• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರು ಸಂಪತ್ತಾಗಿದ್ದು ಮಿತವಾಗಿ ಬಳಸಿ: ಸಿಪಿಐ ಗುರುದತ್ತ ಕಾಮತ್‌

May 20 2024, 01:32 AM IST
ಕಳೆದ ಎರಡು ವರ್ಷಗಳಿಂದ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ನೀರಿನ ಸಮಸ್ಯೆ ತಲೆದೂರಿದೆ. ಅಂತರ್‌ಜಲ ಕಡಿಮೆಯಾಗಿದೆ.

ನೀರು ಸಂಗ್ರಹ ತೊಟ್ಟಿ, ಪಾತ್ರೆಗಳ ಸ್ವಚ್ಛವಾಗಿಡಿ: ಟಿಎಚ್‌ಒ ಡಾ.ಖಾದರ್‌

May 19 2024, 01:55 AM IST
ಸಾರ್ವಜನಿಕರು ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿದಾಗ ಮಾತ್ರವೇ ಸೊಳ್ಳೆ ಕಡಿತದಿಂದ ಪಾರಾಗಿ, ಡೆಂಘೀಜ್ವರ ಹಾಗೂ ಚಿಕೂನ್ ಗುನ್ಯಾದಂಥ ಮಹಾಮಾರಿಗಳಿಂದ ಮುಕ್ತರಾಗಲು ಸಾಧ್ಯ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಖಾದರ್ ಹರಿಹರದಲ್ಲಿ ಹೇಳಿದ್ದಾರೆ.

ಮಳೆ ನೀರು ಕೊಯ್ಲು ಮೂಲಕ ಅಂತರ್ಜಲ ವೃದ್ಧಿಗೆ ಆದ್ಯತೆ: ಕಾಂದೂ

May 19 2024, 01:52 AM IST
ಮುಂದಿನ ದಿನಗಳಲ್ಲಿ ನೀರಿನ ಸಂರಕ್ಷಣೆಗಾಗಿ ಯೋಜನೆಯಲ್ಲಿ ಆದ್ಯತೆ ನೀಡಬೇಕು. ಗ್ರಾಪಂ ಕಟ್ಟಡ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಥಮ ಹಂತದಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆ ನಿರ್ಮಿಸಬೇಕು ಎಂದು ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಹೇಳಿದ್ದಾರೆ.

ಕೆರೆಗೆ ನೀರು ತುಂಬಿಸದಿದ್ದರೇ ಶ್ರೀಗಳೊಂದಿಗೆ ಹೋರಾಟ

May 19 2024, 01:51 AM IST
ಜೆಂಬಗಿ ಕೆರೆಗೆ ನೀರು ಹರಿಸಬೇಕು ಎಂದು ರೈತರು ಕೈಗೊಂಡಿರುವ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಕೊಳಚೆ ನೀರು ಆರೋಗ್ಯ ಕೇಂದ್ರಕ್ಕೆ ಹರಿದು ಸಮಸ್ಯೆ

May 19 2024, 01:51 AM IST
ಬಾಳೆಹೊನ್ನೂರು ಕೊಪ್ಪ ರಸ್ತೆಯ ಖಾಸಗಿ ಲೇಔಟ್ ಸ್ಥಳವನ್ನು ತಾಪಂ ಇಒ ಎಚ್.ಡಿ.ನವೀನ್‌ಕುಮಾರ್ ಪರಿಶೀಲಿಸಿದರು. ಸದಾಶಿವ ಆಚಾರ್ಯ, ಮನೀಶ್, ರಾಮಪ್ಪ, ಸುನೀಲ್, ಪ್ರವೀಣ್ ಇದ್ದರು.

10 ದಿನದಲ್ಲಿ ಹಮ್ಮಿಗಿ ಬ್ಯಾರೇಜ್ ನೀರು ಸಂಪೂರ್ಣ ಖಾಲಿ!

May 19 2024, 01:49 AM IST
ಕಳೆದ ಸಾಲಿನಲ್ಲಿ ಮಲೆನಾಡು ಭಾಗದಲ್ಲಿ ಉಂಟಾದ ತೀವ್ರ ಮಳೆ ಕೊರತೆ ಬಯಲು ಸೀಮೆಯ ನಾಡಾದ ಗದಗ ಜಿಲ್ಲೆಯನ್ನು ಕಾಡುತ್ತಿದೆ

ವರುಣನ ಅಬ್ಬರ, ಮನೆಗೆ ನುಗ್ಗಿದ ನೀರು

May 19 2024, 01:47 AM IST
ಮನೆಯ ಮುಂದಿನ ಬಿ. ಖರಾಬ್ ಕೆರೆಯನ್ನು ಪುರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಕಬಳಿಸುವ ಹುನ್ನಾರ ನಡೆಸಿ ಕೆರೆಯನ್ನು ಮುಚ್ಚಲು ಅವಣಿಸಿರುವ ಕಾರಣ ಬಿದ್ದ ಮಳೆ ನೀರು ಹೊರ ಹೋಗಲು ಜಾಗವಿಲ್ಲದೆ ನಮ್ಮ ಮನೆ ಜಲಾವೃತವಾಗಿ, ತೋಟದಲ್ಲಿದ್ದ ಅಡಿಕೆ ಮತ್ತು ತೆಂಗಿನ ಸಸಿಗಳು ನೀರಿನಲ್ಲಿ ಕೊಚ್ಚಿ ಹೋಗಿವೆ, ಇದಕ್ಕೆಲ್ಲ ಪುರಸಭಾ ಅಧಿಕಾರಿಗಳು ನೇರ ಹೊಣೆ, ನೀರು ಹರಿಯಲು ಇರುವ ರಾಜಕಾಲುವೆಯನ್ನು ಅನೇಕರು ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿಕೊಂಡಿದ್ದಾರೆ,

ಭಾರಿ ಮಳೆಯಿಂದ ಹೊಳೆನರಸೀಪುರ ಬೈಪಾಸ್ ರಸ್ತೆಯಲ್ಲಿ ನೀರು, ಸಂಚಾರ ದುಸ್ಥರ

May 19 2024, 01:46 AM IST
ಹೊಳೆನರಸೀಪುರ ತಾಲೂಕಿನಲ್ಲಿ ಶುಕ್ರವಾರ ಸಂಜೆ ಧಾರಾಕಾರವಾಗಿ ಸುರಿದ ಮಳೆ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ್ದರೆ, ಪಟ್ಟಣದ ಬೈಪಾಸ್ ರಸ್ತೆಯ ನಿವಾಸಿಗಳಲ್ಲಿ ಕಣ್ಣೀರು ತರಿಸಿದೆ.

ಜಾಕ್‌ವೆಲ್‌ನಲ್ಲಿ ಸೋರಿಕೆ: ವಾರದಿಂದ ನೀರು ಪೂರೈಕೆ ಸ್ಥಗಿತ

May 19 2024, 01:45 AM IST
ಗುಳೇದಗುಡ್ಡ ಪಟ್ಟಣಕ್ಕೆ ಆಲಮಟ್ಟಿ ಕುಡಿಯುವ ನೀರು ಸರಬರಾಜು ಮಾಡುವ ಆಲಮಟ್ಟಿ ಜಾಕವೆಲ್‌ನಲ್ಲಿ ಸೋರಿಕೆ ಉಂಟಾಗಿದ್ದರಿಂದ ಒಂದು ವಾರದಿಂದ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

ಶುದ್ಧ ನೀರು ಘಟಕವಿದ್ದರೂ ಬೈರಾಪುರ ಗ್ರಾಮಸ್ಥರಿಗೆ ನೀರಿಲ್ಲ

May 18 2024, 12:41 AM IST
ಸವಣೂರ ತಾಲೂಕಿನ ಇಚ್ಚಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಾಪುರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣವಾಗಿ 5 ವರ್ಷ ಕಳೆದರೂ ಜನರಿಗೆ ಶುದ್ಧ ನೀರು ಕುಡಿಯಲು ಆಗುತ್ತಿಲ್ಲ. ಸರಿಯಾದ ನಿರ್ವಹಣೆ ಇಲ್ಲದೇ ಪಾಳು ಬಿದ್ದಿದೆ.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 195
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved