• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

250 ಹಳ್ಳಿಗಳಿಗೆ ಕಾವೇರಿ ನೀರು ಪೂರೈಕೆ ಯೋಜನೆ

Jul 22 2025, 01:16 AM IST
ಕನಕಪುರ: ಬೆಂಗಳೂರು ಮಾದರಿಯಲ್ಲಿ ಸಂಗಮದ ಬಳಿ ಕಾವೇರಿ ನೀರನ್ನು ಪಂಪ್ ಮಾಡಿ ಈ ಕ್ಷೇತ್ರದ 250ಕ್ಕೂ ಹೆಚ್ಚು ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ತಲುಪಿಸುವ ಯೋಜನೆ ರೂಪಿಸುವ ಜೊತೆಗೆ ಕ್ಷೇತ್ರದ ಕೆರೆಗಳಿಗೂ ನೀರನ್ನು ತುಂಬಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಪಾವಗಡಕ್ಕೆ ತುಂಗಭದ್ರಾ ನೀರು; ಸಿಎಂರಿಂದ ಇತಿಹಾಸ ಸೃಷ್ಠಿ

Jul 22 2025, 01:15 AM IST
ಶುದ್ಧ ಕುಡಿಯುವ ನೀರು ಕಲ್ಪಿಸಿದ್ದ ಸಿಎಂ ಸಿದ್ದರಾಮಯ್ಯ ಅವರ ಕೊಡುಗೆಯನ್ನು ತಾಲೂಕಿನ ಜನಮನದಲ್ಲಿ ಜೀವಂತವಾಗಿರಲಿದ್ದು ಈ ಸಂದರ್ಭದಲ್ಲಿ ಸಿಎಂಗೆ ಅಭಿನಂದನೆ ಸಲ್ಲಿಸುವುದಾಗಿ ರಾಜ್ಯ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್‌ ಹೇಳಿದರು.

ಕೆರೆಗಳಿಗೆ ನೀರು ತುಂಬಿಸಲು ಆದ್ಯತೆ ನೀಡಿ: ಎನ್ ಚಲುವರಾಯಸ್ವಾಮಿ

Jul 22 2025, 12:01 AM IST
ಸದ್ಯದ ಪರಿಸ್ಥಿತಿಯಲ್ಲಿ ಕೃಷಿಗೆ ನೀರಿನ ತೊಂದರೆ ಇಲ್ಲ. ಬೇಸಿಗೆ ಬೆಳೆಗೆ ಬೇಕಿರುವ ನೀರಿನ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನಿಸೋಣ.

ಬೆಂಗಳೂರು ಉತ್ತರ ಜಿಲ್ಲೆಗೆ 2027ಕ್ಕೆ ಎತ್ತಿನಹೊಳೆ ನೀರು

Jul 21 2025, 01:30 AM IST
ಹೊಸಕೋಟೆ: ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆ ಕಟ್ಟೆ, ಕುಡಿಯುವ ನೀರು ತುಂಬಿಸಲು ಸರ್ಕಾರ ಪಣ ತೊಟ್ಟಿದ್ದು 2027ರ ವೇಳೆಗೆ ಮಹತ್ವದ ಯೋಜನೆಯಾದ ಎತ್ತಿನಹೊಳೆ ಯೋಜನೆ ನೀರನ್ನು ಕೊಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಭದ್ರಾ, ವಿ.ವಿ.ಸಾಗರ ಡ್ಯಾಂಗೆ ಶರಾವತಿ ನೀರು ತರಲು ಹೋರಾಟ ಮುಖ್ಯ

Jul 21 2025, 01:30 AM IST
ಶರಾವತಿ ನದಿಯಿಂದ ಭದ್ರಾ ಮತ್ತು ವಾಣಿವಿಲಾಸಸಾಗರ ಜಲಾಶಯಕ್ಕೆ ನೀರು ತರಲು ದೊಡ್ಡಮಟ್ಟದಲ್ಲಿ ಹೋರಾಟ ಆರಂಭಿಸಿದರೆ ಭವಿಷ್ಯದ ಪೀಳಿಗೆಗೆ ಅನುಕೂಲವಾಗಲಿದೆ. ಹೋರಾಟಕ್ಕೆ ಎಲ್ಲರ ಸಹಕಾರ ಮುಖ್ಯವಾಗಿದೆ. ಶರಾವತಿ ನದಿ ನೀರಿಗಾಗಿ ಹೋರಾಟ ಆರಂಭಿಸಿದರೆ ಭವಿಷ್ಯದ ಪೀಳಿಗೆಗೆ ಅನುಕೂಲ ಆಗುತ್ತದೆ ಎಂದು ವಿಶ್ವೇಶ್ವರಯ್ಯ ಜಲ ನಿಗಮ ತಜ್ಞರ ಸಮಿತಿ ಸದಸ್ಯ ಕೆ.ಬಿ. ಕಲ್ಲೇರುದ್ರೇಶ್ ಹೇಳಿದ್ದಾರೆ.

ವೈಜ್ಞಾನಿಕವಾಗಿ ನೀರು ನಿರ್ವಹಣೆ ಮಾಡಿ ಭೂಮಿ ಫಲವತ್ತತೆ ಕಾಪಾಡಿ: ಬಂಡಿವಡ್ಡರ್

Jul 21 2025, 12:00 AM IST
ಬೆಳೆಗೆ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದ ನೀರು ಮತ್ತು ರಸಗೊಬ್ಬರ ಬಳಸುತ್ತಿರುವುದರಿಂದ ಭೂಮಿಯಲ್ಲಿ ನಿಸರ್ಗದತ್ತವಾಗಿ ಜೈವಿಕ ಕ್ರಿಯೆ ನಡೆಯದೆ ಸಾವಯವ ಇಂಗಾಲದ ಪ್ರಮಾಣ ಕಡಿಮೆಯಾಗಲು ಕಾರಣವಾಗುತ್ತಿದೆ.

ರಸ್ತೆಯಲ್ಲಿಯೇ ಹರಿಯುತ್ತಿರುವ ಚರಂಡಿ ನೀರು, ಕಣ್ಮುಚ್ಚಿ ಕುಳಿತ ಪುರಸಭೆ

Jul 21 2025, 12:00 AM IST
ಪಟ್ಟಣದ 17ನೇ ವಾರ್ಡಿನ ಸ್ವಾಮಿ ವಿವೇಕಾನಂದ ನಗರದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನ ರಸ್ತೆ ಅಭಿವೃದ್ಧಿ ಕಂಡಿಲ್ಲ, ಚರಂಡಿ ಇಲ್ಲದೇ ಅಲ್ಲಿನ ನಿವಾಸಿಗಳು ನಿತ್ಯ ಬಳಕೆ ಮಾಡುವ ಎಲ್ಲ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿದ್ದು, ಪುರಸಭೆ ಕಣ್ಮುಚ್ಚಿ ಕುಳಿತಿದ್ದು, ಅಲ್ಲಿನ ನಿವಾಸಿಗಳ ಗೋಳನ್ನು ಕೇಳುವವರು ಇಲ್ಲದಂತಾಗಿದೆ.

ಅಂತರ್ಜಲ ವೃದ್ಧಿಗಾಗಿ ವೃಷಭಾವತಿ ನೀರು

Jul 21 2025, 12:00 AM IST
ದಾಬಸ್‍ಪೇಟೆ: ಕಳೆದ ಎರಡು ವರ್ಷದಿಂದ ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಗಳೇ ಕ್ಷೇತ್ರ ಅಭಿವೃದ್ಧಿಯಾಗುತ್ತಿರುವುದಕ್ಕೆ ಉದಾಹರಣೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಧ್ಯೇಯ ಎಂದು ಶಾಸಕ ಎನ್.ಶ್ರೀನಿವಾಸ್ ಹೇಳಿದರು.

ಭತ್ತ ಮಡಿ, ನಾಟಿಗೆ ಭದ್ರಾ ನಾಲೆಗೆ ನೀರು ಬಿಡಿ

Jul 21 2025, 12:00 AM IST
ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಬತ್ತದ ಬೀಜ ಚೆಲ್ಲಿ, ಸಸಿ ಮಡಿ ಸಿದ್ಧಪಡಿಸಿಕೊಂಡು ನಾಟಿಗಾಗಿ ಭದ್ರಾ ನೀರಿಗಾಗಿ ಕಾಯುತ್ತಿದ್ದಾರೆ. ಜು.21ರಿಂದಲೇ ಭದ್ರಾ ಡ್ಯಾಂನಿಂದ ಭದ್ರಾ ಕಾಲುವೆಗಳಿಗೆ ನೀರು ಹರಿಸುವಂತೆ ಜಿಲ್ಲಾ ರೈತರ ಒಕ್ಕೂಟ ಅಧ್ಯಕ್ಷ ಬಿ.ಎಂ. ಸತೀಶ ಕೊಳೇನಹಳ್ಳಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಧಾರವಾಡ ಕೈಗಾರಿಕಾ ವಲಯಕ್ಕೆ ನೀರು ಪೂರೈಕೆಗೆ ತೀವ್ರ ವಿರೋಧ

Jul 20 2025, 01:18 AM IST
ಹಿಡಕಲ್‌ ಜಲಾಶಯದಿಂದ ಧಾರವಾಡ ಕೈಗಾರಿಕಾ ವಲಯಕ್ಕೆ ನೀರು ಪೂರೈಕೆ ಮಾಡಲು ಸರ್ಕಾರ ಮುಂದಾಗಿರುವ ಧೋರಣೆಗೆ ಖಂಡನೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 181
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved