• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರು ಹಿಡಿಯುತ್ತಿದ್ದ ವ್ಯಕ್ತಿಯ ಸರ ಕಸಿದಿದ್ದವ ಅರೆಸ್ಟ್

Apr 19 2024, 01:31 AM IST
ನಗರದಲ್ಲಿ ಸರಗಳ್ಳತನ ಮಾಡಿದ್ದ ಕಿಡಿಗೇಡಿಯೊಬ್ಬನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೈಗಾರಿಕೆಗಳು, ಕೃಷಿಗೆ ನದಿ ನೀರು ಬಳಕೆ ನಿಷೇಧ

Apr 19 2024, 01:04 AM IST
ಗ್ರಾಮೀಣ ನೀರು ಸರಬರಾಜು ಯೋಜನೆಗಳಿಗೆ ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಬಿಳಿಯೂರು ಅಣೆಕಟ್ಟಿನಿಂದ ಎಎಂಆರ್‌ ಅಣೆಕಟ್ಟಿಗೆ ಗುರುವಾರ ನೀರು ಹರಿಯಬಿಡಲಾಗಿದೆ

ಬ್ಯಾರೇಜ್‌ ನೀರು ಸೋರುವಿಕೆ ತಡೆಯುವರಾರು?

Apr 19 2024, 01:00 AM IST
ಏ.5ರಂದು ಮಲಪ್ರಭೆಗೆ ನವಿಲುತೀರ್ಥ ಜಲಾಶಯದಿಂದ 1.0368 ಟಿಎಂಸಿ ನೀರನ್ನು ಬಾದಾಮಿ ಶಾಸಕರು ಬಿಡಿಸಿದ್ದಾರೆ.

ಡಿಕೆಸುಗೆ ಮತ ಹಾಕದಿದ್ರೆ ನೀರು ಕೊಡಲ್ಲ: ಡಿ.ಕೆ.ಶಿವಕುಮಾರ್‌

Apr 18 2024, 02:21 AM IST
ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಡಿಸಿಎಂ ಡಿಕೆಶಿ ‘ಬೆದರಿಸಿದ’ ವಿಡಿಯೋವೊಂದು ಇದೀಗ ಸಂಚಲನ ಮೂಡಿಸಿದ್ದು, ಇದಕ್ಕೆ ‘ಬೆಂಗಳೂರು ಗ್ರಾಮೀಣದಲ್ಲಿ ಕೋತ್ವಾಲ್‌ ಬ್ರದರ್ಸ್‌ ಗೂಂಡಾಗಿರಿ’ ಎಂದು ಬಿಜೆಪಿ ಕಿಡಿಕಾರಿದೆ.

ನೀರು ಕೊಡಿ, ಇಲ್ಲವೇ ಚುನಾವಣೆ ಬಹಿಷ್ಕಾರ: ನಾಗರಾಜಪುರ ಗ್ರಾಮಸ್ಥರ ಆಗ್ರಹ

Apr 18 2024, 02:18 AM IST
ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು ಸೂಕ್ತ ವ್ಯವಸ್ಥೆ ಮಾಡದಿದ್ದರೆ ಗ್ರಾಪಂಗೆ ಮುತ್ತಿಗೆ ಹಾಕಿ ಚುನಾವಣೆ ಬಹಿಷ್ಕರಿಸುವುದಾಗಿ ಬೇಲೂರಿನ ನಾಗರಾಜಪುರ ಗ್ರಾಮಸ್ಥರು ಎಚ್ಚರಿಕೆ ನೀಡಿದ ಘಟನೆ ಬುಧವಾರ ನಡೆಯಿತು.

ಕೃಷ್ಣಾ ನದಿ ನೀರು ಹರಿಸಲು ಡಾ. ಸುಧಾಕರ್ ಗೆಲ್ಲಿಸಿ

Apr 18 2024, 02:17 AM IST
ಚಿಕ್ಕಬಳ್ಳಾಪುರ ಜಿಲ್ಲೆಯ ಜನರನ್ನು ಕಾಡುತ್ತಿರುವ ನೀರಾವರಿ ಸಮಸ್ಯೆ ಪರಿಹರಿಸಲು ಕೃಷ್ಣಾ ನದಿಯ ನೀರನ್ನು ಬಯಲು ಸೀಮೆ ಜಿಲ್ಲೆಗಳಿಗೆ ಹರಿಸುವ ಪ್ರಾಮಾಣಿಕ ಕೆಲಸವನ್ನು ಮಾಡಲಿದ್ದಾರೆ.

ಐತಿಹಾಸಿಕ ಕಮಲಾಪುರ ಕೆರೆ ನೀರು ಪಾತಾಳಕ್ಕೆ

Apr 17 2024, 01:22 AM IST
ಕಮಲಾಪುರ ಕೆರೆ ಐತಿಹಾಸಿಕ ಕೆರೆಯಾಗಿದ್ದು, ಈ ಕೆರೆ ನೀರಿನಿಂದ 1200 ಎಕರೆ ಪ್ರದೇಶದಲ್ಲಿ ನೀರಾವರಿ ಕೂಡ ಮಾಡಲಾಗುತ್ತಿದೆ.

ವಾಣಿಜ್ಯ ಉದ್ದೇಶಕ್ಕಾಗಿ ಕೊಳವೆಬಾವಿ ನೀರು ಮಾರಾಟ ನಿಷೇಧ

Apr 17 2024, 01:20 AM IST
ವಾಣಿಜ್ಯ ಉದ್ದೇಶಕ್ಕಾಗಿ ಕೊಳವೆಬಾವಿ ನೀರು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ತಿಳಿಸಿದ್ದಾರೆ.

ನೀರು ಬಿಟ್ಟಾಗ ಎಲ್ಹೋಗಿತ್ತು ನಿಮ್ಮ ಗಂಡಸ್ತನ: ಬಿ.ವೈ.ವಿಜಯೇಂದ್ರ

Apr 17 2024, 01:19 AM IST
‘ನನ್ನ ತೆರಿಗೆ ನನ್ನ ಹಕ್ಕು’ ಎನ್ನುತ್ತಿದ್ದ ಲೋಕಸಭೆ ಚುನಾವಣೆ ಬಳಿಕ ಡಿ.ಕೆ.ಶಿವಕುಮಾರ್ ‘ಸಿಎಂ ಸೀಟ್ ನನ್ನ ಹಕ್ಕು’ ಎನ್ನಲು ರೆಡಿಯಾಗಿದ್ದಾರೆ. ಕುಮಾರಸ್ವಾಮಿ ಗೆಲುವು ತಡೆಯುವ ಶಕ್ತಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ಗೆ ಇಲ್ಲ, ಅವರು ಗೆದ್ದು ಕೇಂದ್ರ ಸಚಿವರಾಗಿ ಮೋದಿ ಕೈ ಬಲ ಪಡಿಸುತ್ತಾರೆ.

ಮೂಲೆಹೊಳೆ ನೀರು ಕೆರೆಗೆ ಹರಿಸಲು ಪ್ರತಿಭಟನೆ

Apr 17 2024, 01:15 AM IST
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗಿನ ಮೂಲೆಹೊಳೆಯಿಂದ ಲಿಪ್ಟ್‌ ಮಾಡಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಬೇಕು. ಜಾನುವಾರುಗಳಿಗೆ ಮೇವು ಬ್ಯಾಂಕ್‌ ತೆರೆಯಬೇಕು ಎಂದು ಆಗ್ರಹಿಸಿ ಸಾಮೂಹಿಕ ನಾಯಕತ್ವದ ರೈತಸಂಘದ ಕಾರ್ಯಕರ್ತರು ಬೈಕ್‌ ರ್‍ಯಾಲಿ ನಡೆಸಿದರು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 157
  • next >

More Trending News

Top Stories
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
ಸೇನೆಗೆ ಉಗ್ರರ ನೆಲೆ ತೋರಿಸಿದ್ದು ಇಸ್ರೋ! - 10 ಉಪಗ್ರಹಗಳ ನಿಗಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved