• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿಯುವ ನೀರು ನಿರ್ವಹಣೆಗೆ ತಾಲೂಕಿಗೆ ಅನುದಾನ ಹಂಚಿ: ರಿತೇಶಕುಮಾರ್ ಸಿಂಗ್

Jan 31 2024, 02:18 AM IST
ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕಂಡು ಬರುವ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಿಸುವ ಕುರಿತಂತೆ ಟ್ಯಾಂಕರ್ ಮೂಲಕ ಸರಬರಾಜು ಮಾಡುವ ಅಧಿಕಾರ ಮತ್ತು ಅನುದಾನವನ್ನು ಎಲ್ಲ ತಾಲೂಕುಗಳಿಗೆ ಬಿಡುಗಡೆ ಮಾಡಬೇಕು.

ಫೆಬ್ರುವರಿ ಮೊದಲ ವಾರದಲ್ಲಿ ೧೭೫ ಕೆರೆಗಳಿಗೆ ನೀರು

Jan 31 2024, 02:15 AM IST
ನೀರಿನ ಭವಣೆ ನಿವಾರಿಸಲು ಫೆಬ್ರುವರಿ ಮೊದಲ ವಾರದಲ್ಲಿ ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಯ ಅಂದಾಜು ೧೭೫ ಕೆರೆಗಳಿಗೆ ನೀರು ಹರಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಕವಿತಾಳ ಕೆಲ ವಾರ್ಡಲ್ಲಿ ನೀರು ಸಮಸ್ಯೆ; ಜನರ ಅಲೆದಾಟ

Jan 30 2024, 02:06 AM IST
ನೀರು ಪೂರೈಕೆ ಪೈಪ್‌ ಲೈನ್‌ ಸಮಸ್ಯೆ ಕಾರಣ ಸರಬರಾಜು ಸಂಪೂರ್ಣ ಬಂದ ಆಗಿದೆ. ವಾರ್ಡಿನ ಪಪಂ ಸದಸ್ಯರು ಕ್ರಮಕ್ಕೆ ಸೂಚಿಸಿದ್ದರೂ ಅಧಿಕಾರಿಗಳಿಂದ ನಿರ್ಲಕ್ಷ್ಯವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಪುರಾತನ ಬಾವಿ ನೀರು ಬಳಕೆಗೆ ಕಾರ್ಯಯೋಜನೆ ರೂಪಿಸಿ

Jan 30 2024, 02:02 AM IST
ಪುರಾತನ ಬಾವಿ ನೀರು ಬಳಕೆಗೆ ಕಾರ್ಯಯೋಜನೆ ರೂಪಿಸಿ

ಹಳ್ಳಿಗಳ ಪ್ರತಿ ಮನೆಗೂ ಕಾವೇರಿ ನೀರು ಪೂರೈಕೆ: ಸಚಿವ ಎನ್ .ಚಲುವರಾಯಸ್ವಾಮಿ

Jan 29 2024, 01:31 AM IST
ನಾಗಮಂಗಲ ತಾಲೂಕಿನ 400ಕ್ಕೂ ಹೆಚ್ಚು ಗ್ರಾಮಗಳೂ ಸೇರಿದಂತೆ ಕೆ.ಆರ್.ಪೇಟೆ ಮತ್ತು ಪಾಂಡವಪುರ ತಾಲೂಕಿನ ಎಲ್ಲ ಹಳ್ಳಿಗಳ ಪ್ರತಿ ಮನೆಗೂ ಕಾವೇರಿ ನೀರು ಪೂರೈಕೆ ಮಾಡುವ 700 ಕೋಟಿ ರು. ವೆಚ್ಚದ ಕಾಮಗಾರಿ ಎರಡು ತಿಂಗಳಲ್ಲಿ ಪ್ರಾರಂಭಗೊಂಡು ವರ್ಷದೊಳಗೆ ಪೂರ್ಣಗೊಳ್ಳಲಿದೆ.

ಅಕ್ಟೋಬರ್ ಅಂತ್ಯಕ್ಕೆ ಚಿತ್ರದುರ್ಗ ಕಾಲುವೆಗೆ ಭದ್ರಾ ನೀರು

Jan 27 2024, 01:15 AM IST
ಜಿಲ್ಲೆಯ ಬಹುದಿನಗಳ ಕನಸಾದ ಭದ್ರಾ ಮೇಲ್ದಂಡೆ ಯೋಜನೆ ಸಾಕಾರಗೊಂಡು ಬರದ ನಾಡು ಹಸಿರು ನಾಡಾ ಗುವ ದಿನಗಳು ಕ್ಷಣಗಣನೆಯಲ್ಲಿವೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.

ರಾಜ್ಯಕ್ಕೆ ಕಾವೇರಿ ನೀರು ಕೊಡಿಸಲು ಹೋರಾಡುತ್ತೇನೆ: ಎಚ್‌.ಡಿ.ದೇವೇಗೌಡ

Jan 26 2024, 01:48 AM IST
ರಾಜ್ಯದಲ್ಲಿ ಬರಗಾಲವಿದ್ದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಿತು. ಕಾವೇರಿ ನೀರು ವಿಚಾರದಲ್ಲಿ ರಾಜ್ಯಕ್ಕೆ ನ್ಯಾಯ ಕೊಡಿಸಲು ಹೋರಾಟ ಮಾಡುತ್ತೇನೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು. ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ನೀರಾವರಿ ಇಲಾಖೆ ಎಂಜಿನಿಯರ್ ಅಚಾತುರ್ಯ: ಕಟಾವು ಮಾಡಿದ್ದ ಭತ್ತದ ಪ್ರದೇಶಕ್ಕೆ ನುಗ್ಗಿದ ಕೆರೆ ನೀರು

Jan 25 2024, 02:02 AM IST
ನೀರಾವರಿ ಇಲಾಖೆ ಎಂಜಿನಿಯರ್ ಅವರ ಅಚಾತುರ್ಯದಿಂದ ಕೆರೆ ನೀರು ಹತ್ತಾರು ಎಕರೆ ಪ್ರದೇಶದಲ್ಲಿ ಕಟಾವು ಮಾಡಿದ್ದ ಭತ್ತದ ಬೆಳೆ ಪ್ರದೇಶಕ್ಕೆ ನುಗ್ಗಿ ಅಪಾರ ನಷ್ಟ ಸಂಭವಿಸಿದ ಘಟನೆ ತಾಲೂಕಿನ ಬಳ್ಳೇಕೆರೆ ಗ್ರಾಮದಲ್ಲಿ ಘಟಿಸಿದೆ. ಸಕಾಲದಲ್ಲಿ ರೈತರು ಮರಳಿನ ಚೀಲ ಹಾಕಿ ತೂಬನ್ನು ಮುಚ್ಚಿದ ಪರಿಣಾಮ ಕೆರೆ ಒಡೆದು ಸಂಭವಿಸಬಹುದಾದ ಭಾರೀ ದುರಂತ ತಪ್ಪಿದೆ.

ಜಿಲ್ಲೆಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಿ: ಗೃಹಸಚಿವ ಡಾ.ಜಿ. ಪರಮೇಶ್ವರ

Jan 25 2024, 02:01 AM IST
ತಾಲೂಕುಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದ ಪರಿಶೀಲನ ಸಭೆಯಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್‌ ಮಾತನಾಡಿದರು.

ಕೆರೆಗೆ ಅಕ್ರಮವಾಗಿ ಪಂಪ್ ಸೆಟ್ ಅಳವಡಿಸಿ ತೋಟ, ಗದ್ದೆಗೆ ನೀರು: ಆಕ್ರೋಶ

Jan 24 2024, 02:06 AM IST
ಅರಣ್ಯದಂಚಿನಲ್ಲಿರುವ ಈ ಕೆರೆ ಏನಾದರೂ ಖಾಲಿಯಾದರೆ ಪ್ರಾಣಿ ಪಕ್ಷಿಗಳಿಗೂ ಕೂಡ ಕುಡಿಯಲು ನೀರಿಲ್ಲಂತಾಗಿ ತೊಂದರೆ ಅನುಭವಿಸಬೇಕಾಗುತ್ತದೆ, ಹಾಗಾಗಿ ತಕ್ಷಣ ಈ ಬಗ್ಗೆ ಸಂಬಂಧಿಸಿ ಅಧಿಕಾರಿಗಳು ಪರಿಶೀಲಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹ
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved