• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನವಿ ಸಲ್ಲಿಸಿದರೂ ಮಹಾ ಸರ್ಕಾರ ನೀರು ಬಿಟ್ಟಿಲ್ಲ

May 22 2024, 12:54 AM IST
ಬರದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮಾರ್ಚ್‌ ತಿಂಗಳಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಮನವಿ ಮಾಡಿದ್ದರೂ ಈವರೆಗೆ ನೀರು ಬಿಟ್ಟಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಆರೋಪಿಸಿದರು.

ಚಿತ್ರದುರ್ಗದಾದ್ಯಂತ ಮಳೆ ಆರ್ಭಟ; ವಿವಿ ಸಾಗರ ಜಲಾಶಯಕ್ಕೆ ಒಂದು ಟಿಎಂಸಿ ನೀರು

May 22 2024, 12:50 AM IST
ಚಿತ್ರದುರ್ಗ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಹೊಸದುರ್ಗದಲ್ಲಿ ಹೆದ್ದಾರಿಯೇ ಕೊಚ್ಚಿ ಹೋಗಿದೆ. ಇನ್ನು, ಚಳ್ಳಕೆರೆಯಲ್ಲಿ ಸಿಡಿಲೆರಗಿ ಕಾರ್ಮಿಕ ಮಹಿಳೆಯೊಬ್ಬ ಸಾವನ್ನಪ್ಪಿದ್ದು, ಅಲ್ಲಿ ಮನೆ ಹಾನಿ ಹಾಗೂ ಫಸಲಿಗೂ ಸಂಚಕಾರ ತಂದಿದೆ.

ಸಾಣೂರು: ವಿವಿಧ ಕಡೆ ಮಳೆ ನೀರು ನುಗ್ಗಿ ಕೃತಕ ನೆರೆ

May 22 2024, 12:50 AM IST
ಕಾಮಗಾರಿ ದುರವಸ್ಥೆಯಿಂದ ಸಾಣೂರು ಗ್ರಾಮದ ವಿವಿಧ ಕಡೆಗಳಲ್ಲಿ ಮಳೆ ನೀರು ನುಗ್ಗಿದೆ. ಕೃತಕ ನೆರೆ ಅವಾಂತರ ಸೃಷ್ಟಿಸಿದೆ.

ಆನೂರ ಗ್ರಾಮಕ್ಕೆ ಸಮರ್ಪಕ ನೀರು ಪೂರೈಕೆಗೆ ಕ್ರಮ: ಬಾಬುರಾವ್

May 22 2024, 12:48 AM IST
ಆನೂರ ಗ್ರಾಮದಲ್ಲಿನ ಕೊಳವೆ ಬಾವಿ, ತೆರೆದ ಬಾವಿಗಳನ್ನು ವಿಕ್ಷಣೆ ಮಾಡಿ ಮಾತನಾಡಿದ ಅವರು, ಅನೇಕ ಕಡೆಗಳಲ್ಲಿ ನೀರಿಲ್ಲದೆ ಖಾಸಗಿಯವರಿಂದ ನೀರು ಖರೀದಿ ಮಾಡಲಾಗಿದೆ.

ಮುಂದುವರೆದ ಮಳೆ ಮನೆ, ವಾಣಿಜ್ಯ ಮಳಿಗೆಗೆ ನುಗ್ಗಿದ ನೀರು

May 22 2024, 12:48 AM IST
ಹಲವು ತಿಂಗಳುಗಳಿಂದ ಮಳೆ ಇಲ್ಲದೆ ಬಿಸಿಲಿನಿಂದ ಬಸವಳಿದಿದ್ದ ಜನತೆಗೆ ಭಾನುವಾರ ಸಂಜೆ ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮಳೆ ನಗರದ ಹಲವು ಮನೆ, ಹಾಗೂ ವಾಣಿಜ್ಯ ಮಳಿಗೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

ಕೆರೆಗಳಿಗೆ ನೀರು ಹರಿಸಲು ರೈತರ ಆಗ್ರಹ

May 22 2024, 12:47 AM IST
ತಾಲೂಕಿನ ಅಸ್ಕಿ ಕೆರೆಯಲ್ಲಿ ನೂರಾರು ರೈತರು ಅಸ್ಕಿ, ಬೆಕಿನಾಳ ಹಾಗೂ ಬೂದಿಹಾಳ ಪಿ.ಟಿ ಕೆರೆಗಳಿಗೆ ನೀರು ತುಂಬಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ನೇತೃತ್ವದಲ್ಲಿ ಮಂಗಳವಾರದಿಂದ ಅನಿರ್ಧಿಷ್ಟಾವಧಿ ಸತ್ಯಾಗ್ರಹ ಪ್ರಾರಂಭಿಸಿದರು.

ನಿಮ್ಮ ಆದ್ಯತೆ ನೋಡಿಕೊಂಡು ತ.ನಾಡಿಗೆ ನೀರು ಬಿಡಿ: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ

May 22 2024, 12:46 AM IST
ಪರಿಸರ ಮತ್ತು ರಾಜ್ಯದ ಕುಡಿಯುವ ನೀರಿನ ಆದ್ಯತೆ ನೋಡಿಕೊಂಡು ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಕರ್ನಾಟಕಕ್ಕೆ ಆದೇಶಿಸಿದೆ.

ಜಗಳೂರು ತಾಲೂಕಲ್ಲಿ ಕೆರೆ, ಕಟ್ಟೆಗಳಿಗೆ ನೀರು

May 22 2024, 12:45 AM IST
ಸೋಮವಾರ ರಾತ್ರಿ ಸುರಿದ ಕೃತ್ತಿಕಾ ಮಳೆಯಬ್ಬರಕ್ಕೆ ಜಗಳೂರು ತಾಲೂಕಿನ ಗಡಿಮಾಕುಂಟೆ, ಹುಚ್ಚವ್ವನಹಳ್ಳಿ, ದೊಡ್ಡಬೊಮ್ಮನಹಳ್ಳಿ ಸೇರಿದಂತೆ ಅನೇಕ ಕೆರೆಗಳಿಗೆ ನೀರು ಹರಿದುಬಂದಿದೆ. ಚೆಕ್‌ ಡ್ಯಾಂಗಳು ತುಂಬಿ ಅನೇಕ ಕೆರೆಗಳಿಗೆ ಶೇ.30ರಷ್ಟು ನೀರು ಸಂಗ್ರಹವಾಗಿದೆ. ಸಿಡಿಲು ಬಡಿದು ಹಸು ಸತ್ತರೆ, ಅಡಕೆ ಮರಗಳಿಗೆ ಹಾನಿಯಾಗಿದೆ.

ನೀರು ಬಿಡುವಂತೆ ಮಹಾ ಡಿಸಿಎಂಗೆ ಜೊಲ್ಲೆ ದಂಪತಿ ಮನವಿ

May 21 2024, 12:33 AM IST
ಜನರ ನೀರಿನ ಸಮಸ್ಯೆ ಬಗೆಹರಿಸುವ ದೃಷ್ಟಿಯಿಂದ ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಗೆ ನೀರು ಹರಿಸುವಂತೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಫಡ್ನವೀಸ್‌ಗೆ ಮನವಿ ಮಾಡಿಕೊಂಡಿದ್ದಾರೆ.

4ನೇ ದಿನಕ್ಕೆ ಕಾಲಿಟ್ಟ ಜಂಬಗಿ ಕೆರೆಗೆ ನೀರು ತುಂಬಿಸುವ ಹೋರಾಟ

May 20 2024, 01:36 AM IST
ಜಂಬಗಿ ಕೆರೆ ತುಂಬಸಬೇಕು ಎಂದು ನಡೆದಿರುವ ಹೋರಾಟ 4ನೇ ದಿನಕ್ಕೆ ಕಾಲಿಟ್ಟಿದೆ.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 182
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved