• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೋವಾ ಕುತಂತ್ರದಿಂದ ಮಹದಾಯಿ ನೀರು ಸಿಗುತ್ತಿಲ್ಲ: ಸೊಬರದಮಠ

Feb 10 2024, 01:46 AM IST
ಗೋವಾ ರಾಜ್ಯದ ಕುತಂತ್ರದಿಂದ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮಹದಾಯಿ ನೀರು ಸಿಗುತ್ತಿಲ್ಲ ಎಂದು ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಗಂಭೀರ ಆರೋಪ ಮಾಡಿದ್ದಾರೆ.

ಜೇವರ್ಗಿಯ 35 ಹಳ್ಳಿಗಳಿಗೆ ಕುಡಿಯುವ ನೀರು

Feb 10 2024, 01:46 AM IST
₹106 ಕೋಟಿ ಮೊತ್ತದ ಜಲ್‌ ಜೀವನ್‌ ಮಿಷನ್‌ ಯೋಜನೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದ್ದು, ಡಾ.ಅಜಯ್‌ಸಿಂಗ್‌ ಅಭಿನಂದನೆ ತಿಳಿಸಿದ್ದಾರೆ.

ಮಾಗಡಿ ಪಟ್ಟಣ ಜನತೆಗೆ ಶುದ್ಧ ಕುಡಿವ ನೀರು ಸಿಗುತ್ತಿಲ್ಲ

Feb 10 2024, 01:45 AM IST
ಮಾಗಡಿ: ಪಟ್ಟಣದ ಜನತೆಗೆ ಶುದ್ಧ ಕುಡಿಯುವ ನೀರು ಮಂಚನಬೆಲೆ ಜಲಾಶಯದ ಪಂಪ್ ಹೌಸ್‌ಗಳಲ್ಲಿ ನಡೆಯುತ್ತಿಲ್ಲ ಶುದ್ಧೀಕರಣದ ಪ್ರಕ್ರಿಯೆಯಿಂದ ಪಟ್ಟಣದ ಜನತೆ ಕಾವೇರಿ ನೀರು ಕುಡಿಯುವ ಸಮಯ ಬಂದಿಲ್ಲ, ಶುದ್ಧ ನೀರು ಘಟಕಗಳ ಮೊರೆ ಹೋಗಬೇಕಿದೆ.

ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ಕ್ರಮ ವಹಿಸಿ: ಡಿಸಿ ಮೀನಾ

Feb 10 2024, 01:45 AM IST
ಚಿಕ್ಕಮಗಳೂರು ನಗರದ ಎಲ್ಲಾ ವಾರ್ಡ್‌ಗಳಿಗೆ ಸಮರ್ಪಕವಾಗಿ ನೀರು ಸರಬರಾಜೂ ಆಗದಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ ಎಂದು ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆಗೆ ಪ್ರತ್ಯೇಕ ಕುಡಿಯುವ ನೀರು ತೊಟ್ಟಿಗೆ ಬೇಡಿಕೆ

Feb 09 2024, 01:45 AM IST
ಕೊಡಗರಹಳ್ಳಿ ಗ್ರಾ.ಪಂ. ಅಧ್ಯಕ್ಷೆ ನಿರತ ಬೆಳ್ಳಿಯಪ್ಪ ಅಧ್ಯಕ್ಷತೆಯಲ್ಲಿ ಮಕ್ಕಳ ಗ್ರಾಮಸಭೆ ನಡೆಯಿತು. ವಿವಿಧ ಶಾಲೆಯಿಂದ ಭಾಗವಹಿಸಿದ್ದ ಮಕ್ಕಳು ತಮ್ಮ ಸಮಸ್ಯೆಗಳನ್ನು ಪ್ರಸ್ತಾಪಿಸಿ ಪರಿಹಾರ ಪಡೆದರು.

ಹೆಚ್ಚು ನೀರು ಹಾಯಿಸದೇ ಮಣಿನ ಫಲವತತ್ತೆ ಕಾಪಾಡಿ: ಬಂಡಿವಡ್ಡರ ಸಲಹೆ

Feb 08 2024, 01:35 AM IST
ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯಲ್ಲಿ ಆರಂಭವಾದ ಐದು ದಿನಗಳ ಎಂಜಿನಿಯರ್‌ಗಳ ತರಬೇತಿ ಶಿಬಿರ ನಡೆಯಿತು.

ಸೆಪ್ಟೆಂಬರ್ ಹೊತ್ತಿಗೆ ಪ್ರತಿ ಮನೆಗೆ ತುಂಗೆ ನೀರು: ಶಾಸಕ ಶ್ರೀನಿವಾಸ ಮಾನೆ

Feb 07 2024, 01:53 AM IST
ತಾಲೂಕಿನಲ್ಲಿ ಮನೆ, ಮನೆಗೆ ಗಂಗೆ ಯೋಜನೆ ಹಾಗೂ ತಡಸ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಭಾಗಶಃ ಪೂರ್ಣಗೊಂಡಿದೆ.

ದಿ.ಕೆ.ಎನ್.ನಾಗೇಗೌಡರ ದೂರದೃಷ್ಟಿ ಫಲದಿಂದ ರೈತರ ಜಮೀನುಗಳಿಗೆ ಇಂದು ನೀರು: ಡಾ.ಎನ್.ಎಸ್.ರಾಮೇಗೌಡ

Feb 07 2024, 01:48 AM IST
ದಿ.ಕೆ.ಎನ್ ನಾಗೇಗೌಡ ಅವರು ನೀರಾವರಿ ಮತ್ತು ಪಶುಸಂಗೋಪನೆ ಸಚಿವರಾಗಿ ಉತ್ತಮ ಕೆಲಸ ಮಾಡುವ ಜೊತೆಗೆ ಯಾವ ರೀತಿ ಸಾಧನೆ ಮಾಡಬಹುದು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಕಾಲುವೆಗಳಿಗೆ ಹೊಸ ರೂಪ ಕೊಟ್ಟು ಕೊನೆ ಭಾಗಕ್ಕೆ ನೀರು ತಲುಪಿಸಲು ಶ್ರಮಿಸಿದ್ದರು. ಅಂದು ಸಚಿವರ ದೂರದೃಷ್ಟಿ ಫಲವೇ ಇಂದು ರೈತರ ಕೊನೆ ಭಾಗದ ಜಮೀನುಗಳಿಗೆ ಸಮರ್ಪಕ ನೀರು ಸಿಗುಂತಾಗಿದೆ.

ಕೊಳಚೆ ನೀರು ಪೂರೈಕೆ ಖಂಡಿಸಿ ಪ್ರತಿಭಟನೆ

Feb 07 2024, 01:47 AM IST
ಜಲ ಜೀವನ್ ಮಿಷನ್ ಯೋಜನೆಯಡಿ ಅಳವಡಿಸಿರುವ ನಲ್ಲಿಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಬದಲು ಕೊಳಚೆ ನೀರು ಪೂರೈಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ತಾಲೂಕಿನ ಪೊನ್ನಾಚಿ ಗ್ರಾಪಂ ವ್ಯಾಪ್ತಿಯ ಅಸ್ತೂರು ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿದರು.

ವಿವಿ ಸಾಗರದಿಂದ ನಾಲೆಗಳಿಗೆ ನೀರು ಹರಿಸಲು ರೈತ ಸಂಘ ಆಗ್ರಹ

Feb 07 2024, 01:45 AM IST
ಅಚ್ಚುಕಟ್ಟು ಪ್ರದೇಶಕ್ಕೆ ವಿವಿ ಸಾಗರ ನಾಲೆಗಳಲ್ಲಿ ತುರ್ತಾಗಿ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ತಾಲೂಕು ಘಟಕವು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 181
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved