ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ
Mar 14 2024, 02:05 AM ISTಅಣೆಕಟ್ಟೆಗೆ ನೀರು ಬರುವ ವೇಳೆ ಅಣೆಕಟ್ಟೆಯಲ್ಲಿ ನೀರನ್ನು ಶೇಖರಣೆ ಮಾಡಿದೆ. ತಮಿಳುನಾಡು ನೀರು ಕೇಳುವ ಮೊದಲೇ ರಾಜ್ಯ ಸರ್ಕಾರ ಬಂದ ನೀರನ್ನು ಬಿಡಲು ಪ್ರಾರಂಭಿಸಿದ್ದರಿಂದ ಇಂದು ಅಣೆಕಟ್ಟೆ ಬರಿದಾಗಿದೆ. ಅಣೆಕಟ್ಟೆ ನೀರನ್ನು ನಂಬಿ ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಒಣಗುತ್ತಿದ್ದು, ಅದನ್ನು ನೋಡಲು ಸಾಧ್ಯವಾಗದೆ ಆತಂಕದಲ್ಲಿ ಬದುಕುತ್ತಿದ್ದಾರೆ.