಳವೆಬಾವಿ ಕಾರ್ಯನಿರ್ವಹಿಸುತ್ತಿದೆ. ಜನರು ನೀರಿಗೆ ಪರದಾಡುವಂತಾಗಿದೆ.

ನೀರು ಕೊಡಿ ಇಲ್ಲ ವಿಷ ಕೊಡಿ

May 01 2024, 01:19 AM IST
ಕುಡಿಯಲು ಹಾಗೂ ದಿನನಿತ್ಯದ ಬಳಕೆಗೂ ನೀರಿಲ್ಲ, ಇದರಿಂದ ಬಹಳ ತೊಂದರೆಯಾಗಿದೆ. ನೀರು ಕೊಡಿ ಇಲ್ಲ ವಿಷ ಕೊಡಿ ಇಲ್ಲದಿದ್ದರೆ ಗ್ರಾಮಬಿಟ್ಟು ನೀರು ಎಲ್ಲಿ ಸಿಗುತ್ತದೆ ಅಲ್ಲಿಗೆ ಕಳಿಸಿಕೊಡಿ ಎಂದು ಜಿಲ್ಲಾಡಳಿತ ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿ ಮಹಿಳೆಯರು ಕಣ್ಣೀರಿಟ್ಟರು.

ನದಿ ನೀರು ಕೃಷಿಗೆ ಬಳಸಬೇಡಿ ಎಂದ ಅಧಿಕಾರಿಗಳ ವಿರುದ್ಧ ಆಲೂರು ರೈತರ ಕಿಡಿ

May 01 2024, 01:18 AM IST
ಆಲೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ಟೀಪನ್ ಪ್ರಕಾಶ್ ರವರು ಯಗಚಿ ನದಿಯಿಂದ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ನಂತರ ಕೃಷಿಗೆ ಬಳಕೆ ಮಾಡಲು ಆದೇಶವಿರುವುದರಿಂದ ರೈತರು ಸಹಕರಿಸಬೇಕು ಎಂದು ಪಂಪ್‌ಗಳ ಸಂಪರ್ಕ ಕಡಿತಗೊಳಿಸಲು ಮುಂದಾದರು.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved