• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಮಿಳುನಾಡಿಗೆ ನೀರು ಹರಿಯಬಿಟ್ಟು ಅನ್ನದಾತರಿಗೆ ಖಾಲಿ ಚೊಂಬು

Apr 22 2024, 02:02 AM IST
ಕನ್ನಡಿಗರ ಬದುಕಿಗೆ ಕೊಳ್ಳಿ ಇಟ್ಟು ಈಗ ನಾವೆಲ್ಲಾ ನಿಮ್ಮ ಪರ ಇದ್ದೇವೆ ಎಂದು ಗೋಸುಂಬೆತನ ಪ್ರದರ್ಶನ ಮಾಡುತ್ತಿರುವ ಕಾಂಗ್ರೆಸ್ ಪಕ್ಷದವರೇ ಎಲ್ಲ ವರ್ಗದ ಜನರಿಗೆ ಚೊಂಬು ಕೊಟ್ಟಿದ್ದಾರೆ. ಅದನ್ನು ಮರೆಮಾಚಲು ಪತ್ರಿಕೆಗಳಲ್ಲಿ ಲಕ್ಷಾಂತರ ರು. ಖರ್ಚು ಮಾಡಿ ಜಾಹೀರಾತು ನೀಡಿ ಪುಕ್ಕಟ್ಟೆ ಪ್ರಚಾರ ಪಡೆಯುತ್ತಿದ್ದಾರೆ.

ಬೇಸಿಗೆಯಲ್ಲಿ ಕುಡಿವ ನೀರು ಕೊಡದ ಸರ್ಕಾರ

Apr 21 2024, 02:24 AM IST
ಬಿಜೆಪಿ ಸರ್ಕಾರವನ್ನು ಟೀಕಿಸಿ ಚುನಾವಣೆಯಲ್ಲಿ ಮತ ಪಡೆಯಲು ರಾಜ್ಯ ಕಾಂಗ್ರೆಸ್ ನಾಯಕರು ಬೊಂಬಿನ ಜಾಹೀರಾತು ನೀಡಿರುವುದು ಹಾಸ್ಯಾಸ್ಪದ.

ಮುಂದೊಂದು ದಿನ ಪಡಿತರ ಅಂಗಡಿಯಲ್ಲಿ ನೀರು ಮಾರಾಟ!

Apr 20 2024, 01:03 AM IST
ಜಲಸಂಪನ್ಮೂಲ ಬಹಳ ಸೂಕ್ಷ್ಮವಾದ ವಿಚಾರ. ಮಳೆ ಆಗುವುದಕ್ಕಿಂತ ಮೊದಲು ಚರ್ಚೆ ಆರಂಭವಾಗುತ್ತದೆ. ಮಳೆ ಆದ ನಂತರವೂ ಕೂಡ ಚರ್ಚೆ ಆಗುತ್ತದೆ.

ನೀರು ಹಿಡಿಯುತ್ತಿದ್ದ ವ್ಯಕ್ತಿಯ ಸರ ಕಸಿದಿದ್ದವ ಅರೆಸ್ಟ್

Apr 19 2024, 01:31 AM IST
ನಗರದಲ್ಲಿ ಸರಗಳ್ಳತನ ಮಾಡಿದ್ದ ಕಿಡಿಗೇಡಿಯೊಬ್ಬನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೈಗಾರಿಕೆಗಳು, ಕೃಷಿಗೆ ನದಿ ನೀರು ಬಳಕೆ ನಿಷೇಧ

Apr 19 2024, 01:04 AM IST
ಗ್ರಾಮೀಣ ನೀರು ಸರಬರಾಜು ಯೋಜನೆಗಳಿಗೆ ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಬಿಳಿಯೂರು ಅಣೆಕಟ್ಟಿನಿಂದ ಎಎಂಆರ್‌ ಅಣೆಕಟ್ಟಿಗೆ ಗುರುವಾರ ನೀರು ಹರಿಯಬಿಡಲಾಗಿದೆ

ಬ್ಯಾರೇಜ್‌ ನೀರು ಸೋರುವಿಕೆ ತಡೆಯುವರಾರು?

Apr 19 2024, 01:00 AM IST
ಏ.5ರಂದು ಮಲಪ್ರಭೆಗೆ ನವಿಲುತೀರ್ಥ ಜಲಾಶಯದಿಂದ 1.0368 ಟಿಎಂಸಿ ನೀರನ್ನು ಬಾದಾಮಿ ಶಾಸಕರು ಬಿಡಿಸಿದ್ದಾರೆ.

ಡಿಕೆಸುಗೆ ಮತ ಹಾಕದಿದ್ರೆ ನೀರು ಕೊಡಲ್ಲ: ಡಿ.ಕೆ.ಶಿವಕುಮಾರ್‌

Apr 18 2024, 02:21 AM IST
ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಡಿಸಿಎಂ ಡಿಕೆಶಿ ‘ಬೆದರಿಸಿದ’ ವಿಡಿಯೋವೊಂದು ಇದೀಗ ಸಂಚಲನ ಮೂಡಿಸಿದ್ದು, ಇದಕ್ಕೆ ‘ಬೆಂಗಳೂರು ಗ್ರಾಮೀಣದಲ್ಲಿ ಕೋತ್ವಾಲ್‌ ಬ್ರದರ್ಸ್‌ ಗೂಂಡಾಗಿರಿ’ ಎಂದು ಬಿಜೆಪಿ ಕಿಡಿಕಾರಿದೆ.

ನೀರು ಕೊಡಿ, ಇಲ್ಲವೇ ಚುನಾವಣೆ ಬಹಿಷ್ಕಾರ: ನಾಗರಾಜಪುರ ಗ್ರಾಮಸ್ಥರ ಆಗ್ರಹ

Apr 18 2024, 02:18 AM IST
ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು ಸೂಕ್ತ ವ್ಯವಸ್ಥೆ ಮಾಡದಿದ್ದರೆ ಗ್ರಾಪಂಗೆ ಮುತ್ತಿಗೆ ಹಾಕಿ ಚುನಾವಣೆ ಬಹಿಷ್ಕರಿಸುವುದಾಗಿ ಬೇಲೂರಿನ ನಾಗರಾಜಪುರ ಗ್ರಾಮಸ್ಥರು ಎಚ್ಚರಿಕೆ ನೀಡಿದ ಘಟನೆ ಬುಧವಾರ ನಡೆಯಿತು.

ಕೃಷ್ಣಾ ನದಿ ನೀರು ಹರಿಸಲು ಡಾ. ಸುಧಾಕರ್ ಗೆಲ್ಲಿಸಿ

Apr 18 2024, 02:17 AM IST
ಚಿಕ್ಕಬಳ್ಳಾಪುರ ಜಿಲ್ಲೆಯ ಜನರನ್ನು ಕಾಡುತ್ತಿರುವ ನೀರಾವರಿ ಸಮಸ್ಯೆ ಪರಿಹರಿಸಲು ಕೃಷ್ಣಾ ನದಿಯ ನೀರನ್ನು ಬಯಲು ಸೀಮೆ ಜಿಲ್ಲೆಗಳಿಗೆ ಹರಿಸುವ ಪ್ರಾಮಾಣಿಕ ಕೆಲಸವನ್ನು ಮಾಡಲಿದ್ದಾರೆ.

ಐತಿಹಾಸಿಕ ಕಮಲಾಪುರ ಕೆರೆ ನೀರು ಪಾತಾಳಕ್ಕೆ

Apr 17 2024, 01:22 AM IST
ಕಮಲಾಪುರ ಕೆರೆ ಐತಿಹಾಸಿಕ ಕೆರೆಯಾಗಿದ್ದು, ಈ ಕೆರೆ ನೀರಿನಿಂದ 1200 ಎಕರೆ ಪ್ರದೇಶದಲ್ಲಿ ನೀರಾವರಿ ಕೂಡ ಮಾಡಲಾಗುತ್ತಿದೆ.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 182
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved