• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರ್ಧ ಟಿಎಂಸಿ ನೀರಿನ ಬೇಡಿಕೆಗೆ ಎಳ್ಳು ನೀರು

Feb 01 2025, 12:45 AM IST
ಗಾಯತ್ರಿ ಜಲಾಶಯ ಸೇರಿ 13 ಕೆರೆಗಳಿಗೆ ನೀರು ಹರಿಸುವ ಸಂಬಂಧ ಸಚಿವ ಡಿ.ಸುಧಾಕರ್ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ವಿಶ್ವೇಶ್ವರಯ್ಯ ನೀರಾವರಿ ನಿಗಮದ ಅಧಿಕಾರಿಗಳ ಸಭೆ ನಡೆಸಿದರು.

ಉದ್ಘಾಟನೆಗೊಳ್ಳದ ಫುಡ್‌ ಜೋನ್‌ ಬಳಿ ಕೊಳಚೆ ನೀರು

Feb 01 2025, 12:03 AM IST
ಗುಂಡ್ಲುಪೇಟೆ ಸೆಸ್ಕಾಂ ಬಳಿ ಫುಡ್‌ ಜೋನ್‌ ಪೂರ್ವ ದಿಕ್ಕಿನಲ್ಲಿ ಕೊಳಚೆ ನೀರು ಕೆರೆಯಂತಾಗಿದ್ದು, ಈ ಭಾಗದ ನಿವಾಸಿಗಳಿಗೆ ದುರ್ವಾಸನೆ ಬೀರುತ್ತಿದೆ.

ಹು-ಧಾ ಕೈಗಾರಿಕೆಗೆ ಹಿಡಕಲ್‌ ನೀರು ಪೂರೈಕೆಗೆ ತೀವ್ರ ವಿರೋಧ

Feb 01 2025, 12:00 AM IST
ಹುಬ್ಬಳ್ಳಿ–ಧಾರವಾಡ ಕೈಗಾರಿಕೆಗಳಿಗೆ ಹಿಡಕಲ್ ನೀರು ಪೂರೈಸುವ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ಯೋಜನೆಯನ್ನು ಕೈಬಿಡುವಂತೆ ಬೆಳಗಾವಿಯ ನಮ್ಮ ನೀರು- ನಮ್ಮ ಹಕ್ಕು ಹೋರಾಟದ ಸಮಿತಿ ಒಕ್ಕೊರಲಿನಿಂದ ಆಗ್ರಹಿಸಿದೆ.

ಜಾಕವೆಲ್ ನೀರು ಸಿಗದೆ 4 ಸಾವಿರ ಎಕರೆ ಜಮೀನಿನಲ್ಲಿ ಬೆಳೆ ಹಾನಿ

Jan 31 2025, 12:49 AM IST
ಅಲ್ಪಸ್ವಲ್ಪ ಮಳೆಯಿಂದ ಭೂಮಿಯ ಮೇಲ್ಭಾಗದಲ್ಲಿ ಉಬ್ಬಲು ಹಸಿ ಮಾತ್ರ ಇದ್ದು, ಮೇಲ್ಮಟ್ಟದ ತೇವಾಂಶದಲ್ಲಿಯೇ ಗೋವಿನಜೋಳ, ಬಿಟಿ ಹತ್ತಿ, ಸೂರ್ಯಕಾಂತಿ, ಜೋಳ, ಕಡಲೆ ಬೆಳೆಗಳನ್ನು ಬೆಳೆಯಲಾಗಿದೆ. ಸದ್ಯ ತೇವಾಂಶ ಇಲ್ಲದೇ ನೀರು ಸಿಗದೇ ಬೆಳೆಗಳು ಒಣಗುತ್ತಿವೆ

ಕೊನೇ ಭಾಗದ ಜಮೀನುಗಳಿಗೆ ನೀರು ಹರಿಸುವಂತೆ ಒತ್ತಾಯ

Jan 31 2025, 12:48 AM IST
ಅಣೆಕಟ್ಟೆಯಿಂದ ಕಳೆದ ಜ.10ರಿಂದ ವಿಸಿ ನಾಲಾ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿದಿದೆ. ಆದರೆ, ಕೆರಗೋಡು ನೀರಾವರಿ ಭಾಗದ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ತಾಲೂಕಿನ ಗುಡಿದೊಡ್ಡಿ, ಮರಳಿಗ, ಪಣ್ಣೆದೊಡ್ಡಿ, ಮಹರ್ನಮಿದೊಡ್ಡಿ, ನಾಗನದೊಡ್ಡಿ, ಈರೇಗೌಡನ ದೊಡ್ಡಿ, ಆನೆದೊಡ್ಡಿ, ಮುದಿಗೆರೆ, ಹೊಸಕೆರೆ, ಕೊತ್ತನಹಳ್ಳಿ ಗ್ರಾಮಗಳ ಸುಮಾರು ನೂರಾರು ಎಕರೆ ಪ್ರದೇಶಗಳಿಗೆ ನೀರು ತಲುಪಿಲ್ಲ.

ಭೂಮಿಗೆ ನೀರು ಕೊಟ್ಟರೇ ಬಂಗಾರದ ಬೆಳೆ

Jan 30 2025, 12:32 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಮ್ಮ ಜಿಲ್ಲೆ ಫಲವತ್ತಾದ ಭೂಮಿ ಹೊಂದಿದ್ದು ನೀರನ್ನು ಕೊಟ್ಟರೇ ಬಂಗಾರದ ಬೆಳೆ ಬರುತ್ತದೆ ಎಂದು ಸಿದ್ದೇಶ್ವರ ಶ್ರೀಗಳ ನುಡಿಯನ್ನು ಸಚಿವ ಎಂ.ಬಿ.ಪಾಟೀಲರು ಅನುಷ್ಠಾನಗೊಳಿಸಿದರು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.

ಗಾಯತ್ರಿ ಜಲಾಶಯ, 13 ಕೆರೆಗಳಿಗೆ 0.5 ಟಿಎಂಸಿ ನೀರು

Jan 30 2025, 12:31 AM IST
ತಾಲೂಕುಗಳ ನಡುವೆ ಸಂಘರ್ಷ ಸೃಷ್ಟಿಗೆ ಮುಂದಾಯ್ತ ಸರ್ಕಾರ । ನಿಖರ ಮಾಹಿತಿಗೆ ಜಲಸಂಪನ್ಮೂಲ ಇಲಾಖೆಗೆ ತಾಕೀತು

ಅವ್ಯವಹಾರ ಶಂಕೆ: ವರ್ಷವಾದರೂ ಮುಗಿದಿಲ್ಲ ಬಿಟ್ಟಂಗಾಲ ಕುಡಿಯುವ ನೀರು ಯೋಜನೆ!

Jan 30 2025, 12:31 AM IST
ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಡಂಗಾಲ ಗ್ರಾಮದ ಪ.ಪಂಗಡ ಕಾಲೋನಿ ಮತ್ತು ನಾಂಗಾಲ ಶಾಲೆಯ ಬಳಿಯ ಪ.ಜಾತಿ ವರ್ಗದ ಜನರು ವಾಸ ಮಾಡುವ ಕಾಲೋನಿಯಲ್ಲಿ ಕುಡಿಯುವ ನೀರು ಯೋಜನೆಗೆ ಕ್ರಮವಾಗಿ ೩ ಲಕ್ಷ ಮತು ೨ ಲಕ್ಷ ರು. ಅನುದಾನ ಬಿಡುಗಡೆಗೊಳಿಸಿಲಾಗಿತ್ತು. ಯೋಜನೆಯ ಕಾಮಗಾರಿಗಳು ಆರಂಭವಾಗಿ ವರ್ಷ ಕಳೆದರೂ ಕಾಮಗಾರಿ ಮುಗಿದಿಲ್ಲ, ಆದರೆ ಯೋಜನೆಗೆ ಮೀಸಲಿಟ್ಟ ಹಣವನ್ನು ಬಿಲ್‌ ಈಗಾಗಲೇ ಮಾಡಿ ಆಗಿದೆ ಎಂಬುದು ಗ್ರಾಮಸ್ಥರ ಆರೋಪವಾಗಿದೆ.

ಅನ್ನ, ನೀರು, ಸುಭಾಷಿತ ಜಗತ್ತಿನ ಮೂರು ರತ್ನಗಳು: ಸರ್ಫಭೂಷಣ ದೇವರು

Jan 29 2025, 01:33 AM IST
ಈ ಜೀವ ಸಂಕುಲವು ನೀರಿಲ್ಲದೇ ಬದುಕಲು ಸಾಧ್ಯವಿಲ್ಲ, ಸಕಲ ಜೀವರಾಶಿಗೆ ನೀರು ಬೇಕೇಬೇಕು. ಪ್ರಾಣಿ, ಪಕ್ಷಿ, ಸಸ್ಯ ಸಂಕುಲ ಎಲ್ಲದಕ್ಕೂ ನೀರು ಬಹಳ ಮುಖ್ಯ.

ಕಾಂಗ್ರೆಸ್‌ ಆಡಳಿತದಲ್ಲಿ ಅಭಿವೃದ್ಧಿ ಕೆಲಸಗಳು ನಿಂತ ನೀರು

Jan 29 2025, 01:32 AM IST
ತೀರ್ಥಹಳ್ಳಿ: ಕಾಂಗ್ರೆಸ್ ನೇತೃತ್ವದ ಆಡಳಿತದಲ್ಲಿ ಪಟ್ಟಣ ಪಂಚಾಯ್ತಿಯಲ್ಲಿ ಅಭಿವೃದ್ಧಿ ಕೆಲಸಗಳು ನಿಂತ ನೀರಾಗಿದ್ದು ಅಧ್ಯಕ್ಷರು ಪಕ್ಷಪಾತ ಧೋರಣೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಸಾರ್ವಜನಿಕರ ಕೆಲಸಗಳೂ ಸುಗಮವಾಗಿ ನಡೆಯುತ್ತಿಲ್ಲಾ ಎಂದು ಆರೋಪಿಸಿ ಮಂಗಳವಾರ ಬಿಜೆಪಿ ಸದಸ್ಯರು ಪಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved