• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನದಿಗೆ ಹರಿಸಿದ ನೀರು ಕುಡಿಯಲು ಮಾತ್ರ ಬಳಕೆಯಾಗಲಿ: ಸಚಿವ ಶಿವಾನಂದ ಪಾಟೀಲ

Mar 07 2024, 01:49 AM IST
ಕುಡಿಯುವ ನೀರಿಗಾಗಿ ನದಿಗೆ ಹರಿಸಿರುವ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಕೆಯಾಗಬೇಕು. ನದಿಗೆ ಬಿಟ್ಟ ನೀರನ್ನು ಉಳಿಸಿಕೊಳ್ಳಬೇಕು.

ಕುಡಿವ ನೀರು, ಮೇವು ಪೂರೈಕೆಗೆ ಆದ್ಯತೆ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ

Mar 07 2024, 01:49 AM IST
ಜಿಲ್ಲೆಯ ಬಹುಗ್ರಾಮದ ಯೋಜನೆ ಮತ್ತು ಚಿತ್ರದುರ್ಗಕ್ಕೆ ಸೂಳೆಕೆರೆಯಿಂದ ಕುಡಿಯುವ ನೀರು ಪೂರೈಸುತ್ತಿದ್ದು, ಕೆರೆಯಲ್ಲಿ ನೀರು ಕಡಿಮೆಯಾಗುತ್ತಿದೆ. ಭದ್ರಾ ನಾಲೆಯಿಂದ ಸೂಳೆಕೆರೆಗೆ ನೀರು ತುಂಬಿಸಬೇಕು. ಅಲ್ಲದೇ, ನೀರು ಪೂರೈಸಲು ಟ್ಯಾಂಕ್‌ಗೆ ಅನುಮತಿ ನೀಡಿದ್ದು, ಜಿಪಿಎಸ್ ಅಳವಡಿಸಿದ ಟ್ಯಾಂಕರ್ ಬಾಡಿಗೆ ಪಡೆಯಲು ಷರತ್ತು ವಿಧಿಸಿದ್ದರಿಂದ ಬಾಡಿಗೆಗೆ ಟ್ಯಾಂಕರ್ ಸಿಗುತ್ತಿಲ್ಲ.

ನಾಲೆಗಳಿಗೆ ಕೂಡಲೇ ನೀರು ಹರಿಸಲು ಆಗ್ರಹ

Mar 07 2024, 01:48 AM IST
ರೈತರು ಮಾಡಿದ ಸಾಲ ತೀರಿಸಲಾಗದೇ ಜೀವನ ನಡೆಸಲು ಕಷ್ಟಕರ ವಾಗಿದ್ದು, ಸರ್ಕಾರವೇ ಬರಗಾಲ ಘೋಷಣೆ ಮಾಡಿದ್ದು, ಬರ ಪರಿಹಾರ ಎಕರೆಗೆ ಕನಿಷ್ಟ25,000 ಹಾಗೂ ಜೀವನ ನಿರ್ವಹಣೆಗೆ ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ 10,000 ಕೊಡಬೇಕು ಎಂದು ಅವರು ಸರ್ಕಾರವನ್ನು

ಟ್ಯಾಂಕರ್‌ಗೆ ಸಿಗುವ ನೀರು ಬಿಬಿಎಂಪಿಗೆ ಏಕಿಲ್ಲ?

Mar 07 2024, 01:47 AM IST
ಖಾಸಗಿ ಟ್ಯಾಂಕರ್‌ಗಳಿಗೆ ಸಿಗುವಷ್ಟು ಸಲೀಸಾಗಿ ಬಿಬಿಎಂಪಿಗೆ ಯಾಕೆ ನೀರು ಸಿಗುತ್ತಿಲ್ಲ ಎಂದು ಜನರು ಪ್ರಶ್ನಿಸಿದ್ದಾರೆ. 110 ಹಳ್ಳಿಗಳಲ್ಲಿ ನೀರಿನ ಬವಣೆ ತೀವ್ರಗೊಂಡಿದೆ.

ವಾರದಲ್ಲಿ ಸಂಸ್ಕರಿತ ತ್ಯಾಜ್ಯ ನೀರು ಪುನಃ ಬಳಕೆಗೆ ಮಾನದಂಡ: ಖಂಡ್ರೆ

Mar 07 2024, 01:46 AM IST
ಬೆಂಗಳೂರಿನಲ್ಲಿ ಬೃಹತ್‌ ವಸತಿ ಸಮುಚ್ಚಯಗಳಲ್ಲಿನ ತ್ಯಾಜ್ಯ ನೀರು ಸಂಸ್ಕರಿಸಿ ಬಳಕೆಗೆ ನೀತಿ ಜಾರಿಗೆ ಮಾಡಲಾಗುತ್ತದೆ ಎಂದು ಈಶ್ವರ್‌ ಖಂಡ್ರೆ ಹೇಳಿದ್ದಾರೆ.

ಜನರಿಗೆ ಕುಡಿಯುವ ನೀರು ಪೂರೈಕೆಗೆ ವಿಶೇಷ ಯೋಜನೆ: ಶಾಸಕ ಶ್ರೀನಿವಾಸ ಮಾನೆ

Mar 06 2024, 02:20 AM IST
ಹಾನಗಲ್ಲ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನರಿಗೆ ಕುಡಿಯುವ ನೀರು ಪೂರೈಕೆಗೆ ವಿಶೇಷ ಯೋಜನೆಯೊಂದನ್ನು ಸಿದ್ಧಪಡಿಸಲಾಗುತ್ತಿದೆ.

ಶಿರಾಳಕೊಪ್ಪ ಪಟ್ಟಣಕ್ಕೆ ಶರಾವತಿ ನದಿಯಿಂದ ನೀರು: ಸಂಸದ ರಾಘವೇಂದ್ರ ಭರವಸೆ

Mar 06 2024, 02:19 AM IST
ಶಿರಾಳಕೊಪ್ಪ ಪಟ್ಟಣಕ್ಕೆ ₹೩೨ ಕೋಟಿ ವೆಚ್ಚದಲ್ಲಿ ಶರಾವತಿ ನದಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ರಾಷ್ಟ್ರೀಯತೆ ವಿಷಯ ಬಂದಾಗ ವಿಶ್ವಕರ್ಮ ಸಮಾಜ ಎದ್ದು ನಿಲ್ಲುತ್ತದೆ. ನಮ್ಮ ಆಧ್ಯಾತ್ಮಿಕ ಶಕ್ತಿ ತೋರಿಸುವ ಕಾರ್ಯವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಶಿರಾಳಕೊಪ್ಪದಲ್ಲಿ ನೀಡಿದ್ದಾರೆ.

ಆರೋಗ್ಯವಂತರಾಗಿರಲು ಶುದ್ಧ ಕುಡಿಯುವ ನೀರು ಅವಶ್ಯಕ: ಸಚಿವ ತಿಮ್ಮಾಪುರ

Mar 06 2024, 02:19 AM IST
ಲೋಕಾಪುರ ಸಮೀಪದ ಉತ್ತೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಯುನೈಟೆಡ್ ಬ್ರೂವರೀಸ್ ಕಂಪನಿಯವರು ನೀಡಿದ ವಾಟರ್ ಪ್ಯುರಿಪೈಯರ್ ಮತ್ತು ಕೂಲರ್ ವಿತರಣಾ ಸಮಾರಂಭದಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಸ್ತಾಂತರ ಮಾಡಿದರು.

ನಿರಂತರ ನೀರು: ಮೀಟರ್‌ ಬದಲಿಕೆಗೆ ಸದ್ದಿಲ್ಲದೇ ತಯಾರಿ!

Mar 06 2024, 02:18 AM IST
9200 ರೂ. ಬೆಲೆ ಮೀಟರ್‌ ಅಳವಡಿಕೆಗೆ ಎಲ್‌ ಆ್ಯಂಡ್‌ ಟಿ ಕಂಪನಿ ಸದ್ದಿಲ್ಲದೆ ತಯಾರಿ ನಡೆಸಿದ್ದು, ಇದಕ್ಕೆ ಪಾಲಿಕೆ ಸದಸ್ಯರಿಂದಲೇ ಆಕ್ಷೇಪ ವ್ಯಕ್ತವಾಗಿದೆ.

ಕುಡಿವ ನೀರು ಪೂರೈಕೆಯಲ್ಲಿ ಅಕ್ರಮವಾದರೆ ಶಿಸ್ತುಕ್ರಮ: ಶಾಸಕ ಕೃಷ್ಣನಾಯ್ಕ

Mar 06 2024, 02:17 AM IST
ಹೂವಿನಹಡಗಲಿ ತಾಲೂಕಿನ 112 ಜನವಸತಿ ಪ್ರದೇಶಗಳಲ್ಲಿ 64 ಹಳ್ಳಿಗಳನ್ನು ಈಗಾಗಲೇ ಸಮಸ್ಯಾತ್ಮಕ ಎಂದು ಗುರುತಿಸಲಾಗಿದೆ.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved