• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮರ್ಪಕ ಕುಡಿಯುವ ನೀರು ಕೊಡಿ ಎಂದ ಕೊಪ್ಪಳ ಜಿಲ್ಲಾಧಿಕಾರಿ ನಳಿನ್‌ ಅತುಲ್

Jan 20 2024, 02:02 AM IST
ಜಿಲ್ಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಯಾವುದೇ ತೊಂದರೆಯಾಗದಂತೆ ಸಮರ್ಪಕ ನೀರು ಪೂರೈಕೆಗೆ ವಿಶೇಷ ಗಮನ ಹರಿಸುವಂತೆ ಎಲ್ಲ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.

ತುಂಗಭದ್ರಾ ಜಲಾಶಯದಿಂದ ಜೂನ್‌ವರೆಗೆ ಕುಡಿಯುವ ನೀರು-ಸಲಹಾ ಸಮಿತಿ ತೀರ್ಮಾನ

Jan 20 2024, 02:02 AM IST
ಹೂಳೆತ್ತುವ ವಿಚಾರದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಹೂಳು ಎತ್ತಲು ಸಾಧ್ಯವಿಲ್ಲ ಎಂದು ಈ ಹಿಂದೆಯೇ ತಾಂತ್ರಿಕ ಸಮಿತಿ ವರದಿ ನೀಡಿದೆ. ಹಾಗಾಗಿ ಸಮಾನಾಂತರ ಜಲಾಶಯ ನಿರ್ಮಿಸಬೇಕು ಎಂಬುದು ನಮ್ಮ ಬೇಡಿಕೆ ಕೂಡ. ಇದಕ್ಕೆ ನೆರೆಯ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯ ಕೂಡ ಒಪ್ಪಿಗೆ ನೀಡಬೇಕು.

ಕಲುಷಿತ ನೀರು ಸರಬರಾಜು: ಸೂಕ್ತ ಕ್ರಮಕ್ಕೆ ಭೋಜರಾಜ್ ಆಗ್ರಹ

Jan 19 2024, 01:49 AM IST
ಪುರಸಭೆಗೆ ಪೂರ್ಣಾವಧಿ ಅಭಿಯಂತರರು ನೇಮಕವಾಗಬೇಕು, ನಗರದಲ್ಲಿ ಕಲುಷಿತವಾದ ಕುಡಿಯುವ ನೀರು ಸರಬರಾಜಾಗುತ್ತಿದೆ, ಇದರ ಬಗ್ಗೆ ಪುರಸಭೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸದಸ್ಯ ಟಿ.ಎಂ.ಭೋಜರಾಜ್ ತಿಳಿಸಿದರು.

ಕೈಗಾರಿಕಾ ಪ್ರದೇಶಕ್ಕೆ ನೀರು ಬಿಡಲು ಕ್ರಮ ವಹಿಸಿ: ಡಿಸಿ ಚಂದ್ರಶೇಖರ ನಾಯಕ

Jan 19 2024, 01:48 AM IST
ರಾಯಚೂರು ಗ್ರೋಥ್ ಸೆಂಟರ್‌ ಜಮೀನು ಒತ್ತುವರಿ ಮಾಡಿಕೊಂಡವರಿಗೆ ನೋಟೀಸ್ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಜಿಲ್ಲಾಮಟ್ಟದ ಏಕಗವಾಕ್ಷಿ ಸಭೆ ನಡೆಯಿತು.

ನೀರು, ಮೇವಿನ ಸಮಸ್ಯೆಯಾಗದಂತೆ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡಿ: ಶಾಸಕ ಜಿ.ಎಸ್. ಪಾಟೀಲ್‌

Jan 18 2024, 02:00 AM IST
ಬರ ಹಿನ್ನೆಲೆಯಲ್ಲಿ ಗಜೇಂದ್ರಗಡದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಜಿ.ಎಸ್. ಪಾಟೀಲ್‌ ಅವರು ಕುಡಿಯುವ ನೀರು ಮತ್ತು ಜಾನುವಾರು ಮೇವಿನ ಸಮಸ್ಯೆ ನಿವಾರಣೆಗೆ ಕೈಗೊಂಡ ಕ್ರಮಗಳ ಕುರಿತು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೆರೆಗಳಿಗೆ ನೀರು ಯೋಜನೆಗೆ 24 ರಂದು ಸಿಎಂ ಪ್ರಾಯೋಗಿಕ ಚಾಲನೆ- ಬಹಳ ವರ್ಷದ ರೈತರ ಕನಸನ್ನು ನೆರವೇರಿಸಿದ ಸಚಿವ ಕೆ. ವೆಂಕಟೇಶ್

Jan 17 2024, 01:49 AM IST
2017ರಲ್ಲಿ ಶಾಸಕರಾಗಿದ್ದ ಸಚಿವ ವೆಂಕಟೇಶ್ ಅವರು 295 ಕೋಟಿ ರು. ಯೋಜನೆ ರೂಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಲೇ ಚಾಲನೆಕೊಡಿಸಿದ್ದರು. ಆದರೆ ಈವರೆಗೂ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಇತ್ತೀಚೆಗೆ 90ರಷ್ಟು ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಸಿದ್ದರಾಮಯ್ಯ ಅವರೇ ಪ್ರಾಯೋಗಿಕವಾಗಿ ಇದೇ ತಿಂಗಳು 24 ನೇ ತಾರೀಕಿನಂದು ಚಾಲನೆ ನೀಡಲಿದ್ದಾರೆ

ಕುಡಿಯುವ ನೀರಿಗೆ ಒಳ ಚರಂಡಿ ನೀರು ಸೇರ್ಪಡೆ

Jan 17 2024, 01:45 AM IST
ಒಳ ಚರಂಡಿ ನೀರಿನ ಸಂಪರ್ಕ ಹಾಗೂ ಕುಡಿಯುವ ನೀರಿನ ನಲ್ಲಿ ಸಂಪರ್ಕ ಒಂದೇ ಕಡೆ ಕೊಟ್ಟಿದ್ದಾರೆ. ಹೀಗಾಗಿ ಕುಡಿಯುವ ನೀರಿನ ಪೈಪ್‌ಗಳು ಒಡೆದು, ಚರಂಡಿ ನೀರು ಮಿಕ್ಸ್‌ ಆಗಿ ನಲ್ಲಿಗಳಲ್ಲಿ ಬರುತ್ತಿದೆ

ಬಹುಗ್ರಾಮ ಕುಡಿಯುವ ನೀರು ಯೋಜನೆ: ಹಳಿಯಾಳದಲ್ಲಿ ಟ್ಯಾಂಕ್ ನಿರ್ಮಾಣಕ್ಕೆ ಪರಿಸರ ಇಲಾಖೆ ಒಪ್ಪಿಗೆ

Jan 16 2024, 01:45 AM IST
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ನೀರು ಸಂಗ್ರಹಣಾ ಟ್ಯಾಂಕ್ ನಿರ್ಮಿಸಲು ಪರಿಸರ ಇಲಾಖೆ ಅಧಿಕೃತ ಒಪ್ಪಿಗೆ ನೀಡಿದೆ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.

ಗ್ರಾಮದ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು: ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ

Jan 15 2024, 01:50 AM IST
ಜಿಲ್ಲಾ ಪಂಚಾಯತ್ ವಿಜಯಪುರ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಉಪವಿಭಾಗ ಸಿಂದಗಿ ವತಿಯಿಂದ ₹3.76 ಕೋಟಿ ವೆಚ್ಚದ ಜೆಜೆಎಂ ಕಾಮಗಾರಿಗೆ ಪೂಜೆ

ಗುಂಡ್ಲುಪೇಟೆ ಜನತಾ ಕಾಲೋನಿಯಹಲವು ಮನೆಗಳಲ್ಲಿ ಮಲ ಮಿಶ್ರಿತ ನೀರು?

Jan 14 2024, 01:30 AM IST
ಪುರಸಭೆ ೧೪ ನೇ ವಾರ್ಡ್‌ನ ಕೆಲ ಬೀದಿಗಳಿಗೆ ಮಲ ಮಿಶ್ರಿತ ನೀರು ಸರಬರಾಗುತ್ತಿದ್ದು, ಮಲಮಿಶ್ರಿತ ನೀರು ಎಲ್ಲಿಂದ ಬರುತ್ತಿದೆ ಎಂದು ಪತ್ತೆ ಹಚ್ಚಲು ಪುರಸಭೆ ಸಿಬ್ಬಂದಿ ಕೆಲ ಬೀದಿಗಳಲ್ಲಿ ರಸ್ತೆ ಅಗೆದಿದ್ದಾರೆ.
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 181
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved