• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರದಿಂದ ಅಭಿವೃದ್ಧಿ ನಿಂತ ನೀರು: ಶಾಸಕ ಆರಗ ಜ್ಞಾನೇಂದ್ರ

Mar 29 2024, 12:54 AM IST
ಹಿಂದಿನ ಅವಧಿಯಲ್ಲಿ ಹಾಲಿ ಸಂಸದ ಬಿ.ವೈ.ರಾಘವೇಂದ್ರರ ನೇತೃತ್ವದಲ್ಲಿ ಕ್ಷೇತ್ರಕ್ಕೆ ಅನುದಾನ ಹರಿದು ಬಂದಿದ್ದು, ಈ ಕ್ಷೇತ್ರದಲ್ಲಿ ನಮ್ಮ ಗೆಲುವು ತಡೆಯುವ ಶಕ್ತಿ ಯಾರಿಗೂ ಇಲ್ಲ. ಬಿಜೆಪಿ ವರಿಷ್ಠರು ಹಾಗೂ ಎಚ್.ಡಿ.ದೇವೇಗೌಡರು ಮತ್ತು ಕುಮಾರಸ್ವಾಮಿಯವರ ಆಶಯದಂತೆ ಜೆಡಿಎಸ್ ಕಾರ್ಯಕರ್ತರೊಂದಿಗೆ ಸೇರಿ ಕಳೆದ ಅವಧಿಯಲ್ಲಿ ಗಳಿಸಿದ ಎರಡಷ್ಟು ಮತಗಳಿಂದ ಗೆಲ್ಲುತ್ತೇವೆ.

ನೀರು ಸಮಸ್ಯೆ ನೀಗಿಸಿದ ನಗರಸಭೆ

Mar 29 2024, 12:52 AM IST
ಸಕಾಲಕ್ಕೆ ಮಳೆಯಾಗದ್ದರಿಂದ ಎಲ್ಲೆಡೆ ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆ ತಲೆದೋರಿದೆ. ಭೀಕರ ಬರಗಾಲ ಹಾಗೂ ಬೇಸಿಗೆಯ ಹೆಚ್ಚಿನ ತಾಪಮಾನದಿಂದ ಜಲಮೂಲಗಳು ಬತ್ತುತ್ತಿದ್ದು, ಅಂತರ್ಜಲಮಟ್ಟ ಕುಸಿಯುತ್ತಿದೆ. ಬೋರ್‌ವೆಲ್‌ಗಳು ಸರಿಯಾಗಿ ನೀರು ನೀಡುತ್ತಿಲ್ಲ. ಇದರಿಂದ ಮುಧೋಳ ಸೇರಿದಂತೆ ಎಲ್ಲೆಡೆ ನೀರು ಪೂರೈಸುವುದೇ ಹರಸಾಹಸ ಆಗಿದೆ. ಆದರೂ ನಗರಸಭೆಯ ಅಗತ್ಯ ಕ್ರಮಗಳಿಂದಾಗಿ ಜನರ ನೀರಿನ ಭವಣೆ ಅಲ್ಪಮಟ್ಟಿಗೆ ದೂರವಾಗುತ್ತಿದೆ.

ಬೂದು ನೀರು ನಿರ್ವಹಣಾ ಕಾಮಗಾರಿ ವೈಜ್ಞಾನಿಕವಾಗಿ ಅನುಷ್ಠಾನಗೊಳಿಸಿ: ರಾಹುಲ್‌ ರತ್ನಂ ಪಾಂಡೆ

Mar 29 2024, 12:47 AM IST
ವೈಜ್ಞಾನಿಕವಾಗಿ ಬೂದು ನೀರನ್ನು ಸಂಸ್ಕರಿಸಿ ಕಾಲುವೆ, ಕೆರೆ, ನಾಲಾಗಳಿಗೆ ಹರಿಸುವಂತೆ ಕ್ರಮವಹಿಸಬೇಕು.

ಸೊನ್ನ ಬ್ಯಾರೇಜಿಗೆ ನೀರು: ಪೋಲಾಗದಂತೆ ನಿಗಾ ವಹಿಸಿ

Mar 29 2024, 12:47 AM IST
ನಾರಾಯಪುರ ಜಲಾಶಯದಿಂದ ಅಫಜಲ್ಪುರ ತಾಲೂಕಿನ ಸೊನ್ನ ಬ್ಯಾರೇಜಿಗೆ 1 ಟಿಎಂಸಿ ನೀರು ಬಿಡುಗಡೆ ಮಾಡಿದ್ದು, ಸೊನ್ನ ಬ್ಯಾರೇಜ್ ತಲುಪವವರೆಗೆ ಕಾಲುವೆ ಮಧ್ಯೆದಲ್ಲಿ ಎಲ್ಲಿಯೂ ನೀರು ಪೋಲಾಗದಂತೆ ತಾಲೂಕು ಆಡಳಿತ ತೀವ್ರ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ.

ಜೂನ್‌ ವರೆಗೂ ನೀರು, ಮೇವಿನ ಕೊರತೆಯಿಲ್ಲ

Mar 29 2024, 12:47 AM IST
ಜಿಲ್ಲೆಯಲ್ಲಿ ಜೂನ್‌ ತಿಂಗಳ ವರೆಗೆ ಅಗತ್ಯ ಕುಡಿಯುವ ನೀರಿನ ಲಭ್ಯತೆ ಹಾಗೂ ಮೇವು ದಾಸ್ತಾನು ಇದೆ. ರೈತರು ಸಹ ಮೇವು ಬಣವಿ ಹೊಂದಿದ್ದಾರೆ.

ಜಾನುವಾರುಗಳಿಗೆ ಮೇವು, ನೀರು ಸಿಗದೇ ಹೈರಾಣು

Mar 29 2024, 12:47 AM IST
ಕಳೆದ ಒಂದು ವರ್ಷದ ಹಿಂದೆ ಮನೆಯಲ್ಲಿ ಕೂಡಿಟ್ಟ ಅಲ್ಪ ಹಣ ಮತ್ತು ಬ್ಯಾಂಕ್‌ನಿಂದ ಪಡೆದ ಸಾಲದಿಂದ ಹೈನುಗಾರಿಕೆ ಪ್ರಾರಂಭಿಸಿದ ಅನ್ನದಾತ ಜಾನುವಾರುಗಳಿಗೆ ಸರಿಯಾಗಿ ಹೊಟ್ಟು,ಮೇವು ಸಿಗದೇ ಮಾರಾಟ ಮಾಡಲು ಮುಂದಾಗಿದ್ದಾರೆ.

ಭದ್ರಾ ಜಲಾಶಯದಿಂದ ನೀರು ಹರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಒತ್ತಾಯ

Mar 29 2024, 12:46 AM IST
ತುಂಗಾಭದ್ರಾ ನದಿಗೆ ಭದ್ರಾ ಜಲಾಶಯದಿಂದ ನೀರು ಹರಿಸಿ ಬರಗಾಲದ ಈ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಹಾವೇರಿ ಜಿಲ್ಲಾ ಸಮಿತಿ ವತಿಯಿಂದ ತಹಸೀಲ್ದಾರರ ಮೂಲಕ ಬೃಹತ್ ನೀರಾವರಿ ಇಲಾಖೆ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು.

ಬೆಂಗ್ಳೂರಲ್ಲಿ ನೀರು ಉಳಿಕೆ ಹೇಗೆ?: ಚಿರಂಜೀವಿ ಟಿಪ್ಸ್‌

Mar 28 2024, 01:33 AM IST

ತೆಲುಗು ನಟ ಚಿರಂಜೀವಿ ಅವರು ತಮ್ಮ ಬೆಂಗಳೂರಿನ ಫಾರಂ ಹೌಸ್‌ನಲ್ಲಿ ಅಳವಡಿಸಿಕೊಂಡಿರುವ ಮಳೆ ನೀರು ಕೊಯ್ಲು ಪದ್ಧತಿಯನ್ನು ಟ್ವೀಟರ್‌ನಲ್ಲಿ ಹಂಚಿಕೊಂಡು ಕನ್ನಡದಲ್ಲಿಯೇ ಟ್ವೀಟ್‌ ಮಾಡಿ ಜಾಗೃತಿ ಮೂಡಿಸಿದ್ದಾರೆ.

ಉಳ್ಳಾಲದ 5 ಗ್ರಾಮ, 12 ವಾರ್ಡ್‌ಗಳಿಗೆ ಟ್ಯಾಂಕರ್‌ ನೀರು

Mar 28 2024, 12:54 AM IST
ಅಗತ್ಯ ಇರುವ ಕಡೆಗಳಲ್ಲಿ ನೀರು ಸರಬರಾಜು ಮಾಡಲು ಐದು ಖಾಸಗಿ ಬೋರ್‌ವೆಲ್‌ಗಳನ್ನು ಅಧಿಕಾರಿಗಳು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಡಿಸಿ ಮುಲ್ಲೈ ಮುಗಿಲನ್‌ ಹೇಳಿದರು.

ನೀರು, ಆಹಾರಕ್ಕೆ ಪರಿತಪಿಸುತ್ತಿರುವ ಪ್ರಾಣಿಗಳು

Mar 28 2024, 12:50 AM IST
ತೋಟ, ನೀರಾವರಿ ಜಮೀನುಗಳಲ್ಲಿನ ಕೊಳವೆ ಬಾವಿಗಳ ಅಂತರ್ಜಲ ಮಟ್ಟ ಕುಸಿದು ಹೋಗಿ ರೈತರ ಜಾನುವಾರುಗಳಿಗೂ ಕುಡಿಯಲು ನೀರು ಸಿಗದಂತಾಗಿದ್ದು, ಅಡವಿ ಪ್ರಾಣಿಗಳು ನೀರು ಹಾಗೂ ಆಹಾರಕ್ಕಾಗಿ ಪರಿತಪಿಸುತ್ತಿವೆ.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 156
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved