• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರು ಹಂಚಿಕೆ ಸಮಸ್ಯೆ ಶೀಘ್ರ ಇತ್ಯರ್ಥ ಆಗಲಿ: ಕ್ಯಾ.ರಾಜಾರಾವ್

Dec 22 2024, 01:32 AM IST
ನದಿ ನೀರು ಹಂಚಿಕೆಯನ್ನು ವೈಜ್ಞಾನಿಕವಾಗಿ ಮಾಡಬೇಕು. ತಮಿಳುನಾಡಿನವರು ನಮ್ಮ ಡ್ಯಾಂ ಗಳಲ್ಲಿ ನೀರು ಕಂಡಾಕ್ಷಣ ಕೇಳುವುದನ್ನು ಬಿಡಬೇಕು. ಕೋರ್ಟ್ ಹೇಳಿದ್ದಕ್ಕೆ ನೀರು ಬಿಡುತ್ತ ಹೋದರೆ ನಮಗೆ ಮಾರ್ಚ್ ತಿಂಗಳಲ್ಲಿ ಮಳೆಯಾಗದಿದ್ದರೆ ಕುಡಿವ ನೀರಿಗೆ ಏನು ಮಾಡಬೇಕು ಎಂದು ಅವರು ಪ್ರಶ್ನಿಸಿದರು.

ಮಳೆ ನೀರು ಕೊಯ್ಲು, ಜಲಮೂಲಗಳ ಸಂರಕ್ಷಣೆ ಅಗತ್ಯ: ಹನುಮಂತಪ್ಪ

Dec 22 2024, 01:31 AM IST
ತರೀಕರೆ ಮಳೆ ನೀರು ಕೊಯ್ಲು, ಜಲಮೂಲಗಳ ಸಂರಕ್ಷಣೆ ಅಗತ್ಯ ಎಂದು ತರೀಕೆರೆ ಕೃಷಿ ಇಲಾಖೆ ಕೃಷಿ ಅಧಿಕಾರಿ-ಹನುಮಂತಪ್ಪ ಹೇಳಿದ್ದಾರೆ. ಎಂ.ಸಿ.ಹಳ್ಳಿ ವಲಯದ ಮಾಚೆನಹಳ್ಳಿ ಶ್ರೀ ರಾಮ ಸಭಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ತರೀಕೆರೆ ಯಿಂದ ಸಮೀಪದ ಎಂ.ಸಿ.ಹಳ್ಳಿ ವಲಯ ಮಾಚೇನಹಳ್ಳಿ ಶ್ರೀರಾಮ ಸಭಾಂಗಣದಲ್ಲಿ ಕೃಷಿ ನೀರಾವರಿ ಮತ್ತು ಮಳೆ ಕೊಯ್ಲು ಬಗ್ಗೆ ರೈತ ಕ್ಷೇತ್ರ ಪಾಠ ಶಾಲೆ ​ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜ್ಯದ 13 ನದಿಗಳ ನೀರು ಗೃಹಬಳಕೆಗೂ ಯೋಗ್ಯವಲ್ಲ - ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ

Dec 21 2024, 10:24 AM IST

ರಾಜ್ಯದ ನಗರ ಪ್ರದೇಶವಲ್ಲದೆ ಗ್ರಾಮೀಣ ಭಾಗದಲ್ಲೂ ನದಿಗಳು ಕಲುಷಿತಗೊಂಡಿದ್ದು, ಅವುಗಳ ನೀರು ಬಳಕೆಗೂ ಮುನ್ನ ಎಚ್ಚರಿಕೆ ವಹಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

'ಎನ್‌ಕೌಂಟರ್‌ ಮಾಡುತ್ತಾರೆಂದುದೇವರ ಮೇಲೆ ಭಾರ ಹಾಕಿದೆ - ನೀರು ಕೂಡ ಕೊಡದೆ ಇಡೀ ರಾತ್ರಿ ಸುತ್ತಾಡಿಸಿದರು'

Dec 21 2024, 01:15 AM IST
ಕುಡಿಯಲು ನೀರನ್ನೂ ಕೊಡದೆ ಪೊಲೀಸರು ಇಡೀ ರಾತ್ರಿ ನನ್ನನ್ನು ಸುತ್ತಾಡಿಸಿದರು. ಸವದತ್ತಿ ಬಳಿ ಸ್ಟೋನ್‌ ಕ್ರಷರ್‌ ಬಳಿ ಕರೆದೊಯ್ದರು. ಪೊಲೀಸರ ಉದ್ದೇಶ ನನ್ನನ್ನು ಎನ್‌ಕೌಂಟರ್‌ ಮಾಡುವುದಾಗಿತ್ತು ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅಳಲು ತೋಡಿಕೊಂಡಿದ್ದಾರೆ.

ವಾಣಿವಿಲಾಸದಿಂದ ಗಾಯಿತ್ರಿ ಜಲಾಶಯಕ್ಕೆ ನೀರು: ಶಾಸಕ ಡಾ.ಟಿ.ಬಿ. ಜಯಚಂದ್ರ

Dec 21 2024, 01:15 AM IST
ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅತಿ ಶೀಘ್ರದಲ್ಲಿಯೇ ಕ್ರಿಯಾ ಯೋಜನೆ ರೂಪುಗೊಳ್ಳಲಿದೆ. ಇದರಿಂದ ಶಿರಾ ತಾಲೂಕಿನ ಕೆರೆಗಳಿಗೆ ನೀರು ಹರಿಯಲಿದೆ ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು. ಶಿರಾದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಪಿ.ಶಶಿಧರ ಹುಣಸೆಹಳ್ಳಿ ಅವರ 70ರ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಬಹುಗ್ರಾಮ ಯೋಜನೆಯಡಿ ಮೂರು ತಾಲೂಕುಗಳ ೧೬ ಗ್ರಾಮಗಳಿಗೆ ನೀರು ಪೂರೈಕೆ

Dec 19 2024, 12:31 AM IST
ಪುತ್ತೂರು ತಾಲೂಕಿನ ಬಜತ್ತೂರು, ಉಪ್ಪಿನಂಗಡಿ, ಹಿರೇಬಂಡಾಡಿ, ಬೆಳ್ತಂಗಡಿ ತಾಲೂಕಿನ ಕೊಕ್ಕಡ ನಿಡ್ಲೆ, ಪಟ್ರಮೆ, ಕಳಂಜ, ಕಡಬ ತಾಲೂಕಿನ ಸವಣೂರು, ಬೆಳಂದೂರು, ಪೆರಾಬೆ, ಅಲಂಕಾರು, ರಾಮಕುಂಜ, ಕೊಯಿಲ, ಗೋಳಿತೊಟ್ಟು , ನೆಲ್ಯಾಡಿ ಸೇರಿದಂತೆ ೧೬ ಗ್ರಾಮಗಳಿಗೆ ನೀರು ಪೂರೈಕೆಗೆ ಸರಕಾರದಿಂದ ೨೦೭ ಕೋಟಿ ಮಂಜೂರುಗೊಂಡಿರುವುದಾಗಿ ತಿಳಿಸಿದರು.

ರಾಗಿ ಖರೀದಿ ಕೇಂದ್ರದಲ್ಲಿ ನಾಲ್ಕು ಕೌಂಟರ್ ಪ್ರಾರಂಭ : ನೀರು, ನೆರಳಿನ ವ್ಯವಸ್ಥೆ

Dec 18 2024, 12:48 AM IST
ಇಲ್ಲಿನ ಎಪಿಎಂಸಿ ಆವರಣದಲ್ಲಿ ತೆರೆಯಲಾಗಿರುವ ರಾಗಿ ಖರೀದಿ ಕೇಂದ್ರದ ವ್ಯವಸ್ಥೆ ಬಗ್ಗೆ ಕನ್ನಡಪ್ರಭ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾದ ಕಾರಣ ಎಚ್ಚೆತ್ತುಕೊಂಡ ಅಧಿಕಾರಿಗಳು ನಾಲ್ಕು ಕೌಂಟರ್‌ಗಳನ್ನು ತೆರೆದು ಕುಡಿಯುವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.

ಕುಡಿವ ನೀರು ಸರಬರಾಜು ಜಲ ಮೂಲ ಶುಚಿಗೊಳಿಸಲು ಸೂಚನೆ

Dec 18 2024, 12:47 AM IST
Instructions for cleaning drinking water supply water source

ಮರವೂರು ಡ್ಯಾಂ ಸೇರುತ್ತಿದೆ ಮಲ,ಮೂತ್ರ ಮಿಶ್ರಿತ ಕೊಳಚೆ ನೀರು!

Dec 17 2024, 01:02 AM IST
ಕೊಳಚೆ ನೀರು ಹೋಗುತ್ತಿರುವುದು ಮರವೂರಿನಲ್ಲಿ ಫಲ್ಗುಣಿ ನದಿಗೆ ಕಟ್ಟಿರುವ ಅಣೆಕಟ್ಟಿಗೆ. ಇದರ ಬಗ್ಗೆ ಕೆಲ ವರ್ಷಗಳ ಹಿಂದೆಯೇ ‘ಕನ್ನಡಪ್ರಭ’ ಸವಿಸ್ತಾರವಾಗಿ ವರದಿ ಪ್ರಕಟಿಸಿತ್ತು. ಕೆಲ ಸಮಯ ನಿಂತಿದ್ದ ಕೊಳಚೆ ನೀರು ಮತ್ತೆ ಡ್ಯಾಂಗೆ ಹರಿಯಲು ಆರಂಭವಾಗಿದೆ. ಎಚ್ಚೆತ್ತ ಜನರು ಹೋರಾಟಕ್ಕೆ ಮುಂದಾಗಿದ್ದಾರೆ.

ನೀರು, ಗಾಳಿ, ಆಹಾರದಂತೆ ಮಣ್ಣು ಕೂಡ ಅಗತ್ಯ

Dec 16 2024, 12:48 AM IST
ಮಣ್ಣಿಗೂ ಕಾಡಿಗೂ ಅವಿನಾಭಾವ ಸಂಬಂಧವಿದೆ. ಮಣ್ಣಿದ್ದರೆ ಕಾಡು.ಕಾಡುಗಳಿದ್ದರೆ ವನ್ಯಪ್ರಾಣಿಗಳು. ವನ್ಯಪ್ರಾಣಿಗಳ ಸಂರಕ್ಷಣೆ ನಮ್ಮ ಧ್ಯೇಯವಾಗಬೇಕು
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved