• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿಯುವ ನೀರು ಸಮಸ್ಯೆ: ಚುನಾವಣೆ ಬಹಿಷ್ಕಾರ ಎಚ್ಚರಿಕೆ

Mar 23 2024, 01:05 AM IST
ವಡಗೇರಾ ತಾಲೂಕಿನ ಹಂಚಿನಾಳ ಗ್ರಾಮಕ್ಕೆ ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ಬಾರಕೋಲು, ಖಾಲಿ ಕೊಡ ಪ್ರದರ್ಶನ ಮಾಡಿ ಪ್ರತಿಭಟಿಸಲಾಯಿತು.

ನೀರು ಜೀವಸಂಕುಲ ಜೀವಾಮೃತ: ನ್ಯಾ.ರಾಜೇಶ್ವರಿ ಹೆಗಡೆ

Mar 23 2024, 01:03 AM IST
ನೀರು ಕೇವಲ ಸಂಪನ್ಮೂಲವಲ್ಲ. ಅದು ಇಡೀ ಜೀವಸಂಕುಲದ ಜೀವಾಮೃತ. ಆದ್ದರಿಂದ ನೀರಿನ ಬಳಕೆ ಕುರಿತಂತೆ ಎಚ್ಚರಿಕೆ ವಹಿಸಬೇಕು. ಜವಾಬ್ದಾರಿಯಿಂದ ನೀರನ್ನು ಬಳಸಬೇಕು. ಭೂಮಿಯಲ್ಲಿನ ಅಂತರ್ಜಲ ಕುಸಿಯುತ್ತಿದ್ದು, ಪ್ರತಿಯೊಬ್ಬರು ಅಂತರ್ಜಲ ರಕ್ಷನೆಗೆ ಮುಂದಾಗಬೇಕು. ಮುಂದಿನ ಪೀಳಿಗೆಗೆ ನಾವು ನೀರಿನ ಮೂಲಗಳನ್ನು ಉಳಿಸಿಬೇಕಾಗಿದೆ ಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಡಿಎಲ್‌ಎಸ್‌ಎ ಅಧ್ಯಕ್ಷೆ ರಾಜೇಶ್ವರಿ ಎನ್. ಹೆಗಡೆ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಆನಿಕೆರೆಗೆ ಬಂತು ಧರ್ಮಾ ಜಲಾಶಯದ ನೀರು

Mar 23 2024, 01:03 AM IST
ಹಾನಗಲ್ಲ ಕುಡಿಯುವ ನೀರಿನ ಬವಣೆ ನೀಗಿಸಲು ಬಂತು ಧರ್ಮಾ ಜಲಾಶಯದ ನೀರು. ಇನ್ನೆರಡು ತಿಂಗಳು ಪಟ್ಟಣಕ್ಕೆ ನೀರಿನ ಕೊರತೆ ಇಲ್ಲ. ಹಿತ ಮಿತ ನೀರು ಬಳಕೆ ಮೂಲಕ ಜೀವ ಜಲ ರಕ್ಷಿಸಿಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿಯಾಗಿದೆ.

ಧಾರ್ಮಿಕ ಆಚರಣೆಗಳಿಂದ ನೈಸರ್ಗಿಕ ನದಿ ನೀರು ಕಲುಷಿತ: ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ

Mar 23 2024, 01:02 AM IST
ಚಿತ್ರದುರ್ಗ ಸೈನ್ಸ್ ಫೌಂಡೇಷನ್‍ನಿಂದ ಪಿವಿಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿಇಡಿ ಪ್ರಶಿಕ್ಷಣಾರ್ಥಿಗಳಿಗಾಗಿ ವಿಶ್ವ ಜಲದಿನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಹೆಚ್ಚು ನೀರು ಬಳಕೆದಾರರ ಮೇಲೆ ನಿಗಾ; ನೀರಿನ ಮ್ಯಾಪಿಂಗ್‌

Mar 22 2024, 02:20 AM IST
ಕಾವೇರಿ ಹಾಗೂ ಕೊಳವೆಬಾವಿಗಳ ನೀರಿನ ಪ್ರಮಾಣವನ್ನು ಮ್ಯಾಪಿಂಗ್‌ ಮಾಡಲಾಗುವುದು. ಸರಾಸರಿ ಬಳಕೆಗಿಂತ ಹೆಚ್ಚು ನೀರು ಬಳಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ। ರಾಮ್‌ಪ್ರಸಾತ್‌ ಮನೋಹರ್‌ ತಿಳಿಸಿದರು.

ಹೋಟೆಲ್‌ಗಳಲ್ಲಿ ಸ್ವಚ್ಛತೆಗೆ ಸಂಸ್ಕರಿಸಿದ ನೀರು ಬಳಸಿ; ನೀರು ಉಳಿಸುವ ಹೋಟೆಲ್‌ಗೆ ಗ್ರೀನ್‌ ಸ್ಟಾರ್‌ ರೇಟಿಂಗ್‌

Mar 22 2024, 02:17 AM IST
ನಗರದ ಹೋಟೆಲ್‌ಗಳಲ್ಲಿ ಸ್ವಚ್ಛತಾ ಕಾರ್ಯಗಳಿಗೆ ಮತ್ತು ಉದ್ಯಾನಗಳಿಗೆ ಬಳಸಲು ಏ.1ರಿಂದ ರಿಯಾಯಿತಿ ದರದಲ್ಲಿ ಸಂಸ್ಕರಿಸಿದ ನೀರು ಪೂರೈಸಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ಡಾ। ರಾಮ್‌ಪ್ರಸಾತ್‌ ಮನೋಹರ್‌ ತಿಳಿಸಿದರು.

ಇಂದಿನಿಂದ ವೇದಾವತಿ, ಸುವರ್ಣಮುಖಿ ನದಿಗೆ ನೀರು

Mar 22 2024, 01:11 AM IST
ವಾಣಿ ವಿಲಾಸ ಜಲಾಶಯದಿಂದ ವೇದಾವತಿ ಹಾಗೂ ಸುವರ್ಣಮುಖಿ ನದಿಗೆ ಮಾ.22ರಿಂದ ನೀರು ಹರಿಯಲಿದ್ದು, ಪ್ರತಿ ದಿನ 650 ಕ್ಯೂಸೆಕ್ಸ್‌ನಂತೆ ಒಂದೂವರೆ ತಿಂಗಳ ಕಾಲ ನೀರು ಹರಿಸಲು ಆದೇಶಿಸಲಾಗಿದೆ.

ಕಲುಷಿತ ನೀರು: ಅಸ್ತಿತ್ವ ಕಳೆದುಕೊಳ್ಳುವ ಭೀತಿಯಲ್ಲಿ ಐತಿಹಾಸಿಕ ತಾವರೆಕೆರೆ

Mar 22 2024, 01:05 AM IST
ಕುಶಾಲನಗರ ಪುರಸಭೆ ವ್ಯಾಪ್ತಿಯ ಬೈಚನಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಒತ್ತಿನಲ್ಲಿ ಅಸ್ತಿತ್ವದಲ್ಲಿರುವ ಸುಮಾರು 3.84 ಎಕರೆ ವಿಸ್ತೀರ್ಣದ ಕೆರೆ ಸಂಪೂರ್ಣ ಪೊದೆ ತುಂಬಿದ ಸ್ಥಿತಿಯಲ್ಲಿದೆ. ಕೆರೆಯಲ್ಲಿರುವ ನೀರು ಕಲುಷಿತಗೊಂಡು ಪಾಚಿ ಕಟ್ಟುತ್ತಿರುವ ಆತಂಕಕಾರಿ ಬೆಳವಣಿಗೆ ಗೋಚರಿಸಿದೆ.

ಕುಡಿವ ನೀರು ಪೂರೈಕೆಗೆ ತುರ್ತುಕ್ರಮ

Mar 22 2024, 01:04 AM IST
ಬಾಗಲಕೋಟೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವಲ್ಲಿ 24 ಗಂಟೆಯೊಳಗಾಗಿ ತುರ್ತು ಕ್ರಮಕೈಗೊಂಡು ನೀರು ಪೂರೈಸುವ ಕಾರ್ಯವಾಗಬೇಕೆಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಚಿವ ರಾಜಣ್ಣ ಮುತುವರ್ಜಿಯಿಂದ ಸಿದ್ದಾಪುರ ಕೆರೆಗೆ ಹರಿದ ಹೇಮಾವತಿ ನೀರು

Mar 22 2024, 01:03 AM IST
ಪಟ್ಟಣದಲ್ಲಿ ಕುಡಿವ ನೀರಿನ ಸಮಸ್ಯೆ ತಲೆದೋರುವ ಮುನ್ನವೇ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಮುತುವರ್ಜಿ ವಹಿಸಿದ್ದರಿಂದ ಬಳ್ಳಾಪುರದಿಂದ ಸಿದ್ದಾಪುರ ಕೆರೆಗೆ ಹೇಮಾವತಿ ನದಿ ನೀರು ಹರಿದಿದ್ದು, ನಗರದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 181
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved