• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರು ಗಂಟಿ ನೌಕರರಿಗೆ ಕಿರುಕುಳದ ವಿರುದ್ಧ ಪ್ರತಿಭಟನೆ

Dec 22 2023, 01:30 AM IST
ನೀರು ಗಂಟಿ ನೌಕರರಿಗೆ ಕಿರುಕುಳದ ವಿರುದ್ಧ ಪ್ರತಿಭಟನೆಪುರಸಭಾ ಮಹಿಳಾ ಸದಸ್ಯರ ಪತಿ ವಿರುದ್ಧ ಆರೋಪ, ಸಮಸ್ಯೆ ಈಡೇರಿಸದಿದ್ದರೆ ಉಗ್ರ ಹೋರಾಟ

ಅನುದಾನ ಕೊರತೆ<bha>;</bha> ಕೆರೆ-ಕಟ್ಟೆಗಳಿಗಿಲ್ಲ ನೀರು..!

Dec 21 2023, 01:15 AM IST
‘ಹೇಮೆ’ ನದಿಯಿಂದ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಎರಡೂ ಪ್ರಮುಖ ಯೋಜನೆಗಿಲ್ಲ ಭಾಗ್ಯ, ಮೂರು ಮುಖ್ಯಮಂತ್ರಿ ಬಂದ್ರೂ ಮುಗಿಯದ ಕಾಮಗಾರಿ, ರೈತರ ಬೆಳೆಗಳ ಜೊತೆಗೆ ಕುಡಿಯಲೂ ನೀರಿಲ್ಲ, ಕೋಟಿ ಕೋಟಿ ಹಣ ಖರ್ಚು ಮಾಡಿದ್ರೂ ಯೋಜನೆಗೆ ಮುಗಿಯುತ್ತಿಲ್ಲ.

ಬರದಲ್ಲಿ ಕುಡಿವ ನೀರು, ಮೇವಿನ ಕೊರತೆಯಾಗದಿರಲಿ

Dec 20 2023, 01:15 AM IST
ಲಕ್ಷ್ಮೇಶ್ವರ ತಾಲೂಕಿನಲ್ಲಿ ಭೀಕರ ಬರಗಾಲ ಇರುವುದರಿಂದ ಮುಂದಿನ 4-5 ತಿಂಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಶಾಸಕ ಡಾ. ಚಂದ್ರು ಲಮಾಣಿ ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ಮಂಗಳವಾರ ನಡೆದ ಟಾಸ್ಕ್ ಫೋರ್ಸ್‌ ಸಭೆಯಲ್ಲಿ ಎಚ್ಚರಿಕೆ ನೀಡಿದರು.

ಕುಡಿವ ನೀರು, ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಿ

Dec 20 2023, 01:15 AM IST
ಈಗ ಬರಗಾಲ ಬಂದಿದ್ದು, ನಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಬರುವಂತಹ ಎಲ್ಲ ಗ್ರಾಮಗಳಲ್ಲಿ ಜನರಿಗೆ ನೀರಿನ ತೊಂದರೆ ಹಾಗೂ ದನಕರುಗಳಿಗೆ ಮೇವು ತೊಂದರೆ ಕಂಡು ಬಂದರೆ ತಕ್ಷಣವೆ ಗಮನಕ್ಕೆ ತರಬೇಕು

ನೀರು, ಮೇವಿಗಾಗಿ ಅಗತ್ಯ ಕ್ರಮ ಕೈಗೊಳ್ಳಿ

Dec 20 2023, 01:15 AM IST
ಪ್ರತಿ ವಾರಕ್ಕೊಮ್ಮೆ ತಾಲೂಕಿನ ಪ್ರತಿಯೊಂದು ಗ್ರಾಮಗಳಿಗೆ ತೆರಳಿ ಪರಿಶೀಲನೆ ನಡೆಸಬೇಕು. ನೀರು, ಮೇವಿಗಾಗಿ ಅಗತ್ಯವಿದ್ದಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಲು ಮುಂದಾಗಬೇಕೆಂದು ಜಂಟಿ ಕೃಷಿ ನಿರ್ದೇಶಕ, ತಾಪಂ ಆಡಳಿತಾಧಿಕಾರಿ ಮಂಜುನಾಥ ಅಂತರವಳ್ಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈರುಳ್ಳಿ ಬೆಲೆ ದಿಢೀರ್‌ ಕುಸಿತ, ರೈತರ ಕಣ್ಣಲ್ಲಿ ನೀರು!

Dec 19 2023, 01:45 AM IST
ಬರದ ಮಧ್ಯೆಯೂ ಈ ಬಾರಿ ಸಾವಿರಾರು ರುಪಾಯಿ ಖರ್ಚು ಮಾಡಿ ಈರುಳ್ಳಿ ಬೆಳೆದಿದ್ದ ಡಂಬಳ ರೈತರಿಗೆ ದಿಢೀರ್‌ ಬೆಲೆ ಕುಸಿತದಿಂದ ಬರಸಿಡಿಲು ಬಡಿದಂತಾಗಿದೆ. ಎರಡು ವಾರಗಳ ಹಿಂದೆ ₹4 ಸಾವಿರದಿಂದ ₹5 ಸಾವಿರದ ವರೆಗೆ ವ್ಯಾಪಾರವಾಗುತ್ತಿದ್ದ ಈರುಳ್ಳಿ ಬೆಲೆ ಕುಸಿತ ಕಂಡು ಮೊದಲನೆಯ ಹಂತದ ಮಾದರಿಯ ಈರುಳ್ಳಿಗೆ ₹1800, ಎರಡನೆಯ ಹಂತದ ಮಾದರಿಯ ಈರುಳ್ಳಿ ₹300ರಿಂದ 500ರ ವರೆಗೆ ಮಾರಾಟವಾಗುತ್ತಿದೆ.

ಘಟಪ್ರಭ ನದಿಗೆ ನೀರು ಹರಿಸುವಂತೆ ಮನವಿ

Dec 18 2023, 02:00 AM IST
ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ಬಿಳಿಯೂರು ಕಿಂಡಿ ಅಣೆಕಟ್ಟಿಗೆ ಗೇಟು ಅಳವಡಿಕೆ: ತುಂಬಿದ ನೀರು

Dec 18 2023, 02:00 AM IST
ಉಪ್ಪಿನಂಗಡಿ ಸಮೀಪದ ಬಿಳಿಯೂರಿನಲ್ಲಿ ಕಿಂಡಿಅಣೆಕಟ್ಟುಗಳಿಗೆ ಗೇಟ್‌ ಅಳವಡಿಸಿರುವುದರಿಂದ ನದಿಯಲ್ಲಿ ನೀರು ತಂಬಿದೆ. ಇದರಿಂದಾಗಿ ಕುಡಿಯುವ ನೀರಿಗೆ, ಕೃಷಿ ಕಾರ್ಯಗಳಿಗೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಲು ಸಹಕಾರಿಯಾಗಿದೆ.

ಭೂತ್ನಾಳ ಕೆರೆಗೆ ಅಕ್ವಾಡಕ್ಟ್ ನೀರು

Dec 18 2023, 02:00 AM IST
ಅಧಿಕಾರಿಗಳಿಗೆ ಸಚಿವ ಎಂ.ಬಿ.ಪಾಟೀಲ ಸೂಚನೆ

ಬರ ಪೀಡಿತ ಹೋಬಳಿಗಳಿಗೆ ಭದ್ರಾ ಉಪ ಕಣಿವೆ ನೀರು ಹರಿಸುವ ಗುರಿ: ಶಾಸಕ ಎಚ್‌.ಡಿ. ತಮ್ಮಯ್ಯ

Dec 17 2023, 01:45 AM IST
ಭದ್ರಾ ಉಪ ಕಣಿವೆಯಿಂದ ಚಿಕ್ಕಮಗಳೂರು ಕ್ಷೇತ್ರದ ಬರ ಪೀಡಿತ ಹೋಬಳಿಗಳಿಗೆ ನೀರು ಹರಿಸುವುದು ಹಾಗೂ ಚಿಕ್ಕಮಗಳೂರಿನಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಗುರಿ: ಶಾಸಕ ಎಚ್‌.ಡಿ. ತಮ್ಮಯ್ಯಚಿಕ್ಕಮಗಳೂರು ಪ್ರೆಸ್‌ ಕ್ಲಬ್‌ನಲ್ಲಿ ತಿಂಗಳ ಅತಿಥಿ ಕಾರ್ಯಕ್ರಮ
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 166
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved