• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸ್ಕರಿಸಿದ ನೀರು ಬಳಕೆಗೆ ತೀವ್ರ ನಿರ್ಲಕ್ಷ್ಯ!

Mar 11 2024, 01:18 AM IST
ನಗರದಲ್ಲಿ ಸೃಷ್ಟಿಯಾಗಿರುವ ನೀರಿನ ಹಾಹಾಕಾರ ಪರಿಹಾರವಾಗಲು ಸಂಸ್ಕರಿಸಿದ ನೀರಿನ ಸದ್ಬಳಕೆಯೂ ಉತ್ತಮ ಉಪಾಯ ಎಂದೇ ಜಲ ತಜ್ಞರು ಅಭಿಪ್ರಾಯಪಡುತ್ತಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಬಿಜೆಪಿ ಪ್ರತಿಭಟನೆ

Mar 11 2024, 01:17 AM IST
ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲ್ಕು ಸಾವಿರ ಕ್ಯುಸೆಕ್ ನೀರನ್ನು ಬಿಟ್ಟಿರುವುದು ಏಕೆ. ರೈತರ ಹಿತ ಕಾಪಾಡುವ ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಬೆಳೆ ರಕ್ಷಣೆಗೆ ನೀರು ನೀಡದೆ ತಮಿಳುನಾಡಿಗೆ ನೀರು ಬಿಡುವ ಮೂಲಕ ವಚನ ಭ್ರಷ್ಟರಾಗಿದ್ದಾರೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ನಿರಂತರ ಅನ್ಯಾಯ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರಿಗೆ ದ್ರೋಹ ಮಾಡುತ್ತಿದೆ.

ಬೆಂಗಳೂರಿನ ನೆಪಹೇಳಿ ತಮಿಳುನಾಡಿಗೆ ಕಾವೇರಿ ನೀರು...!

Mar 11 2024, 01:17 AM IST
ನೆರೆ ರಾಜ್ಯಕ್ಕೆ ನೀರು ಹರಿಸಿ ಜಿಲ್ಲೆ ಜನತೆಗೆ ಮೋಸ ಮಾಡಿದ್ದಾರೆ. ರಾಜ್ಯದಿಂದ ತಮಿಳುನಾಡಿಗೆ ನಿರಂತರ ನೀರು ಹರಿಸಿದ ಪರಿಣಾಮ ಕೆಆರ್‌ಎಸ್ ಸೇರಿದಂತೆ ಕಾವೇರಿ ಕೊಳ್ಳದ ಜಲಾಶಯಗಳು ಬರಿದಾಗಿವೆ. ನೀರಿಲ್ಲದೆ ರೈತರು ಹೊಸ ಬೆಳೆ ಹಾಕಿಲ್ಲ. ಜಮೀನಿನಲ್ಲಿರುವ ಬೆಳೆಗೆ ನೀರು ನೀಡಿಲ್ಲ. ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದೆ. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ.

ತಮಿಳುನಾಡಿಗೆ ಹನಿ ನೀರು ಹೋಗುತ್ತಿಲ್ಲ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Mar 11 2024, 01:17 AM IST
ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದ್ದು ಕಾಂಗ್ರೆಸ್. ಬರಗಾಲದಲ್ಲೂ ನಾಲೆಗಳಿಗೆ ನೀರು ಬಿಟ್ಟು ರೈತರನ್ನು ಉಳಿಸಿದ್ದು ನಮ್ಮ ಸರ್ಕಾರ. ಆದರೀಗ ನೀರಿನ ವಿಚಾರವಾಗಿ ರಾಜಕೀಯ ಮಾಡಲಾಗುತ್ತಿದೆ. ತಮಿಳುನಾಡಿಗೆ ಹನಿ ನೀರು ಹೋಗುತ್ತಿಲ್ಲ. ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗಾಗಿ ಕೆಆರ್‌ಎಸ್ ಜಲಾಶಯದಿಂದ ನದಿಗೆ ನೀರು ಬಿಟ್ಟಿರುವುದನ್ನೇ ತಪ್ಪಾಗಿ ಅರ್ಥೈಸುತ್ತಿರುವ ಪ್ರತಿಪಕ್ಷಗಳು, ಯೂಟ್ಯೂಬರ್ಸ್‌ ಹಾಗೂ ಸೋಷಿಯಲ್ ಮೀಡಿಯಾಗಳಿಗೆ ನನ್ನ ಧಿಕ್ಕಾರ.

ಕೆಆರ್‌ಎಸ್‌ನಿಂದ ನೀರು ಬಿಟ್ಟಿದ್ದಕ್ಕೆಮಂಡ್ಯದಲ್ಲಿ ರೈತರ ಆಕ್ರೋಶ

Mar 10 2024, 01:34 AM IST
ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ನೆಪ ಹೇಳಿ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಮುಖಂಡರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದುಪ್ಪಟ್ಟು ಹಣ ಕೊಟ್ಟರಷ್ಟೇ ಟ್ಯಾಂಕರ್ ನೀರು!

Mar 10 2024, 01:31 AM IST
ಬರ ಪರಿಸ್ಥಿತಿಯಿಂದ ನಗರದಲ್ಲಿನ ಲಕ್ಷಾಂತರ ಸಂಖ್ಯೆಯ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ಬತ್ತಿ ಹೋಗಿವೆ. ಇದನ್ನೇ ಬಂಡವಾಳವಾಗಿಸಿಕೊಂಡಿರುವ ಖಾಸಗಿ ಟ್ಯಾಂಕರ್‌ ಮಾಲೀಕರು ಇದೀಗ ಸಾರ್ವಜನಿಕ ರಿಂದ ಬೇಕಾಬಿಟ್ಟಿ ಹಣ ವಸೂಲಿಗಿಳಿದಿದ್ದಾರೆ.

ಬೆಂಗಳೂರಿಗೆ ನೀರಿನ ನೆಪ, ತಮಿಳುನಾಡಿಗೆ ನೀರು!

Mar 10 2024, 01:30 AM IST
ಕಾವೇರಿ ನದಿ ಭಾಗದ ಮುಂಗಾರು ಹಾಗೂ ಹಿಂಗಾರು ಕೈ ಕೊಟ್ಟ ಹಿನ್ನೆಲೆ ರಾಜ್ಯದಲ್ಲಿ ಬೀಕರ ಬರಗಾಲ ತಾಂಡವವಾಡುತ್ತಿರುವಾಗ ರಾಜ್ಯ ಸರ್ಕಾರ ತಮಿಳುನಾಡಿಗೆ ಕೆಆರ್‌ಎಸ್ ಜಲಾಶಯದಿಂದ ಸುಮಾರು 3 ಸಾವಿರ ಕ್ಯೂಸೆಕ್‌ಗೂ ಅಧಿಕ ನೀರನ್ನು ಶನಿವಾರ ಬೆಳಗ್ಗೆಯಿಂದ ಹರಿಸುತ್ತಿದೆ ಹಲವು ರೈತ ಸಂಘಟನೆಗಳು ಕಿಡಿಕಾರಿವೆ.

ಬೆಂಗಳೂರು: ಕಾವೇರಿ ನೀರು ಪೂರೈಕೆಯಲ್ಲಿ ಭಾರಿ ವ್ಯತ್ಯಯ!

Mar 09 2024, 01:33 AM IST
ಬೆಂಗಳೂರಿನ ಕೆಲವು ಬಡಾವಣೆಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ಭಾರಿ ವ್ಯತ್ಯಯವಾಗಿದೆ. ಈಗಾಗಲೇ ಜನರು ನೀರಿಗೆ ಪರದಾಡುತ್ತಿದ್ದಾರೆ.

ಗಾಂಧಿ ಜಯಂತಿಗೆ ಎಲ್ಲಾ ಕೆರೆಗಳಿಗೆ ನೀರು: ಶಾಸಕ ಚಂದ್ರಪ್ಪ ಭರವಸೆ

Mar 09 2024, 01:31 AM IST
ಚಿಕ್ಕಜಾಜೂರು, ತಾಳ್ಯ, ರಾಮಗಿರಿ, ಮಲ್ಲಾಡಿಹಳ್ಳಿ, ಹೊಳಲ್ಕೆರೆ ಕಸಬಾ ಭಾಗದಲ್ಲಿ ಸಮಸ್ಯೆಯಿರುವುದರಿಂದ ಒಂದು ಮುಕ್ಕಾಲು ಕಿ.ಮೀ. ಪೈಪ್‍ಲೈನ್ ತೆಗೆಯಲು ಬಿಟ್ಟಿರಲಿಲ್ಲ. ಬರುವ ಗಾಂಧಿ ಜಯಂತಿಯ ಒಳಗೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲಾಗುವುದು.

ಕುಷ್ಟಗಿಯಲ್ಲಿ ಕುಡಿಯುವ ನೀರು, ಮೇವು ಸಮಸ್ಯೆ ನೀಗಿಸಲು ತಂಡ ರಚನೆ

Mar 08 2024, 01:55 AM IST
ತಾಲೂಕಿನಲ್ಲಿ ಪ್ರತಿ ಮಂಗಳವಾರ ಮತ್ತು ಬುಧವಾರ ಗ್ರಾಮ ಮಟ್ಟದ ಕಾರ್ಯಪಡೆ ಮತ್ತು ಪ್ರತಿ ಗುರುವಾರ ತಾಲೂಕು ಮಟ್ಟದ ಕಾರ್ಯಪಡೆ ಸಭೆ ನಡೆಯತ್ತದೆ.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved