• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಲದಂಡೆ ನಾಲೆಯಿಂದ ಶಾಖೋತ್ಪನ್ನ ಸ್ಥಾವರಗಳಿಗೆ ನೀರು

Apr 12 2024, 01:02 AM IST
ಲಿಂಗಸುಗೂರು ತಾಲೂಕಿನ ನಾರಾಯಣಪುರ ಬಲದಂಡೆ ನಾಲೆಗೆ ನೀರು ಹರಿಬಿಟ್ಟಿರುವುದು. ಯರಜಂತಿ, ಬಂಡೇಬಾವಿ, ಗೋಲಪಲ್ಲಿ ಪೈದೊಡ್ಡಿ ಗ್ರಾಮಗಳ ಜನರು ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುತ್ತಿದ್ದು ಹಳ್ಳಗಳು ಬತ್ತಿವೆ ಕುಡಿಯುವ ನೀರಿಗಾಗಿ ವಿತರಣಾ ನಾಲೆ ನೀರು ಹರಿಸುವಂತೆ ಆಗ್ರಹಿಸಿದರು.

ನೀರು ಕೊಡಿ, ಮತ ಕೇಳಿ: ನುಲೇನೂರು ಗ್ರಾಮಸ್ಥರ ಆಗ್ರಹ

Apr 12 2024, 01:01 AM IST
ನಮಗೆ ಮೊದಲೆ ಕುಡಿಯುವ ನೀರು ಕೊಡಿ, ಆಮೇಲೆ ಚುನಾವಣೆಯಲ್ಲಿ ಗೆಲ್ಲಲು ಮತ ಕೇಳಲು ಬನ್ನಿ ಎಂದು ತಾಲ್ಲೂಕಿನ ಟಿ. ನುಲೇನೂರು ಗ್ರಾಮಸ್ಥರು ತಮ್ಮ ಆಗ್ರಹವನ್ನು ಮುಂದಿಟ್ಟಿದ್ದಾರೆ.

ಘಟಲಹಳ್ಳಿಗೆ 20 ದಿನಗಳಾದರೂ ಕುಡಿಯಲು ನೀರು ಬಿಡದ ಗ್ರಾಮ ಪಂಚಾಯತಿ

Apr 11 2024, 12:49 AM IST
ತಾಲೂಕಿನ ಬುಕಪಟ್ಟಣ ಗ್ರಾಪಂ ವ್ಯಾಪ್ತಿಯ ಘಟಲಹಳ್ಳಿ ಗ್ರಾಮದಲ್ಲಿ ಕಳೆದ ಇಪ್ಪತ್ತು ದಿನಗಳಿಂದ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಇತ್ತೀಚಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳು ನೀರಿನ ವಿಚರವಾಗಿ ಯಾವುದೇ ಲೋಪದೋಷವಾಗದಂತೆ ಆದೇಶ ಮಾಡಿದ್ದರು ಸಹ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಕೆರೆಯ ನೀರನ್ನು ಬಳಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಾಂಕ್ರಾಮಿಕ ರೋಗ ಭೀತಿ: ಕುದಿಸಿದ ಶುದ್ಧವಾದ ನೀರು ನೀಡಲು ಸೂಚನೆ

Apr 09 2024, 12:47 AM IST
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗ್ರಾಹಕರಿಗೆ ಶುದ್ಧವಾದ ಕುಡಿಯುವ ನೀರು ನೀಡುವಂತೆ ಸೂಚಿಸಲಾಗಿದೆ.

7 ವರ್ಷಗಳ ನಂತರ ಮತ್ತೆ ಉಕ್ಕಿ ಹರಿಯುತ್ತಿರುವ ಬಾವಿ ನೀರು!

Apr 09 2024, 12:46 AM IST
2017ರಲ್ಲಿ ಈ ಬಾಗದಲ್ಲಿ ಲಘು ಭೂಕಂಪ ಸಂಭವಿಸಿತ್ತು, ಅದೇ ವರ್ಷ ಬೇಸಿಗೆಯಲ್ಲಿ ಇದೇ ರೀತಿಯಲ್ಲಿ ಬಾವಿಯಿಂದ ನೀರುಕ್ಕಿ ಹರಿದಿತ್ತು. ಆಗ ಭೂವಿಜ್ಞಾನಿಗಳು ಇಲ್ಲಿ ಭೇಟಿ ನೀಡಿ, ಭೂಕಂಪನದಿಂದಾಗಿ ಇಲ್ಲಿನ ಮುರಕಲ್ಲು (ಲ್ಯಾಟರೈಟ್) ಪದರಗಳು ಜರುಗಿ ಅದರ ನಡುವಿನಿಂದ ನೀರು ಒಸರಿರುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದರು.

ಬರದ ತವರು ಕಡೂರಲ್ಲಿ ನಾಲ್ಕೇ ಅಡಿಯಲ್ಲಿ ನೀರು

Apr 09 2024, 12:46 AM IST
ನಿರಂತರ ಬರದ ಬೇಗೆಯಿಂದ ಕಡೂರು ಅಕ್ಷರಶಹ ನಲುಗಿ ಜನ ಜಾನುವಾರುಗಳಿಗೆ ನೀರಿಲ್ಲದೆ ಅಂತರ್ಜಲ ಕುಸಿದು ಕೆರೆಗಳೆಲ್ಲ ಬತ್ತಿ, ಕೊಳವೆ ಬಾವಿಗಳಲ್ಲೂ ನೀರಿಲ್ಲದ ಸಂದರ್ಭದಲ್ಲಿ ಸುಮಾರು ನಾಲ್ಕು ಅಡಿಯಲ್ಲೇ ನೀರು ಬರುತ್ತಿರುವ ಘಟನೆ ನಡೆದಿದೆ. ತಾಲೂಕಿನ ಬಿ.ಮಲ್ಲೇನಹಳ್ಳಿ ಗ್ರಾಮದ ಯೋಗೀಶ್ ಎಂಬುವರ ತೋಟದಲ್ಲಿ ಈ ಪವಾಡ ನಡೆದಿದೆ.

ಕೃಷ್ಣ ನದಿ, ಘಟಪ್ರಭ ಕಾಲುವೆಗೆ ನೀರು ಹರಿಸಿ

Apr 09 2024, 12:46 AM IST
ಪಾಲಬಾವಿ: ಕುಡಚಿ ಮತ ಕ್ಷೇತ್ರದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಮಹಾರಾಷ್ಟ್ರದ ಕೊಯ್ನಾ ಡ್ಯಾಮ್‌ನಿಂದ ಕೃಷ್ಣಾ ನದಿಗೆ ಹಾಗೂ ಘಟಪ್ರಭ ಎಡದಂಡೆ ಕಾಲುವೆಗೆ ಹಿಡಕಲ್ ಜಲಾಶಯದಿಂದ ನೀರು ಹರಿಸಬೇಕು. ಕ್ಷೇತ್ರದ ಜನರ ನೀರಿಗಾಗಿ ಹಾಹಾಕಾರ ನಿಲ್ಲಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪಿ.ರಾಜೀವ್‌ ಒತ್ತಾಯಿಸಿದರು.

ದುಬಾರೆಯಲ್ಲೂ ಸಂಪೂರ್ಣ ಬತ್ತಿದ ಕಾವೇರಿ ನದಿ ನೀರು!

Apr 08 2024, 01:11 AM IST
ಏರುತ್ತಿರುವ ಬಿಸಿಲಿನ ತಾಪಮಾನದಿಂದಾಗಿ ರಾಜ್ಯದ ಜೀವನದಿ ಕಾವೇರಿ ತವರಿನಲ್ಲಿ ಸಂಪೂರ್ಣ ಬತ್ತಿ ಹೋಗಿದೆ.

ಪ್ರಾಣಿ-ಪಕ್ಷಿಗಳ ಬಾಯಾರಿಕೆ ಶಮನಕ್ಕೆ ಟ್ಯಾಂಕರ್‌ ನೀರು ಪೂರೈಕೆ

Apr 08 2024, 01:08 AM IST
ಚಿಂಚೋಳಿ ವನ್ಯಜೀವಿ ವಲಯದ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿ ಮತ್ತು ಪಕ್ಷಿಗಳ ನೀರಿನ ದಾಹ ಇಂಗಿಸಲು ಕೃತಕ ನೀರಿನ ತೊಟ್ಟಿಗೆ ಅರಣ್ಯ ಇಲಾಖೆ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿದೆ.

ಕರ್ನಾಟಕ ವಿಶ್ಬವಿದ್ಯಾಲಯದಿಂದ ಪಕ್ಷಿಗಳಿಗೆ ಕುಡಿವ ನೀರು, ಆಹಾರ

Apr 08 2024, 01:07 AM IST
ಕವಿವಿ ಕ್ಯಾಂಪಸ್‌ನಲ್ಲಿ 128 ವಿವಿಧ ಪಕ್ಷಿಗಳು ಇರುವುದನ್ನು ಗುರುತಿಸಿದ್ದು, ಬೇಸಿಗೆಯ ಬಿಸಿಲಿನಲ್ಲಿ ಅವುಗಳಿಗೆ ಕುಡಿಯುವ ನೀರು ಪೂರೈಸಲು ಈ ರೀತಿಯ ತೊಟ್ಟಿಗಳನ್ನು ಇಡುವ ಮೂಲಕ ಪ್ರತಿಯೊಬ್ಬರು ಪಕ್ಷಿ ಸಂಕುಲಕ್ಕೆ ನೆರವಾಗಬೇಕು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 157
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved