• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮರ್ಪಕ ಕುಡಿವ ನೀರು ಸರಬರಾಜಿಗೆ ಆಗ್ರಹ

Apr 25 2024, 01:04 AM IST
ಜೆಜೆಎಂನಡಿ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡುವಂತೆ ಒತ್ತಾಯಿಸಿ ಸಮೀಪದ ಕೊಡತಗೇರಿ ಗ್ರಾಮದ ನಿವಾಸಿಗಳು ಬಿಳೇಕಲ್ಲ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿದರು.

ಕೃಷ್ಣೆಯ ನೀರು ದಕ್ಷಿಣಕ್ಕೆ ಹೋಗದಂತೆ ಎಚ್ಚೆತ್ತುಕೊಳ್ಳಿ

Apr 25 2024, 01:01 AM IST
ರಾಜ್ಯದ 28 ಲೋಕಸಭೆ ಸ್ಥಾನ ಗೆದ್ದರೆ ಕಾವೇರಿ ಭಾಗದ ಜಿಲ್ಲೆಗಳ ನೀರಿನ ಬವಣೆ ಕಡಿಮೆ ಮಾಡಲು ಕೃಷ್ಣಾ ನದಿ ನೀರು ಬಳಸಿಕೊಳ್ಳಲು ಪ್ರಧಾನಿಯವರನ್ನು ಕೇಳೋಣ ಎಂಬ ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆಗೆ ಹಿರಿಯ ಕಾಂಗ್ರೆಸ್ಸಿಗ ಹಾಗೂ ಮಾಜಿ ಸಚಿವ ಎಸ್.ಆರ್. ಪಾಟೀಲ ತೀವ್ರ ಬೇಸರ ವ್ಯಕ್ತಪಡಿಸಿದರು.

ಭದ್ರಾ ನೀರು, ಕೈಗಾರಿಕೆಗಳೆಲ್ಲ ಬಿಜೆಪಿ, ಕಾಂಗ್ರೆಸ್ಸಿಗೆ ಈಗ ನೆನಪಾಯ್ತೆ?

Apr 24 2024, 02:29 AM IST
ಭದ್ರಾ ಮೇಲ್ದಂಡೆ ಜಾರಿ, ಕೈಗಾರಿಕೆಗಳ ಸ್ಥಾಪನೆ ಬಗ್ಗೆ ಈಗ ಭರವಸೆ ನೀಡುತ್ತಿರುವ ಕಾಂಗ್ರೆಸ್-ಬಿಜೆಪಿ ಅಧಿಕಾರಿಗಳು ಇಲ್ಲಿಯವರೆಗೆ ಅಧಿಕಾರ ಇದ್ದರೂ, ಅವುಗಳನ್ನು ಏಕೆ ಮಾಡಲಿಲ್ಲವೆಂಬ ಬಗ್ಗೆ ಮೊದಲು ಜನತೆಗೆ ಉತ್ತರಿಸಲಿ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.

ಡಿಎಂಕೆ ಜೊತೆ ಮೈತ್ರಿಗೆ ಕಾವೇರಿ ನೀರು ಮಾರಾಟ- ಎಚ್‌.ಡಿ.ಕುಮಾರಸ್ವಾಮಿ

Apr 24 2024, 02:21 AM IST
ಡಿಎಂಕೆ ಜೊತೆಗಿನ ಮೈತ್ರಿಗಾಗಿ ಕಾವೇರಿ ನೀರನ್ನೇ ನೀವು ಮಾರಾಟ ಮಾಡಿದ್ದೀರಿ ಎಂದು ಎಂದು ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ಸರ್ಕಾರವನ್ನು ಕಠಿಣವಾಗಿ ಟೀಕಿಸಿದರು.

ಕಂಠಾಪುರದಲ್ಲಿ ಕಲುಷಿತ ನೀರು ಸೇವನೆ ಶಂಕೆ: 44 ಜನರು ಅಸ್ವಸ್ಥ

Apr 24 2024, 02:18 AM IST
ಹೊಸದುರ್ಗ ತಾಲೂಕಿನ ಕಂಠಾಪುರ ಗ್ರಾಮದ 44 ಜನರಿಗೆ ಗಂಟಲು ನೋವು, ತಲೆನೋವು, ಜ್ವರ ಕಾಣಿಸಿಕೊಂಡಿದ್ದು, ಸಂಚಾರಿ ಆರೋಗ್ಯ ಘಟಕ ಹಾಗೂ ಆರ್.ಬಿ.ಎಸ್.ಕೆ ತಂಡದಿಂದ ಸೋಮವಾರ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಆರಂಭಿಸಿ ಚಿಕಿತ್ಸೆ ನೀಡಲಾಯಿತು.

ತಮಿಳುನಾಡಿಗೆ ನೀರು; ರೈತರ ಹಿತ ಮರೆತ ಸರ್ಕಾರ: ದೇವೇಗೌಡ

Apr 23 2024, 12:53 AM IST
ಈ ೯೨ನೇ ವಯಸ್ಸಿನಲ್ಲೂ ನನ್ನ ಹೋರಾಟ ಮುಂದುವರೆದಿದ್ದು, ತಮಿಳುನಾಡು ನಮ್ಮ ನೀರಾವರಿ ಹಕ್ಕನ್ನು ಕಸಿದುಕೊಳ್ಳುತ್ತಿದೆ. ತಮಿಳುನಾಡಿನ ಅಣತಿಯಂತೆ ನೀರು ಬಿಟ್ಟು ಸಿದ್ದರಾಮಯ್ಯ ಸರ್ಕಾರ ನಮ್ಮ ರೈತರ ಹಿತವನ್ನು ಮರೆತಿದೆ, ನಮ್ಮ ರಾಜ್ಯದ ಕೆಲವು ಭಾಗಗಳಲ್ಲಿ ನೀರಿಗೆ ಹಾಹಾಕಾರವಿದೆ. ಇದರ ಬಗ್ಗೆ ನಾನು ಪ್ರಧಾನಮಂತ್ರಿಯವರ ಬಳಿ ಚರ್ಚಿಸಿದ್ದು, ರಾಜ್ಯಕ್ಕೆ ನ್ಯಾಯದ ಭರವಸೆ ಸಿಕ್ಕಿದೆ. ಇದನ್ನು ಸರಿಪಡಿಸಲು ಶ್ರಮಿಸುತ್ತೇನೆ.

ಕುಡಿಯುವ ನೀರು ಪೂರೈಕೆ ಸಮಸ್ಯೆ ಆಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.

Apr 23 2024, 12:51 AM IST
ಗ್ರಾಮೀಣ ಮತ್ತು ಪಟ್ಟಣ ಪ್ರದೇಶ ಸೇರಿದಂತೆ ಯಾವ ಕಡೆಯೂ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದ್ದಾರೆ.

ತಮಿಳುನಾಡಿಗೆ ನೀರು ಹರಿಯಬಿಟ್ಟು ಅನ್ನದಾತರಿಗೆ ಖಾಲಿ ಚೊಂಬು

Apr 22 2024, 02:02 AM IST
ಕನ್ನಡಿಗರ ಬದುಕಿಗೆ ಕೊಳ್ಳಿ ಇಟ್ಟು ಈಗ ನಾವೆಲ್ಲಾ ನಿಮ್ಮ ಪರ ಇದ್ದೇವೆ ಎಂದು ಗೋಸುಂಬೆತನ ಪ್ರದರ್ಶನ ಮಾಡುತ್ತಿರುವ ಕಾಂಗ್ರೆಸ್ ಪಕ್ಷದವರೇ ಎಲ್ಲ ವರ್ಗದ ಜನರಿಗೆ ಚೊಂಬು ಕೊಟ್ಟಿದ್ದಾರೆ. ಅದನ್ನು ಮರೆಮಾಚಲು ಪತ್ರಿಕೆಗಳಲ್ಲಿ ಲಕ್ಷಾಂತರ ರು. ಖರ್ಚು ಮಾಡಿ ಜಾಹೀರಾತು ನೀಡಿ ಪುಕ್ಕಟ್ಟೆ ಪ್ರಚಾರ ಪಡೆಯುತ್ತಿದ್ದಾರೆ.

ಬೇಸಿಗೆಯಲ್ಲಿ ಕುಡಿವ ನೀರು ಕೊಡದ ಸರ್ಕಾರ

Apr 21 2024, 02:24 AM IST
ಬಿಜೆಪಿ ಸರ್ಕಾರವನ್ನು ಟೀಕಿಸಿ ಚುನಾವಣೆಯಲ್ಲಿ ಮತ ಪಡೆಯಲು ರಾಜ್ಯ ಕಾಂಗ್ರೆಸ್ ನಾಯಕರು ಬೊಂಬಿನ ಜಾಹೀರಾತು ನೀಡಿರುವುದು ಹಾಸ್ಯಾಸ್ಪದ.

ಮುಂದೊಂದು ದಿನ ಪಡಿತರ ಅಂಗಡಿಯಲ್ಲಿ ನೀರು ಮಾರಾಟ!

Apr 20 2024, 01:03 AM IST
ಜಲಸಂಪನ್ಮೂಲ ಬಹಳ ಸೂಕ್ಷ್ಮವಾದ ವಿಚಾರ. ಮಳೆ ಆಗುವುದಕ್ಕಿಂತ ಮೊದಲು ಚರ್ಚೆ ಆರಂಭವಾಗುತ್ತದೆ. ಮಳೆ ಆದ ನಂತರವೂ ಕೂಡ ಚರ್ಚೆ ಆಗುತ್ತದೆ.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 157
  • next >

More Trending News

Top Stories
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
ಸೇನೆಗೆ ಉಗ್ರರ ನೆಲೆ ತೋರಿಸಿದ್ದು ಇಸ್ರೋ! - 10 ಉಪಗ್ರಹಗಳ ನಿಗಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved