• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಸಂಖ್ಯೆ ಆಧರಿಸಿ ನೀರು ಪೂರೈಕೆ: ಜಲಮಂಡಳಿ

Mar 17 2024, 01:50 AM IST
ಜನಸಂಖ್ಯೆ ಆಧಾರಿಸಿ ಅಗತ್ಯವಿರುವಷ್ಟು ನೀರು ಸರಬರಾಜು ಮಾಡುವಂತೆ ಜಲಮಂಡಳಿ ಅಧ್ಯಕ್ಷ ಡಾ। ವಿ.ರಾಮ್ ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗೊರೂರು ಜಲಾಶಯದಿಂದ ಬುಗುಡನಹಳ್ಳಿ ಕೆರೆಗೆ 2 ಟಿಎಂಸಿ ನೀರು: ಡಾ.ಜಿ.ಪರಮೇಶ್ವರ

Mar 17 2024, 01:46 AM IST
ಹೇಮಾವತಿ ನಾಲೆಯಿಂದ ಬುಗುಡನಹಳ್ಳಿಯಲ್ಲಿ ಸಂಗ್ರಹವಾಗುವ ನೀರು ಮುಂಬರುವ ಸೆಪ್ಟೆಂಬರ್‌ವರೆಗೆ ನಗರಕ್ಕೆ ಪೂರೈಕೆ ಮಾಡಬಹುದಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.

ತುಮಕೂರಿಗೆ 2 ದಿನಕ್ಕೊಮ್ಮೆಯಾದ್ರೂ ಕುಡಿವ ನೀರು ಪೂರೈಕೆ ಮಾಡಿ: ಡಾ.ಜಿ.ಪರಮೇಶ್ವರ ಸೂಚನೆ

Mar 17 2024, 01:45 AM IST
ಜಿಲ್ಲೆಯಲ್ಲಿ ಬೇಸಿಗೆ ಆರಂಭವಾಗಿರುವುದರಿಂದ ಪ್ರತಿ ದಿನ ಸಾಧ್ಯವಾಗದಿದ್ದರೂ 2 ದಿನಕ್ಕೊಮ್ಮೆಯಾದರೂ ಕುಡಿಯುವ ನೀರು ಪೂರೈಕೆ ಮಾಡಲು ಕ್ರಮ ವಹಿಸಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹಳ್ಳಿಗೆ ಕುಡಿವ ನೀರು ಪೂರೈಸಲು ಅನುದಾನ ನೀಡಿ: ವೇಣುಗೋಪಾಲ

Mar 16 2024, 01:50 AM IST
ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆಗೆ ಕುಡಿವ ನೀರಿಗೆ ಅನುದಾನ ಒದಗಿಸುವಂತೆ ಸುರಪುರ ಕಾಂಗ್ರೆಸ್ ಯುವ ಮುಖಂಡ ರಾಜಾ ವೇಣುಗೋಪಾಲ ನಾಯಕ ಮನವಿ ಸಲ್ಲಿಸಿದರು.

ನದಿಗೆ ನೀರು ಹರಿಸಲು ವೇಣುಗೋಪಾಲ ಮನವಿ

Mar 16 2024, 01:49 AM IST
ಬೆಂಗಳೂರಿನಲ್ಲಿ ನಾರಾಯಣಪುರ ಜಲಾಶಯದಿಂದ ಕೃಷ್ಣ ನದಿಗೆ ನೀರು ಹರಿಸುವಂತೆ ಜಲಸಂಪನ್ಮೂಲ ಇಲಾಖೆಯ ಅಪರ ಕಾರ್ಯದರ್ಶಿ ರಾಕೇಶ ಸಿಂಗ್‌ಗೆ ಮುಖಂಡ ರಾಜಾ ವೇಣುಗೋಪಾಲ ನಾಯಕ ಮನವಿ ಸಲ್ಲಿಸಿದರು.

* ತರೀಕೆರೆ ಎಲ್ಲಾ ಹಳ್ಳಿಗಳಿಗೆ ಭದ್ರಾ ಡ್ಯಾಂ ನೀರು: ಜಿ.ಎಚ್.ಶ್ರೀನಿವಾಸ್

Mar 16 2024, 01:48 AM IST
ತರೀಕೆರೆ ಪಟ್ಟಣ ಸೇರಿದಂತೆ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಹಳ್ಳಿಗಳಿಗೆ ಭದ್ರಾ ಡ್ಯಾಂನಿಂದ ೨೪ x೭ ಮಾದರಿಯಲ್ಲಿ ಶುದ್ದ ಕುಡಿಯುವ ನೀರು ದೊರೆಯಲಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.

ಹೇಮಾವತಿ ನೀರು ಹರಿಸದಿದ್ದರೆ ಎಂಜಿನಿಯರ್ ಕಚೇರಿಗೆ ಮುತ್ತಿಗೆ: ಮಾಜಿ ಸಚಿವ ಎಚ್.ಡಿ.ರೇವಣ್ಣ ಎಚ್ಚರಿಕೆ

Mar 16 2024, 01:48 AM IST
ನೀಡಿದ ಗಡುವಿನಂತೆ ಹೇಮಾವತಿ ಜಲಾಶಯದಿಂದ ಜಿಲ್ಲೆಯ ಕೆರೆಗಳಿಗೆ ನೀರು ಹರಿಸದಿದ್ದರೆ ಗೊರೂರಿನಲ್ಲಿರುವ ಜಲಾಶಯದ ಮುಖ್ಯ ಎಂಜಿನಿಯರ್ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಎಚ್ಚರಿಕೆ ನೀಡಿದರು. ಹಾಸನದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.

ನಮ್ಮ ಹಕ್ಕಿನ 15 ಟಿಎಂಸಿ ನೀರು ನಮಗೆ ದಕ್ಕುತ್ತಿಲ್ಲ

Mar 16 2024, 01:46 AM IST
ಮಹಾರಾಷ್ಟ್ರ ಭಾಗದಲ್ಲಿ ಮಳೆ ಬಂದು ಜಲಾಶಯ ತುಂಬಿದರೂ 1998 ರಿಂದ ಈಚೆಗೆ ನಮ್ಮ ಹಕ್ಕಿನ 15 ಟಿಎಂಸಿ ನೀರು ನಮಗೆ ದಕ್ಕುತ್ತಿಲ್ಲ. ಹಾಗಾಗಿ ನಮ್ಮ ಪಾಲಿನ ನೀರು ನಮಗೆ ಕೊಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಎಂದು ಕರವೇ ತಾಲೂಕು ಅಧ್ಯಕ್ಷ ಬಾಳು ಮುಳಜಿ ಆಗ್ರಹಿಸಿದರು.

ಜಲಜೀವನ್ ಮಿಷನ್ ನಡಿ 290 ಮನೆಗಳಿಗೆ ಕುಡಿಯುವ ನೀರು: ಶೈಲಾ ಮಹೇಶ್

Mar 16 2024, 01:46 AM IST
ಕಡಹಿನಬೈಲು ಗ್ರಾಮ ಪಂಚಾಯಿತಿಯ ಕರಗುಂದ- ಶೆಟ್ಟಿಕೊಪ್ಪ ವ್ಯಾಪ್ತಿಯ 290 ಮನೆಗಳಿಗೆ ಜಲಜೀವನ್ ಮಿಷನ್‌ ಯೋಜನೆಯಡಿ ಶುದ್ದ ಕುಡಿಯುವ ನೀರನ್ನು ನೀಡಲಾಗುವುದು ಎಂದು ಕಡಹಿನಬೈಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಾ ಮಹೇಶ್ ತಿಳಿಸಿದರು.

ಕುಡಿವ ನೀರು ಪೋಲಾಗದಂತೆ ಎಚ್ಚರ ವಹಿಸಿ: ಟಿ.ಬಿ.ಜಯಚಂದ್ರ

Mar 16 2024, 01:46 AM IST
ಮುಂಬರುವ ನಾಲ್ಕು ತಿಂಗಳು ಕಾಲ ಮಳೆ ಬರುವ ಸಾಧ್ಯತೆ ಕಡಿಮೆ ಇದ್ದು, ಕುಡಿಯುವ ನೀರಿಗೆ ಸಮಸ್ಯೆ ಉಂಟಾಗದಂತೆ ಎಚ್ಚರಿಕೆಯಿಂದ ನೀರನ್ನು ವ್ಯರ್ಥ ಮಾಡದೆ ಉಪಯೋ ಗಿಸಬೇಕಿದೆ. ಎಲ್ಲಿಯೂ ನೀರು ವ್ಯರ್ಥವಾಗದಂತೆ ನೋಡಿಕೊಳ್ಳಬೇಕು ಟಿ.ಬಿ.ಜಯಚಂದ್ರ ಹೇಳಿದ್ದಾರೆ.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 181
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved