• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯ ನೀರು ರಾಮನಗರಕ್ಕೆ ಹೋಗುತ್ತದೆ ಎನ್ನುವುದೇ ಸುಳ್ಳು

May 30 2025, 12:51 AM IST
ಹೇಮಾವತಿ ನೀರನ್ನು ಮಾಗಡಿ ಅಥವಾ ರಾಮನಗರಕ್ಕೆ ಜಿಲ್ಲೆಯ ಪಾಲಿನ ನೀರು ತೆಗೆದುಕೊಂಡು ಹೋಗುತ್ತಾರೆ ಎಂಬುದು ಸುಳ್ಳು ಎಂದು ಶಾಸಕ ಡಾ. ರಂಗನಾಥ್‌ ಹೇಳಿದರು.

ನಗರಕ್ಕೆ ನೀರು ಪೂರೈಸಲು ೫ ಟ್ಯಾಂಕರ್ ಖರೀದಿ

May 30 2025, 12:20 AM IST
ಕೋಲಾರ ನಗರದಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ, ಯರಗೋಳ್ ಡ್ಯಾಂ ನೀರು ಬಹುತೇಕ ವಾರ್ಡ್‌ಗಳಿಗೆ ಪೂರೈಕೆ ಮಾಡುತ್ತಿದೆ. ಜೊತೆಗೆ ಈಗಾಗಲೇ ಶುದ್ದ ಕುಡಿಯುವ ನೀರು ಪೂರೈಕೆ ಘಟಕಗಳಿಂದ ಕುಡಿಯುವ ನೀರು ಪೂರೈಸಲಾಗುತ್ತಿರುವುದರಿಂದ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಸಮಸ್ಯೆ ಇರುವಲ್ಲಿ ಟ್ಯಾಂಕರ್‌ ನೀರು ಪೂರೈಕೆ

ಬೇಡಿಕೆ ಈಡೇರಿಸದಿದ್ದರೆ ನೀರು ಸರಬರಾಜು, ಬೀದಿದೀಪ ನಿರ್ವಹಣೆ ಸ್ಥಗಿತ: ಎಚ್ಚರಿಕೆ

May 29 2025, 01:45 AM IST
ನರಗುಂದ ಪಟ್ಟಣದ ಪುರಸಭೆ ಆವರಣದಲ್ಲಿ ಪೌರ ಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ 2ನೇ ದಿನದ ಮುಷ್ಕರದಲ್ಲಿ ಬುಧವಾರ ಹಲವು ಪದಾಧಿಕಾರಿಗಳು ಭಾಗವಹಿಸಿದ್ದರು. ಶಾಸಕ ಸಿ.ಸಿ. ಪಾಟೀಲ್ ಬೆಂಬಲ ಸೂಚಿಸಿದರು.

ಬೇಡಿಕೆ ಈಡೇರದಿದ್ದರೆ ನೀರು ಪೂರೈಕೆ ಸ್ಥಗಿತ

May 28 2025, 01:48 AM IST
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ನಗರ ಸ್ಥಳೀಯ ಸಂಸ್ಥೆಗಳ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ನೀರು ಪೂರೈಕೆ ಕೂಡ ಸ್ಥಗಿತಗೊಳಿಸುತ್ತೇವೆ ಎಂದು ರಾಜ್ಯ ಪೌರ ನೌಕರರ ಸಂಘದ ರಬಕವಿ ಬನಹಟ್ಟಿ ಘಟದಕ ಅಧ್ಯಕ್ಷ ಮಹಾಲಿಂಗ ಸಜ್ಞಾಗೋಳ ಹೇಳಿದರು.

ಸೊನ್ನ ಭೀಮಾ ಬ್ಯಾರೇಜ್‌ನಿಂದ 50 ಸಾವಿರ ಕ್ಯೂಸೆಕ್‌ ನೀರು ಹೊರಕ್ಕೆ

May 28 2025, 01:48 AM IST
50 thousand cusecs of water released from Sonna Bhima Barrage

ಕೆಆರ್‌ಎಸ್‌ ಜಲಾಶಯಕ್ಕೆ ಒಂದೇ ದಿನ ೩ ಅಡಿ ನೀರು ಬಂತು...!

May 28 2025, 12:19 AM IST
ಕಾವೇರಿ ಉಗಮ ಸ್ಥಾನ ಕೊಡಗಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟದಲ್ಲಿ ಒಂದೇ ದಿನ ಮೂರು ಅಡಿ ಏರಿಕೆಯಾಗಿದೆ. ಮೇ ತಿಂಗಳ ಅಂತ್ಯದಲ್ಲೇ ಜಲಾಶಯಕ್ಕೆ ಈ ಪ್ರಮಾಣದ ಒಳಹರಿವು ದಾಖಲಾಗುತ್ತಿರುವುದು ಅಪರೂಪವೆನಿಸಿದೆ.

ಮಣ್ಣು, ನೀರು ಷೃಷ್ಟಿಯ ಅಮೂಲ್ಯ ಕೊಡುಗೆ

May 27 2025, 02:27 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಸೃಷ್ಟಿಯ ಅಮೂಲ್ಯ ಕೊಡುಗೆಗಳಾದ ಮಣ್ಣು ಹಾಗು ನೀರನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಕೃಷ್ಣಾ ಕಾಡಾ ನಿಗಮದ ಮಾಜಿ ಅಧ್ಯಕ್ಷ ಬಸವರಾಜ ಕುಂಬಾರ ಹೇಳಿದರು.

ಭಾರಿ ಮಳೆ: ಕಾರ್ಕಳದಲ್ಲಿ ಮನೆಗೆ ನುಗ್ಗಿದ ನೀರು

May 27 2025, 02:21 AM IST

ಕುಕ್ಕೂಂದೂರು ಪಂಚಾಯಿತಿ ತೋಡುಗಳಿಂದ ಕಸಕಡ್ಡಿಗಳನ್ನು ತೆರವು ಗೊಳಿಸದ ಕಾರಣ ಏಕಾಏಕಿ ಪ್ರವಾಹ ಉಂಟಾಗಿದೆ. ಅದರಲ್ಲೂ ಸ್ಥಳೀಯ ತೋಡಿನಲ್ಲಿ ನೀರು ಭಾರಿ ಏರಿಕೆ ಕಂಡಿತ್ತು. 

4 ದಿನಗಳಿಂದ ವಿದ್ಯುತ್-ನೀರು ವ್ಯತ್ಯಯ: ದಿಢೀರ್ ಪ್ರತಿಭಟನೆ

May 27 2025, 12:57 AM IST
ಯಳಂದೂರು ತಾಲೂಕಿನ ಹೊನ್ನೂರು, ಮೆಳ್ಳಹಳ್ಳಿ, ದುಗ್ಗಹಟ್ಟಿ, ಅಂಬಳೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಹಾಗೂ ನೀರು ವ್ಯತ್ಯಯ ಖಂಡಿಸಿ ರೈತ ಸಂಘದ ಸದಸ್ಯರು ಸಮವಾರ ಸಂಜೆ ದಿಢೀರ್ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಭಾರಿ ಮಳೆ: ಸುಂಟಿಕೊಪ್ಪ ಸಂತೆಗೆ ನುಗ್ಗಿದ ನೀರು

May 26 2025, 01:07 AM IST
ಸುಂಟಿಕೊಪ್ಪ ಹೋಬಳಿ ಮಳೆಗೆ ನಲುಗಿ ಹೋಗಿದೆ. ಭಾರಿ ಮಳೆಗೆ ಮಾರುಕಟ್ಟೆ ನರಕ ಸದೃಶವಾಯಿತು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 181
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved