• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲುಷಿತ ನೀರು: ಅಸ್ತಿತ್ವ ಕಳೆದುಕೊಳ್ಳುವ ಭೀತಿಯಲ್ಲಿ ಐತಿಹಾಸಿಕ ತಾವರೆಕೆರೆ

Mar 22 2024, 01:05 AM IST
ಕುಶಾಲನಗರ ಪುರಸಭೆ ವ್ಯಾಪ್ತಿಯ ಬೈಚನಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಒತ್ತಿನಲ್ಲಿ ಅಸ್ತಿತ್ವದಲ್ಲಿರುವ ಸುಮಾರು 3.84 ಎಕರೆ ವಿಸ್ತೀರ್ಣದ ಕೆರೆ ಸಂಪೂರ್ಣ ಪೊದೆ ತುಂಬಿದ ಸ್ಥಿತಿಯಲ್ಲಿದೆ. ಕೆರೆಯಲ್ಲಿರುವ ನೀರು ಕಲುಷಿತಗೊಂಡು ಪಾಚಿ ಕಟ್ಟುತ್ತಿರುವ ಆತಂಕಕಾರಿ ಬೆಳವಣಿಗೆ ಗೋಚರಿಸಿದೆ.

ಕುಡಿವ ನೀರು ಪೂರೈಕೆಗೆ ತುರ್ತುಕ್ರಮ

Mar 22 2024, 01:04 AM IST
ಬಾಗಲಕೋಟೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವಲ್ಲಿ 24 ಗಂಟೆಯೊಳಗಾಗಿ ತುರ್ತು ಕ್ರಮಕೈಗೊಂಡು ನೀರು ಪೂರೈಸುವ ಕಾರ್ಯವಾಗಬೇಕೆಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಚಿವ ರಾಜಣ್ಣ ಮುತುವರ್ಜಿಯಿಂದ ಸಿದ್ದಾಪುರ ಕೆರೆಗೆ ಹರಿದ ಹೇಮಾವತಿ ನೀರು

Mar 22 2024, 01:03 AM IST
ಪಟ್ಟಣದಲ್ಲಿ ಕುಡಿವ ನೀರಿನ ಸಮಸ್ಯೆ ತಲೆದೋರುವ ಮುನ್ನವೇ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಮುತುವರ್ಜಿ ವಹಿಸಿದ್ದರಿಂದ ಬಳ್ಳಾಪುರದಿಂದ ಸಿದ್ದಾಪುರ ಕೆರೆಗೆ ಹೇಮಾವತಿ ನದಿ ನೀರು ಹರಿದಿದ್ದು, ನಗರದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.

ಹಾಸನ ಜಿಲ್ಲೆಯ ಕೆರಗಳಿಗೂ ಹೇಮಾವತಿ ನೀರು ಬಿಡಿ: ಜೆಡಿಎಸ್ ಪಕ್ಷದಿಂದ ಜಿಲ್ಲಾಡಳಿತಕ್ಕೆ ಆಗ್ರಹ

Mar 22 2024, 01:02 AM IST
ಹೇಮಾವತಿ ಜಲಾಶಯದಿಂದ ಎಡದಂಡೆ ನಾಲೆ ಮೂಲಕ ತುಮಕೂರಿಗೆ ನೀರು ಹರಿಸುತ್ತಿದ್ದು, ತುಮಕೂರಿಗೆ ನೀರು ಹರಿಸುವಂತೆ ಹಾಸನ ಜಿಲ್ಲೆಯ ಕೆರೆಗಳಿಗೂ ನೀರು ಬಿಡಬೇಕು ಎಂದು ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಗುರುವಾರ ಅಪರ ಜಿಲ್ಲಾಧಿಕಾರಿ ಶಾಂತಲಾ ಅವರಿಗೆ ಮನವಿ ಸಲ್ಲಿಸಿದರು.

ಸರಸ್ವತಿ ನದಿ ಪುನಃಶ್ಚೇತನದಿಂದ ರಾಜಸ್ಥಾನಕ್ಕೆ ನೀರು: ಜಗದೀಶ್ ಗಾಂಧಿ

Mar 22 2024, 01:01 AM IST
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ ಮತ್ತು ಮಣಿಪಾಲ ರೋಟರಿ ಜಂಟಿಯಾಗಿ ‘ಸರಸ್ವತಿ ರಿವರ್ ವಾಟರ್ ಆ್ಯಂಡ್ ಎನ್ವಿರಾನ್ಮೆಂಟ್’ ವಿಷಯದ ಕುರಿತು ವಿಚಾರಗೋಷ್ಠಿ ಆಯೋಜಿಸಿತ್ತು. ಹಿರಿಯ ಸಂಶೋಧಕ ಜಗದೀಶ ಗಾಂಧಿ ಉಪನ್ಯಾಸ ನೀಡಿದರು.

ಕಲಘಟಗಿ ತಾಲೂಕಿನ 27 ಗ್ರಾಮಗಳಿಗೆ ಬೋರ್‌ವೆಲ್‌ ನೀರು

Mar 22 2024, 01:01 AM IST
ಕಲಘಟಗಿ ತಾಲೂಕಿನ 27 ಗ್ರಾಮಗಳಿಗೆ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

ನೀರು ಕೊರತೆ ನಡುವೆಯೂ ಹೋಟೆಲಲ್ಲಿ ಹೋಳಿಗೆ ಪೂಲ್‌ ಪಾರ್ಟಿ!

Mar 21 2024, 01:46 AM IST
ನಗರದಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಆದರೆ ಹೋಟೆಲ್‌ಗಳಲ್ಲಿ ಹೋಳಿ ಹಬ್ಬಕ್ಕಾಗಿ ಪೂಲ್‌, ರೇನ್‌ ಪಾರ್ಟಿ ಅಯೋಜಿಸಿವೆ.

ಭೀಮಾ ನದಿಗೆ ನಾರಾಯಣಪುರ ಡ್ಯಾಂನಿಂದ ನೀರು: ಕೃಷ್ಣ ಬಾಜಪೇಯಿ

Mar 21 2024, 01:08 AM IST
ಕುಡಿವ ನೀರಿಗೂ ಪರದಾಟ ಶುರುವಾಗಿರುವ ಭೀಮೆಯ ತೀರದಲ್ಲಿನ ಹಾಹಾಕಾರ ಶಮನಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಇದೀಗ ಕೃಷ್ಣಾ ನದಿ ನೀರನ್ನೇ ಭೀಮಾ ನದಿಗೆ ಹರಿಸಲು ಮುಂದಾಗಿದೆ.

ಸಮಸ್ಯೆ ಇರುವ ಕಡೆ ಟ್ಯಾಂಕರ್, ಬೋರ್‌ವೆಲ್‌ನಿಂದ ನೀರು ಪೂರೈಸಿ: ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ

Mar 21 2024, 01:07 AM IST
ಕಳೆದ ವರ್ಷ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ತಾಲೂಕಿನ ವಿವಿಧ ಭಾಗಗಳಲ್ಲಿ ಮುಖ್ಯವಾಗಿ ಜನ-ಜಾನುವಾರು ಗಳಿಗೆ ಕುಡಿಯುವ ನೀರು, ಜಾನುವಾರುಗಳ ಮೇವಿನ ಸಮಸ್ಯೆ ಸೇರಿದಂತೆ ಹಲವಾರು ತೊಂದರೆ ಎದುರಾಗಿವೆ. ಯಾವುದೇ ಸಮಸ್ಯೆಗಳಿದ್ದರೂ ಕೂಡಲೆ ನನ್ನ ಗಮನಕ್ಕೆ ತರುವ ಮೂಲಕ ಸರಿಪಡಿಸಬೇಕೆಂದು ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಡಿಜಿಟಲ್‌ ಸ್ಟಾರ್ಟರ್‌ ರಿಪೇರಿಯಾದ್ರೂ ನೀರು ಬಂದಿಲ್ಲ

Mar 21 2024, 01:03 AM IST
ಡಿಜಿಟಲ್‌ ಸ್ಟಾರ್ಟರ್‌ ರಿಪೇರಿಗೆ ಬಂದು ತಿಂಗಳಿಂದಳಾಗುತ್ತಿದ್ದರೂ ಗುಂಡ್ಲುಪೇಟೆಗೆ ಕಬಿನಿ ನೀರು ಬಂದಿಲ್ಲ. ಡಿಜಿಟಲ್‌ ಸ್ಟಾರ್ಟರ್‌ ರಿಪೇರಿಯಾಗಿ ಸರಿಯಾಯ್ತು ಎನ್ನುವ ವೇಳೆಗೆ ಬೇಗೂರಿನ ಜಲ ಸಂಗ್ರಹಾಲಯದ ಸ್ಟಾರ್ಟರ್‌ ಕೆಟ್ಟ ಕಾರಣ ನೀರು ಮೇಲೆತ್ತಲಾಗುತ್ತಿಲ್ಲ.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved