• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕದ್ರಾ ಜಲಾಶಯದ ನಾಲ್ಕು ಗೇಟ್‌ನಿಂದ ನೀರು ಹೊರಕ್ಕೆ

Jul 06 2024, 12:48 AM IST
ಸತತವಾಗಿ ಭಾರಿ ಮಳೆಯಾದರೆ ಕದ್ರಾ ಜಲಾಶಯದಿಂದ ನೀರು ಹೊರಕ್ಕೆ ಬಿಡುವ ಸೂಚನೆಯನ್ನು ಶುಕ್ರವಾರ ಬೆಳಗ್ಗೆ ವೇಳೆ ಕೆಪಿಸಿ ನೀಡಿತ್ತು. ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದ ಕಾರಣ ಸಂಜೆ ವೇಳೆ ೪ ಗೇಟ್‌ನಿಂದ ೬೦೦೦ ಕ್ಯುಸೆಕ್ ನೀರನ್ನು ಹೊರಕ್ಕೆ ಬಿಡಲಾಗಿದೆ.

ಶಾಲೆ ಅಂಗನವಾಡಿಯಲ್ಲಿ ನೀರು ಸಂಗ್ರಹಾಗಾರ ಸ್ವಚ್ಛಗೊಳಿಸಿ

Jul 06 2024, 12:48 AM IST
ಎಲ್ಲ ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿನ ನೀರು ಸಂಗ್ರಹಾಗಾರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ, ಡೆಂಘೀ ಹರಡದಂತೆ ಎಚ್ಚರ ವಹಿಸಬೇಕು

ಕಬಿನಿ ಬಲ ದಂಡೆ ನಾಲೆಗೆ ನೀರು ಹರಿಸಲು ಕ್ರಮಕೈಗೊಳ್ಳಲು ಕಬ್ಬು ಬೆಳೆಗಾರರ ಸಂಘ ಒತ್ತಾಯ

Jul 06 2024, 12:47 AM IST
ಈಗಾಗಲೇ ಕಬಿನಿ ಜಲಾಶಯದ ನೀರಿನ ಮಟ್ಟ ಗರಿಷ್ಠ ಮಟ್ಟವನ್ನು ತಲುಪಿದೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕಬಿನಿ ಜಲಾಶಯ ಬಲದಂಡೆ ನಾಲೆಯ ಅಚ್ಚುಕಟ್ಟು ಭಾಗದ ರೈತರ ಜಮೀನುಗಳಿಗೆ ನೀರನ್ನು ಕೊಡದ ಸರ್ಕಾರ ರಾಜ್ಯದ ರೈತರನ್ನು ಕಡೆಗಣಿಸಿ ತಮಿಳುನಾಡಿಗೆ ರಾಜಕೀಯ ಹಿತಾಶಕ್ತಿಗೆ ನಿರಂತರವಾಗಿ ನೀರು ಹರಿಸಲಾಯಿತು

ಕುಡಿವ ನೀರು ಪೂರೈಕೆ ಸ್ವಚ್ಛತೆಗೆ ಕಾಳಜಿ ವಹಿಸಿ: ಜಿಪಂ ಸಿಇಒ ಸದಾಶಿವ ಪ್ರಭು

Jul 06 2024, 12:46 AM IST
ಬಯಲು ಬಹಿರ್ದೆಸೆ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಸಮೀಕ್ಷೆ ನಡೆಸಿ.

ಕುಂದಾಪುರ: ತಗ್ಗು ಪ್ರದೇಶಗಳಲ್ಲಿ ಮತ್ತೆ ನೀರು ಆವರಿಸಿಕೊಳ್ಳುವ ಭೀತಿ

Jul 06 2024, 12:46 AM IST
ಘಟ್ಟ ಪ್ರದೇಶದಲ್ಲಿ ಬೀಳುತ್ತಿರುವ ಮಳೆ ಹಾಗೂ ಇಲ್ಲಿ ಸುರಿಯುತ್ತಿರುವ ನೀರಿನ ಧಾರೆಯಿಂದಾಗಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಹರಿಯುತ್ತಿರುವ ವಾರಾಹಿ, ಸೌಪರ್ಣಿಕಾ, ಪಂಚಗಂಗಾವಳಿ, ಕುಬ್ಜಾ ಮುಂತಾದ ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

ಅಪೂರ್ಣ ಚಾವಣಿ ಕಾಮಗಾರಿಯಿಂದ ಮಳೆ ನೀರು ಸೋರಿಕೆ

Jul 05 2024, 12:52 AM IST
ಅಯೋಧ್ಯೆ ಶ್ರೀರಾಮ ಮಂದಿರದ ಚಾವಣಿ ನಿರ್ಮಾಣ ಕಾರ್ಯ ಅಪೂರ್ಣವಾಗಿದೆ. ಹೀಗಾಗಿ ಮಳೆ ಬಂದಾಗ ಸೋರಿಕೆಯಾಗಿದೆಯೇ ಹೊರತು, ರಾಮಮಂದಿರ ಕಾಮಗಾರಿಯಲ್ಲಿ ಯಾವುದೇ ಕುಂದುಕೊರತೆಯಾಗಿಲ್ಲ. ವರ್ಷದೊಳಗೆ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಉಡುಪಿ ಪೇಜಾವರ ಮಠದ ಪೀಠಾಧಿಪತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.

ಕೆರೆ- ಕಟ್ಟೆಗಳಿಗೆ ಹರಿಯುತ್ತಿರುವ ಫೇವರಿಚ್ ಮೆಗಾ ಫುಡ್ ಪಾರ್ಕ್ ತ್ಯಾಜ್ಯ ನೀರು

Jul 05 2024, 12:46 AM IST
ಕೆರೆ ನೀರು ಕಲುಷಿತಗೊಂಡಿರುವುದುರಿಂದ ಫುಡ್ ಪಾರ್ಕ್ ವ್ಯಾಪ್ತಿಯ ತಾಲೂಕಿನ ಬೂಕನಕೆರೆ ವ್ಯಾಪ್ತಿಯ ಐಚನಹಳ್ಳಿ, ಬಣ್ಣೇನಹಳ್ಳಿ, ತಗಡೂರು, ವೆಂಕಟರಾಜಪುರ, ಅಶೋಕನಗರ, ಚೀಕನಹಳ್ಳಿ ಮುಂತಾದ ಗ್ರಾಮಗಳ ಜನ ಗಂಭೀರ ಅಪಾಯಕ್ಕೆ ಸಿಲುಕಿದ್ದಾರೆ. ಬಣ್ಣೇನಹಳ್ಳಿ ಬಳಿ ಸ್ಥಾಪನೆಯಾದ ಫೇವರಿಚ್ ಮೆಗಾ ಫುಡ್ ಪಾರ್ಕ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದರು.

ಮನೆ, ತೋಟಗಳಿಗೆ ನುಗ್ಗಿದ ನೀರು

Jul 05 2024, 12:45 AM IST
ಗುಂಡಿಬೈಲ್, ಚಿಕ್ಕನಕೋಡ, ಮುಟ್ಟಾ, ಹೆಬೈಲ್, ಕೆಂಚಗಾರ, ಗುಂಡಬಾಳ ದೇವಸ್ಥಾನ ಕೇರಿ, ಹಡಿನಬಾಳ, ಖರ್ವಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಥಗೇರಿ, ಕೂಡ್ಲ ನದಿ ತಟದ ಎಡಬಲ ದಂಡೆಯ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಶುದ್ಧ ಕುಡಿವ ನೀರು ಪೂರೈಕೆಗೆ ಕ್ರಮವಹಿಸಿ

Jul 04 2024, 01:11 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಕುಡಿವ ನೀರು ಪೂರೈಸುತ್ತಿಲ್ಲವೆಂದು ಶಾಸಕರಿಗೆ ದೂರು

Jul 04 2024, 01:07 AM IST
ಪುರಸಭೆ ವ್ಯಾಪ್ತಿಯಲ್ಲಿ ಬರುವ ಅನೇಕ ವಾರ್ಡುಗಳಲ್ಲಿ ಶುದ್ಧ ನೀರು ಪೂರೈಕೆ ಆಗುತ್ತಿಲ್ಲ ಮುಖ್ಯಾಧಿಕಾರಿಗಳು, ಇಂಜನಿಯರ್‌ಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಅಕ್ರಮ ಮನೆಗಳ ನಿರ್ಮಾಣ ಪರಿಶೀಲಿಸುತ್ತಿಲ್ಲ ಜಾತಿ ತಾರತಮ್ಯತೆ ನಡೆಸುತ್ತಿದ್ದಾರೆ.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 182
  • next >

More Trending News

Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಮತ್ತೆ ಗೋವು ತಲೆ ಕತ್ತರಿಸಿ ದುಷ್ಕರ್ಮಿಗಳಿಂದ ವಿಕೃತಿ - ನೆಲಮಂಗಲ ತಾಲೂಕಿನ ಅರಳಸಂದ್ರದಲ್ಲಿ ಕೃತ್ಯ
ಟಾರ್ಗೆಟ್‌ ಧರ್ಮಸ್ಥಳ ವಿರುದ್ಧ ಸಿಡಿದೆದ್ದ ಭಕ್ತರು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved