• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನುಗ್ಗಿದ ತ್ಯಾಜ್ಯ ನೀರು, ಜನತೆಯಿಂದ ಪ್ರತಿಭಟನೆ

Dec 17 2023, 01:45 AM IST
ನೀರು ರಸ್ತೆಯಿಂದ ಹಿಡಿದು ಸಂಗಮನಾಲ ಮತ್ತು ಇತರ ಕಡೆ ಹರಿದು ಎಲ್ಲೆಡೆ ಗಬ್ಬುನಾರುತ್ತಿತ್ತು. ಎಲ್ಲೆಂದರಲ್ಲಿ ಕಸ ಎಸೆಯಬೇಡಿ ಎನ್ನುತ್ತಾ ದಂಡ ವಿಧಿಸುವ ಗ್ರಾಪಂ ತ್ಯಾಜ್ಯ ನೀರನ್ನು ನೇರವಾಗಿ ಬಿಟ್ಟು ನಮಗೆ ತೊಂದರೆ ನೀಡುತ್ತಿರುವುದು ಎಷ್ಟು ಸರಿ

ಕುಡಿವ ನೀರು, ಮೇವಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ

Dec 17 2023, 01:45 AM IST
ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗಳು ಸುಟ್ಟು ಹೋದರೆ 24 ಗಂಟೆಯೋಳಗೆ ಮತ್ತೊಂದು ಟ್ರಾನ್ಸ್‌ಫಾರ್ಮರ್‌ನ್ನು ರೈತರ ಬೇಡಿಕೆ ಅನುಗುಣವಾಗಿ ಕೊಡಲೇಬೇಕು ಎಂದು ಜೆಸ್ಕಾಂ ಸಹಾಯಕ ಎಂಜಿನಿಯರ್‌ ಚೇತನ್‌ ಅವರಿಗೆ ಶಾಸಕರು ತಾಕೀತು ಮಾಡಿದರು.

ಕೊಲ್ಲೂರು: ಚೇಂಬರ್‌ನಿಂದ ಉಕ್ಕಿ ಹರಿದ ಹೊಲಸು ನೀರು

Dec 16 2023, 02:00 AM IST
ಕೊಲ್ಲೂರು ಶ್ರೀ‌ ಮೂಕಾಂಬಿಕಾ ದೇವಸ್ಥಾನಕ್ಕೆ ಸಂಬಂಧಿಸಿದ ಸಂಪ್ರೆ ಗಣಪತಿ ದೇವಸ್ಥಾನದ ಮುಂಭಾಗ ಕೊಳಚೆ ನೀರು ಉಕ್ಕಿ ಹರಿಯುತ್ತಿರುವ ಪರಿಣಾಮ ಪರಿಸರವಿಡೀ ದುರ್ನಾತ ಬೀರುತ್ತಿದೆ.

ನೀರು, ಚರಂಡಿ, ರಸ್ತೆ ಅಂದವಾಗಿಡಲು ಯೋಜನೆ ರೂಪಿಸಲು ಸಲಹೆ

Dec 16 2023, 02:00 AM IST
ಪಟ್ಟಣದ ನಿವಾಸಿಗಳಿಗೆ ಕುಡಿಯಲು ಶುದ್ಧ ನೀರು ಪೂರೈಕೆ, ಚರಂಡಿಗಳ ಸ್ವಚ್ಛತೆ ಹಾಗೂ ರಸ್ತೆಗಳಲ್ಲಿ ಉಂಟಾಗಿರುವ ಕಂದಕಗಳನ್ನು ಸರಿಪಡಿಸುವ, ಸಾರ್ವಜನಿಕ ಶೌಚಾಲಯ ನಿರ್ಮಾಣ, ಉದ್ಯಾನಗಳ ಸಮರ್ಪಕ ನಿರ್ವಹಣೆ ಒಟ್ಟಾರೆ ಪಟ್ಟಣದ ಅಂದವಾಗಿಸುವ ಕಾಮಗಾರಿಯ ಕ್ರಿಯಾಯೋಜನೆ ರೂಪಿಸಬೇಕು ಎಂದು ಸಾರ್ವಜನಿಕರು ಸಲಹೆ ಸೂಚನೆಗಳನ್ನು ನೀಡಿದರು.

ಜಿಂದಾಲ್‌ಗೆ ನೀರು ಹರಿಸುವುದು ನಿಲ್ಲಿಸಿ

Dec 15 2023, 01:31 AM IST
ಜಿಂದಾಲ್‌ಗೆ ನೀರು ಹರಿಸುವುದು ನಿಲ್ಲಿಸಿ

ನದಿಪಾತ್ರದ ರೈತರಿಗಿಲ್ಲ ಹಿಂಗಾರು ಬಿತ್ತನೆಗೆ ನೀರು

Dec 15 2023, 01:30 AM IST
ಬರದ ಹಿನ್ನೆಲೆ ಜನ- ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಹಿಂಗಾರು ಬಿತ್ತನೆ ಹಾಗೂ ಭತ್ತ ನಾಟಿ ಮಾಡದಂತೆ ರೈತರಿಗೆ ಮಾಹಿತಿ ನೀಡಲಾಗಿದೆ. ಒಂದು ವೇಳೆ ರೈತರು ಪಂಪ್‌ಸೆಟ್‌ ಮೂಲಕ ನೀರು ಎತ್ತಿ ಭತ್ತ ನಾಟಿ ಮಾಡಲು ಮುಂದಾದರೆ ವಿದ್ಯುತ್‌ ಸಂಪರ್ಕ ಕಡಿತ ಮಾಡಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

18 ಕೆರೆಗಳಿಗೆ ನೀರು ತುಂಬಿಸಿ, ಹೊಲಗಳಿಗೆ ನೀರುಣಿಸಿ: ಸರ್ಕಾರಕ್ಕೆ ಆಗ್ರಹ

Dec 15 2023, 01:30 AM IST
ಕೋಂಗಳಿ ಏತ ನೀರಾವರಿ ಯೋಜನೆಯಿಂದ ಬಸವಕಲ್ಯಾಣ ತಾಲೂಕಿನ 18 ಕೆರೆಗಳನ್ನು ತುಂಬಿಸುವ ಯೋಜನೆ ಮತ್ತು ರೈತರ ಹೊಲಗಳಿಗೆ ನೀರುಣಿಸುವ ಕಾಮಗಾರಿ ಶೀಘ್ರ ಮುಗಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಶಾಸಕ ಶರಣು ಸಲಗರ ಸರ್ಕಾರಕ್ಕೆ ಆಗ್ರಹಿಸಿದರು

ಕುಡೀಲಿಕ್ಕೆ ನೀರು, ಸಾಲೀಗೆ ಮಾಸ್ತರ್ರು, ದವಾಖಾನಿಗೆ ಡಾಕ್ಟ್ರು ಕೊಡ್ರಿ ಸಾಕು...!

Dec 13 2023, 01:00 AM IST
ಯಾದಗಿರಿ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಎಳೆಎಳೆಯಾಗಿ ಬಿಚ್ಚಿಟ್ಟ ಶಾಸಕ ಕಂದಕೂರ, ಸದನದಲ್ಲಿ ಸದ್ದು ಮಾಡಿದ ಗುರುಮಠಕಲ್‌ ಶಾಸಕ ಶರಣಗೌಡ ಕಂದಕೂರು, ಗುಳೇ, ಬೆಳೆ, ಅನ್ನ, ನೀರು, ವೈದ್ಯರು, ಶಿಕ್ಷಕರ ಕೊರತೆ ಬಗ್ಗೆ ಕಂದಕೂರು ಗಂಭೀರ ಪ್ರಸ್ತಾಪ

ನ್ಯಾಯಾಧೀಕರಣದ ಪ್ರಕಾರ ನಮಗೆ ಮಹದಾಯಿ ನೀರು ಕೊಡಿ- ಸೊಬರದಮಠ

Dec 09 2023, 01:15 AM IST
ನಮ್ಮ ನೆಲದಲ್ಲಿ ಹರಿಯುವ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಹಳ್ಳಗಳ ನೀರನ್ನು ನಮಗೆ ಕುಡಿಯಲಿಕ್ಕೆ ನ್ಯಾಯಾಧಿಕರಣದ ಆದೇಶ ಪ್ರಕಾರ ನೀಡಬೇಕೆಂದು ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಅವರು 3067ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ ವೇದಿಕೆಯಲ್ಲಿ ಆಗ್ರಹಿಸಿದರು.

ಅಂದು ಶವದಿಂದ ನೀರು ಹೊರಕ್ಕೆ<bha>;</bha> ಇಂದು ನೀರಿಗಾಗಿ ಪರದಾಟ..!

Dec 09 2023, 01:15 AM IST
ಅಂದು ಕೆರೆಯಲ್ಲಿ ಯಾರೋ ಒಬ್ಬರು ಬಿದ್ದು ಮೃತಪಟ್ಟಿದ್ದಾರೆ ಎಂದು ಆ ನೀರನ್ನೆಲ್ಲ ಹೊರಹಾಕಿದ್ದರು. ಇಂದು ಕುಡಿಯಲು ನೀರಿಲ್ಲದೇ ಗ್ರಾಮಸ್ಥರೆಲ್ಲ ಪರದಾಡುವಂತಹ ಪರಿಸ್ಥಿತಿ ಬಂದೋದಗಿದೆ.!
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 166
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved