• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಿ: ಸಮೀರ್ ಶುಕ್ಲಾ

Aug 31 2025, 02:00 AM IST
ಸರ್ಕಾರದ ಹಂತದಲ್ಲಿ ಪರಿಹರಿಸಬಹುದಾದ ಸಮಸ್ಯೆ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳಲ್ಲಿನ ಗುಣಾತ್ಮಕ ಅಂಶಗಳ ಬಗ್ಗೆ ಸಭೆಯಲ್ಲಿ ಚರ್ಚಿಸಬೇಕು.

ಬೂದು ನೀರು ನಿರ್ವಹಣೆಗೆ ಸರ್ಕಾರದಿಂದ ಅನುದಾನ

Aug 31 2025, 01:08 AM IST
ಬೂದು ನೀರು ನಿರ್ವಹಣೆಗೆ ಸರ್ಕಾರ ಅನುದಾನವನ್ನು ನೀಡಿದೆ. ಪರಿಸರ ಸಂರಕ್ಷಣೆಯಲ್ಲಿ ಇದು ಮಹತ್ವದ ಪಾತ್ರವನ್ನು ವಹಿಸುತ್ತದೆ. ಹಾಗಾಗಿ ಗ್ರಾಪಂನ ಪ್ರತಿಯೊಬ್ಬ ಅಧಿಕಾರಿಗಳು, ಜನಪ್ರತಿನಿಧಿಗಳು ಇದಕ್ಕೆ ಮಹತ್ವ ನೀಡಬೇಕು ಎಂದು ಶಾಸಕ ಎ.ಆರ್‌. ಕೃಷ್ಣಮೂರ್ತಿ ತಿಳಿಸಿದರು.

ವ್ಯಾಪಕ ಮಳೆ, ಡ್ಯಾಂನಿಂದ ನೀರು ಹೊರಕ್ಕೆ, ಹೊನ್ನಾವರದಲ್ಲಿ ಪ್ರವಾಹ

Aug 30 2025, 01:01 AM IST
15 ಕಾಳಜಿ ಕೇಂದ್ರಗಳಲ್ಲಿ 129 ಕುಟುಂಬಗಳ 368 ಜನರಿಗೆ ಆಶ್ರಯ ನೀಡಲಾಗಿದೆ. ಒಂದು ಮನೆಗೆ ಸಂಪೂರ್ಣ ಹಾನಿ ಉಂಟಾಗಿದೆ.

ಸತ್ತೇಗಾಲದಿಂದ ಮಾಗಡಿಯ 44 ಕೆರೆಗಳಿಗೆ ನೀರು

Aug 30 2025, 01:00 AM IST
ಮಾಗಡಿ: ಮಾಗಡಿಗೆ ಶ್ರೀರಂಗ ಕುಡಿಯುವ ನೀರಿನ ಯೋಜನೆ ನೀಡಿದ್ದು, ಕಾಂಗ್ರೆಸ್ ಸರ್ಕಾರ. ಈಗ ಸತ್ತೇಗಾಲದಿಂದ ಕ್ಷೇತ್ರದ 44 ಕೆರೆಗಳಿಗೆ ಕಾವೇರಿ ನೀರು ತುಂಬಿಸುವ ಯೋಜನೆ, 159 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ, ಮಂಚನಬೆಲೆ ಅಣೆಕಟ್ಟು ಕೆಳಭಾಗದ ಅಭಿವೃದ್ಧಿಗೆ 13 ಕೋಟಿ, ರಸ್ತೆ, ಚರಂಡಿ ಅಭಿವೃದ್ಧಿ ಸೇರಿದಂತೆ ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ 100 ಕೋಟಿಗೂ ಅಧಿಕ ಅನುದಾನ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಶುದ್ದ ನೀರು, ಶೌಚಾಲಯ ಕಲ್ಲಿಸಿದರೆ ಮಕ್ಕಳು ಶಾಲೆ ಬಿಡುವುದನ್ನು ತಡೆಯಬಹುದು: ವರ್ಗೀಸ್ ಕ್ಲೀಟಸ್‌

Aug 29 2025, 01:00 AM IST
ತರೀಕೆರೆ, ಶುದ್ಧ ಕುಡಿಯುವ ನೀರು, ಸ್ವಚ್ಛ ಶೌಚಾಲಯ ಕಲ್ಲಿಸಿಕೊಟ್ಟರೆ ಮಕ್ಕಳು ಶಾಲೆ ಬಿಡುವುದನ್ನು ತಡಗಟ್ಟ ಬಹುದು ಎಂದು ವಿಕಸನ ಸಂಸ್ಥೆ ನಿರ್ದೇಶಕ ವರ್ಗೀಸ್ ಕ್ಲೀಟಸ್‌ ಹೇಳಿದ್ದಾರೆ.

ಭೀಮಾನದಿಗೆ ಮಹಾರಾಷ್ಟ್ರಾ ನೀರು: ಹೈರಾಣಾದ ರೈತರು

Aug 27 2025, 01:00 AM IST
Maharashtra water to Bhima: Farmers in distress

ಬೆಳೆಗಳಿಗೆ ನೀರು ಹರಿಸದೆ ನಾಲಾ ಕಾಮಗಾರಿ: ಆಕ್ರೋಶ

Aug 26 2025, 01:02 AM IST
ಜನಪ್ರತಿನಿಧಿಗಳಿಗೆ, ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸಾಮಾನ್ಯ ಜ್ಞಾನವಿಲ್ಲ. ಕೃಷಿಯ ಬಗ್ಗೆ ಕನಿಷ್ಠ ಜ್ಞಾನವಂತೂ ಮೊದಲೇ ಇಲ್ಲ. ಕೃಷಿ ಚಟುವಟಿಕೆ ನಡೆಯುವ ಸಮಯದಲ್ಲಿ ನೀರು ಸ್ಥಗಿತಗೊಳಿಸಿ ನಾಲಾ ಕಾಮಗಾರಿ ನಡೆಸುತ್ತಿರುವುದು ನಾಚಿಕೆಗೇಡಿನ ಸಂಗತಿ. ಇವರೆಲ್ಲಾ ಜನಪ್ರತಿನಿಧಿಗಳು ಎನ್ನುವುದಕ್ಕೆ ಅಸಹ್ಯವೆನಿಸುತ್ತದೆ.

ಹೇಮಾವತಿ ನೀರು ಬಂದಮೇಲೆ ತಾಲೂಕು ಅಭಿವೃದ್ಧಿ

Aug 26 2025, 01:02 AM IST
ಹೇಮಾವತಿ ಜಲಾಶಯದಿಂದ ಶಿರಾ ತಾಲೂಕಿಗೆ ನೀರು ಬಂದಮೇಲೆ ತಾಲೂಕು ಅಭಿವೃದ್ಧಿಯಾಗಿದೆ. ೨೦ ವರ್ಷಗಳ ಹಿಂದ ಶಿರಾಕ್ಕೆ ಹೆಣ್ಣು ಕೊಡುತ್ತಿರಲಿಲ್ಲ.

74 ಕೆರೆ ನೀರು ತುಂಬಿಸುವ ಕಾಮಗಾರಿಗೆ ಮೂಹೂರ್ತ

Aug 25 2025, 01:00 AM IST
ಕೂಡ್ಲಿಗಿ ಕ್ಷೇತ್ರದ 74 ಕೆರೆಗಳಿಗೆ ತುಂಗಾಭದ್ರಾ ನದಿಯಿಂದ ನೀರು ತುಂಬಿಸುವ ₹670 ಕೋಟಿ ವೆಚ್ಚದ ಮಹತ್ವದ ಯೋಜನೆಯ ಶೇ. 95ರಷ್ಟು ಕಾಮಗಾರಿ ಮುಗಿದಿದೆ.

ಕೆರೆಗಳಿಗೆ ಚರಂಡಿ ನೀರು: ಪಾಲಿಕೆ ಆಯುಕ್ತರ ವಿರುದ್ಧ ದೂರು ದಾಖಲಿಸಿ: ಖಂಡ್ರೆ

Aug 25 2025, 01:00 AM IST
ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಜತೆಗೆ ಜಾನುವಾರುಗಳು ಪ್ಲಾಸ್ಟಿಕ್ ತಿಂದು ಜೀವಕ್ಕೆ ಸಂಚಕಾರ ತಂದುಕೊಳ್ಳುತ್ತಿವೆ. ಹೀಗಾಗಿ ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 187
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved