• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಲೆಗೆ ಸಮರ್ಪಕ ನೀರು ಹರಿಸುತ್ತಿಲ್ಲವೆಂದು ಆರೋಪಿಸಿ ರೈತರ ಪ್ರತಿಭಟನೆ

May 17 2025, 01:21 AM IST
ವಿಸಿ ನಾಲೆ, ಸಿಡಿಎಸ್ ನಾಲೆಗೆ ನೀರು ಬಿಟ್ಟು ನಾಲ್ಕು ದಿನವಾದರೂ ಸಹ ನಮ್ಮ ಜಮೀನಿಗೆ ತಲುಪುತ್ತಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆದಿರುವ ಬೆಳೆಯನ್ನು ಸಹ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.ವವವವವವವ

ನೀರು ಪೂರೈಕೆಯಲ್ಲಿ ತಾರತಮ್ಯ, ಲಕ್ಕುಂಡಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ

May 17 2025, 01:15 AM IST
ಕುಡಿಯುವ ನೀರು ಪೂರೈಕೆಯಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿರುವುದನ್ನು ವಿರೋಧಿಸಿ ತಾಲೂಕಿನ ಲಕ್ಕುಂಡಿ ಗ್ರಾಮದ 4ನೇ ವಾರ್ಡಿನ ಮಹಿಳೆಯರು ಶುಕ್ರವಾರ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ನೀರು ಮಲಿನಗೊಳ್ಳುವುದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕುಃ ಡಾ.ಅಂಶುಮಂತ್

May 15 2025, 01:36 AM IST
ತರೀಕೆರೆಭದ್ರಾ ಜಲಾಶಯದ ಕೆಳಭಾಗದ ಮೀನಿನ ಕೊಳಗಳ ತ್ರಾಜ್ಯವನ್ನು ಭದ್ರಾ ನದಿಗೆ ಬಿಡುತ್ತಿರುವುದರಿಂದ ಕುಡಿಯುವ ನೀರು ಮಲಿನ ಗೊಳ್ಳುವುದನ್ನು ತಡೆಯಲು ಸೂಕ್ತ ಕ್ರಮ ಅಳವಡಿಸಿಕೊಳ್ಳುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಭದ್ರಾ ಕಾಡ ಅಧ್ಯಕ್ಷ ಡಾ. ಅಂಶುಮಂತ್ ಸೂಚಿಸಿದ್ದಾರೆ.

ಭಾರೀ ಮಳೆಯಿಂದಾಗಿ ಮನೆಗಳಿಗೆ ನುಗ್ಗಿದ ಚರಂಡಿ ನೀರು; ಜನಪ್ರತಿನಿಧಿಗಳಿಗೆ ಸಾರ್ವಜನಿಕರ ಹಿಡಿಶಾಪ

May 15 2025, 01:35 AM IST
ಮಳೆ ಬಂದ ಪ್ರತಿ ಬಾರಿಯೂ ಪಟ್ಟಣದ ಡಾ,ಎಚ್.ಎನ್.ವೃತ್ತದಲ್ಲಿ ನ್ಯಾಷನಲ್ ಕಾಲೇಜು ರಸ್ತೆ, ಗೂಳೂರು ರಸ್ತೆ ಸೇರಿ ಪಟ್ಟಣದ ನಾನಾ ರಸ್ತೆಗಳ ಹಾಗೂ ಚರಂಡಿಗಳ ಮೂಲಕ ಹರಿದುಬರುವ ಮಳೆ ಮತ್ತು ಚರಂಡಿ ಕೊಳಚೆ ನೀರು ನಿಂತು ಕೆರೆಯಂತಾಗಿ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಕಳೆದ ಹಲವಾರು ವರ್ಷಗಳಿಂದ ಕಿರಿಕಿರಿ ಅನುಭವಿಸುತ್ತಿದ್ದಾರೆ.

ನೀರು ಪೂರೈಕೆಯಲ್ಲಿ ಸಮಸ್ಯೆಗಳಾಗದಂತೆ ನಿಗಾವಹಿಸಿ

May 14 2025, 01:55 AM IST
ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಬೇಸಿಗೆ ತೀವ್ರವಾಗಿರುವುದರಿಂದ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆಗಳಾಗದಂತೆ ನಿಗಾವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶರಾವತಿ ನೀರು ಬೆಂಗಳೂರಿಗೆ ಒಯ್ಯುವ ಪ್ರಸ್ತಾಪ ಇಲ್ಲ

May 13 2025, 11:55 PM IST
ಆಸಕ್ತಿ ಇಲ್ಲದ ಅಧಿಕಾರಿಗಳು ಇಲ್ಲಿಂದ ವರ್ಗಾವಣೆ ತೆಗೆದುಕೊಳ್ಳಿ

40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್

May 13 2025, 07:57 AM IST

ನಗರದ ನಾಗರಿಕರಿಗೆ ಸಮರ್ಪಕವಾಗಿ ಶುದ್ಧ ಕುಡಿಯುವ ನೀರು ಪೂರೈಕೆಗಾಗಿ ಸಂಚಾರಿ ಕಾವೇರಿ ಹಾಗೂ ಸರಳ ಕಾವೇರಿ ಯೋಜನೆ ಜಾರಿಗೊಳಿಸಲಾಗಿದೆ.

ನಾಲೆ ತಡೆಗೋಡೆ ಒಡೆದು ನೀರು ಹರಿಸಿದ್ದರಿಂದ ಕೆಮ್ಮಣ್ಣುನಾಲೆ ಆಧುನೀಕರಣ ಕಾಮಗಾರಿಗೆ ಅಡ್ಡಿ

May 13 2025, 01:32 AM IST
ಮದ್ದೂರು ಕೆರೆಯ ಶೂನ್ಯದಿಂದ 4 ಕಿ.ಮೀ ವ್ಯಾಪ್ತಿಯ ಚೆನ್ನೇಗೌಡ ದೊಡ್ಡಿವರೆಗೆ ಜನ- ಜಾನುವಾರುಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನೀರು ಹರಿಯುವಿಕೆಗೆ ಅವಕಾಶ ನೀಡಿದ ಬಳಿಕ ಚನ್ನೇಗೌಡ ದೊಡ್ಡಿ ಹಾಲು ಉತ್ಪಾದಕರ ಸಂಘದ ಬಳಿ ತಡೆಗೋಡೆ ನಿರ್ಮಿಸಿ ಮುಂದೆ ನೀರು ಹರಿಯದಂತೆ ತಡೆವೊಡ್ಡಲಾಗಿದೆ.

ಜಾಲಿಕಂಟಿ, ಹೂಳು ತುಂಬಿದ ಕೆರೆಗಳಿಗೆ ಇಂದಿನಿಂದ ಕಾಲುವೆ ನೀರು

May 13 2025, 01:29 AM IST
ಬಿರು ಬೇಸಿಗೆಯಿಂದಾಗಿ ನೀರಿಗಾಗಿ ಪರದಾಡುವ ಸ್ಥಿತಿ ಉಂಟಾಗಿದ್ದು, ನರಗುಂದ ಹಾಗೂ ರೋಣ ತಾಲೂಕಿನ ಕೆಲ ಕೆರೆಗಳಿಗೆ ಮೇ 13ರಿಂದ ನವಿಲುತೀರ್ಥ ಜಲಾಶಯದಿಂದ ನೀರು ತುಂಬಿಸಲು ಜಿಲ್ಲಾಡಳಿತ ಮುಂದಾಗಿದೆ. ಆದರೆ, ಕೆಲ ವರ್ಷಗಳಿಂದ ಬಳಕೆ ಮಾಡದ ಹಿನ್ನೆಲೆಯಲ್ಲಿ ಪಟ್ಟಣದ ಹಾಗೂ ಗ್ರಾಮೀಣ ಕೆರೆಗಳಲ್ಲಿ ಹೂಳು ತುಂಬಿಕೊಂಡಿದ್ದು, ಎಲ್ಲೆಂದರಲ್ಲಿ ಜಾಲಿಕಂಟಿಗಳು ಬೆಳೆದು ನಿಂತಿವೆ.

ನೀರು ಪೋಲಾಗದಂತೆ ಕ್ರಮವಹಿಸಿ : ಜೆ.ಟಿ.ಪಾಟೀಲ

May 13 2025, 01:05 AM IST
ಬಾಗಲಕೋಟೆ: ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಸೋಮವಾರ ಬೀಳಗಿ ಮತಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ಕುರಿತುಂತೆ ಶಾಸಕ ಜೆ.ಟಿ. ಪಾಟೀಲ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 181
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved