• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಬಾರತೋಟದಲ್ಲಿ ತೈಲಮಿಶ್ರಿತ ನೀರು: ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

Nov 29 2024, 01:05 AM IST
ಮಂಗಳೂರು ಉಪವಿಭಾಗ ಸಹಾಯಕ ಆಯುಕ್ತರಾದ ಹರ್ಷವರ್ದನ್ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಬುಧವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾವಿ ಹಾಗೂ ಕೊಳವೆ ಬಾವಿಯ ನೀರನ್ನು ಸಹಾಯಕ ಆಯುಕ್ತ ಹರ್ಷವರ್ದನ್‌ ಸ್ವತಃ ಪರಿಶೀಲಿಸಿದರು.

ಕುಡಿಯುವ ನೀರು ಪೂರೈಕೆಗೆ ಯೋಜನೆ ಸಿದ್ಧ: ಸಚಿವ ಮಧು ಬಂಗಾರಪ್ಪ

Nov 29 2024, 01:02 AM IST
ತಾಲೂಕಿನ ಪ್ರತಿ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಕಾಲುವೆಗಳಿಂದ ಅಕ್ರಮ ನೀರು ಎತ್ತುವಳಿಗೆ ತಡೆ : ರೈತರಿಗೆ ಅರಿವು ಮೂಡಿಸಿ ಅಧಿನಿಯಮ ಜಾರಿಗೆ ತನ್ನಿ - ಡಿಕೆಶಿ

Nov 26 2024, 07:37 AM IST

ರೈತರು ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತುವುದನ್ನು ತಡೆಯಲು ಕರ್ನಾಟಕ ನೀರಾವರಿ (ತಿದ್ದುಪಡಿ) ಅಧಿನಿಯಮ-2024 ಮಾಡಿದ್ದೇವೆ. ಇದನ್ನು ಜಾರಿಗೊಳಿಸಲು ಕಾರ್ಯಪಡೆ ರಚನೆ ಮಾಡುತ್ತಿದ್ದು, ರೈತರಲ್ಲಿ ಅರಿವು ಮೂಡಿಸಿ  ಎಂದು   ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕಿವಿಮಾತು ಹೇಳಿದ್ದಾರೆ.

ಕೆರೆಗಳಿಗೆ ನೀರು ಹರಿಸಿ ಎಂಬ ಧರಣಿಗೆ 160 ದಿನ

Nov 26 2024, 12:48 AM IST
ತಾಲೂಕಿನ ಜೆಜಿ ಹಳ್ಳಿ ಹೋಬಳಿಯ ಕೆರೆಗಳಿಗೆ ನೀರು ಹರಿಸಿ ಎಂದು ನಡೆಯುತ್ತಿರುವ ಪ್ರತಿಭಟನೆ 160ನೇ ದಿನ ತಲುಪಿದ್ದು ಸೋಮವಾರ ಧರಣಿ ನಿರತರನ್ನು ಉದ್ದೇಶಿಸಿ ರೈತ ಮುಖಂಡ ಕೆ.ಟಿ. ತಿಪ್ಪೇಸ್ವಾಮಿ ಮಾತನಾಡಿದರು.

ತಾಲೂಕಿನ ಕೆರೆಗೆ ನೀರು ಹರಿಸಿ ರೈತರ ಹಿತ ಕಾಪಾಡುವೆ: ರಾಯರಡ್ಡಿ

Nov 26 2024, 12:45 AM IST
ರೈತರು ಶೀಘ್ರ ಭೂಮಿ ನೀಡಿದರೆ ಕೆರೆ ನಿರ್ಮಿಸಲು ಅನುಕೂಲವಾಗುತ್ತದೆ

ಹುಕ್ಕೇರಿಯಲ್ಲಿ ವೈಜ್ಞಾನಿಕ ತ್ಯಾಜ್ಯ ನೀರು ನಿರ್ವಹಣೆ..!

Nov 25 2024, 01:03 AM IST
ಸ್ವಚ್ಛತೆ ಮತ್ತು ಶುಚಿತ್ವದಲ್ಲಿ ನೇರ ಪರಿಣಾಮ ಉಂಟು ಮಾಡುವ ಕೊಳಚೆ ಮತ್ತು ಚರಂಡಿಗಳ ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ನಿರ್ವಹಿಸಲು ಹುಕ್ಕೇರಿ ಪುರಸಭೆ ಮುಂದಾಗಿದೆ. ಇದರೊಂದಿಗೆ ಜಲಮೂಲಗಳ ಶುದ್ಧೀಕರಣಕ್ಕೆ ಮಹತ್ವದ ಹೆಜ್ಜೆ ಇಟ್ಟಿದೆ.

ಜೀವ ಸಂಕುಲಕ್ಕೆ ಅಗತ್ಯವಾದ ನೀರು ರಕ್ಷಿಸಿ

Nov 25 2024, 01:00 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜೀವ ಸಂಕುಲಕ್ಕೆ ನೀರು ಅತ್ಯಗತ್ಯವಾಗಿದ್ದು, ಜಲಮೂಲಗಳ ರಕ್ಷಣೆ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.

ಕಬ್ಬು, ತೊಗರಿ ಬೆಳೆಗಾರರ ನಡುವೆ ಗಂಡೋರಿ ನೀರು ತಿಕ್ಕಾಟ

Nov 23 2024, 12:34 AM IST
ತಾಲೂಕಿನ ರೈತರಿಗೆ ಗಂಡೋರಿನಾಲ ಜಲವೇ ಜೀವಾಳ. ಆದರೀಗ ಕಬ್ಬು ಬೆಳೆಯುವ ರೈತರು ಕಾಲುವೆಗಳಿಗೆ ನೀರು ಹರಿಸಬೇಡಿ, ಕಟಾವಿಗೆ ತೊಂದರೆಯಾಗುತ್ತದೆ, ಆದ್ದರಿಂದ ಕೆಲವು ದಿನ ನೀರು ಬಂದು ಮಾಡಿ ಎಂದು ಬೇಡಿಕೆ ಇಟ್ಟಿದ್ದರೆ, ಹಿಂಗಾರು ಬೆಳೆ ಬೆಳೆಯುವ ರೈತರು ತೊಗರಿ ಬೇಳೆ, ಜೋಳಕ್ಕೆ ನೀರು ಅವಶ್ಯಕತೆ ಇದ್ದು ಕಾಲುವೆಗಳಿಗೆ ಹರಿಸಬೇಕೆಂದು ಆಗ್ರಹಿಸಿರುವುದರಿಂದ ಇಬ್ಬರ ನಡುವೆ ತಿಕ್ಕಾಟ ಶುರುವಾಗಿದೆ.

ಹೊಸಕೋಟೆ ನಗರಕ್ಕೆ 5ನೇ ಹಂತದ ಕಾವೇರಿ ನೀರು

Nov 23 2024, 12:32 AM IST
ಹೊಸಕೋಟೆ: ಬೆಂಗಳೂರು ನಗರಕ್ಕೆ 5ನೇ ಹಂತದ 770 ಎಂಎಲ್‌ಡಿ ಕಾವೇರಿ ನೀರನ್ನು ತರಲಾಗುತ್ತಿದ್ದು, ಅದರಲ್ಲಿ 5 ರಿಂದ 6 ಎಂಎಲ್‌ಡಿ ಕಾವೇರಿ ನೀರನ್ನು ಹೊಸಕೋಟೆ ನಗರ ನಾಗರಿಕರಿಗೆ ಕುಡಿಯಲು ಒದಗಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಕುಡಿಯುವ ನೀರು ಕಾಮಗಾರಿ ಸಮರ್ಪಕ ಅನುಷ್ಠಾನಕ್ಕೆ ಕರೆ: ಸಂಸದ ಸುನೀಲ್ ಬೋಸ್

Nov 23 2024, 12:32 AM IST
ಕೇಂದ್ರ ಸರ್ಕಾರದ ಅಮೃತ್ ೨.೦ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಕಾಮಗಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸಂಸದ ಸುನೀಲ್ ಬೋಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಚಾಮರಾಜನಗರ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 156
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved