• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳೇಕೆರೆ ಕೆರೆಗೆ ಹರಿದ ಹೇಮಾವತಿ ನೀರು..!

Feb 06 2024, 01:30 AM IST
ಬರಪೀಡಿತ ತಾಲೂಕಿನ ಬೂಕನಕೆರೆ ಮತ್ತು ಶೀಳನೆರೆ ಹೋಬಳಿಯ ಕೆರೆ-ಕಟ್ಟೆಗಳನ್ನುತುಂಬಿಸುವ ಕಟ್ಟಹಳ್ಳಿ (ಐಚನಹಳ್ಳಿ) ಏತ ನೀರಾವರಿ ಯೋಜನೆಯ ಮೊದಲ ಹಂತದ ಕಾಮಗಾರಿ ಮುಕ್ತಾಯಗೊಂಡು ಪ್ರಾಯೋಗಿಕವಾಗಿ ಸೋಮವಾರ ಬಳ್ಳೇಕೆರೆ ಕೆರೆಗೆ ಹೇಮಾವತಿ ನದಿಯಿಂದ ನೀರನ್ನು ಹರಿಸಲಾಯಿತು.

ಕುಡಿಯುವ ನೀರು ಪೂರೈಕೆಗಾಗಿ₹90 ಕೋಟಿ ಮೀಸಲು: ತುಷಾರ್‌

Feb 06 2024, 01:30 AM IST
ಬೆಂಗಳೂರಿನ ಸುತ್ತಲಿನ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಿದ ಬಿಬಿಎಂಪಿಯು 90 ಕೋಟಿಯನ್ನು ಮೀಸಲಿರಿಸಿದೆ.

ಕುಡಿಯುವ ನೀರು ಪೂರೈಕೆಗೆ ಗಮನಹರಿಸಿ: ವೆಂಕಟ್ ರಾಜಾ

Feb 05 2024, 01:46 AM IST

ಮುಂದಿನ ದಿನಗಳಲ್ಲಿ ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಬರದಂತೆ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.

ನೀರು ಪೂರೈಕೆಗೆ ನೆಕ್ಕುಂದಿ ಕೆರೆ ಅಭಿವೃದ್ಧಿಗೆ ಕ್ರಮ

Feb 05 2024, 01:45 AM IST
ವೇಗವಾಗಿ ಬೆಳೆಯುತ್ತಿರುವ ಚಿಂತಾಮಣಿ ನಗರ ಹಾಗೂ ಮಳೆ ಕೊರತೆಯ ಸಂದರ್ಭದಲ್ಲೂ ನಿರ್ವಹಿಸಬಹುದಾದಂತಹ ರೀತಿಯಲ್ಲಿ ಮುಂದಿನ ೩೦ ವರ್ಷಗಳ ದೃಷ್ಟಿಯಲ್ಲಿಟ್ಟುಕೊಂಡು ಅವಶ್ಯಕತೆಗೆ ತಕ್ಕಂತೆ ನೀರಿನ ಸಂಗ್ರಹಣೆಗೆ ಬೇಕಾದ ಯೋಜನೆಯನ್ನು ರೂಪಿಸಲಾಗಿದೆ

ಬದುಕಿಗೆ ಆಹಾರ, ನೀರು, ಗಾಳಿಯಂತೆ ಸಾಹಿತ್ಯವೂ: ಬಸವರಾಜ ಬೊಮ್ಮಾಯಿ

Feb 04 2024, 01:36 AM IST
ಬದುಕಿಗೆ ಹತ್ತಿರವಾದ ಸಾಹಿತ್ಯ ಮಾತ್ರ ಜನಪ್ರಿಯತೆ ಪಡೆಯುತ್ತದೆ. ಜನರ ಜೀವನಶೈಲಿ ಬದಲಾದಂತೆ ಸಾಹಿತ್ಯವೂ ಬದಲಾಗಬೇಕು. ಸ್ವಂತಿಕೆಯ ವಿಚಾರವನ್ನು ಪ್ರಬಲವಾಗಿ ಹೇಳಿದರೆ ಮಾತ್ರ ಜನರು ಇಷ್ಟಪಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದರು.

ಮೇವು, ನೀರು ಕೊರತೆಯಾಗದಂತೆ ನಿಗಾವಹಿಸಿ

Feb 04 2024, 01:34 AM IST
ಈಗಾಗಲೇ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಇಳಿಕೆ ಕಾಣುತ್ತಿದ್ದು, ಮುಂಬರುವ ಬೇಸಿಗೆಯಲ್ಲಿ ಜನರಿಗೆ ಮತ್ತು ಜಾನುವಾರುಗಳಿಗೆ ನೀರಿನ ಕೊರತೆಯಾಗದಂತೆ ನೀರಿನ ಪೂರೈಕೆ ಮಾಡಬೇಕು. ಜಾನುವಾರುಗಳಿಗೆ ಪ್ರತಿ ಗ್ರಾಮದಲ್ಲಿ ಮೇವು ಪೂರೈಕೆಯಾಗುವಂತೆ ನೋಡಬೇಕು ಎಂದರು.

ಕಾವೇರಿ ನೀರು ಉಳಿಸುವಂತೆ ಒತ್ತಾಯಿಸಿ ಪ್ರತಿಭಟನೆ

Feb 04 2024, 01:31 AM IST
ಚಾಮರಾಜನಗರನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಹಾದು ಹೋಗಿರುವ ಕಾವೇರಿ ಕುಡಿಯುವ ನೀರಿನ ಪೈಪ್‌ಲೈನ್‌ನಲ್ಲಿ ದೊಡ್ಡ ಪ್ರಮಾಣದಲ್ಲಿ ಪೋಲಾಗುತ್ತಿರುವ ನೀರನ್ನು ಉಳಿಸುವಂತೆ ಒತ್ತಾಯಿಸಿ ಸುವರ್ಣ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕುಡಿವ ನೀರು ಪೂರೈಸುವಲ್ಲಿ ನಿರ್ಲಕ್ಷ್ಯ ವಹಿಸಿದರೆ ಶಿಸ್ತುಕ್ರಮ: ಅಕ್ಷಯ್ ಶ್ರೀಧರ್

Feb 03 2024, 01:47 AM IST
ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಹಾವೇರಿ ಜಿಪಂ ಸಿಇಒ ಅಕ್ಷಯ ಶ್ರೀಧರ ಅವರು ತಾಪಂ ಇಒ, ಪಿಡಿಒಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ, ಕುಡಿಯುವ ನೀರಿನ ಸರಬರಾಜು ಕುರಿತು ಕೆಲವು ಸೂಚನೆ ನೀಡಿದರು.

ಅಕ್ರಮವಾಗಿ ನೀರು ಪಡೆದವರ ವಿರುದ್ಧ ಕ್ರಮ: ರಾಮಚಂದ್ರ

Feb 03 2024, 01:47 AM IST
ತಾಲೂಕಿನ ಮದಗದಕೆರೆಯಿಂದ ಚಿಕ್ಕಂಗಳ ಕೆರೆಗೆ ಬರುವ ನೀರಿಗೆ ಅಕ್ರಮವಾಗಿ ಮಡಬಾಯಿಗಳನ್ನು ತೆರೆದು ಮೋಟಾರ್ ಮತ್ತು ಪೈಪ್‍ಗಳನ್ನು ಆಳವಡಿಸಿ ಕೊಂಡವರ ವಿರುದ್ಧ ನೀರಾವರಿ ಇಲಾಖೆಯಿಂದ ಕಾನೂನಿನಂತೆ ಕ್ರಮ ಕೈಗೊಳ್ಳ ಲಾಗುವುದು ಎಂದು ಸಣ್ಣ ನೀರಾವರಿ ಇಲಾಖೆ ಹಾಸನ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಟಿ.ಎನ್.ರಾಮಚಂದ್ರ ಹೇಳಿದರು.

ಚಿಕ್ಕಂಗಳ ಕೆರೆಗೆ ನೀರು ಹರಿಸಲು ಒತ್ತಾಯಿಸಿ ಪ್ರತಿಭಟನೆ

Feb 02 2024, 01:01 AM IST
ಅನಧಿಕೃತವಾಗಿ ನೀರು ಹಾಯಿಸುವವರ ಮೋಟಾರ್ ಮತ್ತು ಪೈಪ್ ಗಳನ್ನು ತೆರವುಗೊಳಿಸಿ ಜನ ಜಾನುವಾರುಗಳಿಗಾಗಿ ಚಿಕ್ಕಂಗಳ ಕೆರೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ಕಡೂರು ತಾಲೂಕಿನ ಚಿಕ್ಕಂಗಳ ಗ್ರಾಮದ ಸುತ್ತಮುತ್ತಲ ಗ್ರಾಮಸ್ಥರು ಗುರುವಾರ ತಾಲೂಕು ಕಚೇರಿ ಆವರಣದಲ್ಲಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved