• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರದಲ್ಲಿ ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರು

Nov 07 2023, 01:31 AM IST
ಹುಬ್ಬಳ್ಳಿ- ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿದಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.ಮಹಾನಗರದ ವಿವಿಧ ಬಡಾವಣೆಗಳಲ್ಲಿ ಮಳೆ ನೀರು ನುಗ್ಗಿ ಆವಾಂತರ ಸೃಷ್ಟಿಸಿದ್ದು, ಕೆಲವೆಡೆ ಮರಗಳು ಧರಾಶಾಯಿಯಾಗಿವೆ.

ಜಿಂದಾಲ್ ಕಾರ್ಖಾನೆಗೆ ನೀರು ನಿಲ್ಲಿಸಿ ರೈತರಿಗೆ ನೀಡಿ

Nov 07 2023, 01:30 AM IST
ರಾಜ್ಯದಲ್ಲಿ ಬರಗಾಲವಿದೆ. ರೈತರು ಬೆಳೆಹಾನಿಗೊಂಡು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ, ಯಾವುದೇ ಸಚಿವರು ರೈತರನ್ನು ಭೇಟಿ ಮಾಡಿ ಸಾಂತ್ವನ ಹೇಳುವ ಕೆಲಸ ಮಾಡುತ್ತಿಲ್ಲ.

ಕೃಷಿ, ಕುಡಿಯುವ ನೀರು ಪೂರೈಕೆಗೆ ಸಮರ್ಪಕ ವಿದ್ಯುತ್ ಒದಗಿಸಿ

Nov 07 2023, 01:30 AM IST
ಸಾರ್ವಜನಿಕರ ಅಹವಾಲು ಸ್ವೀಕಾರ

ಮಹಿಳೆಯರಿಗಾಗಿ ನೀರು, ನೀರಿಗಾಗಿ ಮಹಿಳೆಯರು ವಿಶೇಷ ಕಾರ್ಯಕ್ರಮ

Nov 06 2023, 12:45 AM IST
ದಾಂಡೇಲಿವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಉದ್ಘಾಟನೆ ಕಾರ್ಯಕ್ರಮ ಡಿಎಫ್ಎ ಮೈದಾನದಲ್ಲಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ಲಯನ್ ಸದಸ್ಯ ಹಾಗೂ ಹಿರಿಯ ಪತ್ರಕರ್ತ ಹಿರಿಯ ಯು.ಎಸ್. ಪಾಟೀಲ ಉದ್ಘಾಟಿಸಿ ಮಾತನಾಡಿದರು.

ನಗರಕ್ಕೆ ಮೂರು ದಿನಕ್ಕೊಮ್ಮೆ ನೀರು ಪೂರೈಕೆ ಆದೇಶ ವಾಪಸ್ಸಿಗೆ ಒತ್ತಾಯ

Nov 05 2023, 01:17 AM IST
ನಗರಕ್ಕೆ ಮೂರು ದಿನಕ್ಕೊಮ್ಮೆ ನೀರು ಪೂರೈಕೆ ಆದೇಶ ವಾಪಸ್ಸಿಗೆ ಒತ್ತಾಯ

40ನೇ ವಿತರಣಾ ಕಾಲುವೆಗೆ ನೀರು ಪೂರೈಸಲು ಆಗ್ರಹ

Nov 04 2023, 12:31 AM IST
40ನೇ ವಿತರಣಾ ಕಾಲುವೆಗೆ ನೀರು ಪೂರೈಸಲು ಆಗ್ರಹ

ಮಲಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸಲು ರೈತರ ಆಗ್ರಹ

Nov 04 2023, 12:30 AM IST
ಮಲಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಮತ್ತು ರೈತರ ಹಲವಾರು ಬೇಡಿಕೆಗಳನ್ನಿಟ್ಟುಕೊಂಡು ಶುಕ್ರವಾರ ಪಕ್ಷಾತೀತ ಹೋರಾಟ ಸಮಿತಿ ನವಲಗುಂದ ಹಾಗೂ ಅಣ್ಣಿಗೇರಿ ತಾಲೂಕು ವತಿಯಿಂದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಲಾಯಿತು.

ಮತ್ತೆ ತಮಿಳುನಾಡಿಗೆ ನೀರು: ಕಕಜವೇ ಖಂಡನೆ

Nov 03 2023, 12:30 AM IST
ಚನ್ನಪಟ್ಟಣ: ರಾಜ್ಯದಲ್ಲಿ ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕುಡಿಯುವ ನೀರಿಗೂ ತಾತ್ಪಾರ್ಯ ಉಂಟಾಗಿರುವ ಹೊತ್ತಿನಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಮತ್ತೆ 15 ದಿನ ನೀರು ಹರಿಸುವಂತೆ ಆದೇಶಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ಅಸಮರ್ಪಕ ನೀರು ಪೂರೈಕೆಗೆ ಆಕ್ರೋಶ

Oct 31 2023, 01:15 AM IST
ನಗರದ ವಿಶ್ವೇಶ್ವರಯ್ಯ ಜಲ ನಿಗಮದ ಕಚೇರಿ ಮುಂದೆ ಸೋಮವಾರ ಬಿದರಕೆರೆ, ಕುರುಬರಹಳ್ಳಿ, ಅಗಳೇರಹಟ್ಟಿ ಭಾಗದ ನೂರಾರು ರೈತರು ಸಮರ್ಪಕವಾಗಿ ನೀರು ಹರಿಸಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.ಈ ವೇಳೆ ರೈತ ಪೂಜಾರ್ ಹನುಮಂತಪ್ಪ ಮಾತನಾಡಿ, ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶಕ್ಕೆ ಹರಿಸುತ್ತಿರುವ ನೀರಿನ ನಿರ್ವಹಣೆ ಬಗ್ಗೆ ರೈತರಿಗೆ ಅಸಮಾಧಾನವಿದೆ. ಕಾಲುವೆಗಳನ್ನು ಅಚ್ಚುಕಟ್ಟು ಮಾಡದೇ ನೀರು ಹರಿಸುತ್ತಿದ್ದು, ಕೊನೆಭಾಗದ ಬಿದರಕೆರೆಗೆ ನೀರು ಹರಿಯಲೇ ಇಲ್ಲ. ಸುಮಾರು 80-90 ಎಕರೆ ತೋಟಗಳು ನೀರಿಲ್ಲದಂತಾಗಿವೆ. ಕೆಳಗಿನ ಜಮೀನುಗಳಿಗೆ ನೀರು ಪೂರೈಕೆಯಾದ ನಂತರ ಮೇಲ್ಭಾಗದವರಿಗೆ ನೀರು ಹರಿಸುವುದು ವಾಡಿಕೆ.

ನ. 20ರ ವರೆಗೆ ಕಾಲುವೆಗೆ ನೀರು ಹರಿಸಿ

Oct 31 2023, 01:15 AM IST
ಸಮರ್ಪಕ ನೀರು ಸಿಗದೇ ಹೋದರೆ ಲಕ್ಷಾಂತರ ರು. ಖರ್ಚು ಮಾಡಿ ಬೆಳೆದಿರುವ ಕೋಟ್ಯಂತರ ಮೌಲ್ಯದ ಬೆಳೆ ಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ನ. 20ರ ವರೆಗಾದರೂ ನೀರು ಕೊಡಬೇಕು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved