• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

25 ಟಿಎಂಸಿ ನೀರು ಲಿಫ್ಟ್ ಮಾಡಲು 218 ಕೋಟಿ ವೆಚ್ಚ

Mar 12 2025, 12:53 AM IST
ನೀರು ಬಳಕೆ ಸ್ವೇಚ್ಚಾಚಾರದಲ್ಲಿ ಹಿರಿಯೂರಿಗರು ನಂಬರ ಒನ್ । ಸಾಲದೆಂಬಂತೆ ಹೆಚ್ಚುವರಿ ನೀರಿಗೆ ಬೇಡಿಕೆ ಮಂಡನೆ

ತೆಲಂಗಾಣಕ್ಕೆ ನೀರು ಬಿಟ್ಟಿದ್ದು ಅನ್ಯಾಯ

Mar 12 2025, 12:50 AM IST
ಕನ್ನಡಪ್ರಭ ವಾರ್ತೆ ಆಲಮಟ್ಟಿ ಆಲಮಟ್ಟಿ ಜಲಾಶಯದಿಂದ ತೆಲಂಗಾಣಕ್ಕೆ ಸುಮಾರು 10 ಟಿಎಂಸಿ ನೀರನ್ನು ಬಿಟ್ಟಿದ್ದು ಈ ಭಾಗದ ಸಂತ್ರಸ್ತರಿಗೆ ಮಾಡಿದ ಅನ್ಯಾಯ. ಇನ್ನು ಮುಂದೆ ಜಲಾಶಯದಿಂದ ನೀರು ಬಿಡುವುದನ್ನು ನಿಲ್ಲಿಸಿ, ಸಂತ್ರಸ್ತರ ಜಮೀನುಗಳಿಗೆ ಜೂ.15ರವರೆಗೆ ಮುಳವಾಡ ಏತ ನೀರಾವರಿ ಮೂಲಕ ನೀರನ್ನು ಬಿಡಬೇಕು ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಆಗ್ರಹಿಸಿದರು.

ಕಾವೇರಿ, ಕಬಿನಿ ನಾಲೆಗಳಿಗೆ ನೀರು ಹರಿಸಿ ಕೆರೆ ಕಟ್ಟೆ ತುಂಬಿಸಿ

Mar 12 2025, 12:49 AM IST
ಕಾಡಾ ಕಚೇರಿ ಒಳಗೆ ಪ್ರವೇಶಿಸಲು ಅವಕಾಶ ಕೊಡದೇ ತಡೆಯೊಡ್ಡಿದ್ದರಿಂದ ಕಾಡಾ ಕಚೇರಿಯ ಹೊರ ಭಾಗದಲ್ಲೇ ಪ್ರತಿಭಟಿಸಿದ ರೈತರು,

ಗಾಡಗೋಳಿ ನವಗ್ರಾಮಕ್ಕೆ 12 ದಿನಕ್ಕೊಮ್ಮೆ ನೀರು!

Mar 12 2025, 12:48 AM IST
ರೋಣ ತಾಲೂಕಿನ ಹೊಳೆಮಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಡಗೋಳಿ ನವಗ್ರಾಮಕ್ಕ 12 ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ಇಲ್ಲಿನ ಜನ-ಜಾನುವಾರು ನೀರಿಗಾಗಿ ಎಲ್ಲೆಂದರಲ್ಲಿ ಅಲೆಯುವಂತಾಗಿದೆ.

ಕನ್ನಡಪ್ರಭ ವರದಿಯಿಂದ 12 ಹಳ್ಳಿಗೆ ಕುಡಿವ ನೀರು : ತುರ್ತು ಸ್ಪಂದಿಸಿದ ಸಿಎಂ ಕಚೇರಿ

Mar 11 2025, 08:59 AM IST

ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಯಕ್ತಾಪುರದ ನೀರಿನ ಸಮಸ್ಯೆ ಕುರಿತಂತೆ ‘ಕನ್ನಡಪ್ರಭ’ದಲ್ಲಿ ಪ್ರಕಟವಾದ ವರದಿಗೆ ಮುಖ್ಯಮಂತ್ರಿಗಳ ಕಚೇರಿ ಸ್ಪಂದಿಸಿದೆ.

ಯುಕ್ತಾಪುರಕ್ಕೆ ನಾರಾಯಣಪುರ ಜಲಾಶಯದಿಂದ ನೀರು ಪೂರೈಕೆಗೆ ಯೋಜನೆ

Mar 11 2025, 12:45 AM IST
Project to supply water to Yuktapura from Narayanpura reservoir

ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ಕುಂಭದ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು: ಹೊಸ ವರದಿ

Mar 10 2025, 12:20 AM IST

ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ 45 ದಿನ ನಡೆದ ಕುಂಭಮೇಳದ ವೇಳೆ ತ್ರಿವೇಣಿ ಸಂಗಮದಲ್ಲಿ ಭಕ್ತರು ಮಿಂದೇಳುತ್ತಿದ್ದ ನೀರಿನ ಶುದ್ಧತೆಯ ಬಗ್ಗೆ ಎದ್ದಿದ್ದ ನಾನಾ ಪ್ರಶ್ನೆಗಳಿಗೆ ಈಗ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು (ಸಿಪಿಸಿಬಿ) ತೆರೆ ಎಳೆದಿದೆ.  

ಕೊರಟಗೆರೆ ಆಸ್ಪತ್ರೆಗೆ ಹೈಟೆಕ್‌ ಸ್ಪರ್ಷ: ಎತ್ತಿನಹೊಳೆಯಿಂದ ಕೆರೆಗೆ ನೀರು

Mar 08 2025, 12:32 AM IST
ಈ ಬಾರಿ ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಕೊರಟಗೆರೆ ತಾಲೂಕಿನ ೬೭ ಕೆರೆಗಳಿಗೆ ನೀರು ತುಂಬಿಸಲು ಹಣ ಬಿಡುಗಡೆ ಮಾಡಲಾಗಿದ್ದು ಕೊರಟಗೆರೆ ತಾಲೂಕಿನ ರೈತರಲ್ಲಿ ಸಂತಸ ಮೂಡಿದೆ. ಇದರ ಜೊತೆಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ರಾಜ್ಯದ ಇತರೆ ಆಸ್ಪತ್ರೆಗಳಿಗೆ ೬೦೦ ಕೋಟಿ ಅನುದಾನವನ್ನು ಮೀಸಲಿಟ್ಟಿದ್ದಾರೆ.

ಮೊಳಕಾಲ್ಮೂರು, ಚಳ್ಳಕೆರೆಗೆ ಈ ವರ್ಷವೇ ಭದ್ರಾ ನೀರು

Mar 07 2025, 11:47 PM IST
ಭದ್ರಾ ಮೇಲ್ದಂಡೆ ಯೋಜನೆಯ ನೀರು ಲಿಫ್ಟ್ ಮಾಡುವ ಕೇಂದ್ರ (ಸಂಗ್ರಹ ಚಿತ್ರ)

ಇಲ್ಲಿದೆ ನೋಡಿ ಮಾರಿಕಣಿವೆ ಒಡಲ ನೀರಿನ ಡೀಟೈಲ್ : ಮಹರಾಷ್ಟ್ರ, ಕರ್ನಾಟಕ ಹಾಗೂ ಆಂದ್ರ ಪ್ರದೇಶ ರಾಜ್ಯಗಳಿಗೆ ನೀರು ಬಳಕೆ ಹಕ್ಕು

Mar 07 2025, 12:51 AM IST

ಕರ್ನಾಟಕದಲ್ಲಿರುವ ನದಿ ನೀರು ಬಳಕೆ ವಿಚಾರದಲ್ಲಿ ಕಾವೇರಿ ಹಾಗೂ ಕೃಷ್ಣಾ ಕೊಳ್ಳ ಎಂಬುದಾಗಿ ಪ್ರತ್ಯೇಕಿಸಲಾಗಿದೆ. ಕಾವೇರಿಗಿಂತ ಕೃಷ್ಣಾ ನದಿ ತುಂಬಾ ವಿಸ್ತಾರವಾಗಿದ್ದು ಮಹರಾಷ್ಟ್ರ, ಕರ್ನಾಟಕ ಹಾಗೂ ಆಂದ್ರ ಪ್ರದೇಶ ರಾಜ್ಯಗಳು ನೀರು ಬಳಕೆ ವಿಚಾರದಲ್ಲಿ ಹಕ್ಕು ಪಡೆದಿವೆ.

  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 181
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved