• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೈರಾಪುರ ಭದ್ರಾ ಹಿನ್ನೀರಿನಲ್ಲಿ ಶಿವಮೊಗ್ಗದ 3 ಯುವಕರು ನೀರು ಪಾಲು

Jun 20 2024, 01:02 AM IST
ನರಸಿಂಹರಾಜಪುರ: ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಾ ಹಿನ್ನೀರಿನಲ್ಲಿ ಶಿವಮೊಗ್ಗದಿಂದ ಬಂದ 3 ಯುವಕರು ನೀರು ಪಾಲಾದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ನಾಲೆಗೆ ನೀರು ಹರಿಸಲು ಸಿದ್ಧತೆಗೆ ಸೂಚನೆ

Jun 20 2024, 01:02 AM IST
ಮುಂಗಾರು ಹಂಗಾಮಿಗೆ ನಾಲೆಗಳಿಗೆ ನೀರು ಹರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಒಳಚರಂಡಿ ಮ್ಯಾನ್‌ಹೋಲ್‌ನಿಂದ ಹರಿದ ರಕ್ತಮಿಶ್ರಿತ ನೀರು!

Jun 19 2024, 01:10 AM IST
ಕೋಕ್ತಿಯ ಒಳಚಂಡಿ ಛೇಂಬರಿನಲ್ಲಿ ಧಾರಾಕಾರವಾಗಿ ರಕ್ತಮಿಶ್ರಿತ ನೀರು ಹರಿಯುತ್ತಿರುವುದರ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಮ್ಯಾನ್‌ಹೋಲ್‌ನಲ್ಲಿ ಶೇಖರಣೆ ಆಗಿರುವ ರಕ್ತದ ನೀರನ್ನು ಹೊರಹಾಕಲು ಪಂಪ್ ಕೂಡ ಬಳಸಲಾಗಿದೆ.

ಗ್ರಾಮೀಣ ಭಾಗದಲ್ಲಿ ಕುಡಿವ ನೀರು ಸರಬರಾಜಿಗೆ ಆದ್ಯತೆ

Jun 19 2024, 01:09 AM IST
ಹೊಸಕೋಟೆ: ಗ್ರಾಮೀಣ ಭಾಗದಲ್ಲಿ ನಾಗರಿಕರಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡುವ ದೃಷ್ಟಿಯಿಂದ ನೀರಿನ ಅಗತ್ಯ ಪರೀಕ್ಷೆಯೊಂದಿಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ದೇವನಗೊಂದಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್ ತಿಳಿಸಿದರು.

ಎಮ್ಮೆಗೆ ನೀರು ಕುಡಿಸಲು ಹೋಗಿ ಮೂವರು ನೀರು ಪಾಲು

Jun 19 2024, 01:08 AM IST
ಎಮ್ಮೆಗೆ ನೀರು ಕುಡಿಸಲು ಹೋಗಿದ್ದ ವೇಳೆ ಯುವತಿ ಕಾಲುಜಾರಿ ಆಳವಾದ ಗುಂಡಿಗೆ ಬಿದ್ದಿದ್ದಾಳೆ. ಈ ಯುವತಿಯನ್ನು ರಕ್ಷಿಸಲು ಹೋಗಿ ಮತ್ತಿಬ್ಬರು ನೀರು ಪಾಲಾಗಿ ಮೃತಪಟ್ಟ ಘಟನೆ ತಾಲೂಕಿನ ಹಡಲಗೇರಿ ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ.

ಶುದ್ಧ ನೀರು ಕುಡಿವ ಅಭ್ಯಾಸ ಬೆಳೆಸಿಕೊಳ್ಳಿ

Jun 19 2024, 01:07 AM IST
ಮಾಗಡಿ: ನೀರು ಪ್ರತಿಯೊಬ್ಬರೂ ಪ್ರತಿನಿತ್ಯ ಬಳಸುತ್ತೇವೆ. ನಾವು ಕುಡಿಯುವ ನೀರು ಶುದ್ಧವಾಗಿ ಇದ್ದಾಗ ಮಾತ್ರ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಜೆ.ಪಿ.ನಗರ ರೋಟರಿ ಅಧ್ಯಕ್ಷರು ಟಿ.ಎಸ್.ಶ್ರೀನಿವಾಸ್ ರಾವ್ ಹೇಳಿದರು.

ಚರಂಡಿ ನೀರು ವೀಸಿ ನಾಲೆ ಒಡಲಿಗೆ: ರೈತರ ಧರಣಿ

Jun 19 2024, 01:03 AM IST
ವಿಶ್ವೇಶ್ವರಯ್ಯ ನಾಲೆ ಒಡಲಿಗೆ ಚರಂಡಿ ನೀರು ಸೇರುತ್ತಿರುವುದನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿ ನಾಲಾ ಕೆಳಭಾಗದ ರೈತರು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

೧೬ ಕೆರೆಗಳಿಗೆ ನೀರು ಯೋಜನೆ: 2 ಮೋಟಾರ್‌ಗಳ ಟ್ರಯಲ್‌ ರನ್‌

Jun 18 2024, 12:50 AM IST
ಜಗಳೂರು ತಾಲೂಕಿನ ೫೭ ಕೆರೆ ತುಂಬಿಸುವ ಯೋಜನೆಯಾದ ತುಂಗಭದ್ರಾ ನದಿಯಿಂದ ನೀರೆತ್ತುವ ಏತ ನೀರಾವರಿ ಯೋಜನೆ ಮೊದಲ ಹಂತದ ಕೆರೆಗಳಿಗೆ ನೀರು ಹರಿಸುವ ಟ್ರಯಲ್ ರನ್‌ಗೆ ಕರ್ನಾಟಕ ನೀರಾವರಿ ನಿಗಮದ ದಾವಣಗೆರೆ ವಿಭಾಗದ ಎಂಜಿನಿಯರ್‌ಗಳು ಚಾಲನೆ ನೀಡಿದ್ದಾರೆ.

ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಹರಿಸಿ: ನಂಜುಂಡಯ್ಯ

Jun 18 2024, 12:49 AM IST
ಕೆಆರ್ ಎಸ್ ಜಲಾಶಯದ ಮೂಲಕ ನಾಲೆಗಳಿಗೆ ನೀರು ಹರಿಸಬೇಕು. ಕೊಪ್ಪದ ಎನ್ಎಸ್ಎಲ್ ಸಕ್ಕರೆ ಕಾರ್ಖಾನೆ ಪ್ರಾರಂಭಿಸಿ ಕಬ್ಬು ಸರಬರಾಜು ಮಾಡಲು ಅವಕಾಶ ಮಾಡಿಕೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರನ್ನು ರೈತ ಸಂಘದ ಮುಖಂಡ ಕೀಳಘಟ್ಟ ನಂಜುಂಡಯ್ಯ ಒತ್ತಾಯಿಸಿದರು.

ಕುಡಿವ ನೀರಿನ ಕೆರೆ ಭರ್ತಿ ಮಾಡಿ, ಸಮರ್ಪಕ ನೀರು ಪೂರೈಸಿ: ಶಾಸಕ ಆರ್.ಬಸನಗೌಡ ತುರ್ವಿಹಾಳ

Jun 17 2024, 01:44 AM IST
ಮಸ್ಕಿ ಕುಡಿಯುವ ನೀರಿನ ಕೆರೆ ತುಂಬಿಸಲು ಪೂರ್ವ ಸಿದ್ಧತೆಗಳನ್ನು ಶಾಸಕ ಆರ್.ಬಸನಗೌಡ ತುರ್ವಿಹಾಳ ಪರಿಶೀಲನೆ ನಡೆಸಿದರು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 195
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved