• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿವ ನೀರು ತುರ್ತು ಸ್ಪಂದನೆಗೆ ಸಹಾಯವಾಣಿ

Mar 14 2024, 02:09 AM IST
ಜಿಲ್ಲೆಯಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ತಲೆದೋರಿರುವ ಗ್ರಾಮಗಳಿಗೆ, ತಕ್ಷಣವೇ ಸ್ಪಂದಿಸಿ, ಗ್ರಾಮಗಳ ಜನರಿಗೆ ಕುಡಿಯುವ ನೀರು ಒದಗಿಸುವುದು ಆಯಾ ಗ್ರಾಮ ಪಂಚಾಯತಿ ಪಿಡಿಓಗಳ ಮೊದಲ ಆದ್ಯತೆ ಆಗಬೇಕು.

ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಕಮ್ಯುನಿಸ್ಟ್‌ ಧರಣಿ; ನೀರು ಶುದ್ಧೀಕರಣ ಘಟಕ ಪುನರುಜ್ಜೀವನಕ್ಕೆ ಒತ್ತಾಯ

Mar 14 2024, 02:07 AM IST
ನಗರದಲ್ಲಿ ಹೆಚ್ಚುತ್ತಿರುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿ ಸೋಷಿಯಲಿಸ್ಟ್‌ ಯೂನಿಟಿ ಸೆಂಟರ್‌ ಆಫ್‌ ಇಂಡಿಯಾ(ಕಮ್ಯುನಿಸ್ಟ್‌) ಪಕ್ಷದ ಕಾರ್ಯಕರ್ತರು ಬುಧವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು.

ಕೆರೆಗಳಿಗೆ ನೀರು ತುಂಬಿಸಲು ರಾಜ್ಯ ಸರ್ಕಾರ ವಿಫಲ

Mar 14 2024, 02:07 AM IST
ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ತೋರಿದ ಆಸಕ್ತಿಯನ್ನು ರಾಜ್ಯದ ಕೆರೆಗಳು, ನಾಲೆಗಳಿಗೆ ನೀರು ಹರಿಸಲು ಮುಂದಾಗಲಿಲ್ಲ. ರೈತರ ಸಂಕಷ್ಟಗಳಿಗೆ ಕಾಂಗ್ರೆಸ್ ಕಾರಣವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ದೂರಿದರು.

ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ

Mar 14 2024, 02:05 AM IST
ಅಣೆಕಟ್ಟೆಗೆ ನೀರು ಬರುವ ವೇಳೆ ಅಣೆಕಟ್ಟೆಯಲ್ಲಿ ನೀರನ್ನು ಶೇಖರಣೆ ಮಾಡಿದೆ. ತಮಿಳುನಾಡು ನೀರು ಕೇಳುವ ಮೊದಲೇ ರಾಜ್ಯ ಸರ್ಕಾರ ಬಂದ ನೀರನ್ನು ಬಿಡಲು ಪ್ರಾರಂಭಿಸಿದ್ದರಿಂದ ಇಂದು ಅಣೆಕಟ್ಟೆ ಬರಿದಾಗಿದೆ. ಅಣೆಕಟ್ಟೆ ನೀರನ್ನು ನಂಬಿ ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಒಣಗುತ್ತಿದ್ದು, ಅದನ್ನು ನೋಡಲು ಸಾಧ್ಯವಾಗದೆ ಆತಂಕದಲ್ಲಿ ಬದುಕುತ್ತಿದ್ದಾರೆ.

ಜಲಾಶಯದಿಂದ ನೀರು ಪೂರೈಕೆಗೆ ರಾಜೂಗೌಡ ಆಗ್ರಹ

Mar 14 2024, 02:04 AM IST
ಸುರಪುರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ನದಿ ಹಾಗೂ ಹಳ್ಳ-ಕೊಳ್ಳಗಳು ಬತ್ತಿ ಹೋಗಿದ್ದು, ತಕ್ಷಣ ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಮಾಜಿ ಸಚಿವ ರಾಜೂಗೌಡ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕೊಳಗೇರಿಗಳಿಗೆ ಅಸಮರ್ಪಕ ನೀರು: ಆಕ್ರೋಶ

Mar 14 2024, 02:03 AM IST
ನಗರದಲ್ಲಿ ನೀರಿನ ಸಮಸ್ಯೆ ಇರುವ ಕೊಳಗೇರಿ, ಬಡವರು ವಾಸಿಸುತ್ತಿರುವ ಪ್ರದೇಶಗಳಲ್ಲಿ ಜಲಮಂಡಳಿ ಅಳವಡಿಸಿರುವ ಸಿಂಟೆಕ್ಸ್‌ ನೀರಿನ ಟ್ಯಾಂಕರ್‌ಗಳಿಗೆ ಸಮರ್ಪಕ ನೀರಿನ ಪೂರೈಕೆಯನ್ನೇ ಮಾಡುತ್ತಿಲ್ಲ ಎಂಬ ದೂರು ಹಲವು ಕಡೆಗಳಿಂದ ಕೇಳಿ ಬರುತ್ತಿವೆ.

ಕುಡಿಯುವ ನೀರು, ಮೇವು ಲಭ್ಯತೆ: ತಹಸೀಲ್ದಾರ ಪರಿಶೀಲನೆ

Mar 13 2024, 02:06 AM IST
ಪಾಲಿಕೊಪ್ಪ ಗ್ರಾಮಕ್ಕೆ ಮಂಗಳವಾರ ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್‌ ಪ್ರಕಾಶ ಹೊಳೆಪ್ಪಗೋಳ ಭೇಟಿ ನೀಡಿ, ಕುಡಿಯುವ ನೀರು, ಮೇವು ಲಭ್ಯತೆ ಹಾಗೂ ಇತರೆ ಸಮಸ್ಯೆಗಳ ಕುರಿತು ಪರೀಶೀಲನೆ ನಡೆಸಿದರು.

ತುಂಗಭದ್ರಾ ಜಲಾಶಯದಲ್ಲಿ ಪಾತಾಳಕ್ಕೆ ಕುಸಿದ ನೀರು

Mar 13 2024, 02:03 AM IST
ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯದ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ಈಗ ಬರೀ 6.846 ಟಿಎಂಸಿ ನೀರು ಉಳಿದಿದೆ.

ಆರ್‌ಒ ಘಟಕಗಳಲ್ಲಿಯೂ ನೀರು ಬರುತ್ತಿಲ್ಲ!

Mar 13 2024, 02:01 AM IST
ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಶುದ್ಧ ಕುಡಿಯುವ ನೀರಿನ ಘಟಕದಲ್ಲೂ ನೀರಿಗೆ ತೀವ್ರ ಅಭಾವ ಸೃಷ್ಟಿಯಾಗಿದೆ.

ಭದ್ರಾದಿಂದ ಕಾಲುವೆಗಳಿಗೆ ಶೀಘ್ರ ನೀರು ಪೂರೈಕೆ: ಶಾಸಕ ಬಿ.ಪಿ.ಹರೀಶ್

Mar 13 2024, 02:00 AM IST
ಮಳೆಗಾಲ ಮುನ್ನ ಇನ್ನೆರಡು ಬಾರಿ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಲಾಗುತ್ತದೆ. ಮಾ.೧೯ರ ವೇಳೆಗೆ ತಾಲೂಕಿನ ಕಾಲುವೆಗಳಿಗೆ ನೀರು ತಲುಪುವ ನಿರೀಕ್ಷೆ ಇದೆ. ನಿಯಮಾವಳಿಯಂತೆ ಸರಿಯಾದ ಪ್ರಮಾಣದಲ್ಲಿ ನೀರು ಹರಿಯುತ್ತಿದೆಯೇ ಎಂದು ಇಲಾಖೆ ಇಂಜಿನಿಯರ್‌ಗಳು ನಿಗಾ ಇಡಬೇಕು. ಕೊನೆ ಭಾಗದಲ್ಲಿರುವ ಅಡಿಕೆ ಹಾಗೂ ಇತರೆ ತೋಟಗಳಿಗೆ ನೀರು ಹರಿಯುವಂತೆ ಎಚ್ಚರಿಕೆ ವಹಿಸಬೇಕು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved